Saturday, March 7, 2026

ಧರ್ಮ

ಚಿನ್ನಯ್ಯನಿಗಾಗಿ ಸಮಯ ಮೀಸಲಿಟ್ಟ ಕೋರ್ಟ್

ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಇಂದೂ ಕೂಡ ನ್ಯಾಯಾಲಯದ ಎದುರು ಹಾಜರಾಗಲಿದ್ದಾರೆ. ಚಿನ್ನಯ್ಯನ ವಿಚಾರಣೆಗಾಗಿಯೇ, ಕೋರ್ಟಿನ ಅರ್ಧ ದಿನದ ಸಮಯವನ್ನೇ ಮೀಸಲಿಡಲಾಗಿದೆ. ಸೆಪ್ಟೆಂಬರ್‌ 23ರಂದು ಚಿನ್ನಯ್ಯನನ್ನು, ಶಿವಮೊಗ್ಗ ಕಾರಾಗೃಹದಿಂದ ಬೆಳ್ತಂಗಡಿಗೆ ಕರೆದುಕೊಂಡು ಬರಲಾಗಿತ್ತು. ಜೆಎಂಎಫ್‌ಸಿ ಕೋರ್ಟ್‌ ನ್ಯಾಯಾಧೀಶರಾದ ವಿಜಯೇಂದ್ರ ಅವರು ವಿಚಾರಣೆ ನಡೆಸಿದ್ರು. ಸಂಜೆ 3 ಗಂಟೆಯಿಂದ 6 ಗಂಟೆವರೆಗೆ, ನಿರಂತರವಾಗಿ 3 ಗಂಟೆಗಳ ಕಾಲ ವಿಚಾರಣೆ ನಡೆದಿದೆ....

“ನಾನು ಯಾವುದೇ ರೀತಿಯ ಲವ್ ಜಿಹಾದ್ ಮಾಡಿಲ್ಲ”

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಯೂಟ್ಯೂಬರ್‌ ಮುಕಳೆಪ್ಪ ಲವ್‌ ಕಂ ಮ್ಯಾರೇಜ್‌ ಕಹಾನಿ ಭಾರೀ ಸಂಚಲನ ಸೃಷ್ಟಿಸಿದೆ. ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮುಸ್ಲಿಂ. ಗಾಯತ್ರಿ ಹಿಂದು. ಹೀಗಾಗಿ ಲವ್ ಜಿಹಾದ್ ಆರೋಪ ಮಾಡಲಾಗಿದ್ದು, ಹಿಂದೂ ಸಂಘಟನೆಗಳು ಕೂಡ ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದವು. ಇದೀಗ ಕಿಡ್ನ್ಯಾಪ್ ಕೇಸ್ ದಾಖಲಾದ ಬೆನ್ನಲ್ಲೇ, ಮೊದಲ ಬಾರಿಗೆ ಪತ್ನಿ ಗಾಯತ್ರಿ ಜೊತೆ...

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳಿಸುವುದೇ ಪ್ಲಾನ್?

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವುಗಳ ಆರೋಪಕ್ಕೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಎಂಟ್ರಿ ಬಳಿಕ ಬಿಗ್‌ ಟ್ವಿಸ್ಟ್‌ ಸಿಕ್ಕಿತ್ತು. ನೂರಾರು ಶವಗಳನ್ನು ಹೂತಿದ್ದಾಗಿ ಚಿನ್ನಯ್ಯ ಹೇಳಿದ್ದ. ಆದ್ರೆ, ಆತ ಹೇಳಿದ್ದ ಜಾಗಗಳಲ್ಲಿ ಅಗೆದಾಗ ಅಸ್ಥಿಪಂಜರಗಳ ಸರಿಯಾದ ಸಾಕ್ಷಿ ಸಿಕ್ಕಿರಲಿಲ್ಲ. ಎಸ್‌ಐಟಿ ತೀವ್ರ ವಿಚಾರಣೆ ಬಳಿಕ ಚಿನ್ನಯ್ಯ ತಪ್ಪೊಪ್ಪಿಕೊಂಡಿದ್ದು, ಇದೀಗ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಸರದಿ. ಮಾಧ್ಯಮವೊಂದರ...

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ. ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ...

ಹಿಂದೂ ಧರ್ಮ ಒಡೆಯುವ ಹುನ್ನಾರ

ಜಾತಿಗಣತಿ ಆರಂಭವಾದ್ರೂ ಟೀಕೆ-ಟಿಪ್ಪಣಿಗಳು ಮಾತ್ರ ನಿಂತಿಲ್ಲ. ಜಾತಿಗಣತಿ ನೆಪದಲ್ಲಿ ಹಿಂದೂ ಧರ್ಮವನ್ನು ಒಡೆಯುವ ಕೆಲಸಕ್ಕೆ, ರಾಜ್ಯ ಕಾಂಗ್ರೆಸ್‌ ಮುಂದಾಗಿದೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶರನ್ನವರಾತ್ರಿ ಧರ್ಮ ಸಮ್ಮೇಳನದಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಬಿವೈವಿ ಕಿಡಿಕಾರಿದ್ದಾರೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನ ಕಾಂಗ್ರೆಸ್ ಸರ್ಕಾರ‌...

ಮಾಸ್ಕ್‌ಮ್ಯಾನ್‌ ಚಿನ್ನಯ್ಯನಿಗೆ ಹಣ ಕೊಟ್ಟಿದ್ಯಾರು?

ಧರ್ಮಸ್ಥಳ ಪ್ರಕರಣದ ತನಿಖೆ ಚುರುಕು ಪಡೆದಿದ್ದು, ಎಸ್‌ಐಟಿ ಅಧಿಕಾರಿಗಳು ಫಂಡಿಂಗ್‌ ಮಾಡ್ತಿದ್ದವರ ಬೆನ್ನು ಹತ್ತಿದ್ದಾರೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್‌ಗೆ ಹಣ ವರ್ಗಾವಣೆಯಾಗಿರುವ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ. ಪತ್ನಿ ಸೇರಿದಂತೆ ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಗಳನ್ನೂ ಪರಿಶೀಲನೆ ಮಾಡಲಾಗ್ತಿದೆ. ಈಗಾಗಲೇ ಅಕೌಂಟ್‌ ಡೀಟೆಲ್ಸ್‌ ಪಡೆಯಲಾಗಿದೆ. ಇನ್ನು, ಫಂಡಿಂಗ್‌ ಆರೋಪದ ಮೇಲೆ ಮಹೇಶ್‌ ಶೆಟ್ಟಿ...

‘ಪಿಂಡದಾನ’ ಮಾಡಿಸಿದ ಪುರೋಹಿತರಿಗೆ ಮುಖೇಶ್ ಅಂಬಾನಿ ಭರ್ಜರಿ ಗಿಫ್ಟ್!

ಹಬ್ಬಗಳನ್ನು ಸಂಪ್ರದಾಯಬದ್ಧವಾಗಿ ಮಾಡುವ ಮುಖೇಶ್ ಅಂಬಾನಿ ಕುಟುಂಬ ಪಿತೃ ಪಕ್ಷದಲ್ಲಿಯೂ ತನ್ನ ಕರ್ತವ್ಯವನ್ನು ಪಾಲಿಸಿಕೊಂಡು ಬರ್ತಿದೆ. ಬಿಹಾರದ ಗಯಾದಲ್ಲಿರುವ ಪ್ರಸಿದ್ಧ ವಿಷ್ಣುಪಾದ ದೇವಸ್ಥಾನಕ್ಕೆ ಅಂಬಾನಿ ಕುಟುಂಬ ಪಿಂಡದಾನ ಮಾಡಿದೆ. ಪಿಂಡ ದಾನ ಸಮಾರಂಭದ ನಂತ್ರ ಪುರೋಹಿತರು ಮತ್ತು ಬ್ರಾಹ್ಮಣರಿಗೆ ದೇಣಿಗೆ ನೀಡುವುದನ್ನು ಕಡ್ಡಾಯ. ಮುಖೇಶ್ ಅಂಬಾನಿ ಅತ್ಯಂತ ಗೌರವದಿಂದ ಪುರೋಹಿತರಿಗೆ ದೇಣಿಗೆ ನೀಡಿದ್ದಾರೆ. ಹಾಜರಿದ್ದ ಪುರೋಹಿತರಿಗೆ...

ಹೈಕೋರ್ಟ್‌ ಅಂಗಳದಲ್ಲಿ ಜಾತಿಗಣತಿ ವಿವಾದ

ರಾಜ್ಯದಲ್ಲಿ ಜಾತಿಗಣತಿಗೆ ಆದೇಶ ಸಂಬಂಧ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ, ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಆಗಸ್ಟ್‌ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕ ಹಾಗೂ ಹಿರಿಯ ವಕೀಲ ಕೆ.ಎನ್‌. ಸುಬ್ಬಾರೆಡ್ಡಿ, ಮತ್ತಿತರರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ರು. ನ್ಯಾಯಮೂರ್ತಿ...

ತುಮಕೂರಲ್ಲಿ ಒಕ್ಕಲಿಗರ ಒಗ್ಗಟ್ಟು ಪ್ರದರ್ಶನ

ರಾಜ್ಯದೆಲ್ಲೆಡೆ ಜಾತಿಗಣತಿ ಭಾರೀ ಸದ್ದು ಮಾಡ್ತಿದೆ. ಎಲ್ಲಾ ಸಮುದಾಯಗಳು ನಿರಂತರ ಸಭೆಗಳನ್ನು ಮಾಡ್ತಿದ್ದು, ಜಾತಿ ಗಣತಿ ನೆಪದಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಸೆಪ್ಟೆಂಬರ್‌ 20ರಂದು ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ, ಮಹತ್ವದ ಸಭೆ ಕರೆಯಲಾಗಿದೆ. ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂಧನಾಥ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ. ಪಕ್ಷಾತೀತವಾಗಿ ಸಮಾಜದ ಮುಖಂಡರು ಕೂಡ...

ವಿರೋಧಗಳಿಗೆ ಮಣಿಯದ ಸಿದ್ದರಾಮಯ್ಯ

ಮನೆ, ಮನೆಗೂ ತೆರಳಿ ಜಾತಿಗಣತಿ ನಡೆಸುವ ಸರ್ಕಾರದ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮೇಲೆ ಹಲವು ಸಚಿವರು ಸಿಡಿಮಿಡಿಯಾಗಿದ್ದಾರೆ. ಜಾತಿ ಕಿಚ್ಚು, ಸರ್ಕಾರದ ಗೊಂದಲ ನಿವಾರಣೆಗಾಗಿ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರೇ ಎಂಟ್ರಿ ಕೊಡಬೇಕಾಗಿ ಬಂದಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ದಿಢೀರ್...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img