Thursday, April 25, 2024

ಬಿಗ್ ಬಾಸ್

‘ ಬಿಗ್ ಬಾಸ್ ‘ ಮನೆಯಿಂದ ಹಾಸ್ಯ ಕಲಾವಿದ ವಿನೋದ್ ಗೊಬ್ಬರಗಾಲ ಔಟ್

ಕರ್ನಾಟಕದ ಹೆಸರಾಂತ ರಿಯಾಲಿಟಿ ಶೋ ‘ ಬಿಗ್ ಬಾಸ್ ‘ ಸೀಸನ್ 9  ನೆಡೆಯುತ್ತಿದು, ಇದರ ನಿರೂಪಣೆ ಕನ್ನಡ ಖ್ಯಾತ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಡಿಸಿಕೊಂಡು ಬರುತ್ತಿದ್ದಾರೆ. ಸದಾ ಒಂದಲ್ಲ ಒಂದು ಸುದ್ದಿಯಿಂದ ಸದ್ದು ಮಾಡುವ ಬಿಗ್ ಬಾಸ್ ನಿಂದ ನಿನ್ನೆ ಹಾಸ್ಯ ನಟ ವಿನೋದ್​ ಗೊಬ್ಬರಗಾಲ 9ನೇ ವಾರಕ್ಕೆ ಅವರು...

ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ಸಂಬಂಧಿಕರಿಂದ ದೂರು ದಾಖಲು

ಮಂಗಳೂರು: ಖಾಸಗಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಅವರಿಗೆ ಬೆದರಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ. ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ನೀಡಿರುವ ಹೇಳಿಕೆ ಹಿನ್ನೆಲೆ ಕೆಲವರು ಸಾಮಾಜಿಕ ಜಾಲತಾಣಲ್ಲಿ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದಾಗಿ ಅವರ ಸಂಬಂಧಿಕರು ದೂರು ದಾಖಲಿಸಿದ್ದಾರೆ ಎಂದು ನಗರ...

ಸೇಫ್ ಆಗಿದ್ದಾರೆ ಸೋನು ಶ್ರೀನಿವಾಸ್ ಗೌಡ…!

Bigboss inside storry: ಬಿಗ್ ಬಾಸ್ ಓಟಿಟಿ ಮನೆಯೊಳಗೆ ಇದೀಗ ಟಫ್ ಟಾಸ್ಕ್ ನಡೆಯುತ್ತಿದೆ,ಈಗಾಗಲೇ ಇಬ್ಬರು ಸ್ಪರ್ಧಿಗಳು ಸೇಫ್ ಆಗಿದ್ದಾರೆ.ಇನ್ನು ಈ ವಾರ ನಾಮಿನೇಟ್ ಪ್ರಕ್ರಿಯೆಯಲ್ಲಿ ಸೋನು ಶ್ರೀನಿವಾಸ್ ಗೌಡ ಸೇಫ್ ಆಗಿದ್ದಾರೆ. ಈ ವಾರ ಉದಯ್, ರೂಪೇಶ್, ನಂದಿನಿ, ಅಕ್ಷತಾ, ಆರ್ಯವರ್ಧನ್, ಚೈತ್ರಾ, ಜಯಶ್ರೀಗೆ ಹೆಚ್ಚು ವೋಟ್ ಬಿದ್ದಿದ್ದರಿಂದ ಅವರು ನಾಮಿನೇಟ್ ಆದರು. ಸೋಮಣ್ಣ ಅವರನ್ನು...

‘ನಿಮಗೆ ಬಾಗಿಲು ತೋರಿಸಬೇಕಾಗುತ್ತದೆ ಎಂದು ಕಿಚ್ಚನ ವಾರ್ನಿಂಗ್ ಯಾರಿಗೆ ಗೊತ್ತಾ..?

Bigboss  news: ಬಿಗ್ ಬಾಸ್ ಆರಂಭವಾಗಿ 2 ವಾಋಗಳು ಕಳೆದವು.ಇದರ ಜೊತೆ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆದ್ರು.ಜೊತೆಗೆ ಇದೀಗ ಮನೆಯೊಳಗೆ ಗುಂಪುಗಾರಿಕೆ ಶುರುವಾಗಿದೆ. ಈ ವಾರ ಕಿಚ್ಚ ಸುದೀಪ್ ಕೊಂಚ ಸಿಟ್ಟಾಗಿದ್ದು ಒಬ್ಬರಿಗೆ ಬಾಗಿಲು ತೋರಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿ ವಾರ ಎಲ್ಲರೂ ಒಬ್ಬೊಬ್ಬರನ್ನು ನಾಮಿನೇಟ್​ ಮಾಡಬೇಕು. ತಮ್ಮ ಸ್ವಂತ ನಿರ್ಧಾರದಿಂದ ನಾಮಿನೇಟ್​ ಮಾಡಬೇಕೇ ಹೊರತು,...

ಬಿಗ್ ಬಾಸ್ ಮನೆಯಿಂದ ಮತ್ತೊಬ್ಬರು ಔಟ್…!

Bigboss news: ಬಿಗ್ ಬಾಸ್ ಒಟಿಟಿ ಎರಡನೇ ವಾರ ಪೂರ್ಣಗೊಳ್ಳುತ್ತಾ ಬಂದಿದೆ. ವೀಕೆಂಡ್ ಎಪಿಸೋಡ್​ನಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಈ ವಾರ ಸ್ಫೂರ್ತಿ ಗೌಡ ಎಲಿಮಿನೇಷನ್ ಆಗಿದ್ದಾರೆ. ಒಟ್ಟು 9 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ ಇತ್ತು. ಆ ಪೈಕಿ ಸ್ಫೂರ್ತಿ ಗೌಡ ಹೊರ ಹೋಗಿದ್ದಾರೆ. ಅತಿ ಕಡಿಮೆ ವೋಟ್ ಪಡೆದು ಸ್ಫೂರ್ತಿ ಗೌಡ ಎಲಿಮಿನೇಟ್...

ಕಿಚ್ಚನ ಹೊಸ ಲುಕ್ ಗೆ ಫಿದಾ ಆದ ಪ್ರೇಕ್ಷಕರು…!

Bigboss: ಬಿಗ್ ಬಾಸ್ ಓಟಿಟಿ ಸಖತ್ತಾಗೆ ಸದ್ದು ಮಾಡಿತ್ತಿದ್ದು ಇದೀಗ ಸುದೀಪ್ ಹೊಸ ಲುಕ್ ನಿಂದ ಸದ್ದು ಮಾಡುತ್ತಿದೆ. ಸುದೀಪ್ ಕ್ಲೀನ್ ಶೇವ್ ಲುಕ್ ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಖುಷಿಯ ಜೊತೆ ಕುತೂಹಲವನ್ನು ತಂದೊಡ್ಡಿದೆ. ಹೌದು ಸುದೀಪ್​ಗೆ ಇಷ್ಟು ದಿನ ಗಡ್ಡ ಇತ್ತು. ‘ವಿಕ್ರಾಂತ್ ರೋಣ’ ಸಿನಿಮಾದಲ್ಲೂ ಅವರಿಗೆ ಅದೇ ರೀತಿಯ ಲುಕ್ ಇತ್ತು. ಅದನ್ನೇ ಸುದೀಪ್...

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗುತ್ತಾರಂತೆ ಸ್ಪೂರ್ತಿ….!

Bigboss inside storry: ಬಿಗ್ ಬಾಸ್ ಮನೆಯಂಗಳದಲ್ಲಿ ಈಗ ಟಫ್ ಟಾಸ್ಕ್ ಗಳು ಶುರುವಾಗಿದೆ.ಇದರ ಜೊತೆ ಮುನಿಸು ಮನಸ್ತಾಪಗಳು ಶುರುವಾಗಿದೆ. ಕೆಲವೊಂದು ಸ್ಪರ್ಧಿಗಳು ಭಯ ಪಡಲು ಶುರು ಮಾಡಿದ್ದಾರೆ.ಈ ಬಾರಿ ಕಳಪೆ ತಮಗೆ ಬರಬಹುದು ಎಂಬ ಭಯ ಸ್ಫೂರ್ತಿ ಅವರನ್ನು ಕಾಡುತ್ತಿದೆ. ಈ ಕಾರಣಕ್ಕೆ ಅವರು ಜಯಶ್ರೀ ಜತೆಗೆ ಈ ವಿಚಾರ ಮಾತನಾಡಿದ್ದಾರೆ. ‘ನಾನು ಮಾಡದ...

ಬಿಗ್ ಬಾಸ್ ಫಟಾಫಟ್ ಸ್ಟೋರಿ:

Bigboss storry: ಸೋನು ಶ್ರೀನಿವಾಸ್ ​ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ...

‘ನಾನು ಪ್ರೀತಿಯಲ್ಲಿ ಕೊಲ್ತೀನಿ’ ಎಂದ ಸಾನ್ಯಾ ಅಯ್ಯರ್

ಬಿಗ್ ಬಾಸ್ ಮನೆಯಂಗಳದಲ್ಲಿ ದಿನಕ್ಕೊಂದು ಪ್ರೇಮಕಥೆ ರಿಲೇಶನ್ ಶಿಪ್ ಗಳ ಕುರಿತಾಗಿ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಸೋನು ರಾಕೇಶ್ ಸುದ್ದಿಯಾಗಿದ್ದರು. ಇದೀಗ ಅದೇ ಪ್ರಕಾರವಾಗಿ ಜಶ್ವಂತ್  ಸಾನ್ಯ ಸುದ್ದಿಯಲ್ಲಿದ್ದಾರೆ. ಜಶ್ವಂತ್ ಹಾಗೂ ಸಾನ್ಯಾ ಬಿಗ್ ಬಾಸ್ ಮನೆಯ ಕಿಚನ್​ನಲ್ಲಿ ಇದ್ದರು. ಈ ಸಂದರ್ಭದಲ್ಲಿ ಒಂದು ಡಬ್ಬಿಯ ಮುಚ್ಚಳ ತೆಗೆಯಲು ಜಶ್ವಂತ್ ಪ್ರಯತ್ನಿಸುತ್ತಿದ್ದರು. ಆದರೆ, ಮುಚ್ಚಳ ತೆಗೆಯಲು...

ಅರ್ಜುನ್-ರೂಪೇಶ್ ನಡುವೆ ಬಿಗ್ ಫೈಟ್: ಬಿಗ್ ಬಾಸ್ ಮನೆಯೊಳಗೆ ನಡೆದದ್ದೇನು…!

Bigboss news: ಬಿಗ್ ಬಾಸ್ ಮನೆಯೊಳಗೆ ದಿನದಿಂದ  ದಿನಕ್ಕೆ ಅನೇಕ ವಿಚಾರಗಳುರಂಗೇರುತ್ತಿವೆ. ಎಲ್ಲಾ ಸ್ಪರ್ಧಿಗಳ ಬೇರೆ ಬೇರೆ ಮುಖ ಅನಾವರಣಗೊಳ್ಳುತ್ತಿದೆ. ಹಲವು ಕಾರಣದಿಂದ ಎರಡು ಸ್ಪರ್ಧಿಗಳ ಮಧ್ಯೆ ಜಗಳಗಳು ಏರ್ಪಡುತ್ತಿವೆ. ಯಾರು ಯಾರ ವಿರುದ್ಧ ಯಾವಾಗ ತಿರುಗಿ ಬೀಳುತ್ತಾರೆ ಎಂಬುದನ್ನು ಊಹಿಸಲು ಪ್ರೇಕ್ಷಕರಿಗೆ ಕಷ್ಟವಾಗುತ್ತಿದೆ. ರೂಪೇಶ್ ಶೆಟ್ಟಿ ಹಾಗೂ ಮನೆಯ ಕ್ಯಾಪ್ಟನ್ ಅರ್ಜುನ್ ಮಧ್ಯೆ ಜಟಾಪಟಿ ಏರ್ಪಟ್ಟಿದೆ....
- Advertisement -spot_img

Latest News

ನೇಹಾ ಕುಟುಂಬಸ್ಥರಿಂದ ಸಿಐಡಿ ಅಧಿಕಾರಿಗಳ ಮಾಹಿತಿ ಕಲೆ: ಮನೆಯಿಂದ ನಿರ್ಗಮಿಸಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ...
- Advertisement -spot_img