ಬಿಗ್ ಬಾಸ್ ಮನೆಯಿಂದ ಈ ವಾರ ಯಾರ್ ಹೊರಗೆ ಬರ್ತಾರೆ ಅನ್ನೋ ಪ್ರಶ್ನೆಗೆ ಇದಾಗಲೇ ಉತ್ತರ ಸಿಗತೊಡಗಿದೆ, ಕಳೆದ ವಾರದಂತೆಯೇ ಈ ವಾರ ಕೂಡ ಶಾಕಿಂಗ್ ಎಲಿಮಿನೇಷನ್(Elimination) ಆಗಿದೆ ಅಂದ್ರೆ ತಪ್ಪಾಗೊದಿಲ್ಲ, ಯಾಕಂದ್ರೆ ಕಳೆದ ವಾರ ಮಾಳು , ಜಾನ್ವಿ(jahnavi) ಇಬ್ಬರ ಪೈಕಿ ಹೊರಗೆ ಬರೋದು ಮಾಳು ಅಂತ ನಾವೆಲ್ಲರೂ ತಿಳಿದಿದ್ದೆವು , ಆದ್ರೆ...
ಬಿಗ್ ಬಾಸ್ನಲ್ಲಿ ನಡೆದ ಸ್ವಿಮ್ಮಿಂಗ್ ಪೂಲ್ ಚೆಂಡು ಸಂಗ್ರಹ ಟಾಸ್ಕ್ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಟಾಸ್ಕ್ ವೇಳೆ ಧ್ರುವಂತ್ ನ್ಯಾಯಸಮ್ಮತವಾಗಿ ಉಸ್ತುವಾರಿ ಮಾಡಿಲ್ಲ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗಿಲ್ಲಿ–ಕಾವ್ಯ, ಅಭಿ–ಚೈತ್ರಾ, ಅಶ್ವಿನಿ–ರಘು ಜೋಡಿಯವರು ಚೆಂಡುಗಳನ್ನು ಕೈಯಲ್ಲಿ ಹಿಡಿದು ಕೋಲಿನ ಹತ್ತಿರಕ್ಕೆ ತರಿದರೂ ಧ್ರುವಂತ್ ಯಾವುದೇ ತಡೆಯನ್ನು ಹಾಕಿರಲಿಲ್ಲ. ಆದರೆ ಇದೇ ನಿಯಮ...
ಜಾನ್ವಿ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ್ಮೇಲೆ ಸಂದರ್ಶನಗಳಲ್ಲಿ ಬಿಸಿಯಾಗ್ಬಿಟ್ಟಿದಾರೆ, ಅದ್ರಲ್ಲೂ ಗಿಲ್ಲಿ ವಿರುದ್ಧ ನೆಗೆಟಿವಿಟಿಯನ್ನ ಸ್ಪ್ರೆಡ್ ಮಾಡೋದ್ರಲ್ಲಿ ಸ್ವಲ್ಪ ಜಾಸ್ತಿನೇ ಬಿಸಿಯಾಗಿದ್ದಾರೆ, ಇದು ಸಾಕಷ್ಟು ಜನರ ಅಭಿಪ್ರಾಯ ..
ಗಿಲ್ಲಿ ಬಿಗ್ ಬಾಸ್ ಶೊಗೋಸ್ಕರ ತನ್ನ ವ್ಯಕ್ತಿತ್ವವನ್ನ ಚೇಂಜ್ ಮಾಡ್ಕೊಂಡಿದಾನೆ, ಅವ್ನು ಡ್ರಾಮಾ ಮಾಡ್ತಿದ್ದಾನೆ ಅನ್ನೋ ರೀತಿಯಾಗಿ ಜಾನ್ವಿಯವ್ರು ತಮ್ಮ ಸಾಕಷ್ಟು ಸಂದರ್ಶನಗಳಲ್ಲಿ...
ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಮಾಡಿದ ಹೊಸ ತಪ್ಪು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕ್ಯಾಪ್ಟನ್ ಆಗುವ ಅರ್ಹತೆ ಇರದೇ ಇದ್ದರೂ ಕ್ಯಾಪ್ಟನ್ ರೂಂ ಬಳಸಲು ಹೋಗಿರುವುದು ಸ್ಪಷ್ಟವಾದ ನಿಯಮ ಉಲ್ಲಂಘನೆ. ಪ್ರೇಕ್ಷಕರು ಇದನ್ನು ಗಮನಿಸಿ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಗಿಲ್ಲಿಗೆ ತರಾಟೆ ತೆಗೆದುಕೊಳ್ಳಲಾಗುತ್ತಿದೆ. ವೀಕೆಂಡ್ನಲ್ಲಿ ಕಿಚ್ಚ ಸುದೀಪ್ ಅವರಿಂದ ಈ ವಿಷಯಕ್ಕೆ...
ಕನ್ನಡ ಬಿಗ್ಬಾಸ್ 12 ಈಗ 9ನೇ ವಾರಕ್ಕೆ ಬಂದಿದ್ದು, ಸ್ಪರ್ಧಿಗಳಲ್ಲಿ ಹೊಸ ಹೊಸ ಡ್ರಾಮಾ ಶುರುವಾಗಿದೆ. ಪ್ರತಿೊಬ್ಬರೂ ಈಗ ಟ್ರೋಫಿ ಕಡೆ ಕಣ್ಣು ಹಾಕಿದ್ದಾರೆ, ಅದಕ್ಕೆ ತಕ್ಕಂತೆ ಆಟವೂ ಬದಲಾಗ್ತಿದೆ. ಜೊತೆಯಾಗಿದ್ದವರ ಮಧ್ಯೆ ಕೂಡ ಈಗ ಮನಸ್ತಾಪಗಳು ಸ್ಪಷ್ಟವಾಗಿ ಕಾಣಿಸುತ್ತಿವೆ.
ಈ ವಾರದ ನಾಮಿನೇಷನ್ ಟಾಸ್ಕ್ ಅಲ್ವಾ—ಬೆನ್ನಿಗೆ ಅರ್ಧ ವೃತ್ತದ ಹಲಗೆ ಕಟ್ಟಿರುವುದು, ಅದಕ್ಕೆ ಚೂರಿ...
ಬಿಗ್ ಬಾಸ್ ಕನ್ನಡ 12 ಸ್ಟಾರ್ಟ್ ಆದ ಮೇಲೆ ಗಿಲ್ಲಿ ನಟ ಮತ್ತು ಕಾವ್ಯ ಶೈವ ನಡುವೆ ಒಳ್ಳೆ ಸ್ನೇಹ ಬೆಳೆದಿತ್ತು. ಗಿಲ್ಲಿಗೇ ಸರಿ–ತಪ್ಪು ಹೇಳೋದು, ಸಲಹೆ ಕೊಡುವುದು—ಇವೆಲ್ಲಾ ಕಾವ್ಯ ಮಾಡ್ತಿದ್ದರೆ. ಆದರೆ ಇತ್ತೀಚಿನ ಸೂಪರ್ ಸಂಡೇ ವಿತ್ ಸುದೀಪ್ ಎಪಿಸೋಡ್ನಲ್ಲಿ ಕಾವ್ಯ ಕೊಟ್ಟ ಕಾಮೆಂಟ್ಗಳು ವೀಕ್ಷಕರಿಗೆ ಜಾಸ್ತಿ ಇಷ್ಟವಾಗಲಿಲ್ಲ.
ಸುದೀಪ್ ಫನ್ ಟಾಸ್ಕ್ ಕೊಡೋದ್ರಲ್ಲಿ—ಯಾರಾದರೂ...
‘ಬಿಗ್ ಬಾಸ್ ಕನ್ನಡ ಸೀಸನ್ 12’ ಮನೆಯಲ್ಲಿ ಈ ವಾರ ಗೆಸ್ಟ್ಗಳ ಎಂಟ್ರಿ ತೀವ್ರ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಉಗ್ರಂ ಮಂಜು, ಕಂಟೆಸ್ಟೆಂಟ್ ಗಿಲ್ಲಿಯ ಗಡ್ಡವನ್ನ ಬೋಳಿಸಿ ಹೊಸ ಲುಕ್ ಕೊಟ್ಟ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. “ಅತಿಥಿಗಳು ಹೀಗೆ ಮಾಡೋದು ಸರಿಯೇ?” ಎಂದು ಪ್ರೇಕ್ಷಕರು ಪ್ರಶ್ನೆ ಎತ್ತಿದ್ದಾರೆ.
ಬಿಗ್ ಬಾಸ್ ಮನೆಗೆ...
‘ಬಿಗ್ ಬಾಸ್’ ಮನೆಯಲ್ಲಿ ಈ ವಾರದ ಕ್ಯಾಪ್ಟನ್ಸಿ ರೇಸ್ ಸಂಪೂರ್ಣವಾಗಿ ಎಂಟರ್ಟೈನ್ಮೆಂಟ್, ಟಾಸ್ಕ್, ಟಿಪ್ಸ್ ಮತ್ತು ಗೆಸ್ಟ್ಗಳ ಸಂಭ್ರಮದಿಂದ ಕಂಗೊಳಿಸಿತು. ಅತಿಥಿಗಳಿಂದ ಹೆಚ್ಚು ಟಿಪ್ಸ್ ಪಡೆಯುವ ಸ್ಪರ್ಧಿಗಳಿಗೆ ಮಾತ್ರ ಕ್ಯಾಪ್ಟನ್ಸಿ ರೇಸ್ಗೆ ಎಂಟ್ರಿ ಸಿಕ್ಕ ಕಾರಣ, ಸೂರಜ್, ಧನುಷ್, ರಘು, ಸ್ಪಂದನಾ ಸೋಮಣ್ಣ ಮತ್ತು ಅಭಿಷೇಕ್ ಟಾಪ್ ಲಿಸ್ಟ್ನಲ್ಲಿ ಕಾಣಿಸಿಕೊಂಡರು. ಅಂತಿಮವಾಗಿ, ಟಾಸ್ಕ್ ಅನ್ನು...
ಕನ್ನಡ ಟೆಲಿವಿಷನ್ ಕ್ಷೇತ್ರದಲ್ಲಿ ಜಿಆರ್ಪಿ ಅಂದ್ರೆ "ಗ್ರಾಸ್ ರೇಟಿಂಗ್ ಪಾಯಿಂಟ್ " ಲೆಕ್ಕಾಚಾರದಲ್ಲಿ ಮತ್ತೊಮ್ಮೆ ಕಲರ್ಸ್ ಕನ್ನಡ ವಾಹಿನಿ ನಂಬರ್ 1 ಸ್ಥಾನಕ್ಕೇರಿದೆ.. SD + HD ವರ್ಶನ್ಗಳ ಒಟ್ಟಾರೆ ಲೆಕ್ಕದಲ್ಲಿ 46ನೇ ವಾರದಲ್ಲಿ ಕಲರ್ಸ್ ಕನ್ನಡ 672 ಜಿಆರ್ಪಿ ದಾಖಲಿಸಿ ಟಾಪ್ ಸ್ಥಾನ ಪಡೆದಿದೆ. ಜೀ ಕನ್ನಡ ವಾಹಿನಿ 655 ಜಿಆರ್ಪಿಯೊಂದಿಗೆ ಎರಡನೇ...
ಅಚ್ಚರಿ ಹುಟ್ಟಿಸಿದ ಭಾರತದ ಆರ್ಥಿಕತೆ, 2ನೇ ಕ್ವಾರ್ಟರ್ನಲ್ಲಿ ಜಿಡಿಪಿ,ಅಂದ್ರೆ ಗ್ರಾಸ್ ಡೊಮೆಸ್ಟಿಕ್ ಪ್ರಾಡಕ್ಟ್ ಶೇ. 8.2ರಷ್ಟು ಬೆಳೆದಿದೆ. ಈ ವರ್ಷದ ಮೊದಲ ಕ್ವಾರ್ಟರ್ನಲ್ಲಿ ಶೇ. 7.8ರಷ್ಟು ಬೆಳವಣಿಗೆಯನ್ನು ದಾಖಲಿಸಿದ್ದ ಭಾರತ, ಜುಲೈನಿಂದ ಸೆಪ್ಟೆಂಬರ್ವರೆಗಿನ ತ್ರೈಮಾಸಿಕದಲ್ಲಿ ಇನ್ನಷ್ಟು ಅಚ್ಚರಿ ತಂದಿದೆ. ಹೆಚ್ಚಿನ ಆರ್ಥಿಕ ತಜ್ಞರು ಶೇ. 7ರಿಂದ ಶೇ. 7.5ರಷ್ಟು ಬೆಳೆಯಬಹುದು ಎಂದು ನಿರೀಕ್ಷಿಸಿದ್ದರೂ, ಈ...