Tuesday, February 24, 2026

ಬ್ಯೂಟಿ ಟಿಪ್ಸ್

Janmashtami Special: ಕೃಷ್ಣನಿಗೆ ನೈವೇದ್ಯಕ್ಕಾಗಿ ಪಂಚಕಜ್ಜಾಯ ರೆಸಿಪಿ

Janmashtami Special:  ಶ್ರೀಕೃಷ್ಣ ಜನ್ಮಾಷ್ಠಮಿ ಸಮೀಪಿಸುತ್ತಿದೆ. ಕೃಷ್ಣನಿಗೆ ಬಗೆ ಬಗೆಯ ನೈವೇದ್ಯವನ್ನು ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಜನ್ಮಾಷ್ಠಮಿ ವಿಶೇಷ ಪ್ರಸಾದವಾದ ಕೊತ್ತೊಂಬರಿ ಕಾಳಿನ ಪಂಚಕಜ್ಜಾಯ ರೆಸಿಪಿ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ಪ್ಯಾನ್ ಇಟ್ಟು ಅದಕ್ಕೆ ಡ್ರೈಫ್ರೂಟ್ಸ್ ಕರಿಯಲು ಬೇಕಾದಷ್ಟು ತುಪ್ಪವನ್ನು ಹಾಕಿ. ಬಳಿಕ ಕಾಜು, ಬಾದಾಮ್, ದ್ರಾಕ್ಷಿ ಕರಿದುಕೊಳ್ಳಿ. ಜೊತೆಗೆ ಅಂಟನ್ನು ಕರಿದುಕೊಳ್ಳಿ....

Janmashtami Special: ಕೃಷ್ಣನಿಗೆ ಇಷ್ಟವಾಗುವ ಅವಲಕ್ಕಿ ಪಂಚಕಜ್ಜಾಯ ರೆಸಿಪಿ

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಹಲವರು ಕೃಷ್ಣಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನು ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಈ ಪ್ರಸಾದದ ರೆಸಿಪಿ ಹೇಳಲಿದ್ದೇವೆ. ಮೊದಲು ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎರಡು ಸ್ಪೂನ್ ತುಪ್ಪ ಹಾಕಿ, ಎಳ್ಳು ಹುರಿದುಕೊಳ್ಳಿ. ಮತ್ತು...

Dandruffನಿಂದ ತಲೆಬಿಸಿ ಆಗಿದ್ಯಾ? Tension ಬಿಡಿ, ಈ Tips Follow ಮಾಡಿ

Health Tips: ಇಂದಿನ ಕಾಲದ ಅನೇಕ ಯುವ ಪೀಳಿಗೆಯವರ ಸೌಂದರ್ಯ ಸಮಸ್ಯೆ ಅಂದ್ರೆ ಕೂದಲು ಉದುರುವ ಸಮಸ್ಯೆ. ಧೂಳು, ಕೆಮಿಕಲ್ ಮಿಶ್ರಿತ ಪ್ರಾಡಕ್ಟ್, ಸ್ವಚ್ಛವಿಲ್ಲದ ನೀರು ಇತ್ಯಾದಿಗಳ ಉಪಯೋಗದಿಂದ ಕೂದಲು ಹೆಚ್ಚು ಉದುರುತ್ತಿದೆ. ಅಲ್ಲದೇ ಡ್ಯಾಂಡ್ರಫ್ ಸಮಸ್ಯೆ ಹೆಚ್ಚಾಗಿಯೂ ಕೂದಲು ಉದುರುತ್ತಿದೆ. ಈ ಬಗ್ಗೆ ವೈದ್ಯರು ಒಂದಷ್ಟು ಸಲಹೆ ಕೊಟ್ಟಿದ್ದಾರೆ ನೋಡಿ.. ವೈದ್ಯೆ ದೀಪಿಕಾ ಡ್ಯಾಂಡ್ರಫ್...

Janmashtami Special: ಅವಲಕ್ಕಿ ಲಾಡು ರೆಸಿಪಿ..

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಕೃಷ್ಣಾಷ್ಠಮಿಗೆ ಅವಲಕ್ಕಿ ಬಳಸಿ ಪ್ರಸಾದ ಮಾಡುವುದು ವಾಡಿಕೆ. ಹಾಗಾಗಿ ನಾವಿಂದು ಅವಲಕ್ಕಿ ಲಾಡು ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಒಂದು ಕಪ್ ದಪ್ಪ ಅವಲಕ್ಕಿಯನ್ನು ಸ್ವಚ್ಛ ಮಾಡಿಕೊಳ್ಳಿ. ಬಳಿಕ ಪ್ಯಾನ್ ಬಿಸಿ ಮಾಡಿ ಎರಡು...

Janmashtami Special: ಮೊಸರು ಕೋಡುಬಳೆ

Janmashtami Special: ಕೃಷ್ಣ ಜನ್ಮಾಷ್ಠಮಿ ಸಮೀಪಿಸುತ್ತಿದೆ. ಈ ವೇಳೆ ಹಲವರು ಪೂಜೆಗೆ ಬಗೆ ಬಗೆಯ ಖಾದ್ಯವನ್ನು ತಯಾರಿಸಿ, ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಮೊಸರು ಕೊಡುಬಳೆ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಈ ರೆಸಿಪಿ ತುಂಬಾ ಸಿಂಪಲ್ ಇದ್ದು, ತಕ್ಷಣ ತಯಾರಿಸಬಹುದು. 1 ಕಪ್ ಮೊಸರು, 1 ಕಪ್ ನೀರು, ಚಿಟಿಕೆ ಜೀರಿಗೆ, ಇವಿಷ್ಟನ್ನು ಹಾಕಿ...

Janmashtami Special: ಚಕ್ಕುಲಿ ರೆಸಿಪಿ

Janmashtami Special: ಕೃಷ್ಣ ಜನ್ಮಾಷ್ಠಮಿ ಸಮೀಪಿಸುತ್ತಿದೆ. ಈ ವೇಳೆ ಹಲವರು ಪೂಜೆಗೆ ಬಗೆ ಬಗೆಯ ಖಾದ್ಯವನ್ನು ತಯಾರಿಸಿ, ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಉದ್ದಿನ ಚಕ್ಕುಲಿ ರೆಸಿಪಿಯನ್ನು ಹೇಗೆ ಮಾಡುವುದೆಂದು ಹೇಳಲಿದ್ದೇವೆ. ಮೊದಲು 1 ಕಪ್ ಅಕ್ಕಿಯನ್ನು ಎರಡು ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ಬಳಿಕ ಕಾಲು ಕಪ್ ಉದ್ದಿನ ಬೇಳೆಯನ್ನು ಘಮ ಬರುವವರೆಗೂ ಹುರಿಯಿರಿ....

Janmashtami Special: ಗೊಜ್ಜವಲಕ್ಕಿ ಪ್ರಸಾದ ರೆಸಿಪಿ

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಕೃಷ್ಣಾಷ್ಠಮಿಗೆ ಅವಲಕ್ಕಿ ಬಳಸಿ ಪ್ರಸಾದ ಮಾಡುವುದು ವಾಡಿಕೆ. ಹಾಗಾಗಿ ನಾವಿಂದು ಗೊಜ್ಜವಲಕ್ಕಿ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ದಪ್ಪ ಅವಲಕ್ಕಿಯನ್ನು ನೆನೆಸಿಟ್ಟುಕೊಳ್ಳಬೇಕು. ಬಳಿಕ ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎಣ್ಣೆ, ಸಾಸಿವೆ, ಜೀರಿಗೆ,...

ಹುಟ್ಟಿದ ಮಗು ಆರೋಗ್ಯವಾಗಿದ್ಯಾ!? ತಿಳ್ಕೋಳೋದು ಹೇಗೆ ಗೊತ್ತಾ?

Health Tips: ಪ್ರತೀ ತಂದೆ ತಾಯಿಗೂ ತಮ್ಮ ಮಗು ಸದಾ ಆರೋಗ್ಯವಾಗಿರಲಿ, ನೋಡಲು ಸುಂದರವಾಗಿರಲಿ, ಚುರುಕಾಗಿರಲಿ ಎಂಬ ಆಸೆ ಇರುತ್ತದೆ. ಹಾಗೆ ಆರೋಗ್ಯಕರವಾದ ಮಗು ಜನಿಸಬೇಕು ಅಂದ್ರೆ, ತಾಯಿಯಾದವಳು ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಇನ್ನು ಮಗುವನ್ನು ನೋಡಿದ ತಕ್ಷಣ ಮಗು ಆರೋಗ್ಯಕರವಾಗಿ ಇದೆಯಾ ಇಲ್ಲವಾ ಅನ್ನೋದನ್ನ ನೀವು ತಿಳಿಯಬಹುದು. ಈ ಬಗ್ಗೆ ವೈದ್ಯರು ಏನು...

ಉಪವಾಸ ಮಾಡೋದ್ರಿಂದ ಆರೋಗ್ಯಕ್ಕೇನು ಲಾಭ..?

Health Tips: ಹಿಂದಿನ ಕಾಲದಲ್ಲಿ ಒಂದೊಂದು ದೇವರ ದಿನಕ್ಕಾಗಿ, ಆ ದಿನ ಉಪವಾಸ ಆಚರಿಸುತ್ತಿದ್ದರು. ನಾನು ರಾಯರನ್ನು ಆರಾಧಿಸುತ್ತೇನೆ ಅದಕ್ಕೆ ಗುರುವಾರ ಉಪವಾಸ ಮಾಡುತ್ತೇನೆ. ನಾನು ಹನುಮನನ್ನು ಆರಾಧಿಸುತ್ತೇನೆ ಅದಕ್ಕೆ ಶನಿವಾರ ಉಪವಾಸ ಮಾಡುತ್ತೇನೆ. ನಾನು ಶಿವನನ್ನು ಆರಾಧಿಸುತ್ತೇನೆ ಅದಕ್ಕಾಗಿ ನಾನು ಸೋಮವಾರ ಉಪವಾಸ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಇಂದು ಕೂಡ ಹಲವರು ಉಪವಾಸ...

ಸಿಹಿ ಪದಾರ್ಥ ಎಷ್ಟು ತಿನ್ನಬೇಕು..? ಈ ಬಗ್ಗೆ ವೈದ್ಯರು ಹೇಳೋದೇನು..?

Health Tips: ಡಯಟ್ ಮಾಡುವವರಿಗೆ, ಶುಗರ್ ಇರುವ ಕೆಲವರಿಗೆ ಬಿಟ್ಟರೆ, ಎಲ್ಲರಿಗೂ ಸಿಹಿ ತಿಂಡಿ ಅಂದ್ರೆ ತುಂಬಾ ಇಷ್ಟ. ಬರ್ಫಿ, ಪಾಯಸ, ಶೀರಾ, ಗುಲಾಬ್ ಜಾಮೂನ್, ರಸಗುಲ್ಲಾ ಒಂದಾ ಎರಡಾ..? ಹೇಳುತ್ತಾ ಹೋದರೆ, ರಾಶಿ ರಾಶಿ ಸಿಹಿ ತಿಂಡಿ ಇದೆ. ಆದ್ರೆ ಈ ಸಿಹಿ ತಿಂಡಿಯನ್ನ ಅಗತ್ಯಕ್ಕಿಂತ ಹೆಚ್ಚು ತಿಂದ್ರೆ, ರೋಗ ಬರೋದು ಗ್ಯಾರಂಟಿ....
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img