Tuesday, April 21, 2026

ಪ್ರತಿಭಟನೆ

ನೌಕರರಿಗೆ ಮಣಿದ ಸರ್ಕಾರ.. ದಯವಿಟ್ಟು ಸಹಕರಿಸಿ..

ರಾಜ್ಯಾದ್ಯಂತ ಸಾರಿಗೆ ನೌಕರರ ಬಂದ್ ಬಿಸಿ ತೀವ್ರಗೊಳ್ಳುತ್ತಿದೆ. ಒಂದೇ ದಿನಕ್ಕೆ ರಾಜ್ಯದ ಹಲವು ಕಡೆ ಪ್ರಯಾಣಿಕರು ಹೈರಾಣಾಗಿದ್ದಾರೆ. ಪ್ರಯಾಣಿಕರ ಪರದಾಟಕ್ಕೆ ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ನೌಕರರ ಮುಷ್ಕರಕ್ಕೆ ಜನಸಾಮಾನ್ಯರು ಬೆಂಬಲ ಕೊಡ್ತಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಛೀಮಾರಿ ಹಾಕ್ತಿದ್ದಾರೆ. ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಗ್ಗೆ, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಂಘಟನೆಗಳು ಕೇಳುತ್ತಿರುವ ವೇತನ...

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ ನೌಕರರಿಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗ್ತಿದೆ. ಪುಕ್ಸಟ್ಟೆ ದುಡಿಸಿಕೊಂಡು ದುಡ್ಡು ಕೊಡಲ್ಲ ಅನ್ನೋದು ಯಾವ ರೀತಿಯ ನ್ಯಾಯ. ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ, ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಗವರ್ನಮೆಂಟ್‌ಗಳು...

ಪಟ್ಟು ಬಿಡದ ನೌಕರರು ಬಂದ್ ಮುಂದುವರಿಯುತ್ತಾ?

ಕರೆ ಕೊಟ್ಟಂತೆ ಆಗಸ್ಟ್‌ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್‌ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ. ಆಗಸ್ಟ್‌ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...

ಮಂಡಿಯೂರಿದ ಸರ್ಕಾರ – ಆಗಸ್ಟ್‌ 4ಕ್ಕೆ ಸಂಧಾನ ಸಭೆ?

ಕೊನೆಗೂ ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಹೋರಾಟಕ್ಕೆ ರಾಜ್ಯ ಸರ್ಕಾರ ಮಂಡಿಯೂರಿದೆ. ಬಾಕಿ ವೇತನ ಪಾವತಿ, ವೇತನ ಪರಿಷ್ಕರಣೆ, ರಜೆಯ ಹಕ್ಕು ಸೇರಿ, ಹಲವು ಬೇಡಿಕೆಗಳ ಈಡೇರಿಕೆಗೆ, ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ನೌಕರರ ಸಂಘ ಹಲವು ಬಾರಿ ಸಿಎಂ, ಸಾರಿಗೆ ಸಚಿವರ ಭೇಟಿಗೆ ಪ್ರಯತ್ನಿಸಿದ್ರೂ ಯಾವುದೇ ಜಯ ಸಿಕ್ಕಿಲ್ಲ. ಮೊದಲ ಸಭೆಯಲ್ಲಿ ನೌಕರರ ಬೇಡಿಕೆಗಳ...

ಸಾರಿಗೆ ನೌಕರರ ಬಳಿಕ ಆಶಾ ಕಾರ್ಯಕರ್ತೆಯರ ಮುಷ್ಕರ!

ಸಾರಿಗೆ ನೌಕರರ ಮುಷ್ಕರದ ಬೆನ್ನಲ್ಲೇ, ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿಗೆ ಕರೆ ಕೊಟ್ಟಿದ್ದಾರೆ. ಆಗಸ್ಟ್‌ 12, 13, 14ರಂದು, 3 ದಿನಗಳ ಕಾಲ ಹೋರಾಟಕ್ಕೆ ಧುಮುಕಲಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಹೋರಾಟಕ್ಕೆ ಕರೆ ಕೊಟ್ಟಿದೆ. ಆಗಸ್ಟ್‌ 1ರಂದು ನಡೆದ ಸುದ್ದಿಗೋಷ್ಠಿಯಲ್ಲಿ,...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img