ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಖತ್ ಆಕ್ಟೀವ್ ಆಗಿದ್ದಾರೆ. ಇಷ್ಟು ದಿನ ಉತ್ತರ ಕರ್ನಾಟಕಕ್ಕೆ ಸೀಮಿತವಾಗಿದ್ದ ಪ್ರವಾಸ, ಮದ್ದೂರು ಘಟನೆ ಬಳಿಕ ದಕ್ಷಿಣ ಕರ್ನಾಟಕಕ್ಕೂ ವಿಸ್ತರಿಸಿದೆ. ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಹೆಸರುವಾಸಿಯಾಗಿರುವ ಯತ್ನಾಳ್, ಹಿಂದೂ ಸಂಘಟನೆಗಳು ಕರೆದಲ್ಲೆಲ್ಲಾ ಹಾಜರ್ ಆಗ್ತಿದ್ದಾರೆ.
ಆಗಸ್ಟ್ 27ರ ಬಳಿಕ ಕರ್ನಾಟಕ ರಾಜ್ಯದ...
ಮದ್ದೂರಿಗೆ ಫೈರ್ ಬ್ರ್ಯಾಂಡ್, ಹಿಂದೂ ಹುಲಿ ಯತ್ನಾಳ್ ಎಂಟ್ರಿ ಸಂಚಲನ ಮೂಡಿಸಿದೆ. ಪ್ರಚೋದನಕಾರಿ ಭಾಷಣ ಆರೋಪದಡಿ, ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ, ಸೆಪ್ಟೆಂಬರ್ 11ರ ಗುರುವಾರದಂದು, ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು....
ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...
ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ. ಈದ್ ಮಿಲಾದ್ಗೆ ಡಿಜೆ ಅನುಮತಿ ಕೊಡ್ತಾರೆ. ಪಾಕಿಸ್ತಾನದ ಧ್ವಜ ಹಾರಿಸೋಕೆ ಅನುಮತಿ ಕೊಡ್ತಾರೆ. ಪಾಕ್ ಪರ ಘೋಷಣೆ ಕೂಗಬಹುದು. ಪ್ಯಾಲೆಸ್ತೇನ್ ಧ್ವಜ ಹಾರಿಸೋಕೂ ಅನುಮತಿ ಕೊಡ್ತಾರೆ. ಬರೀ 15 ನಿಮಿಷ ಕೊಡಿ. ಪೊಲೀಸರು ಹಿಂದೆ ಸರಿಯಿರಿ. ಇಡೀ ಹಿಂದೂಗಳನ್ನು...
ಧರ್ಮಸ್ಥಳ ಪ್ರಕರಣದ ಬುರುಡೆ ಗ್ಯಾಂಗ್ಗೆ ಎಸ್ಐಟಿ ಅಧಿಕಾರಿಗಳು ಸಖತ್ ಗ್ರಿಲ್ ಮಾಡ್ತಿದ್ದಾರೆ. ನಿರಂತರವಾಗಿ ಹಲವರ ವಿಚಾರಣೆ ನಡೀತಿದೆ. 7ನೇ ದಿನ ಮಟ್ಟಣ್ಣವರ್ ವಿಚಾರಣೆಗೆ ಬಂದಿದ್ರೆ, 8ನೇ ದಿನವೂ ಸಾಮಾಜಿಕ ಕಾರ್ಯಕರ್ತ ಜಯಂತ್ ವಿಚಾರಣೆ ನಡೆಸಲಾಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎಸ್ಐಟಿ ಕಚೇರಿಯಲ್ಲಿ, ವಿಚಾರಣೆ ನಡೀತಿದೆ.
ಮಹೇಶ್ ತಿಮರೋಡಿ, ಮಟ್ಟಣ್ಣವರ್, ಜಯಂತ್, ಪ್ರದೀಪ್, ಯೂಟ್ಯೂಬರ್ ಅಭಿಷೇಕ್,...
ನಾಡಹಬ್ಬ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದನ್ನ ವಿರೋಧಿಸಿ, ಹೈಕೋರ್ಟ್ಗೆ ಮತ್ತೆರಡು ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಸರ್ಕಾರ ತಮ್ಮ ಆಹ್ವಾನ ಹಿಂಪಡೆಯುವಂತೆ ಸೂಚಿಸಲು ಮನವಿ ಮಾಡಿ, ಮಾಜಿ ಸಂಸದ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ರು. ಇದೀಗ ಪ್ರತ್ಯೇಕವಾಗಿ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು...
ಕಲ್ಲು ತೂರಾಟದ ಘಟನೆ ಬಳಿಕ ಮದ್ದೂರಿನಲ್ಲಿ ಇಂದು ಸಾಮೂಹಿಕವಾಗಿ ಗಣೇಶ ಮೂರ್ತಿಗಳನ್ನ ವಿಸರ್ಜನೆ ಮಾಡಲಾಗುತ್ತಿದೆ. ಸುಮಾರು 3 ಕಿಲೋ ಮೀಟರ್ ದೂರ ಮೆರವಣಿಗೆ ಮಾಡಿ, 28 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು, ಹಿಂದೂ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಪಟ್ಟಣದ ಐಬಿ ಸರ್ಕಲ್ನಿಂದ ಶುರುವಾಗಿ ಪೇಟೆ ಬೀದಿ, ಕೊಲ್ಲಿ ಸರ್ಕಲ್ ಮಾರ್ಗವಾಗಿ ಮೆರವಣಿಗೆ ಸಾಗಲಿದೆ. ಬಳಿಕ...
ಗಣೇಶ ವಿಸರ್ಜನೆಯ ಗಲಾಟೆ, ಕಲ್ಲು ತೂರಾಟಕ್ಕೆ ತುತ್ತಾದ ಮದ್ದೂರು ನಿಶ್ಯಬ್ಧವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸೆಪ್ಟೆಂಬರ್ 10ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ಸೆಪ್ಟೆಂಬರ್ 7ರ ರಾತ್ರಿ ನಡೆದ ಕಲ್ಲು ತೂರಾಟದ ಬಳಿಕ, ಹಿಂದೂ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. 144 ಸೆಕ್ಷನ್ ಜಾರಿಯಲ್ಲಿದ್ರೂ ನಿನ್ನೆ ಸಾವಿರಾರು ಜನರು ಸೇರಿದ್ರು....
ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ.
ಸೆಪ್ಟೆಂಬರ್ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....
ಮದ್ದೂರು ಕಲ್ಲು ತೂರಾಟದ ಆರೋಪಿಗಳು, ಕಿಂಗ್ಪಿನ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪಕ್ಕಾ ಪ್ರೀ ಪ್ಲಾನ್ ಮಾಡಿಕೊಂಡೇ, ಉದ್ದೇಶಪೂರ್ವಕವಾಗಿ ಕಲ್ಲು ತೂರಾಟ ಮಾಡಲಾಗಿದೆ ಎನ್ನಲಾಗಿದೆ. ಐದಾರು ಮಂದಿ ಅನ್ಯಕೋಮಿನ ಯುವಕರಿಂದಲೇ ಕಲ್ಲು ತೂರಾಟ ಮಾಡಿರುವುದು, ತನಿಖೆಯಲ್ಲಿ ಗೊತ್ತಾಗಿದೆ. ಇದಕ್ಕೆಲ್ಲಾ ಮೂಲ ಕಾರಣವೇ ಜಾಫರ್, ಇರ್ಫಾನ್. ಜಾಫರ್ ಮಾತುಗಳಿಂದ ಪ್ರಚೋದನೆಗೊಂಡಿದ್ದ ಇರ್ಫಾನ್, ಕಲ್ಲು ತೂರಾಟಕ್ಕೆ ಸಂಚು ರೂಪಿಸಿದ್ದ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...