Thursday, November 27, 2025

ಪ್ರತಿಭಟನೆ

ಸರ್ಕಾರದ ವಿರುದ್ಧ ಮತ್ತೆ ಸಮರ..?

ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಅಂತಿಮವಾಗಿ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ದರ ನಿಗದಿ ಮಾಡಿದೆ. ಹಿಂದಿನ 3,200 ರೂಪಾಯಿಗೆ ಕಾರ್ಖಾನೆಗಳು 50 ರೂ. ನೀಡಿದ್ರೆ, ಸರ್ಕಾರ 50 ರೂ. ಸೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಸರ್ಕಾರದ ತೀರ್ಮಾನವನ್ನು, ಕಬ್ಬು ಬೆಳೆಗಾರರು ಸ್ವಾಗತಿಸಿದ್ದಾರೆ. ಮತ್ತು ಪ್ರತಿಭಟನೆಯನ್ನೂ ಕೈಬಿಡಲು ನಿರ್ಧರಿಸಿದ್ದಾರೆ. ಆದ್ರೆ, ಸಕ್ಕರೆ...

ಇಳುವರಿಗೂ ದರ ನಿಗದಿಗೂ ಏನ್ ಸಂಬಂಧ..?

ರಾಜ್ಯದ ಕಬ್ಬು ಬೆಳೆಗಾರರು ಬೀದಿಗೆ ಇಳಿದು ಕ್ರಾಂತಿಗೆ ಮುಂದಾಗಿದ್ದಾರೆ. ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,500 ದರ ನೀಡಬೇಕು ಎಂದು ಆಗ್ರಹಿಸಿ, ಹೋರಾಟ ಮಾಡ್ತಿದ್ದಾರೆ. ಬೆಳಗಾವಿಯಲ್ಲಿ 1 ವಾರದಿಂದ ಅಹೋರಾತ್ರಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಪ್ರತಿಭಟನೆನಿರತ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ. ರಾಜ್ಯದ ಕಬ್ಬು ಬೆಳೆಗಾರರು, ಸರ್ಕಾರ, ಸಕ್ಕರೆ ಕಾರ್ಖಾನೆಗಳ ನಡುವಿನ ಸಂಘರ್ಷಕ್ಕೆ ದೊಡ್ಡ...

ಬೆಳಗಾವಿಯಲ್ಲಿ ಕುದಿಯುತ್ತಿದೆ ಕಬ್ಬಿನ ಜ್ವಾಲೆ

ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ, 7ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ, ಅಹೋರಾತ್ರಿ ಹೋರಾಟ ಮುಂದುವರೆದಿದೆ. ರಾಜ್ಯ ಬಿಜೆಪಿ ನಾಯಕರೂ ಕೂಡ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದು, ನಿನ್ನೆಯಿಂದ ಹೋರಾಟ ತೀವ್ರಗೊಂಡಿದೆ. ಅಹೋರಾತ್ರಿ ಹೋರಾಟದ ಸ್ಥಳದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊಕ್ಕಾಂ ಹೂಡಿದ್ದಾರೆ. ನಿನ್ನೆ...

ಸರ್ಕಾರದ ಎದುರು ರೈತರ 7 ಬೇಡಿಕೆಗಳು!

ಕಬ್ಬಿನ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಆರಂಭವಾಗಿರುವ ಹೋರಾಟದ ಕಿಚ್ಚು, ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಬೆಳಗಾವಿಯಲ್ಲಿ 7ನೇ ದಿನಕ್ಕೆ ಅಹೋರಾತ್ರಿ ಹೋರಾಟ ಮುಂದುವರೆದಿದ್ದು, 7 ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಕಬ್ಬು ಬೆಳೆಗಾರರ ಬೇಡಿಕೆಗಳು ಏನು ಅನ್ನೋದನ್ನ ನೋಡೋದಾದ್ರೆ.. 1) 1 ಟನ್‌ ಕಬ್ಬಿಗೆ 3,500ಕ್ಕೂ ಹೆಚ್ಚಿನ ದರ ನಿಗದಿ 2) ಕಬ್ಬಿಗೆ ಬೆಂಬಲ ಬೆಲೆ ನೀಡಿ 3) ಕೇಂದ್ರ, ರಾಜ್ಯದಿಂದ...

ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ನಾಯಕರ ಬೆಂಬಲ

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರು, ರಣಕಹಳೆ ಮೊಳಗಿಸಿದ್ದಾರೆ. ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ಘೋಷಿಸಿದ್ದು, ಪ್ರತಿಭಟನೆಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್‌ ಕೊಟ್ಟಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು, ಸರ್ಕಾರ ಮುಂದಾಳತ್ವ ವಹಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಕಬ್ಬಿನಿಂದಾಗಿ ರಾಜ್ಯ ಸರ್ಕಾರಕ್ಕೆ 50ರಿಂದ 55...

ನನ್ನ ಸಾವಿಗೆ ನೀವೇ ಕಾರಣ.. ಜಮೀರ್‌ಗೆ ಹಿಗ್ಗಾಮುಗ್ಗ ತರಾಟೆ

ಸಚಿವ ಜಮೀರ್‌ ಅಹಮದ್‌ ಭಾಗಿಯಾಗಿದ್ದ ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮ ನಡೆದಿದೆ. ಹೈದರಾಬಾದ್‌ ಮೂಲದ ವ್ಯಾಪಾರಿ ಮೋಸ ಮಾಡಿದ್ದಾನೆ ಅಂತಾ, ಸಚಿವ ಜಮೀರ್‌ ಅಹಮದ್‌ ಎದುರು, ಜೋಳದ ವ್ಯಾಪಾರಿಯೊಬ್ರು ಕಣ್ಣೀರು ಹಾಕಿದ್ದಾರೆ. ವಂಚನೆ ಮಾಡಿರುವ ವ್ಯಾಪಾರಿಗಳ ಪರ ಜಮೀರ್‌ ಅಹಮದ್‌ ನಿಂತಿರುವುದಾಗಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಶಾದಿಮಹಲ್‌ಗೆ ಸಚಿವ ಜಮೀರ್‌ ಬಂದಿದ್ರು. ಆ ವೇಳೆ ಪಾಪ್‌...

ಸಿದ್ದು ಪರ ಪೋಸ್ಟ್‌ ಕಾರ್ಡ್ ಚಳವಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಂಘಟನೆಗಳು ನಿಂತಿದ್ದು, ಪತ್ರ ಚಳವಳಿಯನ್ನು ಆರಂಭಿಸಿವೆ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂದು, ದಲಿತ ಸಂಘಟನೆಗಳು ಪತ್ರ ಚಳವಳಿ ಆರಂಭಿಸಿದ್ದಾರೆ. ಹೈಕಮಾಂಡ್‌ ಮತ್ತು ರಾಹುಲ್‌ ಗಾಂಧಿಗೆ ಪತ್ರ ಬರೆಯಲು, ಅಹಿಂದ ಸಂಘಟನೆಗಳು ಮುಂದಾಗಿವೆ. ಪವರ್‌ ಶೇರಿಂಗ್‌ ವಿಚಾರವಾಗಿ ಭಾರೀ ಗೊಂದಲ ಎದ್ದಿವೆ. ಹೀಗಾಗಿ ಎಲ್ಲಾ ಗೊಂದಲಗಳಿಗೂ ಶೀಘ್ರವೇ ತೆರೆ ಎಳೆಯಿರಿ...

ವೋಟ್‌ ಚೋರಿ ವಿರುದ್ಧ NSUI ಜಾಗೃತಿ ಅಭಿಯಾನ

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕೊಪ್ಪಳ ಘಟಕ ವತಿಯಿಂದ ವೋಟ್ ಚೋರಿ ಜಾಗೃತಿ ಕೈಗೊಳ್ಳಲಾಗಿತ್ತು. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಲು ನಡೆಸುತ್ತಿರುವ ಮತಗಳ್ಳತನ ವಿರುದ್ಧ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಆದೇಶದ ಮೇರೆಗೆ, NSUI ಕೊಪ್ಪಳ ಘಟಕದ ವತಿಯಿಂದ ಜಾಗೃತಿ ಅಭಿಯಾನ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಸೇರಿದಂತೆ...

ರಸ್ತೆಯಲ್ಲೇ ಮಲಗಿದ್ದ ರೈತರಿಗೆ ಡಿಸಿ ಹೇಳಿದ್ದೇನು?

ರಾಷ್ಟ್ರೀಯ ಹೆದ್ದಾರಿ 206ರ ಭೂ ಸ್ವಾಧೀನದ ಪರಿಹಾರ ದರ ನಿಗದಿಯಲ್ಲಿ ಅನ್ಯಾಯವಾಗಿದೆಯಂತೆ. ಹಾಸನ ಜಿಲ್ಲೆ ಅರಸಿಕೆರೆ ತಾಲ್ಲೂಕಿನ ಬೆಂಡೆಕೆರೆಯಲ್ಲಿ ರೈತರು ಆರೋಪಿಸಿದ್ದು, ರಸ್ತೆಯ ಮಧ್ಯೆ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಮನೆ ಮತ್ತು ಜಮೀನು ವಶಕ್ಕೆ ಪಡೆಯುವ ಮೊದಲು, ಜಿಲ್ಲಾಡಳಿತ ಯಾವುದೇ ಮುನ್ಸೂಚನೆ ನೀಡಿಲ್ಲ ಎನ್ನಲಾಗ್ತಿದೆ. ಏಕಾಏಕಿ ಜೆಸಿಬಿ ಸಹಾಯದಿಂದ ಕಾಮಗಾರಿ ಪ್ರಾರಂಭಿಸಲು ಯತ್ನಿಸಿದ್ದು, ರೈತರು ತೀವ್ರ...

ಕೆ.ಎನ್. ರಾಜಣ್ಣ ಪರ ಬೃಹತ್ ಜನಸಾಗರ, ಸಚಿವ ಸ್ಥಾನಕ್ಕೆ ಮರುಸೇರ್ಪಡೆಗೆ ಒತ್ತಾಯ!

ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img