Saturday, March 7, 2026

ಧರ್ಮ

ಮನೆಯಲ್ಲಿ 7 ಕುದುರೆಗಳ ಫೋಟೋ : ಇದರ ಹಿಂದಿನ ಉದ್ದೇಶವೇನು ?

ಹಿಂದಿನಿಂದಲೂ ಸಾಕಷ್ಟು ಮನೆಗಳಲ್ಲಿ ಏಳು ಓಡುವ ಕುದುರೆ ಇರುವ ಫೋಟೋ (Photo)ಇರೋದನ್ನ ನಾವೆಲ್ರೂ ನೋಡಿದ್ದೀವಿ, ಆದ್ರೆ ಅದು ಯಾಕೆ ಅಂತ ನೀವ್ಯಾವತ್ತಾದ್ರು ಯೋಚ್ನೆ ಮಾಡಿದ್ದೀರಾ ? ಇಲ್ಲ ಅಂದ್ರೆ ಇವತ್ತು ತಿಳ್ಕೊಳೋಣ ಬನ್ನಿ,ಮನೆಯಲ್ಲಿ ಓಡುತ್ತಿರುವ ಏಳು ಕುದುರೆಗಳ(Horse)ಫೋಟೋ ಇಡುವುದು ವಾಸ್ತು ಪ್ರಕಾರ ಅತ್ಯಂತ ಶುಭಕರ ಎಂದು ಶಾಸ್ತ್ರಜ್ಞರು ಹೇಳುತ್ತಾರೆ. ಈ ಚಿತ್ರ ಮನೆಯಿಂದ ನಕಾರಾತ್ಮಕ...

ಹಾಸನಾಂಬೆ ಹುಂಡಿಯಲ್ಲಿ ಫಾರಿನ್‌ ಕರೆನ್ಸಿ, ಭಕ್ತರ ಪತ್ರ!

ಹಾಸನಾಂಬ ದೇವಿ ದರ್ಶನಕ್ಕೆ ಈ ಬಾರಿ ನಿರೀಕ್ಷೆಗೂ ಮೀರಿ ಭಕ್ತರು ಬಂದಿದ್ರು. ಅಕ್ಟೋಬರ್‌ 9ರಂದು ದೇಗುಲದ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್‌ 10ರಿಂದ ಅಕ್ಟೋಬರ್‌ 22ರವರೆಗೆ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಕ್ಟೋಬರ್‌ 23ರಂದು ಶಾಸ್ತ್ರೋಕ್ತವಾಗಿ ಬಾಗಿಲು ಮುಚ್ಚಲಾಗಿದೆ. ಇನ್ನು, 2026 ಅಕ್ಟೋಬರ್‌ 29ಕ್ಕೆ ಬಾಗಿಲು ತೆರೆಯಲಾಗುತ್ತದೆ. ಸದ್ಯ, ಹಾಸನಾಂಬೆ ಸನ್ನಿಧಿಯಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು,...

ಕ್ರಾಂತಿಗೂ ಮುನ್ನ ಡಿಕೆಶಿ ಬೆಲ್ಲದ ತುಲಾಭಾರ ಮಾಡಿಸಿದ್ದೇಕೆ?

ಡಿಸಿಎಂ ಡಿ.ಕೆ ಶಿವಕುಮಾರ್ ದೀಪಾವಳಿಯ ಬಲಿಪಾಡ್ಯಮಿ ದಿನ, ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜೊತೆಗೆ ರಾಯರ ಅನುಗ್ರಹಕ್ಕಾಗಿ ತುಲಾಭಾರ ಸೇವೆ ನೆರವೇರಿಸಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪಂಚಮುಖಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಮೂಲ ರಾಮ ದೇವರ ದರ್ಶನವನ್ನೂ ಮಾಡಿದ್ದಾರೆ. ಪಂಚಮುಖಿ ಆಂಜನೇಯನ ದರ್ಶನದ...

ಶಬರಿಮಲೆಯಲ್ಲಿ ಶಾಸ್ತ್ರ ಪಾಲಿಸಿ ಗಮನ ಸೆಳೆದ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ತೆರಳಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷ ಅಂದ್ರೆ, ಕಪ್ಪು ಸೀರೆಯುಟ್ಟು ಭಕ್ತಿ ಭಾವ ಪ್ರದರ್ಶಿಸಿರುವ ಮುರ್ಮು, ಅಯ್ಯಪ್ಪನ ಆಶೀರ್ವಾದ ಪಡೆದಿದ್ದಾರೆ. ಶಬರಿಮಲೆ ಹೋಗಬೇಕಂದ್ರೆ ಕೆಲವು ಶಾಸ್ತ್ರ ಸಂಪ್ರದಾಯ, ಕಠಿಣ ವ್ರತ ಪಾಲಿಸಬೇಕಾಗುತ್ತೆ. ಹೀಗಿರುವಾಗ 67 ವರ್ಷದ ದ್ರೌಪದಿ ಮುರ್ಮು, ಶಾಸ್ತ್ರಬದ್ಧವಾಗಿ ತೆರಳಿ, ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಪಂಪಾ ಬಳಿ...

ವಾಸಂತಿ ಇನ್ನೂ ಬದುಕಿದ್ದಾಳೆ ಎಂದ ಸುಜಾತಾ ಭಟ್

ಧರ್ಮಸ್ಥಳದ ಪ್ರಕರಣದಲ್ಲಿ ಸಂಚಲನ ಸೃಷ್ಟಿಸಿದ್ದ ಸುಜಾತಾ ಭಟ್ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬುರುಡೆ ಗ್ಯಾಂಗ್‌ ಜೊತೆ ಹೋಗಿ ತಪ್ಪು ಮಾಡಿದ್ದೇನೆ. ಆ ಪಶ್ಚಾತ್ತಾಪ ನನಗೆ ಈಗಲೂ ಕಾಡುತ್ತಾ ಇದೆ. 60 ವರ್ಷದ ಜೀವನದಲ್ಲಿ ಇದೊಂದು ಕಪ್ಪುಚುಕ್ಕೆ. ಉಳಿದ ಜೀವನವನ್ನು ಚೆನ್ನಾಗಿ ಮಾಡುವ ಆಸೆ ಇದೆ. ಮುಂದಿನ ವಾರ ಧರ್ಮಸ್ಥಳಕ್ಕೆ ಹೋಗುತ್ತೇನೆ. ದೇವರ ದರ್ಶನ...

ನಮ್ಮ ಮೆಟ್ರೋ ಬಸವ ಮೆಟ್ರೋ ಆಗುತ್ತಾ?

ಬೆಂಗಳೂರಿನ ನಮ್ಮ ಮೆಟ್ರೋ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಭಾಗಿಯಾಗಿದ್ರು. ಆ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ....

ಮೈಲಾರ ಲಿಂಗೇಶ್ವರ ಕಾರ್ಣಿಕ ಭವಿಷ್ಯವಾಣಿಯಿಂದ ಆತಂಕ

ಇಟ್ಟ ರಾಮರ ಬಾಣ ಹುಸಿಯಿಲ್ಲ. ಧರ್ಮ-ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ ಭಂಗವಾಯಿತು. ಧರೆಗೆ ವರುಣನ ಆಗಮನವಾಯಿತು. ಸರ್ವರೂ ಎಚ್ಚರದಿಂದಿರಬೇಕು ಪರಾಕ್. ಇದು ಮೈಲಾರ ಲಿಂಗೇಶ್ವರ ದೇವರ ಗೊರವಯ್ಯ ದಶರಥ ಪೂಜಾರಿಯವರ ಭವಿಷ್ಯವಾಣಿ. ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಮಹಾನವಮಿ ಬಯಲಿನಲ್ಲಿ, ಮೈಲಾರಲಿಂಗೇಶ್ವರ ಕಾರ್ಣಿಕ ಹೊರಬಿದ್ದಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ, ಬೆಣ್ಣೆ ಮೆತ್ತಿದ ದೊಡ್ಡಬಿಲ್ಲಯ್ಯನನ್ನ ಏರಿ ಕಾರ್ಣಿಕ...

ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್ಸ್‌ಗೆ ಶಾಕ್!

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭವಾದ ಎಸ್‌ಐಟಿ ತನಿಖೆ, ಬೇರೆಯದ್ದೇ ತಿರುವು ಪಡೆದುಕೊಂಡಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ತಿಮರೋಡಿ, ಮಟ್ಟಣ್ಣವರ್‌, ಜಯಂತ್ ವಿಚಾರಣೆ ಬಳಿಕ, ಅಧಿಕಾರಿಗಳು ಯೂಟ್ಯೂಬರ್‌ಗಳ ಬೆನ್ನು ಬಿದ್ದಿದ್ದಾರೆ. ಎಂ.ಡಿ. ಸಮೀರ್‌, ಹಾಸನ ಮೂಲದ ಅಭಿಷೇಕ್‌ ಸೇರಿದಂತೆ 5ಕ್ಕೂ ಹೆಚ್ಚು ಯೂಟ್ಯೂಬರ್‌ಗಳ ವಿಚಾರಣೆ ನಡೀತಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ, ಈ...

ಕೋರ್ಟ್‌ನಲ್ಲಿ ತಿಮರೋಡಿ ಭವಿಷ್ಯ

ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿದೆ. ಮತ್ತು ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಸೆಪ್ಟೆಂಬರ್‌ 21, 25ರಂದು ವಿಚಾರಣೆಗೆ ಬರಲು ನೋಟಿಸ್‌ ನೀಡಲಾಗಿತ್ತು. ಆದ್ರೆ ತಿಮರೋಡಿ ಗೈರಾಗಿದ್ರು. ಇದೀಗ 3ನೇ ಬಾರಿ ನೋಟಿಸ್‌ ನೀಡಿದ್ದು ವಿಚಾರಣೆಗೆ...

ಮೂವರು ಸುಳ್ಳು ಹೇಳಿಸಿದ್ರು ಇಷ್ಟಕ್ಕೆಲ್ಲಾ ಅವರೇ ಕಾರಣ..

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ಸ್ವಇಚ್ಛಾ ಹೇಳಿಕೆ ವೇಳೆ ಉಲ್ಟಾ ಹೊಡೆದಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ನ್ಯಾಯಾಲಯದಲ್ಲಿ, ಕಳೆದ 2 ದಿನಗಳಿಂದ ಚಿನ್ನಯ್ಯನ ಹೇಳಿಕೆ ದಾಖಲು ಮಾಡಿಕೊಳ್ಳಲಾಗ್ತಿದೆ. ಬಿಎನ್‌ಎಸ್‌ 183ರ ಅಡಿಯಲ್ಲಿ ಚಿನ್ನಯ್ಯನ ಸ್ವಇಚ್ಛಾ ಹೇಳಿಕೆಗಳನ್ನು ದಾಖಲಿಸಲಾಗಿದೆ. ಸುಮಾರು ಏಳೂವರೆ ಗಂಟೆಗಳ ಕಾಲ ಪ್ರಕ್ರಿಯೆ ನಡೆದಿದ್ದು, ಸೆಪ್ಟೆಂಬರ್‌ 23ರಂದು 11...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img