Wednesday, February 25, 2026

ಬ್ಯೂಟಿ ಟಿಪ್ಸ್

ಡೆಂಘ್ಯೂ ಬಗ್ಗೆ ಇರಲಿ ಎಚ್ಚರ, ನಿರ್ಲಕ್ಷ್ಯ ಬೇಡ..

Health Tips: ಈಗಾಗಲೇ ಮಳೆಗಾಲ ಶುರುವಾಗಿದೆ. ರೋಗಗಳು ಜನರಿಂದ ಜನರಿಗೆ ಹರಡುತ್ತಿದೆ. ಅದರಲ್ಲೂ ಎಲ್ಲೆಡೆ ಡೆಂಘ್ಯೂ ರೋಗದ್ದೇ ಹಾವಳಿ. ಆದರೆ ಈ ಜ್ವರವನ್ನು ನೀವು ನಿರ್ಲಕ್ಷ್ಯ ಮಾಡಿದ್ದೇ ಆದಲ್ಲಿ, ಇದು ನಿಮ್ಮ ಜೀವಕ್ಕೇ ಕುತ್ತು ತರುತ್ತದೆ. ಹಾಗಾಗಿ ಈ ರೋಗದ ಬಗ್ಗೆ ನಿರ್ಲಕ್ಷ್ಯ ಬೇಡ. ಈ ಬಗ್ಗೆ ವೈದ್ಯರಾದ, ಡಾ.ಆಂಜೀನಪ್ಪ ಮತ್ತಷ್ಟು ಮಾಹಿತಿ ಕೊಟ್ಟಿದ್ದಾರೆ. ಜಿಟಿ...

ಗರ್ಭಿಣಿಯಾಗಬಯಸುವವರಿಗೆ ಈ ಸಮಸ್ಯೆಗಳು ಇರಲೇಬಾರದು..

Health Tips: ತಾಯಿಯಾಗುವುದು ಎಂದರೆ ಪ್ರತೀ ಹೆಣ್ಣು ಮಕ್ಕಳಿಗೂ ಸಂತಸದ ವಿಷಯ. ಏಕೆಂದರೆ, ಇದೇ ಆಕೆಯ ಹೆಣ್ತನವನ್ನು ಪೂರ್ಣಗೊಳಿಸುತ್ತದೆ. ಆದರೆ ಸಂತಾನ ಸಮಸ್ಯೆ ಇದ್ದರೆ, ಅದರ ಬಗ್ಗೆಯೇ ಕೊರಗಿರುತ್ತದೆ. ಮಾನಸಿಕ ನೆಮ್ಮದಿಯೂ ಹಾಳಾಗುತ್ತದೆ. ಹಾಗಾಗಿ ನಾವಿಂದು ಗರ್ಭಿಣಿಯಾಗಬೇಕಾದರೆ, ಯಾವ ಸಮಸ್ಯೆ ಇರಬಾರದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಮೊದಲನೇಯದಾಗಿ ಪ್ರತೀ ತಿಂಗಳು ಸರಿಯಾದ ಸಮಯಕ್ಕೆ,...

ಇಂಥ ಪಾತ್ರೆಗಳಲ್ಲಿ ಅಡುಗೆ ಮಾಡಿ ಉಂಡರೆ, ಶ್ರೀಮಂತಿಕೆ ನಿಮ್ಮ ಪಾಲಾಗುತ್ತದೆ..

Spiritual: ನಿಮಗೆ ಈ ಶೀರ್ಷಿಕೆ ನೋಡಿ, ಇದೇನಿದು ವಿಚಿತ್ರ, ಅಡುಗೆ ಮಾಡಿ ಊಟ ಮಾಡುವುದಕ್ಕೂ, ಶ್ರೀಮಂತರಾಗುವುದಕ್ಕೂ ಏನು ಸಂಬಂಧ ಅಂತ ಅನ್ನಿಸಿರಬಹುದು. ಇದರ ಅರ್ಥವೇನೆಂದರೆ, ಇಂಥ ಪಾತ್ರೆಯಲ್ಲಿ ಅಡುಗೆ ಮಾಡಿದಾಗ, ಅದರ ಪ್ರಭಾವದಿಂದ ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ. ಆರೋಗ್ಯ ಸರಿಯಿದ್ದಾಗ, ಮನುಷ್ಯ ತಾನಂದುಕೊಂಡಿದ್ದನ್ನು ಸಾಧಿಸುತ್ತಾನೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ ಬನ್ನಿ.. ಹಿಂದಿನ...

ನಿಮ್ಮ ಮುಖ ಸುಂದರವಾಗಿ ಕಾಣಬೇಕು ಅಂದ್ರೆ ಈ ಸೇರಮ್ ಬಳಸಿ ನೋಡಿ..

Beauty tips: ನಾವು ನಮ್ಮ ತ್ವಚೆಯ ಬಗ್ಗೆ ಎಷ್ಟೇ ಕಾಳಜಿ ವಹಿಸಿದರೂ, ಕೆಲವು ಸಲ ಮುಖದ ಕಳೆ ಕೆಟ್ಟು ಹೋಗುತ್ತದೆ. ಇದಕ್ಕಾಗಿ ಹಲವರು ಮಾರುಕಟ್ಟೆಯಲ್ಲಿ ಸಿಗುವ ಪ್ರಾಡಕ್ಟ್ ಮೊರೆ ಹೋಗುತ್ತಾರೆ. ಆದರೆ ಇದಕ್ಕೆ ನೀವು ಮನೆಮದ್ದು ಮಾಡುವುದೇ ಉತ್ತಮ. ಇದರಿಂದ ನಿಮ್ಮ ತ್ವಚೆಗೆ ಯಾವುದೇ ಹಾನಿಯಾಗುವುದಿಲ್ಲ. ಇಂದು ನಾವು ನೈಟ್ ಸ್ಕಿನ್ ಕೇರ್ ಹೋಮ್‌...

ವಿವಾಹಿತೆಯರು ಇಂಥ ತಪ್ಪುಗಳನ್ನು ಎಂದಿಗೂ ಮಾಡಬೇಡಿ..

Life Style: ವಿವಾಹ ಅನ್ನೋದು ಹೆಣ್ಣಿನ ಜೀವನವನ್ನು ಬದಲಾಯಿಸುವ ಘಟನೆ. ಕೆಲವರ ಜೀವನ ಉತ್ತಮವಾಗಿ ಬದಲಾಗುತ್ತದೆ. ಇನ್ನು ಕೆಲವರ ಜೀವನ ಕೆಟ್ಟದಾಗಿ ಬದಲಾಗುತ್ತದೆ. ಅದೆಲ್ಲ ಅವರವರ ತಿಳುವಳಿಕೆ, ತಾಳ್ಮೆ, ಹಣೆಬರಹಕ್ಕೆ ಬಿಟ್ಟಿದ್ದು. ಆದರೆ ಓರ್ವ ಹೆಣ್ಣಿನ ವೈವಾಹಿಕ ಜೀವನ ಉತ್ತಮವಾಗಿ ಇರಬೇಕು ಅಂದ್ರೆ, ಆಕೆ ಕೆಲ ತಪ್ಪುಗಳನ್ನು ಮಾಡಬಾರದು. ಅದು ಎಂಥ ತಪ್ಪುಗಳು ಅಂತಾ...

ರವೆ ಲಾಡು ರೆಸಿಪಿ: ವೀಡಿಯೋ ಸಮೇತ

Recipe: ನಾವು ನಿಮಗೆ ಹಲವು ರೆಸಿಪಿಗಳನ್ನು ತಿಳಿಸಿದ್ದೇವೆ. ಅದೇ ರೀತಿ ಇಂದು ರವೆ ಉಂಡೆ ಹೇಗೆ ಮಾಡುವುದು ಅನ್ನೋದನ್ನ, ವೀಡಿಯೋ ಸಮೇತವಾಗಿ ಹೇಳಲಿದ್ದೇವೆ. ಮೊದಲು ಗೋಡಂಬಿ, ಒಣದ್ರಾಕ್ಷಿ ಮತ್ತು ಬಾದಾಮಿಯನ್ನು ತುಪ್ಪದಲ್ಲಿ ಹುರಿದುಕೊಳ್ಳಿ. ಅದೇ ಬಾಣಲಿಯಲ್ಲಿ ಮತ್ತಷ್ಟು ತುಪ್ಪ ಹಾಕಿ, ರವೆಯನ್ನು ಹುರಿದುಕೊಳ್ಳಿ. ರವೆಯ ಘಮ ಬಂದ ಬಳಿಕ ತುರಿದಿಟ್ಟುಕೊಂಡ ಒಣಕೊಬ್ಬರಿಯನ್ನು ಕೂಡ ಮಿಕ್ಸ್ ಮಾಡಿ...

ಕಡಿಮೆ ಬೆಲೆಗೆ ಉತ್ತಮ ಕ್ವಾಲಿಟಿಯ ತರಹೇವಾರಿ ಬ್ಯಾಗ್ ಸೇಲ್…

Shopping tips: ಹೆಣ್ಣು ಮಕ್ಕಳಿಗೆ ಬಟ್ಟೆ, ಮೇಕಪ್ ಐಟಮ್ಸ್ ಎಷ್ಟಿದ್ರೂ ಕಡಿಮೆ ಅನ್ನೋ ರೀತಿ, ಬ್ಯಾಗ್ಸ್ ಕೂಡ ಎಷ್ಟಿದ್ರು ಸಾಲದು. ನಾವು ನಿಮಗೆ ಈಗಾಗಲೇ ಬಟ್ಟೆ, ಚಪ್ಪಲಿ, ಸೀರೆ ಅಂಗಡಿ ಬಗ್ಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ಉತ್ತಮ ಕ್ವಾಲಿಟಿಯ, ಕಡಿಮೆ ಬೆಲೆಯ ಬ್ಯಾಗ್ ಎಲ್ಲಿ ಸಿಗುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಬೆಂಗಳೂರಿನ ಆರ್‌.ಟಿ.ನಗರ...

ಪೈಲ್ಸ್ ಬಗ್ಗೆ ನಿರ್ಲಕ್ಷ್ಯ ಬೇಡ, ಹೀಗೆ ಮುನ್ನೆಚ್ಚರಿಕೆ ವಹಿಸಿ..

Health Tips: ಅನುಭವಿಸಲು ಕಷ್ಟಕರವಾದ, ಆದರೆ ಯಾರ ಬಳಿಯೂ ಹೇಳಿಕೊಳ್ಳಲಾಗದ ಆರೋಗ್ಯ ಸಮಸ್ಯೆ ಅಂದ್ರೆ, ಪೈಲ್ಸ್ ಸಮಸ್ಯೆ. ಇದನ್ನು ಮೂಲವ್ಯಾಧಿ ಎಂದು ಕರೆಯುತ್ತಾರೆ. ಕುಳಿತುಕೊಳ್ಳಲೂ ಆಗದೇ, ನಿಲ್ಲಲೂ ಆಗದೇ, ನರಕಯಾತನೆಪಡಬೇಕಾದ ಪರಿಸ್ಥಿತಿ ತಂದೊಡ್ಡುವ ಅನಾರೋಗ್ಯ ಸಮಸ್ಯೆಯೇ ಪೈಲ್ಸ್. ಇಂದು ನಾವು ಪೈಲ್ಸ್ ಬಂದಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು ಅಂತಾ ತಿಳಿಯೋಣ ಬನ್ನಿ.. ವೈದ್ಯರಾದ ಕಿಶೋರ್ ಹೇಳುವುದೇನೆಂದರೆ, ನಿಮಗೆ...

ವೆರೈಟಿ ವೆರೈಟಿ ಮೊಮೋಸ್ ತಿನ್ನಬೇಕಾ..? ಹಾಗಾದ್ರೆ ಮೊಮೋಸ್ ಫ್ಯಾಕ್ಟರಿಗೆ ಬನ್ನಿ..

Food Adda: ಕರ್ನಾಟಕ ಟಿವಿಯ ಫುಡ್ ಅಡ್ಡಾ ಚಾನೆಲ್‌ನಲ್ಲಿ ಹಲವು ಹೊಟೇಲ್‌ಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ಒಂದು ಸ್ಪೆಶಲ್ ಹೊಟೇಲ್ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದೇವೆ. ಈ ಹೊಟೇಲ್ ಮಾಲೀಕ ಬಿಕಾಂ ವಿದ್ಯಾರ್ಥಿ. ಇವರು ವೆರೈಟಿ ವೆರೈಟಿ ಮೊಮೋಸ್‌ ಮಾರಾಟ ಮಾಡುತ್ತಾರೆ. ಹಾಗಾದ್ರೆ ಇವರ ಹೊಟೇಲ್ ಎಲ್ಲಿದೆ..?...

ತುಳಸಿ ಸೇವನೆ ದೇಹಕ್ಕೆ ಉತ್ತಮ ಹೌದಾ..? ಅಲ್ಲವಾ..?

health tips: ಅಸ್ತಮಾ ಇದ್ದವರು ತುಳಸಿ ಬಳಸಬೇಕು ಅಂತಾ ಹಲವರು ಹೇಳುತ್ತಾರೆ. ಹಾಗಾದ್ರೆ ತುಳಸಿಯ ಸೇವನೆಯಿಂದ ಅಸ್ತಮಾ ಸಮಸ್ಯೆ ದೂರವಾಗುತ್ತಾಇಲ್ಲವಾ ಅನ್ನೋ ಬಗ್ಗೆ ಡಾ. ಭೀಮ್‌ಸೇನ್ ರಾವ್ ವಿವರಿಸಿದ್ದಾರೆ. ಅಲ್ಲದೇ, ಬಣ್ಣ ಬಣ್ಣದ ಆಹಾರಗಳ ಸೇವನೆಯಿಂದ ಏನಾಗುತ್ತದೆ ಅನ್ನೋ ಬಗ್ಗೆಯೂ ವೈದ್ಯರು ವಿವರಿಸಿದ್ದಾರೆ. ವೈದ್ಯರ ಪ್ರಕಾರ, ತುಳಸಿಯಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣದೊಂದಿಗೆ, ಹಲವು...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img