Saturday, March 7, 2026

ಬಿಗ್‌ ಬಾಸ್‌

ಒನ್ ಮ್ಯಾನ್ ಆರ್ಮಿ ಗಿಲ್ಲ: ಮಾಜಿ ಸ್ಪರ್ಧಿಗಳು v/s ಗಿಲ್ಲಿ

ಬಿಗ್ ಬಾಸ್ ಮನೆಗೆ ಮಾಜಿ ಸ್ಪರ್ದಿಗಳು ಬಂದ್ಮೇಲೆ ಕಂಪ್ಲೀಟ್ ಎಪಿಸೋಡ್ಸ್ ಗಿಲ್ಲಿ ವರ್ಸಸ್ ಮಾಜಿ ಸ್ಪರ್ದಿಗಳು ಅನ್ನೋ ಹಾಗಾಗಿದೆ, ಗಿಲ್ಲಿಯನ್ನ ಅದೆಷ್ಟು ಕುಗ್ಗಿಸೋಕೆ ಸಾಧ್ಯವೋ ಅಷ್ಟೂ ಪ್ರಯತ್ನವನ್ನ ಮಾಜಿ ಸ್ಪರ್ದಿಗಳು ಮಾಡ್ತಿದ್ದಾರೆ, ಆದ್ರೆ ಗಿಲ್ಲಿ ಮಾತ್ರ ಅವ್ರನ್ನ ತಮ್ಮದೇ ರೀತಿಯಲ್ಲಿ ಎದುರಿಸುತ್ತಿದ್ದಾರೆ, ಯಾರ್ ಎಷ್ಟೇ ಕುಗ್ಗಿಸೋಕೆ ಪ್ರಯತ್ನ ಮಾಡಿದ್ರೂ ಗಿಲ್ಲಿ ಮಾತ್ರ ಕುಗ್ಗುತ್ತಿಲ್ಲ, ಆದ್ರೆ...

ಗಿಲ್ಲಿ ವಿರುದ್ಧ ನಿಂತ ವಂಶದ ಕುಡಿ ರಕ್ಷಿತಾ !

ಬಿಗ್ ಬಾಸ್ ನೋಡೋ ಜನತೆ , ಬಿಗ್ ಬಾಸ್ ಮನೆಯಲ್ಲಿರೋ ಸ್ಪರ್ದಿಗಳ ಪೈಕಿ ಗಿಲ್ಲಿಯನ್ನ ಇಷ್ಟಪಡೋರೆಲ್ಲಾ ರಕ್ಷಿತಾನ ಇಷ್ಟ ಪಟ್ಟೇ ಪಡ್ತಾರೆ, ಗಿಲ್ಲಿಯ ವಂಶದ ಕುಡಿ ಅನ್ನೋ ಬಿರುದನ್ನ ಕೂಡ ಗಿಲ್ಲಿ ರಕ್ಷಿತಾಗೆ ಕೊಟ್ಟು ಬಿಟ್ಟಿದ್ದಾರೆ, ಆದ್ರೆ ರಕ್ಷಿತಾ ಯಾಕೋ ದಾರಿ ತಪ್ಪುತ್ತಿದ್ದಾರಾ ? ಅನ್ನೋ ಅನುಮಾನ ವ್ಯಕ್ತವಾಗ್ತಿದೆ, ಯಾಕಂದ್ರೆ ರಕ್ಷಿತಾ ನಾಮಿನೇಷನ್ ಸಂದರ್ಭದಲ್ಲಿ...

ಜಾನ್ವಿ ಆಂಕರಿಂಗ್ ಟೀಸ್ ಮಾಡಿದ್ರಾ ಗಿಲ್ಲಿ ?

ಜಾನ್ವಿಯ ಆಂಕರಿಂಗ್ ಮತ್ತೆ ಜಾನ್ವಿ ಕಲರ್ಸ್ ಕನ್ನಡದಲ್ಲಿ ಮಾಡುತ್ತಿದ್ದಂತಹ ಸವಿರುಚಿ ಶೋ ಬಗ್ಗೆ ಕೀಳಾಗ್ ಮಾತಾಡ್ತೀಯಾ ? ಅಂತ ಜಾನ್ವಿ ರೊಚ್ಚಿಗೆದ್ದಿದ್ರು , ಆದ್ರೆ ಅಲ್ಲಿ ನಿಜ್ವಾಗ್ಲೂ ಗಿಲ್ಲಿ ಕೀಳಾಗಿ ಮಾತಾಡಿದ್ರಾ ? ಅನ್ನೋದು ಪ್ರಶ್ನೆಯಾಗಿದೆ., ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿಟ್ಟಿದ್ದ ‘ಸವಿರುಚಿ’ ಪ್ರೋಗ್ರಾಂ ಬಗ್ಗೆ ಗಿಲ್ಲಿ ನಟ ಕೀಳಾಗಿ ಮಾತಾಡಿದ್ದಾರೆ ಎಂದು ಜಾಹ್ನವಿ...

ಅಶ್ವಿನಿ ಇನ್ನರ್ ಪ್ಲಾನ್ ಉಲ್ಟಾ : ಪ್ಲಾನ್ ಫೇಲ್ – ಅಶ್ವಿನಿ ಫೀಲ್ !

“ನನಗೆ ಸಖತ್ ಹಿಂಸೆ ಆಗುತ್ತಿದೆ. ಈ ಗೇಮ್ ನನಗಲ್ಲ ಅನಿಸುತ್ತಿದೆ, ಈ ಮಾತನ್ನ ಯಾರ್ ಹೇಳಿದ್ದು ನೆನಪಿದೆ ಆಲ್ವಾ , ಸೊ ಕಾಲ್ಡ್ ಬಿಗ್ ಬಾಸ್ ಮನೆಯ ಸ್ವಯಂ ಘೋಷಿತ ರಾಜಮಾತೆ ಅಶ್ವಿನಿ ಗೌಡ ಅವ್ರ ಇಂಥಾ ನಿರ್ಧಾರವನ್ನ ತಗೊಂಡಿದ್ದು ಅಂತ ಅನ್ಸಿದೆ, ತಾವ್ ಮಾಡಿದ್ದ ಪ್ಲಾನ್ ಎಲ್ಲ ತಮಗೆ ರಿವರ್ಸ್ ಆಯ್ತಲ್ಲಾ ಅನ್ನೋ...

6 ದಿನಗಳಲ್ಲಿ ತಿರುಮಲದ ಭಕ್ತರ ಸಂಖ್ಯೆ – ಕಾಣಿಕೆ ಎಷ್ಟೆಷ್ಟು ?

ಕಳೆದ ವಾರ ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಭಕ್ತರ ದಂಡೇ ಹರಿದು ಬಂತು. ನವೆಂಬರ್ 14ರಿಂದ 19ರವರೆಗೆ ಲಕ್ಷಾಂತರ ಭಕ್ತರು ಸ್ವಾಮಿ ದರ್ಶನ ಪಡೆದಿದ್ದಾರೆ. ದಿನವಾರು ವಿವರ ನೋಡಿದರೆ — 14ರಂದು 66,709 ಜನ ಭಕ್ತರು ಆಗಮಿಸಿರ್ತಾರೆ, 15ರಂದು 73,852, 16ರಂದು 75,004, 17ರಂದು 71,208, 18ರಂದು 66,966 ಮತ್ತು 19ರಂದು 67,121 ಮಂದಿ ದರ್ಶನ...

ಅಶ್ವಿನಿ ‘ಮರ್ಯಾದೆ ಕೊಟ್ಟು ತಗೋಳಿ : ವೀಕ್ಷಕರ ಮರ್ಯಾದೆ ಕ್ಲಾಸ್ !

ಅಶ್ವಿನಿ ಗೌಡ ಅವ್ರೆ ಗೌರವವನ್ನ ಕೊಟ್ಟು - ಗೌರವ ತಗೋಳಿ ಅಂತಿದ್ದಾರೆ ಅಶ್ವಿನಿ ಗೌಡ ಅವ್ರ ಈ ವಾರದ ಆಗು ಹೋಗುಗಳನ್ನ ನೋಡುತ್ತಿರೋ ಬಿಗ್ ಬಾಸ್(Bigg Boss) ವೀಕ್ಷಕರು, ಅಶ್ವಿನಿ ಗೌಡ ಅವರು ನಿಜ್ವಾಗ್ಲೂ ನೋವಲ್ಲಿದ್ದಾರಾ ? ಅಥವಾ ಮನೆಯಲ್ಲಿ ಸ್ಟ್ರಾಂಗ್ ಇರೋವ್ರನ್ನ ಹೇಗಾದ್ರು ಮಾಡಿ ವೀಕ್ ಮಾಡ್ಬೇಕು ಅನ್ನೋ ಮಸಲತ್ತು ಮಾಡ್ತಿದ್ದಾರಾ ಅನ್ನೋದು...

‘ಕನ್ನಡ ಯಾಕೆ’ ಎಂದಿದ್ದ ರಕ್ಷಿತಾ! ಬಿಗ್ ಬಾಸ್ ಜರ್ನಿಗೆ ತೊಡಕು ?

ರಕ್ಷಿತಾ ಶೆಟ್ಟಿ ಅವರ ಕನ್ನಡ–ತುಳು ವಿವಾದ ಮತ್ತೆ ಚರ್ಚೆಗೆ ಬಂದಿದೆ. ಬಿಗ್ ಬಾಸ್(Bigg Boss) ಮನೆಯಲ್ಲಿ ಇರುವ ರಕ್ಷಿತಾ ಶೆಟ್ಟಿಯ ಹಳೆಯ ವಿಡಿಯೋ ಒಂದು ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. “ತುಳು ಬರಬೇಕು… ಕನ್ನಡ ಕೂಡ ಯಾಕೆ ನಮ್ಗೆ ಬರಬೇಕು?” ಎಂದು ರಕ್ಷಿತಾ ಹೇಳಿರುವ ಈ ಕ್ಲಿಪ್ ನೋಡಿದ ಕನ್ನಡಿಗರು ತೀವ್ರ ಆಕ್ರೋಶ...

10 ಜನರ ಮೆಗಾ ನಾಮಿನೇಷನ್ : ಯಾರು ಸೇಫ್? ಯಾರು ಔಟ್?

ಈ ವಾರ ಬಿಗ್ ಬಾಸ್ ಮನೆಯಲ್ಲಿ ಒಟ್ಟು 10 ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಕ್ಯಾಪ್ಟನ್ ರಘು ತಮ್ಮ ಅಧಿಕಾರವನ್ನು ನೇರವಾಗಿ ಬಳಸಿಕೊಂಡು ರಕ್ಷಿತಾ ಶೆಟ್ಟಿಯನ್ನು ನಾಮಿನೇಟ್ ಮಾಡಿದ್ದು ಮನೆ ಒಳಗೆ ಹೊಸ ಚರ್ಚೆಗೆ ಕಾರಣವಾಗಿದೆ. ಇನ್ನೊಂದೆಡೆ, ಮನೆಯ ಮೂಲ ನಿಯಮ ಉಲ್ಲಂಘಿಸಿ ಉದ್ಧಟತನ ಮೆರೆದಿದ್ದಕ್ಕಾಗಿ ಅಶ್ವಿನಿ ಗೌಡ ಮತ್ತು ಜಾಹ್ನವಿ ಅವರಿಗೆ ನೇರ ನಾಮಿನೇಶನ್...

ಜನ ಮನ ಗೆಲ್ಲುತ್ತೀರೋ ರಘು ವ್ಯಕ್ತಿತ್ವ : ಕ್ಯಾಪ್ಟನ್ ಅಂದ್ರೆ ಹಿಂಗಿರ್ಬೇಕು !

ಮ್ಯೂಟಂಟ್ ರಘು, ಈ ವ್ಯಕ್ತಿಯನ್ನ ನೋಡಿದ ಕೂಡ್ಲೇ ಒಂದು ರೀತಿಯ ಭಯ ಹುಟ್ಟುತ್ತೆ, ಆದ್ರೆ ಆ ವ್ಯಕ್ತಿ ಜೊತೆ ಬೆರೆತವರಿಗೆ ಮಾತ್ರ ಗೊತ್ತಾಗೋದು ದೇಹವನ್ನ ನೋಡಿ ವ್ಯಕ್ತಿತ್ವವನ್ನ ಅಳಿಯೋಕೆ ಹೋಗ್ಬಾರ್ದು ಅಂತ, ವ್ಯಕ್ತಿತ್ವದ ಆಟದಲ್ಲಿ ಕರುನಾಡ ಜನತೆಯ ಮನಸ್ಸನ್ನ ಗೆಲ್ಲುತ್ತಿದ್ದಾರೆ ಬಾಹುಬಲಿ ರಘು, ಈ ವ್ಯಕ್ತಿ ವೈಯಕ್ತಿಕವಾಗಿ ಕೋಪಿಷ್ಠರು, ಮುಂಗೋಪಿ ಹಾಗೆಯೇ ಕೋಪ ಬಂದಾಗ...

ಫುಲ್ ಫಾರ್ಮ್‌ಗೆ ಬಂದ ‘ಗಿಲ್ಲಿ’ : ಬಿಗ್ ಬಾಸ್ ಕಪ್ ಗೆಲ್ಲೋದು ಗ್ಯಾರಂಟಿ ?

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ(Gilli) ನೀನ್ ಏನ್ ಸಾಧನೆ ಮಾಡಿದೀಯಾ ಅಂತ ಕೇಳುತ್ತಿದ್ದವರಿಗೆ ಗಿಲ್ಲಿ ಉತ್ತರ ಕೊಡೋಕೆ ತಯಾರಾಗ್ತಿರೋ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿವೆ, ಬಿಗ್ ಬಾಸ್ ಮನೆಯಲ್ಲಿ ಹಾಗೆ ನೋಡ್ಕೊಂಡ್ರೆ ಕೆಲವು ಸ್ಪರ್ದಿಗಳು ಟಾಸ್ಕ್ನಲ್ಲೂ ಬೆಸ್ಟ್ ಮನೆ ಕೆಲಸಗಳನ್ನ ಮಾಡೋದ್ರಲ್ಲೂ ,ಅನ್ನೋವವರು ಇದಾರೆ, ಹಾಗ್ ನೋಡಿದ್ರೆ ಗಿಲ್ಲಿಗಿಂತ ಸಾಮರ್ಥ್ಯಗಳನ್ನ ಹೊಂದಿರೋ, ಘಟಾನುಘಟಿ ಸ್ಪರ್ದಿಗಳೇ ಬಿಗ್...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img