Wednesday, July 22, 2026

ಧರ್ಮ

ಮದ್ದೂರಿನಲ್ಲಿ ಖಾಕಿ ಪಡೆ ಲಾಠಿಚಾರ್ಜ್

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪ್ರತಿಭಟನಾಕಾರರ ಮೇಲೆ, ಲಾಠಿಚಾರ್ಜ್‌ ಮಾಡಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ಮಾಡಲಾಗಿತ್ತು. ಇದ್ರಿಂದ ರೊಚ್ಚಿಗೆದ್ದ ಜನರು, ಪೇಟೆ ಬೀದಿ ಮಾರ್ಗವಾಗಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ರು. ಸೋಮವಾರ ಬೆಳಗ್ಗೆಯೇ ನೂರಾರು ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ರು. ಹಿಂದೂ ಸಂಘಟನೆಗಳ...

ಬೂದಿ ಮುಚ್ಚಿದ ಕೆಂಡವಾಯ್ತು ಮದ್ದೂರು

ಮಂಡ್ಯ ಜಿಲ್ಲೆ ಮದ್ದೂರಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಸೆಪ್ಟೆಂಬರ್‌ 7ರ ರಾತ್ರಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ. ಗಣೇಶನ ಮೆರವಣಿಗೆ ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಪೊಲೀಸರ ಸೂಚನೆಯಂತೆ ಮೈಕ್‌...

ಕೊಡಗಿನಲ್ಲೂ ಬುರುಡೆ ಗ್ಯಾಂಗ್‌ ಭರ್ಜರಿ ಓಡಾಟ

ಧರ್ಮಸ್ಥಳದ ವಿರುದ್ಧ ಕಳೆದ 1 ವರ್ಷದಿಂದ, ವ್ಯವಸ್ಥಿತ ಪಿತೂರಿ ನಡೆಸಲಾಗಿತ್ತಂತೆ. 2024ರ ಡಿಸೆಂಬರ್ 24ರಂದು ಕೊಡಗಿಗೆ ಟಿ.ಜಯಂತ್‌ ತಂಡ ಬಂದಿತ್ತಂತೆ. ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಬುರುಡೆ ಗ್ಯಾಂಗ್ ಓಡಾಡಿದೆ. ಮೈಕ್ರೋ ಫೈನಾನ್ಸ್‌ಗಳಲ್ಲಿ ಸಾಲ ಪಡೆದು ಕಟ್ಟಲಾಗದೆ, ಸಮಸ್ಯೆಗೆ ಸಿಲುಕಿದ್ದ ಮಹಿಳೆಯರನ್ನು ಭೇಟಿಯಾಗಿ ಪ್ರತ್ಯೇಕ ಸಭೆ ನಡೆಸಲಾಗಿದೆ. ಆ ಮಹಿಳೆಯರನ್ನು ಬಳಸಿಕೊಂಡು ಧರ್ಮಸ್ಥಳ ಮತ್ತು...

“ಧರ್ಮಾಧಿಕಾರಿಯಾಗಿ ಹೆಗ್ಗಡೆ ಪೀಠ ಬಯಸಿದವನಲ್ಲ”

ಧರ್ಮಸ್ಥಳ ಪ್ರಕರಣದಲ್ಲಿ ಪ್ರಾರಂಭದಿಂದಲೂ ಮೌನವಹಿಸಿದ್ದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಬಿಜೆಪಿ ನಿಯೋಗದ ಭೇಟಿ ಬಳಿಕ ಮೌನಮುರಿದಿದ್ರು. ಮೊದಲ ಬಾರಿಗೆ ಬಹಿರಂಗವಾಗಿ ತಮಗಾಗುತ್ತಿರುವ ಅಸಮಾಧಾನ, ನೋವುಗಳ ಬಗ್ಗೆ ಮಾತನಾಡಿದ್ರು. ತಮ್ಮ ಮತ್ತು ಕುಟುಂಬದವರ ಮೇಲಿನ ಆರೋಪಗಳೆಲ್ಲಾ ಆಧಾರ ರಹಿತ ಅಂತಾ ಹೇಳಿದ್ರು. ಈಗ ಮತ್ತೊಮ್ಮೆ, ಧರ್ಮಸ್ಥಳದಲ್ಲಿ ನಡೆದ ಧರ್ಮ ಜಾಗೃತಿ ಸಮಾವೇಶದಲ್ಲಿ, ವೀರೇಂದ್ರ ಹೆಗ್ಗಡೆಯವರು ಮನಬಿಚ್ಚಿ...

ಧರ್ಮಸ್ಥಳದ ಧರ್ಮ ಜಾಗೃತಿ ಸಮಾವೇಶದಲ್ಲಿ 8 ನಿರ್ಣಯ

ಧರ್ಮಸ್ಥಳ ಪ್ರಕರಣದ ಬಗ್ಗೆ, ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಯಾಗ್ತಿದೆ. ಈ ವಿಚಾರ ಕೇಂದ್ರ ಸರ್ಕಾರದ ಅಂಗಳ ಮುಟ್ಟಿದ್ದು, ಎನ್‌ಐಎ ತನಿಖೆಗೆ ಆಗ್ರಹ ಹೆಚ್ಚಾಗ್ತಿದೆ. ರಾಜ್ಯದ ಸ್ವಾಮೀಜಿಗಳ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ ಹಾಗೂ ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿಗೆ ರಾಜ್ಯ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ...

ನಮ್ಮ ಬಾಸ್‌ ತಿಮರೋಡಿ, ಮಟ್ಟಣ್ಣವರ್..

ಧರ್ಮಸ್ಥಳದ ವಿರುದ್ಧ ವಿಡಿಯೋ ಮಾಡಲು, ಹಣದ ಆಮಿಷ ನೀಡಲಾಗ್ತಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಯೂಟ್ಯೂಬ್‌ನಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪದಡಿ, ಯೂಟ್ಯೂಬರ್‌ ಅಭಿಷೇಕ್‌ನನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಲೈಕ್ಸ್‌, ವ್ಯೂವ್ಸ್‌ಗಾಗಿ ವಿಡಿಯೋ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಬೆನ್ನಲ್ಲೇ ಮಂಡ್ಯದ ಯೂಟ್ಯೂಬರ್‌ ಸುಮಂತ್ ಎಂಬಾತ ಎಂಟ್ರಿ ಕೊಟ್ಟಿದ್ದಾನೆ. ಮಾಧ್ಯಮವೊಂದರ ಜೊತೆ...

ಹೊಯ್ಸಳ ಉತ್ಸವಕ್ಕೆ ಹಾಸನ ಜನರ ಆಗ್ರಹ

ಹಾಸನ ಜಿಲ್ಲೆಯಲ್ಲಿ ಹೊಯ್ಸಳ ಉತ್ಸವದ ಕೂಗು ಜೋರಾಗಿದೆ. ವಿಶ್ವವಿಖ್ಯಾತ ಹಂಪಿ ಉತ್ಸವ , ಚಿತ್ರದುರ್ಗದಲ್ಲಿ ಕರುನಾಡ ಉತ್ಸವ ಸೇರಿದಂತೆ, ಹಲವು ಜಿಲ್ಲೆಗಳಲ್ಲಿ ಉತ್ಸವಗಳು ನಡೀತಿವೆ. ಆದರೆ, ಕಳೆದ 8 ವರ್ಷಗಳಿಂದ ಹೊಯ್ಸಳ ಉತ್ಸವ ಮಾಡದೇ, ಹಾಸನ ಜಿಲ್ಲಾಡಳಿತ, ಸರ್ಕಾರ ಬೇಲೂರಿನಲ್ಲಿ ನಿರ್ಲಕ್ಷ್ಯ ವಹಿಸಿದೆ. ಶಿಲ್ಪಕಲೆಗಳ ತವರೂರು ಬೇಲೂರು, ಹಳೇಬೀಡು ಯುನೆಸ್ಕೋ ಪಟ್ಟಿಗೆ ಸೇರ್ಪಡೆಗೊಂಡ ಸಂಭ್ರಮದಲ್ಲಿಯಾದ್ರೂ, ಹೊಯ್ಸಳ...

ಕೇಂದ್ರ ಸರ್ಕಾರದ ಅಂಗಳ ತಲುಪಿದ ಧರ್ಮಸ್ಥಳ ಪ್ರಕರಣ

ಧರ್ಮಸ್ಥಳ ಪ್ರಕರಣ ಕೊನೆಗೂ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂದು, ಬಿಜೆಪಿಗರು ಒತ್ತಾಯಿಸುತ್ತಲೇ ಬಂದಿದ್ರು. ಎರಡ್ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಲು, ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ರು. ಅಷ್ಟರಲ್ಲೇ ಅಮಿತ್‌ ಶಾರನ್ನು ಕರ್ನಾಟಕದ 8 ಸ್ವಾಮೀಜಿಗಳ ನಿಯೋಗ ಭೇಟಿಯಾಗಿದೆ. ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಮಂಗಳೂರಿನ ಗುರುಪುರ ವಜ್ರದೇಹಿ...

ಧರ್ಮಸ್ಥಳ ಕೇಸ್‌ಗೆ HDK ಎಂಟ್ರಿ!

ಧರ್ಮಸ್ಥಳ ವಿರುದ್ಧದ ಷಡ್ಯಂತ್ರಕ್ಕೆ ವಿದೇಶಗಳಿಂದ ಹಣ ಬಂದಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಹೀಗಾಗಿ ಧರ್ಮಸ್ಥಳ ಪ್ರಕರಣದ ತನಿಖೆಗೆ ಎನ್‌ಐಎ ಅಖಾಡಕ್ಕೆ ಇಳಿಯಲೇ ಬೇಕೆಂಬ ಕೂಗು ಜೋರಾಗ್ತಿದೆ. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ, ಎನ್‌ಐಎ ತನಿಖೆ ಮಾಡಿಸಲು ಬಿಜೆಪಿಗರು ಪ್ಲಾನ್ ಮಾಡ್ತಿದ್ದಾರೆ. ಇದರ ಜೊತೆಗೆ ಕೇಂದ್ರ ಮಟ್ಟದಲ್ಲಿ ಪ್ರಭಾವ ಬಳಸಲು, ಕೇಂದ್ರ ಸಚಿವ...

ಧರ್ಮಸ್ಥಳ ಕೇಸ್‌ನಲ್ಲಿ ರಾಜಕೀಯ ಯುದ್ಧ!

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೇ ವಹಿಸಬೇಕು. ವಿಪಕ್ಷ ಬಿಜೆಪಿ-ಜೆಡಿಎಸ್ ಆಗ್ರಹ ಜೋರಾಗಿದೆ. ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲು ದೋಸ್ತಿ ನಾಯಕರು ಸಜ್ಜಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಲು, ಹೆಚ್‌.ಡಿ. ಕುಮಾರಸ್ವಾಮಿ ತಯಾರಿ ಮಾಡಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ಸಿಗರು ಮಾತ್ರ ಎನ್‌ಐಎ ತನಿಖೆಯ ಅಗತ್ಯವಿಲ್ಲ ಅಂತಾ ಪದೇ ಪದೇ ಹೇಳ್ತಿದ್ದಾರೆ. ಆದರೆ ಧರ್ಮಸ್ಥಳ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img