Tuesday, February 24, 2026

ಬ್ಯೂಟಿ ಟಿಪ್ಸ್

ಮಕ್ಕಳಿಗೆ ನ್ಯುಮೋನಿಯಾ ಬರಲು ಕಾರಣವೇನು..?

Health Tips: ಇತ್ತೀಚಿನ ದಿನಗಳಲ್ಲಿ ಪುಟ್ಟ ಪುಟ್ಟ ಮಕ್ಕಳಿಗೂ ನ್ಯುಮೋನಿಯಾ ಬರುತ್ತಿದೆ. ಈ ರೋಗದ ಲಕ್ಷಣ ಅಂದ್ರೆ ಶ್ವಾಸಕೋಶದ ಸಮಸ್ಯೆ. ಶ್ವಾಸಕೋಶದಲ್ಲಿ ಆಗುವ ಇನ್‌ಫೆಕ್ಷನ್‌ನಿಂದ ಆರೋಗ್ಯ ಹದಗೆಡುತ್ತದೆ. ಕಫ ಕಟ್ಟುತ್ತದೆ. ಉಸಿರಾಡಲು ಕಷ್ಟವಾಗುತ್ತದೆ. ಇವಿಷ್ಟು ನ್ಯುಮೋನಿಯಾ ರೋಗದ ಲಕ್ಷಣ. ಇದು ಯಾಕೆ ಹೆಚ್ಚಾಗಿ ಮಕ್ಕಳಿಗೆ ಬರುತ್ತದೆ ಎಂಬ ಬಗ್ಗೆ ಮಕ್ಕಳ ತಜ್ಞರಾದ ಡಾ. ಸುರೇಂದ್ರ...

ಪ್ಲಾಸ್ಟಿಕ್ ಬಾಟಲಿ ಬಳಸಿ ನೀರು ಕುಡಿಯುತ್ತೀರಾ..? ಎಚ್ಚರ..

Health Tips: ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಕೆಲವರು ಬೇರೆ ವಿಧಿ ಇಲ್ಲದೇ, ಪ್ಲಾಸ್ಟಿಕ್ ಬಾಟಲಿ, ಡಬ್ಬಗಳನ್ನೇ ಬಳಸುತ್ತಿದ್ದಾರೆ. ಅದರಲ್ಲೂ ಪ್ಲಾಸ್ಟಿಕ್ ಬಾಟಲಿ ಬಳಸಿ, ನೀರು ಕುಡಿದರೆ, ಅದಕ್ಕಿಂತ ಹಾನಿಕಾರಕ ಮತ್ತೊಂದಿಲ್ಲ. ಹಾಗಾದ್ರೆ ಪ್ಲಾಸ್ಟಿಕ್ ಬಾಟಲಿ ಬಳಕೆ ಬಗ್ಗೆ ವೈದ್ಯರು ಹೇಳಿದ್ದೇನು ಅಂತಾ ತಿಳಿಯೋಣ ಬನ್ನಿ.. ಕೆಲವರಿಗೆ ಕಿಡ್ನಿಯಲ್ಲಿ...

ಲೂಸ್ ಮೋಷನ್ ಶುರುವಾದಾಗ ಎಂಥ ಆಹಾರವನ್ನು ಸೇವಿಸಬೇಕು..?

Health Tips: ಯಾವುದಾದರೂ ತಿಂಡಿ ತಿಂದು, ವ್ಯತ್ಯಾಸವಾದಾಗ, ಲೂಸ್ ಮೋಷನ್ ಶುರುವಾಗುತ್ತದೆ. ಕೆಲವರಿಗೆ ಸಡೆನ್ ಆಗಿ ಲೂಸ್‌ ಮೋಷನ್ ಆದಾಗ, ಏನು ಸೇವಿಸಬೇಕು..? ಏನು ಸೇವಿಸಬಾರದು ಅಂತಾ ಗೊತ್ತಾಗುವುದಿಲ್ಲ. ಹಾಗಾಗಿ ನಾವಿಂದು ಲೂಸ್ ಮೋಷನ್ ಶುರುವಾದಾಗ, ಮೊದಲು ಮನೆಯಲ್ಲೇ ನಾವು ಏನನ್ನು ಸೇವಿಸಿ, ಅದನ್ನು ಕಂಟ್ರೋಲಿಗೆ ತರಬಹುದು ಅಂತಾ ಹೇಳಲಿದ್ದೇವೆ. ನಮಗೆ ಮಲಬದ್ಧತೆ ಉಂಟಾದಾಗ, ನಾವು...

ಪೂರಿ ಮತ್ತು ಆಲೂಗಡ್ಡೆ ಸಾಗು ರೆಸಿಪಿ

Recipe: ಪೂರಿ ಮತ್ತು ಸಾಗು ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಹಲವರು ಇದನ್ನು ಬೆಳಗ್ಗಿನ ತಿಂಡಿಯಲ್ಲಿ ತಿನ್ನೋಕ್ಕೆ ಇಷ್ಟಪಡುತ್ತಾರೆ. ಇನ್ನು ಕೆಲವರು ಸಂಜೆ ಚಾ ಕುಡಿಯುವಾಗ ತಿನ್ನಲು ಇಷ್ಟಪಡ್ತಾರೆ. ಮತ್ತೆ ಕೆಲವರು ರಾತ್ರಿ ವೇಳೆ. ಹಾಗಾಗಿ ಇಂದು ನಾವು ಮನೆಯಲ್ಲಿ ಪೂರಿ ಸಾಗು ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಗ್ಯಾಸ್ ಆನ್ ಮಾಡಿ, ಪ್ಯಾನ್...

ಹೆಸರು ಬೇಳೆ ಇಡ್ಲಿ ರೆಸಿಪಿ

Recipe: ನೀವು ರವಾ ಇಡ್ಲಿ, ಅಕ್ಕಿ ಇಡ್ಲಿ, ರಾಗಿ ಇಡ್ಲಿ, ಹೀಗೆ ಎಲ್ಲ ರೀತಿಯ ಇಡ್ಲಿಯನ್ನು ತಿಂದಿರುತ್ತೀರಿ. ಆದರೆ ಎಂದಾದರೂ ಹೆಸರು ಬೇಳೆ ಇಡ್ಲಿ ತಿಂದಿದ್ದೀರಾ..? ಇಲ್ಲವಾದಲ್ಲಿ ಇಂದು ನಾವು ಹೆಸರು ಬೇಳೆ ಇಡ್ಲಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. 1 ಕಪ್ ಹೆಸರುಬೇಳೆ, ಸಣ್ಣ ತುಂಡು ಶುಂಠಿ, 1 ಹಸಿಮೆಣಸಿನಕಾಯಿ, ಇವಿಷ್ಟನ್ನು ಮಿಕ್ಸಿಗೆ ಹಾಕಿ...

ದೇಹದಿಂದ ಬರುವ ದುರ್ಗಂಧದಿಂದ ಮುಕ್ತಿ ಪಡೆಯುವುದು ಹೇಗೆ..?

Health Tips: ಬಿಸಿಲು ಹೆಚ್ಚಾಗಿದ್ದಾಗ, ದೇಹದಲ್ಲಿ ಬೆವರಿನ ದುರ್ಗಂಧ ಬರುವುದು ಸಹಜ. ಹಾಗಾಗಿ ಹಲವರು ತರಹೇವಾರಿ ಪರ್ಫ್ಯೂಮ್ ಮೊರೆ ಹೋಗ್ತಾರೆ. ಆದರೆ ನೀವು ಸುಗಂಧ ದ್ರವ್ಯದ ಬದಲು, ಮನೆಯಲ್ಲಿರುವ ಇನ್ನೂ ಹಲವು ವಸ್ತುಗಳನ್ನು ಬಳಸಿ, ದೇಹದ ದುರ್ಗಂಧದಿಂದ ಮುಕ್ತಿ ಪಡೆಯಬಹುದು. ಬೆವರಿನ ದುರ್ಗಂಧದಿಂದ ಮುಕ್ತಿ ಹೊಂದಲು, ಮೊದಲನೇಯದಾಗಿ ನೀವು ಅನುಸರಿಸಬಹುದಾದ ನಿಯಮವೆಂದರೆ, ತಣ್ಣೀರ ಸ್ನಾನ. ತಣ್ಣೀರಿನಿಂದ...

ಗೋಧಿಹಿಟ್ಟಿನ ದೋಸೆ ರೆಸಿಪಿ

Recipe: ಯಾರಾದ್ರೂ ಮನೆಗೆ ದಿಢೀರ್ ಅಂತಾ ಭೇಟಿ ಕೊಟ್ಟಾಗ, ಏನಾದ್ರೂ ತಿಂಡಿ ಮಾಡಲೇಬೇಕಾಗುತ್ತದೆ. ಹಾಗೆ ಪಟಕ್ಕನೆ ಮಾಡಿಕೊಡಬಹುದಾದ ತಿಂಡಿ ಅಂದ್ರೆ, ಇನ್ಸ್ಟಂಟ್ ದೋಸೆ. ಹಾಗಾಗಿ ಇಂದು ನಾವು ಗೋಧಿ ಹಿಟ್ಟಿನ ದೋಸೆ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ.. 2 ಕಪ್ ಗೋಧಿ ಹಿಟ್ಟು, 1 ಸ್ಪೂನ್ ಖಾರದ ಪುಡಿ, 1 ಸ್ಪೂನ್ ಓಮದ ಕಾಳು, 1...

ಸ್ಟಾರ್ ಫ್ರೂಟ್ಸ್ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ಸ್ಟಾರ್ ಫ್ರೂಟ್ಸನ್ನು ಸೇವಿಸಲು ಹಲವರು ಇಷ್ಟಪಡುವುದಿಲ್ಲ. ಕಾರಣ ಇದು ರುಚಿಯಾಗಿರುವುದಿಲ್ಲ. ಹುಳಿ ಹುಳಿಯಾಗಿರುತ್ತದೆ. ಹಾಗಾಗಿ ಹಲವರು ಇದನ್ನು ತಿನ್ನಲ್ಲ. ಆದರೆ ನೀವು ವರ್ಷಕ್ಕೊಮ್ಮೆಯಾದರೂ ಸ್ಟಾರ್ ಫ್ರೂಟ್ ತಿಂದರೆ, ಅದರಿಂದ ಆರೋಗ್ಯಕ್ಕೆ ತುಂಬಾ ಲಾಭವಾಗುತ್ತದೆ. ನಿಮಗೆ ಸಾಧ್ಯವಾದಲ್ಲಿ ತಿಂಗಳಿಗೊಮ್ಮೆಯಾದರೂ ಸೇವಿಸಬಹುದು. ಇಂದು ನಾವು ಸ್ಟಾರ್ ಫ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ...

ಸೋರೆಕಾಯಿ ರಸದ ಸೇವಿಸಿದ್ರೆ ಎಷ್ಟೆಲ್ಲ ಆರೋಗ್ಯಕರ ಪ್ರಯೋಜನಗಳಿದೆ ಗೊತ್ತಾ..?

Health Tips: ದಕ್ಷಿಣ ಭಾರತೀಯರಿಗಿಂತ ಉತ್ತರ ಭಾರತದವರು ಹೆಚ್ಚಾಗಿ ಸೋರೇಕಾಯಿ ಬಳಸುತ್ತಾರೆ. ಯಾಕಂದ್ರೆ ಇದು ತರಕಾರಿಯಲ್ಲೇ ಅತ್ಯಂತ ಆರೋಗ್ಯಕಾರಿ ತರಕಾರಿಯಾಗಿದೆ. ಇದರ ಸೇವನೆಯಿಂದ ಹಲವು ರೋಗಗಳು ಬರುವುದನ್ನು ತಡೆಗಟ್ಟಬಹುದು. ಹಾಗಾದ್ರೆ ಸೋರೇಕಾಯಿ ಸೇವನೆಯ ಉಪಯೋಗಗಳೇನು ಅಂತಾ ತಿಳಿಯೋಣ ಬನ್ನಿ.. ನಮ್ಮ ದೇಹದೊಳಗೆ ಎಂಥೆಂಥ ಕಸವಿದೆ ಎನ್ನುವುದು ನಮಗೆ ಗೊತ್ತಾಗುವುದಿಲ್ಲ. ಅದನ್ನು ನಾವು ಆಹಾರ ಸೇವಿಸುವುದರ ಮೂಲಕವೇ...

ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಇದನ್ನು ಸೇವಿಸಿ..

Health Tips: ಇಂದಿನ ಕಾಲದ ಆಹಾರ ಪದ್ಧತಿಯಿಂದ, ಹಲವು ಜನರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಬರುತ್ತಿದೆ. ಇದನ್ನ ಹಲವರು ನಿರ್ಲಕ್ಷಿಸುತ್ತಾರೆ. ಆದರೆ, ಇದನ್ನು ನಿರ್ಲಕ್ಷಿಸಿದರೆ, ಅದು ಮುಂದೆ ದೊಡ್ಡ ಆರೋಗ್ಯ ಸಮಸ್ಯೆ ತಂದಿಡುವ ಸಾಧ್ಯತೆ ಇರುತ್ತದೆ. ನೀವು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಮನೆಯಲ್ಲೇ ಇರುವ ಕೆಲ ಆಹಾರಗಳಿಂದ ಕಡಿಮೆ ಮಾಡಿಕೊಳ್ಳಬಹುದು. ಹಾಗಾದ್ರೆ ಗ್ಯಾಸ್ಟ್ರಿಕ್ ಸಮಸ್ಯೆ ಹೋಗಲಾಡಿಸಲು ಏನನ್ನು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img