Saturday, April 20, 2024

ತಂತ್ರಜ್ಞಾನ

ಕೋಕಾ-ಕೋಲಾ ಸ್ಮಾರ್ಟ್ ಫೋನ್ ಹೇಗಿದೆ ಗೊತ್ತಾ…?

ಬೆಂಗಳೂರು(ಫೆ.11): ಇಂದಿನ ಇಂಟರ್ ನೆಟ್ ಜಗತ್ತಿನಲ್ಲಿ ಸ್ಮಾರ್ಟ್ ಯೋಚನೆಗಳ ಜೊತೆ ಸ್ಮಾರ್ಟ್ ಫೋನ್ ಗಳು ಕೂಡ ಮಾರುಕಟ್ಟೆಗೆ ಬಂದಿವೆ, ಹೊಸಹೊಸ ಫೀಚರ್ಸ್ ಗಳನ್ನು ಹೊಂದಿರುವ ಫೋನ್ ಗಳು ಕಡಿಮೆ ದರಗಳಲ್ಲಿ ಗ್ರಾಹಕರ ಕೈ ತಲುಪುತ್ತಿವೆ. ಇದೀಗ ಕೋಕಾ ಕೋಲಾ ಎಂಬ ಸ್ಮಾರ್ಟ್ ಫೋನ್ ಮಾರುಕಟ್ಟೆಗೆ ಬಂದಿದೆ. ಜನಪ್ರಿಯ ತಂಪು ಪಾನಿಯ ಬ್ರ್ಯಾಂಡ್ ಕೋಕಾ-ಕೋಲಾ ಮತ್ತು ರಿಯಲ್‌ಮಿ...

ವ್ಯಾಲೆಂಟೈನ್ಸ್ ಡೇ ಹಿನ್ನಲೆ ಇಷ್ಟೊಂದು ಡಿಸ್ಕೌಂಟ್ ನಲ್ಲಿ ಸ್ಮಾರ್ಟ್ ಫೋನ್ ಗಳಾ….?

ಬೆಂಗಳೂರು(ಫೆ.10): ಇನ್ನೇನು ಫೆ.14 ರಂದು ಪ್ರೇಮಿಗಳ ದಿನ ಹತ್ತಿರ ಬರುತ್ತಿದೆ. ಈ ಹಿನ್ನಲೆಯಲ್ಲಿ ಸುಮಾರು ಜನ ಆಕರ್ಷಕ ಗಿಫ್ಟ್ ಗಳನ್ನು ಖರೀದಿಸಿ, ತಮ್ಮ ಪ್ರೀತಿ ಪಾತ್ರರಿಗೆ ಗಿಫ್ಟ್ ಗಳನ್ನು ನೀಡಲು ರೆಡಿಯಾಗಿರ್ತಾರೆ, ಇಂತವರಿಗೆ ಇದೀಗ ಒಂದೊಳ್ಳೆಯ ಪ್ಲಾನ್ ಇದಾಗಿದೆ, ಹೌದು, ನೀವು ಮೊಬೈಲ್ ಫೋನ್ ಖರೀದಿಸಲು ಯೋಚಿಸ್ತಾ ಇದ್ರೆ, ನಿಮಗೆ ಸ್ಮಾರ್ಟ್ ಫೋನ್ ಗಳ...

ಸ್ವಸ್ಥಿತಿಗೆ ಮರಳಿತ್ತಿದೆ ಓಜೋನ್ ಪರದೆ.

ಪ್ರಪಂಚದಲ್ಲಿ ಆಗಿರತ್ತಿರುವ ಬದಲವಣೆಯಿಂದಗಿ ಹಾಗೂ ಏರಿಕೆಯಾಗುತ್ತಿರುವ ಜನಸಂಖ್ಯಯಿAದಾಗಿ ದಿನೆ ದಿನೆ ಪ್ರಕೃತಿ ವಿಕೋಪಕ್ಕೆ ಕಾರಣವಾಗುತ್ತಿದೆ. ಏಕೆಂದರೆ ಜನಸಂಖ್ಯಾ ಏರಿಕೆಯಿಂದಾಗಿ ಸ್ಥಳದ ಆಭಾವ ಉಂಟಾಗುತ್ತಿದೆ.ಇದರಿAದಾಗಿ ಪ್ರಕೃತಿ ನಾಶ ಮಾಡಿ ಅವನ ವಾಸಕ್ಕೆ ಸ್ಥಳವನ್ನು ಮಡಿಕೊಳ್ಳುತ್ತಿದ್ದಾನೆ ಹಾಗೆಯೆ ತತ್ರಜ್ಙಾನದ ಬದಲಾವಣೆಯಿಂದಾಗಿ ಜನರ ಜೀವನ ಶೈಲಿಯ ಬದಲಾವಣೆಯಿಂದಾಗಿ ಜನರ ಸೋಂಬೇರಿತನದಿAದಾಗಿ ಸುಲಭ ಕೆಲಸಕ್ಕೆ ಮೊರೆ ಹೋಗುತ್ತಿದ್ದನೆ ಇದರಿಂದಾಗಿ ತಂತ್ರಜ್ವಾನದ...

ಕಂಪನಿಗಳ ವೆಚ್ಚ ಕಡಿತಕ್ಕೆ ೯೩% ಸಿಇಒಗಳು ಆದ್ಯತೆ ಆದರೆ ಇನ್ನಷ್ಟು ಉದ್ಯೋಗ ಕಡಿತ

FINENCIAL STORY ಈಗಾಗಲೆ ಆರ್ಥಿಕ ಬಿಕ್ಕಟನ್ನು ಎದುರಿಸುತ್ತಿರುವ ಭಾರತ ಹಲವಾರು ರೀತಿಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಕೈಗಾರಿಕೆಗಳಿಂದ ಮತ್ತು ವಾಣಿಜ್ಯೋದ್ಯಮದಿಂದ ಮಾತ್ರ ದೇಶದ ಆರ್ಥಿಕ ಅಭಿವೃದ್ದಿ ಹೊಂದಲು ಸಾಧ್ಯ ಎನ್ನುವ ದೃಷ್ಟಿಯಿಂದ ವಿದೇಶದಿಂದ ಹಲವಾರು ಕೈಗಾರಿಕೆಗಳನ್ನು ಭಾರತಕ್ಕೆ ಕರೆಸಿಕೊಂಡು ಇಲ್ಲಿ ಸ್ಥಾಪನೆ ಮಾಡಿ ಸ್ವದೇಶಿಗರಿಗೆ ಉದ್ಯೋಗ ದೊರೆಯುವಂತೆ ಮಾಡಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಿದರು.ಆದರೆ ಸಾಂಕ್ರಾಮಿಕ ಕೊರೋನಾ ಹಾವಳಿಯಿಂದ...

ಇಂದಿನಿಂದ ಟ್ವಿಟರ್ ಬ್ಲೂ ಚಂದಾದಾರಿಕೆ ಮರುಪ್ರಾರಂಭ

ಇಂದಿನಿಂದ  ಟ್ವಿಟರ್ ಬ್ಲೂ ಚಂದಾದಾರಿಕೆ  ಮರುಪ್ರಾರಂಭಗೊಳ್ಳಲಿದೆ. ಟ್ವಿಟರ್ ಕಂಪನಿಯು ತನ್ನ ಅಧಿಕೃತ ಖಾತೆಯಿಂದ ಪ್ರಕಟಣೆಯನ್ನು ಮಾಡಿದೆ ಮತ್ತು ಅವರು ಚಂದಾದಾರಿಕೆಯೊಂದಿಗೆ ಬರುವ ವೈಶಿಷ್ಟ್ಯಗಳನ್ನು ಸಹ ವಿವರಿಸಿದ್ದಾರೆ. ಎಲೋನ್ ಮಸ್ಕ್ ಅವರು ವೆಬ್‌ಸೈಟ್ ಮೂಲಕ ಖರೀದಿಸುವ ಬಳಕೆದಾರರಿಗೆ ಚಂದಾದಾರಿಕೆಯ ಬೆಲೆಯನ್ನು 7.99 ಡಾಲರ್ ನಿಂದ ರಿಂದ 8 ಡಾಲರಿಗೆ ಹೆಚ್ಚಿಸಿದ್ದಾರೆ. ಮತ್ತು ಆ್ಯಪಲ್ ಆ್ಯಪ್ ಸ್ಟೋರ್...

ಅಣ್ಣಾಮಣಿಯವರನ್ನು ಸ್ಮರಿಸಿದ ಗೂಗಲ್…!

google news: ಇಂದು  ಭಾರತದ ಮೊದಲ ಮಹಿಳಾ ವಿಜ್ಞಾನಿ ಅನ್ನಾ ಮಣಿ ಅವರ ಹುಟ್ಟು ಹಬ್ಬ. ಭಾರತದ ಮೊದಲ ಮಹಿಳಾ ವಿಜ್ಞಾನಿಗಳಲ್ಲಿ ಒಬ್ಬರಾದ ಅನ್ನಾ ಮಣಿ ಅವರ 104ನೇ ಜನ್ಮ ವಾರ್ಷಿಕೋತ್ಸವದಂದು ಡೂಡಲ್  ಮೂಲಕ ಗೂಗಲ್ ವಿಶೇಷ ಗೌರವವನ್ನು ಸಲ್ಲಿಸಿದೆ. ಅಣ್ಣಾ ಮೊಡಾಯಿಲ್ ಮಣಿ 1918 ರಲ್ಲಿ ಜನಿಸಿದರು, ಇವರು ಕೇರಳದ ಭೌತಶಾಸ್ತ್ರಜ್ಞ ಮತ್ತು ಹವಾಮಾನಶಾಸ್ತ್ರಜ್ಞ. ಮಣಿ ಅವರು...

ಸ್ಕಾರ್ಪಿಯೋ ಕಾರು ಪ್ರಿಯರಿಗೆ ಗುಡ್ ನ್ಯೂಸ್.., ಕಡಿಮೆ ಬೆಲೆಯಲ್ಲಿ ಸ್ಕಾರ್ಪಿಯೋ ಹೊಸ ಮೋಡೆಲ್

LATEST NEWS: ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್ ತನ್ನ ಅಪ್ರತಿಮ ಬ್ರಾಂಡ್ ಎನಿಸಿದ ʻಸ್ಕಾರ್ಪಿಯೋʼದ ಹೊಸ ರೂಪವಾದ ʻಸ್ಕಾರ್ಪಿಯೋ ಕ್ಲಾಸಿಕ್‌ʼನ ಹೊಸ ಆವೃತ್ತಿಗಳ ಬೆಲೆಗಳನ್ನು ಘೋಷಿಸಿದೆ. ತಾಜಾ ವಿನ್ಯಾಸ, ಸಮಕಾಲೀನ ಒಳಾಂಗಣಗಳು, ಬಿಲ್ಟ್‌-ಇನ್‌ ತಂತ್ರಜ್ಞಾನ ಮತ್ತು ಹೊಸ ಶಕ್ತಿಶಾಲಿ ಎಂಜಿನ್ ಹೊಂದಿರುವ ದಿಟ್ಟ ಮತ್ತು ನೈಜ ʻಎಸ್‌ಯುವಿʼಯು  ʻಕ್ಲಾಸಿಕ್ ಎಸ್‌ʼ ಮತ್ತು ʻಕ್ಲಾಸಿಕ್‌ ಎಸ್‌11ʼ ಎಂಬ...

ಒನ್ ಪ್ಲಸ್ ಸ್ಮಾರ್ಟ್ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ…!

oneplus news: ಒನ್‌ಪ್ಲಸ್‌ ಕಂಪನಿಯ ಅಧಿಕೃತ ವೆಬ್‌ಸೈಟ್‌ ಸೇರಿದಂತೆ ಇ ಕಾಮರ್ಸ್ ತಾಣವಾದ ಅಮೆಜಾನ್‌, ರಿಲಯನ್ಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್​​ಗಳಲ್ಲಿ ನಾರ್ಡ್‌ CE 2 5G ಫೋನಿನ ಬೆಲೆಯಲ್ಲಿ 1,000ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ ಇದೀಗ ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 19,999 ರೂ. ಬದಲಾಗಿ 18,999 ರೂ. ಗೆ ಮಾರಾಟ ಆಗುತ್ತಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ ಈ 20,999 ರೂ. ಆಗಿದೆ. ಇದರ ಜೊತೆಗೆ ನೀವು...

ಇನ್ನು ಮುಂದೆ ವಾಟ್ಸ್ಯಾಪ್ ನಲ್ಲಿಲ್ಲ ಈ ಫೀಚರ್….!

watsapp updates: ವರ್ಷದ ಆರಂಭದಲ್ಲಿ ವಾಟ್ಸ್​ಆ್ಯಪ್ ವೀವ್ ಒನ್ಸ್ ಎಂಬ ಫೀಚರ್ ಪರಿಚಿಸಿತ್ತು. ಇದರ ಮೂಲಕ ಫೋಟೋ ಅಥವಾ ವಿಡಿಯೋವನ್ನು ಓಪನ್ ಮಾಡಿ ನೋಡಿದ ತಕ್ಷಣ ಅದು ಮಾಯವಾಗುವುದು ಮಾತ್ರವಲ್ಲದೆ, ಇವು ಫೋನ್ ಮೆಮೊರಿಯಲ್ಲಿ ಎಲ್ಲಿಯೂ ಸ್ಟೋರ್ ಕೂಡ ಆಗದಿರುವುದುವಿಶೇಷವಾಗಿದೆ. ಹಂಚಿಕೊಳ್ಳಲು, ಫಾರ್ವರ್ಡ್ ಮಾಡಲು, ನಕಲಿಸಲು, ಉಳಿಸಲು ಸಾಧ್ಯವಿಲ್ಲ. ಆದರೆ, ಇದನ್ನು ಸ್ಕ್ರೀನ್ ಶಾಟ್ ತೆಗೆಯುವಂತಹ...

ವಾಟ್ಸಪ್ ನಲ್ಲಿ ಮತ್ತೆ ಪಡೆಯಬಹುದು ಡಿಲೀಟೆಡ್ ಮೆಸೇಜ್…!

watsapp: ಕಳೆದ ಕೆಲವು ತಿಂಗಳುಗಳಿಂದಂತೂ ಒಂದರ ಹಿಂದೆ ಒಂದರಂತೆ ವಿನೂತನ ಅಪ್ಡೇಟ್​ ಅನ್ನು ಪರಿಚಯಿಸುತ್ತಿದೆ ವಾಟ್ಸ್ಯಾಪ್. ಇತ್ತೀಚೆಗಷ್ಟೆ ಡಿಲೀಟ್ ಫಾರ್ ಎವರಿವನ್ (Delete For Everyone) ಆಯ್ಕೆಯಲ್ಲಿ ಸಮಯದ ಮಿತಿಯನ್ನು ಹೆಚ್ಚಿಸಿತ್ತು. ಇದೀಗ ಇದರಲ್ಲಿ ಮತ್ತೊಂದು ಹೊಸ ಆಯ್ಕೆಯನ್ನು ನೀಡುವ ಬಗ್ಗೆ ತಿಳಿಸಿದೆ.ಇದರ ಪ್ರಕಾರ ವಾಟ್ಸ್​ಆ್ಯಪ್​ನಲ್ಲಿ ನೀವು ಡಿಲೀಟ್ ಮಾಡಿದ ಮೆಸೇಜ್ ಅನ್ನು ರಿಕವರಿ ಮಾಡಬಹುದಂತೆ. ಈ ಬಗ್ಗೆ ವಾಟ್ಸ್​ಆ್ಯಪ್...
- Advertisement -spot_img

Latest News

ನನ್ನ ಮಗಳ ಆತ್ಮಕ್ಕೆ ಶಾಂತಿ ಕೊಡಿಸುವ ಶಕ್ತಿ ಬೇರೆ ಯಾರ ಬಳಿ ಇಲ್ಲ, ನೀವೇ ಸಹಾಯ ಮಾಡಿ: ಜೋಶಿ ಬಳಿ ನೇಹಾ ತಂದೆ ಮನವಿ

Political News: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನಯ್ಯ ಅವರ ಪುತ್ರಿ ನೇಹಾ ಕೊಲೆಯಾಗಿದ್ದು, ಆರೋಪಿ ಫಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿ ಸಾಂತ್ವನ ಹೇಳಲು...
- Advertisement -spot_img