Tuesday, October 14, 2025

ಧರ್ಮ

ಧರ್ಮಸ್ಥಳದಲ್ಲೇ BJP ಪವರ್ ಶೋ.. ಭರ್ಜರಿ ಪ್ಲ್ಯಾನ್!

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಕೊಡುವಂತೆ, ರಾಜ್ಯ ಬಿಜೆಪಿಗರು ಆಗ್ರಹಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಿಎಂ, ಡಿಸಿಎಂಗೆ ಆರ್‌ಸಿಬಿ ಗೆಲುವಿನಲ್ಲೂ ಪುಕ್ಕಟ್ಟೆ ಪ್ರಚಾರ ತೆಗೆದುಕೊಂಡು, ಜನಪ್ರಿಯತೆ ಹೆಚ್ಚಿಸಿಕೊಳ್ಳೋ ದುರದ್ದೇಶ ಇತ್ತು. ಈ ಹುನ್ನಾರದ ಪರಿಣಾಮ 11 ಜನ ಪ್ರಾಣ ಕಳೆದುಕೊಂಡ್ರು. ಅದೇ ರೀತಿ, ಧರ್ಮಸ್ಥಳದ ವಿಚಾರದಲ್ಲೂ ಆತುರದ ನಿರ್ಧಾರ ಕೈಗೊಂಡಿದ್ದಾರೆ. ದೂರುದಾರನ...

ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು – ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ನಾಟಕ, ಕೊನೆಗೂ ಬಯಲಾಗಿದೆ. ಹೆಚ್ಚಿನ ವಿಚಾರಣೆ ಅಗತ್ಯ ಹಿನ್ನೆಲೆ ಚಿನ್ನಯ್ಯನನ್ನ, SIT ಅಧಿಕಾರಿಗಳು ಬಂಧಿಸಿದ್ರು. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. ಈ ಬೆನ್ನಲ್ಲೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು, ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಪ್ರೀತಿ ಕ್ಷೇತ್ರದ ಮೇಲೆ ಹೀಗೆಯೇ...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img