Tuesday, July 28, 2026

ಪ್ರತಿಭಟನೆ

ಸಿದ್ದು ಪರ ಪೋಸ್ಟ್‌ ಕಾರ್ಡ್ ಚಳವಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಂಘಟನೆಗಳು ನಿಂತಿದ್ದು, ಪತ್ರ ಚಳವಳಿಯನ್ನು ಆರಂಭಿಸಿವೆ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂದು, ದಲಿತ ಸಂಘಟನೆಗಳು ಪತ್ರ ಚಳವಳಿ ಆರಂಭಿಸಿದ್ದಾರೆ. ಹೈಕಮಾಂಡ್‌ ಮತ್ತು ರಾಹುಲ್‌ ಗಾಂಧಿಗೆ ಪತ್ರ ಬರೆಯಲು, ಅಹಿಂದ ಸಂಘಟನೆಗಳು ಮುಂದಾಗಿವೆ. ಪವರ್‌ ಶೇರಿಂಗ್‌ ವಿಚಾರವಾಗಿ ಭಾರೀ ಗೊಂದಲ ಎದ್ದಿವೆ. ಹೀಗಾಗಿ ಎಲ್ಲಾ ಗೊಂದಲಗಳಿಗೂ ಶೀಘ್ರವೇ ತೆರೆ ಎಳೆಯಿರಿ...

ವೋಟ್‌ ಚೋರಿ ವಿರುದ್ಧ NSUI ಜಾಗೃತಿ ಅಭಿಯಾನ

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕೊಪ್ಪಳ ಘಟಕ ವತಿಯಿಂದ ವೋಟ್ ಚೋರಿ ಜಾಗೃತಿ ಕೈಗೊಳ್ಳಲಾಗಿತ್ತು. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಲು ನಡೆಸುತ್ತಿರುವ ಮತಗಳ್ಳತನ ವಿರುದ್ಧ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಆದೇಶದ ಮೇರೆಗೆ, NSUI ಕೊಪ್ಪಳ ಘಟಕದ ವತಿಯಿಂದ ಜಾಗೃತಿ ಅಭಿಯಾನ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಸೇರಿದಂತೆ...

ರಸ್ತೆಯಲ್ಲೇ ಮಲಗಿದ್ದ ರೈತರಿಗೆ ಡಿಸಿ ಹೇಳಿದ್ದೇನು?

ರಾಷ್ಟ್ರೀಯ ಹೆದ್ದಾರಿ 206ರ ಭೂ ಸ್ವಾಧೀನದ ಪರಿಹಾರ ದರ ನಿಗದಿಯಲ್ಲಿ ಅನ್ಯಾಯವಾಗಿದೆಯಂತೆ. ಹಾಸನ ಜಿಲ್ಲೆ ಅರಸಿಕೆರೆ ತಾಲ್ಲೂಕಿನ ಬೆಂಡೆಕೆರೆಯಲ್ಲಿ ರೈತರು ಆರೋಪಿಸಿದ್ದು, ರಸ್ತೆಯ ಮಧ್ಯೆ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಮನೆ ಮತ್ತು ಜಮೀನು ವಶಕ್ಕೆ ಪಡೆಯುವ ಮೊದಲು, ಜಿಲ್ಲಾಡಳಿತ ಯಾವುದೇ ಮುನ್ಸೂಚನೆ ನೀಡಿಲ್ಲ ಎನ್ನಲಾಗ್ತಿದೆ. ಏಕಾಏಕಿ ಜೆಸಿಬಿ ಸಹಾಯದಿಂದ ಕಾಮಗಾರಿ ಪ್ರಾರಂಭಿಸಲು ಯತ್ನಿಸಿದ್ದು, ರೈತರು ತೀವ್ರ...

ಕೆ.ಎನ್. ರಾಜಣ್ಣ ಪರ ಬೃಹತ್ ಜನಸಾಗರ, ಸಚಿವ ಸ್ಥಾನಕ್ಕೆ ಮರುಸೇರ್ಪಡೆಗೆ ಒತ್ತಾಯ!

ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...

RSS ವಿರುದ್ಧ ಕಾಂಗ್ರೆಸ್ ಹೋರಾಟದ ಕಿಚ್ಚು!

ಬ್ಯಾನ್‌ ಬ್ಯಾನ್‌ ಆರ್‌ಎಸ್‌ಎಸ್‌.. ಭ್ರಷ್ಟ ಆರ್‌ಎಸ್‌ಎಸ್‌ಗೆ ಧಿಕ್ಕಾರ.. ಬೇಕೇ ಬೇಕು ನ್ಯಾಯ ಬೇಕು.. ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆಯ ಕಿಚ್ಚು ಧಗಧಗಿಸಿತ್ತು. ಆರ್‌ಎಸ್‌ಎಸ್‌ ನಿಷೇಧಕ್ಕೆ ಆಗ್ರಹಿಸಿ ಕಾರ್ಯಕರ್ತರು ಹೈಡ್ರಾಮಾ ಸೃಷ್ಟಿಸಿದ್ರು. ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡಲು, ಆರ್‌ಎಸ್‌ಎಸ್‌ ಸೇರಿ ಎಲ್ಲಾ ಖಾಸಗಿ ಸಂಸ್ಥೆಗಳಿಗೆ ಅನುಮತಿ ಕಡ್ಡಾಯಗೊಳಿಸಿಲಾಗಿದೆ. ಈ ಬೆನ್ನಲ್ಲೇ ಸಚಿವ ಪ್ರಿಯಾಂಗ್ ಖರ್ಗೆ ಅವರಿಗೆ ಬೆದರಿಕೆ...

ವಾರದ 6 ದಿನ ಗವಿಮಠದ ಶ್ರೀ ಮೌನವ್ರತ

ತ್ರಿವಿಧ ದಾಸೋಹಿ ಖ್ಯಾತಿಯ ಕೊಪ್ಪಳ ಗವಿಮಠದ ಅಭಿನವ ಗವಿಸಿದೇಶ್ವರ ಮಹಾ ಸ್ವಾಮಿಗಳು, ಮಹಾ ಮೌನ ಅನುಷ್ಠಾನ ಕೈಗೊಂಡಿದ್ದಾರೆ. ವಾರದ 6 ದಿನ ಮೌನವ್ರತ ಮಾಡ್ತಿದ್ದು, ಪ್ರತಿ ಸೋಮವಾರ ಮಾತ್ರ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆ ಪ್ರಾರಂಭ ಆಗಿದ್ದು, ಶ್ರೀಗಳ ಮೌನಕ್ಕೆ ಕಾರಣ ಎನ್ನಲಾಗುತ್ತಿದೆ. ಬಿಎಸ್‌ಪಿಎಲ್ ಕಾರ್ಖಾನೆಯ ವಿಸ್ತರಣೆಗೆ ವಿರೋಧಿಸಿ, 2025ರ ಫೆಬ್ರವರಿ 24ರಂದು...

ಮುಂದಿನ 24 ಗಂಟೆ ಇಂಟರ್‌ನೆಟ್‌ ಇರಲ್ಲ..

ದುರ್ಗಾ ವಿಗ್ರಹ ವಿಸರ್ಜನೆ ವೇಳೆ, ಒಡಿಶಾದ ಕಟಕ್‌ ನಗರದಲ್ಲಿ 2 ಸಮುದಾಯಗಳ ನಡುವೆ ಹಿಂಸಾಚಾರ ಸಂಭವಿಸಿತ್ತು. ಹಿಂಸಾಚಾರ ನಡೆದ 1 ದಿನದ ಬಳಿಕ ಮತ್ತೆ ಉದ್ವಿಗ್ನತೆ ತಾರಕಕ್ಕೇರಿದೆ. ಈ ಹಿನ್ನೆಲೆ ಕಟಕ್‌ ನಗರದ ಹಲವು ಭಾಗಗಳಲ್ಲಿ, ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ. ಈ ಸಮಯದಲ್ಲಿ ಮೊಬೈಲ್ ಇಂಟರ್ನೆಟ್, ಬ್ರಾಡ್‌ಬ್ಯಾಂಡ್,...

ಬೆಂಗಳೂರಿನಲ್ಲಿ ಜಾತಿಗಣತಿಗೆ ಆರಂಭಿಕ ವಿಘ್ನ!

ಬೆಂಗಳೂರಿನಲ್ಲಿ ಜಾತಿ ಗಣತಿ ಶುರುವಾಗಿದ್ದು, ಮೊದಲ ದಿನವೇ ಗೊಂದಲದ ಗೂಡಾಗಿತ್ತು. ಸೆಲೆಕ್ಟ್ ಮಾಡಿದ್ದ ವಾರ್ಡ್ ಬಿಟ್ಟು, ಬೇರೆ ವಾರ್ಡ್‌ಗಳಿಗೆ ಗಣತಿದಾರರನ್ನು ನಿಯೋಜಿಸಲಾಗಿದೆ. 20ರಿಂದ 30 ಕಿಲೋ ಮೀಟರ್ ದೂರ ಇರೋ ಏರಿಯಾಗಳಲ್ಲಿ, ಸಮೀಕ್ಷೆಗೆ ನಿಯೋಜನೆ ಮಾಡಲಾಗಿದೆಯಂತೆ. 200ಕ್ಕೂ ಹೆಚ್ಚು ಸಿಬ್ಬಂದಿಯ ವಾರ್ಡ್ ಅದಲು ಬದಲಾಗಿದೆ. ಆಪ್‌ನಲ್ಲಿ ಸೆಲೆಕ್ಟ್ ಮಾಡಿದ್ದ ವಾರ್ಡ್‌ಗಳನ್ನ ಬಿಟ್ಟು ಬೇರೆ ವಾರ್ಡ್ ನೀಡಲಾಗಿದೆಯಂತೆ. ಸ್ಥಳಕ್ಕೆ...

ವಜಾ ಹಿಂದೆ ರಾಜಕೀಯ ಷಡ್ಯಂತ್ರ..?

ಸೂಕ್ತ ಕಾರಣವಿಲ್ಲದೇ ಡೇರಿ ಆಡಳಿತ ಮಂಡಳಿ ವಜಾ ಮಾಡಿರುವುದನ್ನು ವಿರೋಧಿಸಿ, ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಬೇಗೂರು ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಸಹಕಾರ ಇಲಾಖೆ ಸಹಾಯಕ ನಿಬಂಧಕರ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ. ರಾಜಕೀಯ ದುರುದ್ದೇಶದಿಂದ ಆಡಳಿತ ಮಂಡಳಿ ವಜಾಗೊಳಿಸಲಾಗಿದೆ. ಹೊಸದಾಗಿ ಡೇರಿ ಕಾರ್ಯದರ್ಶಿ ನೇಮಕವಾದ ಬಳಿಕ ಈ ರೀತಿ ಮಾಡಲಾಗಿದೆ. ನಿಯಮ...

ಕೃಷ್ಣೆಗಾಗಿ ರಾಜ್ಯದಲ್ಲಿ ಹೋರಾಟದ ಕಹಳೆ

ರಾಜ್ಯದ 3 ಜಿಲ್ಲೆಗಳಿಗೆ ಕೃಷ್ಣಾ ನದಿ ನೀರನ್ನು ತರುವ, ಗಂಭೀರ ಪ್ರಯತ್ನಕ್ಕೆ ವೇದಿಕೆ ಸಿದ್ಧವಾಗಿದೆ. ಹಲವು ದಶಕಗಳಿಂದ ಕಾವೇರಿ ಕೊಳ್ಳದ ನೀರಿಗಾಗಿ, ಜಾತಕ ಪಕ್ಷಿಯಂತೆ ಕಾಯುತ್ತಾ ಕೂತಿದ್ರೂ, ಕನಸು ನನಸಾಗುವ ಲಕ್ಷಣಗಳು ಕಾಣಿಸ್ತಿಲ್ಲ. ಹೀಗಾಗಿ ನೆರೆಯ ಆಂಧ್ರ ಪ್ರದೇಶದ ಕುಪ್ಪಂನಲ್ಲಿ ಹರಿಯುತ್ತಿರುವ ಕೃಷ್ಣೆಯನ್ನು, ರಾಜ್ಯಕ್ಕೆ ತರಲು ಪ್ರಯತ್ನ ಶುರುವಾಗಿದೆ. ಕೃಷ್ಣಾ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img