Tuesday, March 3, 2026

ಪ್ರತಿಭಟನೆ

DKಗೆ ಇಂಚಿಂಚು ಲೆಕ್ಕ ಕೊಟ್ಟು HDK ಖಡಕ್ ಸವಾಲು

ಬಿಡದಿ ಟೌನ್‌ಶಿಪ್‌ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಎಂಟ್ರಿಯಾಗಿದ್ದಾರೆ. ರೈತರ ಹೋರಾಟಕ್ಕೆ ಜೆಡಿಎಸ್‌ ಬೆಂಬಲ ಘೋಷಿಸಿದ್ದು, ಪ್ರತಿಭಟನೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದಾರೆ. ಜೆಡಿಎಸ್ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹೆಚ್‌ಡಿಕೆ ಭಾಗಿಯಾಗಿದ್ರು. ಈ ವೇಳೆ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ಷರಶಃ ಗುಡುಗಿದ್ದಾರೆ. ಡಿ.ಕೆ....

ರೈತರಿಗೆ ಅಧಿಕಾರ ಕೊಡುವುದು ಗೊತ್ತು ತೊಡೆ ಮುರಿಯುವುದು ಗೊತ್ತು

ಬಿಡದಿಯಲ್ಲಿ ಟೌನ್ ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟಕ್ಕೆ, ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಬೆಂಬಲ ಸೂಚಿಸಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಅನ್ನದಾತರ ಪರ ನಿಂತಿದ್ದಾರೆ. ಹೋರಾಟದಲ್ಲಿ ಭಾಗಿಯಾಗಿ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ರೈತರಿಂದ ಒಂದಿಂಚೂ ಭೂಮಿಯನ್ನ ಕಸಿದುಕೊಳ್ಳಲು ನಾವು ಬಿಡುವುದಿಲ್ಲ ಎಂದು ಗುಡುಗಿದ್ದಾರೆ. ಸರ್ಕಾರ ಟೌನ್‌ಶಿಪ್...

ಬಿಡದಿ ಹೋರಾಟಕ್ಕೆ ಧುಮುಕಿದ ದಳಪತಿ

ಬಿಡದಿ ಸ್ಮಾರ್ಟ್‌ ಸಿಟಿ ಯೋಜನೆಯ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ತಮ್ಮ ಅನಿರ್ದಿಷ್ಟಾವಧಿ ಹೋರಾಟವನ್ನು ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ. ಈ ಹೋರಾಟಕ್ಕೆ ಈಗ ಜೆಡಿಎಸ್‌ ಬಲ ಸಿಕ್ಕಿದ್ದು, ಸೆಪ್ಟೆಂಬರ್‌ 28 ಅಂದ್ರೆ ಇದೇ ಭಾನುವಾರ ಜೆಡಿಎಸ್‌ ನಾಯಕರು ಹೋರಾಟಕ್ಕೆ ಧುಮುಕಲಿದ್ದಾರೆ. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ....

ಸೌಜನ್ಯ ಪರ ನ್ಯಾಯ ಸಮಾವೇಶ

ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದ SIT ತನಿಖೆ ನಡೀತಿದೆ. ಮತ್ತೊಂದೆಡೆ ಸೌಜನ್ಯ ಸಾವಿಗೆ ನ್ಯಾಯ ಸಿಗುವಂತೆ ಆಗ್ರಹಿಸಿ, ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಪ್ರತಿಭಟನೆಯ ಹಾದಿ ಹಿಡಿದಿದೆ. ಹೋರಾಟಗಾರ ಗಿರೀಶ್‌ ಮಟ್ಟಣ್ಣವರ್‌ ನೇತೃತ್ವದಲ್ಲಿ, ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನೂರಾರು ಜನರು ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನಾಕಾರರು ಧರ್ಮಸ್ಥಳದ ನೂರಾರು ಅಸಹಜ ಸಾವುಗಳ ಬಗ್ಗೆ ತನಿಖೆಯಾಗಲಿ. ಗ್ರಾಮಾಭಿವೃದ್ಧಿ ಹೆಸರಿನ ಮೈಕ್ರೋ ಫೈನಾನ್ಸ್‌...

ರಾಜ್ಯಾದ್ಯಂತ BJP ಹೋರಾಟ

ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಸಮರ ಸಾರಿದ್ದಾರೆ. ರಾಜ್ಯ ಸರ್ಕಾರ ಕಾಟಾಚಾರಕ್ಕೆ ರಸ್ತೆ ಗುಂಡಿಗಳನ್ನು ಮುಚ್ಚುತ್ತಿದ್ದು, ಕಳಪೆ ಮಟ್ಟದ ಡಾಂಬರೀಕರಣ ಮಾಡಲಾಗ್ತಿದೆ ಎಂದು ಆರೋಪಿಸಿದೆ. ಹೀಗಾಗಿ ಬೆಂಗಳೂರಿನ ರಸ್ತೆಗಳನ್ನು ತಡೆದು, ಗುಂಡಿ ಮುಚ್ಚುವ ಅಭಿಯಾನವನ್ನು ಬಿಜೆಪಿಗರು ಕೈಗೊಂಡಿದ್ದಾರೆ. ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರತಿಭಟನೆಗೆ ಇಳಿದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕರು ರೋಡಿಗಿಳಿದಿದ್ದಾರೆ....

ಮದ್ದೂರಲ್ಲಿ ಕೇಸರಿ ಶಕ್ತಿ ಪ್ರದರ್ಶನ

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣ, ಹಿಂದೂ ಸಂಘಟನೆಗಳ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಇಂದು ನಡೆದ ಶೋಭಾಯಾತ್ರೆಯಲ್ಲಿ ನಿರೀಕ್ಷೆಗೂ ಮೀರಿದ ಸಾವಿರಾರು ಜನ ಜಮಾಯಿಸಿದ್ರು. ಜಿಲ್ಲೆಯ ಮೂಲೆ ಮೂಲೆಗಳಿಂದಷ್ಟೇ ಅಲ್ಲ.. ಅಕ್ಕಪಕ್ಕದ ಜಿಲ್ಲೆಗಳಿಂದ ಸಾವಿರಾರು ಜನರು ಬಂದಿದ್ರು. ಬಿಜೆಪಿ ಕಾರ್ಯಕರ್ತರೂ ಕೂಡ ಸಾಗರೋಪಾದಿಯಲ್ಲಿ ಬಂದಿದ್ರು. ಇಡೀ ಮದ್ದೂರು ಪಟ್ಟಣ ಸಂಪೂರ್ಣ ಕೇಸರಿಮಯವಾಗಿತ್ತು. ಹಿಂದೂ ಕಾರ್ಯಕರ್ತರೆಲ್ಲಾ ಕೈಯ್ಯಲ್ಲಿ...

ಮದ್ದೂರಲ್ಲಿ ಬಿಜೆಪಿಗರು ಫುಲ್‌ ಆಕ್ಟೀವ್!

ಮದ್ದೂರಿನಲ್ಲಿ ಹಿಂದೂಗಳು ಕಹಳೆ ಮೊಳಗಿಸಿದ್ದಾರೆ. ಹಿಂದೂ ಸಂಘಟನೆಗಳಿಗೆ ಬಿಜೆಪಿಗರು ಸಾಥ್‌ ಕೊಟ್ಟಿದ್ದು, ಪಟ್ಟಣಕ್ಕೆ ರಾಜ್ಯ ನಾಯಕರು ಎಂಟ್ರಿ ಕೊಟ್ಟಿದ್ದಾರೆ. ಮದ್ದೂರಿನ ಐಬಿಯಲ್ಲಿ ಬಿಜೆಪಿ ನಾಯಕರು ಮಹತ್ವದ ಮೀಟಿಂಗ್‌ ಮಾಡಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ, ಎಸ್‌ಪಿಯನ್ನು ಐಬಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಸೆಪ್ಟೆಂಬರ್‌ 8, 9ರಂದು ಏನಾಯ್ತು. ಇದುವರೆಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅನ್ನೋ ಬಗ್ಗೆ ಮಾಹಿತಿ...

ಹುಲಿ ಬೋನಿಗೆ ಬಿದ್ದ ಅರಣ್ಯಾಧಿಕಾರಿಗಳು

ಹುಲಿ ಸೆರೆ ಹಿಡಿಯಲು ವಿಫಲವಾಗಿದ್ದಕ್ಕೇ, ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಹುಲಿ ಬೋನಿನಲ್ಲಿ ಕೂಡಿ ಹಾಕಲಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸುಮಾರು 12ಕ್ಕೂ ಅಧಿಕ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು, ರೈತರು ಬೋನಿನೊಳಗೆ ಹಾಕಿ ದಿಗ್ಬಂಧನ ವಿಧಿಸಿದ್ದಾರೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬುವರ ಜಮೀನಿನ ಸುತ್ತಮುತ್ತ, ಕೆಲ ತಿಂಗಳಿಗಳಿಂದ ಹುಲಿ-ಚಿರತೆ ಉಪಟಳ...

ನೇಪಾಳ ಸರ್ಕಾರದ ಸೊಕ್ಕಡಗಿಸಿದ Gen-Z

ನೇಪಾಳದಲ್ಲಿ ಪ್ರಾರಂಭವಾದ Gen Z ನೇತೃತ್ವದ ಪ್ರತಿಭಟನೆಗಳು, ದೇಶದ ರಾಜಕೀಯ ನೆಲವನ್ನೇ ಅಲುಗಾಡಿಸಿದೆ. ನೇಪಾಳದಲ್ಲಿ ಸೆಪ್ಟೆಂಬರ್ 4ರಂದು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್‌ನಂತಹ 26 ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು, ಅಲ್ಲಿನ ಸರ್ಕಾರ ನಿಷೇಧಿಸಿತ್ತು. ಆದ್ರೆ, ಜನರೇಷನ್ ಝಡ್ ಇದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಪರಿಗಣಿಸಿ, ಹೋರಾಟದ ಹಾದಿ ತುಳಿದಿತ್ತು. ಝೆನ್‌ ಝೆಡ್‌ ಅಂದ್ರೆ ಜನರೇಷನ್‌...

ನಿಷೇಧಾಜ್ಞೆಗೆ ನಿಶ್ಯಬ್ದವಾದ ಮದ್ದೂರು

ಗಣೇಶ ವಿಸರ್ಜನೆಯ ಗಲಾಟೆ, ಕಲ್ಲು ತೂರಾಟಕ್ಕೆ ತುತ್ತಾದ ಮದ್ದೂರು ನಿಶ್ಯಬ್ಧವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸೆಪ್ಟೆಂಬರ್‌ 10ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ನಡೆದ ಕಲ್ಲು ತೂರಾಟದ ಬಳಿಕ, ಹಿಂದೂ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. 144 ಸೆಕ್ಷನ್‌ ಜಾರಿಯಲ್ಲಿದ್ರೂ ನಿನ್ನೆ ಸಾವಿರಾರು ಜನರು ಸೇರಿದ್ರು....
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img