Friday, November 21, 2025

ಬಿಗ್‌ ಬಾಸ್‌

ಗಿಲ್ಲಿ ಮೇಲೆ ರಿಶಾ ಹಲ್ಲೆ : ಈಗೇನ್ಮಾಡ್ತಾರೆ ಬಿಗ್ ಬಾಸ್ ?

‘ಬಿಗ್ ಬಾಸ್’ ಮನೆಯೊಳಗೆ ವೈಲ್ಡ್ ಕಾರ್ಡ್ (Wild Card ) ಎಂಟ್ರಿ ಕೊಟ್ಟ ರಿಷಾ ಗೌಡ ಇದೀಗ ನಿಜವಾಗಿಯೂ ವೈಲ್ಡ್ ಆಗಿದ್ದಾರೆ. ಗಿಲ್ಲಿ(Gilli Nata )ನಟನೊಂದಿಗೆ ರಿಷಾ ಗೌಡ ಜೋರಾಗಿ ಜಗಳ ಮಾಡಿದ್ದು, ಕೋಪದಲ್ಲಿ ಗಿಲ್ಲಿಗೆ ಹೊಡೆದು ತಳ್ಳಿದ್ದಾರೆ. ‘ಬಿಗ್ ಬಾಸ್’ ರೂಲ್ಸ್ ಪ್ರಕಾರ ಯಾರೂ ಯಾರ ಮೇಲೂ ಕೈಮಾಡುವಂತಿಲ್ಲ. ಈ ನಿಯಮ ಉಲ್ಲಂಘಿಸಿದ...

ರಕ್ಷಿತಾ ಚಪ್ಪಲಿ ತೋರಿಸಿದ್ದು ನಿಜಾನಾ ? ಕ್ಲಾರಿಟಿ ಕೊಡಿ ಬಿಗ್ ಬಾಸ್ !

ಬಿಗ್ ಬಾಸ್ ವೀಕೆಂಡ್ ಎಪಿಸೋಡ್ಸ್ ನೋಡಿದ್ರೆ ನಿಮಗೆ ಗೊತ್ತಾಗಿರುತ್ತೆ , ಕಿಚ್ಚ ಸುದೀಪ್ (Kiccha Sudeep ) ಸರ್ ಮುಂದೆ ಪದೇ ಪದೇ ‘’ರಕ್ಷಿತಾ ಕಲಾವಿದರಿಗೆ ಅವಮಾನ ಮಾಡಿದ್ಲು, 4 ಬಾರಿ ಚಪ್ಪಲಿ ತೋರಿಸಿದ್ಲು’’ ಅಂತ ಅಶ್ವಿನಿ ಗೌಡ ಆರೋಪಿಸಿದರು. ಆದರೆ, ಸುದೀಪ್‌ ಸರ್ ಇದಕ್ಕೆ ಕ್ಯಾರೇ ಎನ್ನಲಿಲ್ಲ. ‘’ರಕ್ಷಿತಾ ಶೆಟ್ಟಿ( Rakshitha Shetty...

ಬಿಗ್‌ಬಾಸ್ ಅಶ್ವಿನಿ ಗೌಡ ಮೇಲೆ ಕೇಸ್‌ ದಾಖಲು

ಬಿಗ್‌ಬಾಸ್‌ 12ನೇ ಸೀಸನ್‌ನಲ್ಲಿ ಸ್ಪರ್ಧಿಗಳ ನಡುವೆ ಗೆಳೆತನಕ್ಕಿಂತಲೂ ಜಾಸ್ತಿ ಜಗಳ-ಮನಸ್ತಾಪಗಳು ಹೆಚ್ಚಾಗುತ್ತಿವೆ. ಈ 3 ವಾರಗಳಲ್ಲಿ ಅಶ್ವಿನಿ ಗೌಡ, ಬಿಗ್‌ಬಾಸ್‌ ಮನೆಯ ಗಟ್ಟಿ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಮನೆಯ ಇತರೆ ಸದಸ್ಯರ ಮೇಲೆ ಪ್ರಭಾವ ಬೀರಿದ್ದರು. ಆದರೆ ಕಳೆದ ವಾರ ರಕ್ಷಿತ ಶೆಟ್ಟಿ ಕುರಿತಾಗಿ ಅಶ್ವಿನಿ ಮತ್ತು ಜಾನ್ವಿ ನಡೆದುಕೊಂಡ ರೀತಿ, ಕೊಟ್ಟ ಹಿಂಸೆಗೆ, ಮನೆಯವರಿಂದಲೇ...

ಬಿಗ್ ಬಾಸ್ ಗೆ ಹೋಗಲು 1 ಕೋಟಿ ಲಂಚ? ಖ್ಯಾತಿಗಾಗಿ ಇಷ್ಟೆಲ್ಲಾ ಮಾಡಿದ್ಲಾ ಚೆಲುವೆ!

ಬಿಗ್ ಬಾಸ್‌ ಕಾರ್ಯಕ್ರಮವು ಸಮಾಜಕ್ಕೆ, ವಿಶೇಷವಾಗಿ ಯುವಜನತೆಗೆ ತಪ್ಪು ಸಂದೇಶ ನೀಡುತ್ತಿದೆ ಎಂಬ ಆರೋಪ ಮತ್ತೆ ಗಂಭೀರವಾಗಿ ಕೇಳಿಬಂದಿದೆ. ಅನೇಕ ಸೆಲೆಬ್ರಿಟಿಗಳ ಪ್ರಕಾರ, ಈ ಶೋ ಕುಟುಂಬ ಮೌಲ್ಯಗಳನ್ನು ಹಾಳುಮಾಡುವಂತಹ ದೃಶ್ಯಗಳನ್ನು ತೋರಿಸುತ್ತಿದ್ದು, ಸಂಸ್ಕೃತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಆದರೂ, ಬಿಗ್ ಬಾಸ್‌ಗೆ ಜನಪ್ರಿಯತೆ ಮಾತ್ರ ಕಡಿಮೆಯಾಗಿಲ್ಲ. ತೆಲುಗು ಬಿಗ್ ಬಾಸ್‌ ವಿರುದ್ಧ ಸಾರ್ವಜನಿಕ...

ಗಿಲ್ಲಿಗೆ ಈಗ ಇವರೇ ‘ಪ್ರಾಪರ್ಟಿ’ : ಅಶ್ವಿನಿ–ಜಾನ್ವಿಗೆ ಫುಲ್ ಗಿರಿಗಿಟ್ಲೆ!

ಕನ್ನಡ ಬಿಗ್‌ ಬಾಸ್‌ ಸೀಸನ್‌ 12 ಈಗ ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡು ಸಖತ್‌ ಹವಾ ಸೃಷ್ಟಿಸಿದೆ. ಅದರಲ್ಲೂ ಗಿಲ್ಲಿ ನಟ ಮನೆ ಒಳಗೆ ಟಾಪ್‌ ಕಂಟೆಸ್ಟೆಂಟ್‌ ಆಗಿ ಎಲ್ಲರ ಗಮನ ಸೆಳೆದಿದ್ದಾರೆ. ತಮ್ಮ ಹಾಸ್ಯ, ತಕ್ಕ ಸಮಯದ ಪಂಚ್‌ಗಳು ಮತ್ತು ನ್ಯಾಚುರಲ್‌ ಸ್ಟೈಲ್‌ನಿಂದ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದರೆ ಎಲ್ಲೆಡೆ...

ಬಿಗ್‌ಬಾಸ್ ಎಲಿಮಿನೇಷನ್‌ಗೆ ಟ್ವಿಸ್ಟ್ : ಇಬ್ಬರು ಔಟ್ ಆದ ಸೀಕ್ರೆಟ್ ರಿವೀಲ್!

ಕನ್ನಡ ಬಿಗ್ ಬಾಸ್ ಸೀಸನ್ 12 ಈಗ ಎಲ್ಲೆಡೆ ಮನೆ ಮಾತಾಗಿದೆ. ಸೋಷಿಯಲ್ ಮೀಡಿಯಾದ ಟ್ರೋಲ್ ಪೇಜ್‌ಗಳಲ್ಲಿ ಬಿಗ್ ಬಾಸ್ ಶಾರ್ಟ್‌ ವೀಡಿಯೊಗಳು ಸದ್ದು ಮಾಡುತ್ತಿವೆ. ಈ ಸೀಸನ್‌ನಲ್ಲಿ ಹಲವು ಅಚ್ಚರಿ ಘಟನೆಗಳು ಎದುರಾಗಲಿವೆ ಎಂದು ಬಿಗ್‌ ಬಾಸ್‌ ತಂಡ ಮೊದಲೇ ಸೂಚಿಸಿದ್ದರು. ಅದರಂತೆ, ಈ ವಾರ ಪ್ರೇಕ್ಷಕರಿಗೆ ಸರ್ಪ್ರೈಸ್ ಮಿಡ್ ವೀಕ್ ಎಲಿಮಿನೇಷನ್...

ಬಿಗ್‌ಬಾಸ್ ಮನೆಯಿಂದ ಇವತ್ತೇ ಈ ಇಬ್ಬರು ಸ್ಪರ್ಧಿಗಳು ಔಟ್!

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಈಗ ರೋಚಕ ಹಂತಕ್ಕೆ ಕಾಲಿಟ್ಟಿದೆ. ಆರಂಭದಲ್ಲಿ ಸ್ಪರ್ಧಿಗಳ ಆಟ ಸ್ವಲ್ಪ ಬೋರ್ ಆಗಿತ್ತು ಎನ್ನಿಸಿದರೂ, ದಿನದಿಂದ ದಿನಕ್ಕೆ ಬಿಗ್ ಬಾಸ್ ನೀಡುತ್ತಿರುವ ಟ್ವಿಸ್ಟ್‌ಗಳು ಪ್ರೇಕ್ಷಕರಿಗೆ ಸಖತ್ ಮಜಾ ನೀಡುತ್ತಿವೆ. ಈ ಸೀಸನ್‌ನಲ್ಲಿ ಸಾಕಷ್ಟು ಅಚ್ಚರಿ ಘಟನೆಗಳು ಇರಲಿವೆ ಎಂದು ಬಿಗ್ ಬಾಸ್ ತಂಡ...

ಬಿಗ್ ಬಾಸ್ -12 ಓ ಭ್ರಮೆ : Expect the Unexpected ಶಾಕ್!

ಬಿಗ್ ಬಾಸ್ ಕನ್ನಡ 12 ಕಾರ್ಯಕ್ರಮದ ಈ ಬಾರಿಯ ಥೀಮ್ Expect the Unexpected ಅಂದರೆ ಅನಿರೀಕ್ಷಿತವನ್ನು ನಿರೀಕ್ಷಿಸಿ! ಪ್ರಾರಂಭದಲ್ಲಿ ಈ ಥೀಮ್ನ್ನು ಕೇವಲ ಸ್ಪರ್ಧಿಗಳು ಮತ್ತು ವೀಕ್ಷಕರಿಗೆ ಅನ್ವಯಿಸುತ್ತದೆ ಎಂದುಕೊಂಡಿದ್ದರು. ಆದರೆ, ಈ ಬಾರಿ ಅದೇ ಥೀಮ್ ನೇರವಾಗಿ ಕಾರ್ಯಕ್ರಮದ ಆಯೋಜಕರಿಗೂ ಅನ್ವಯಿಸಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಶೋ ನಡೆಯುತ್ತಿದ್ದಂತೆಯೇ...

ಕನ್ನಡ ಬಿಗ್‌ ಬಾಸ್‌ 12 ಬಂದ್‌ : ರೆಸಾರ್ಟ್‌ನಲ್ಲಿ ಸ್ಪರ್ಧಿಗಳು.. ಮುಂದೇನು?

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ಕಾನೂನು ತೊಡಕಿಗೆ ಸಿಲುಕಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಸೂಕ್ತ ಅನುಮತಿ ಪಡೆಯದೇ ಶೋ ಮುಂದುವರೆದಿದ್ದ ಕಾರಣ, ರಾಮನಗರ ಜಿಲ್ಲಾಡಳಿತ ಇಂದು ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್‌ಗೆ ಬೀಗ ಹಾಕಿದೆ. ಆದರಿಂದಾಗಿ ಶೋ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಮನೆಯೊಳಗಿದ್ದ ಎಲ್ಲಾ ಸ್ಪರ್ಧಿಗಳನ್ನು ಹೊರಗೆ ಕಳಿಸಲಾಗಿದೆ. ಆಯೋಜಕರು...

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ. ಕಳೆದ ಸೀಸನ್‌ನಲ್ಲಿ ಮಹಿಳಾ ಆಯೋಗದಿಂದ ನೋಟಿಸ್ ಬಂದಿದ್ದರೆ, ಈ ಬಾರಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬಿಗ್ ಬಾಸ್ ಆಯೋಜಕರಿಗೆ ನೋಟಿಸ್ ಜಾರಿ ಮಾಡಿದೆ. ಮಂಡಳಿಯ ಹೇಳಿಕೆಯ...
- Advertisement -spot_img

Latest News

Political News: ಬೆಂಗಳೂರು ಉಸ್ತುವಾರಿ ಸಚಿವರಿಗೆ ಪರಿಜ್ಞಾನ ಇಲ್ಲವೇ? : ನಿಖಿಲ್ ಕುಮಾರ್ ಪ್ರಶ್ನೆ

Political News: ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಜೆಡಿಎಸ್ ಕುರಿತು ಸಿಂಗಲ್ ಡಿಜಿಟ್ ನಲ್ಲಿದೆ, ಸ್ವಲ್ಪ ದಿನದಲ್ಲೇ ಅದೂ ಮಾಯವಾಗಲಿದೆ...
- Advertisement -spot_img