Thursday, September 10, 2026

ಬ್ಯೂಟಿ ಟಿಪ್ಸ್

Dandruffನಿಂದ ತಲೆಬಿಸಿ ಆಗಿದ್ಯಾ? Tension ಬಿಡಿ, ಈ Tips Follow ಮಾಡಿ

Health Tips: ಇಂದಿನ ಕಾಲದ ಅನೇಕ ಯುವ ಪೀಳಿಗೆಯವರ ಸೌಂದರ್ಯ ಸಮಸ್ಯೆ ಅಂದ್ರೆ ಕೂದಲು ಉದುರುವ ಸಮಸ್ಯೆ. ಧೂಳು, ಕೆಮಿಕಲ್ ಮಿಶ್ರಿತ ಪ್ರಾಡಕ್ಟ್, ಸ್ವಚ್ಛವಿಲ್ಲದ ನೀರು ಇತ್ಯಾದಿಗಳ ಉಪಯೋಗದಿಂದ ಕೂದಲು ಹೆಚ್ಚು ಉದುರುತ್ತಿದೆ. ಅಲ್ಲದೇ ಡ್ಯಾಂಡ್ರಫ್ ಸಮಸ್ಯೆ ಹೆಚ್ಚಾಗಿಯೂ ಕೂದಲು ಉದುರುತ್ತಿದೆ. ಈ ಬಗ್ಗೆ ವೈದ್ಯರು ಒಂದಷ್ಟು ಸಲಹೆ ಕೊಟ್ಟಿದ್ದಾರೆ ನೋಡಿ.. ವೈದ್ಯೆ ದೀಪಿಕಾ ಡ್ಯಾಂಡ್ರಫ್...

Janmashtami Special: ಅವಲಕ್ಕಿ ಲಾಡು ರೆಸಿಪಿ..

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಕೃಷ್ಣಾಷ್ಠಮಿಗೆ ಅವಲಕ್ಕಿ ಬಳಸಿ ಪ್ರಸಾದ ಮಾಡುವುದು ವಾಡಿಕೆ. ಹಾಗಾಗಿ ನಾವಿಂದು ಅವಲಕ್ಕಿ ಲಾಡು ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಒಂದು ಕಪ್ ದಪ್ಪ ಅವಲಕ್ಕಿಯನ್ನು ಸ್ವಚ್ಛ ಮಾಡಿಕೊಳ್ಳಿ. ಬಳಿಕ ಪ್ಯಾನ್ ಬಿಸಿ ಮಾಡಿ ಎರಡು...

Janmashtami Special: ಮೊಸರು ಕೋಡುಬಳೆ

Janmashtami Special: ಕೃಷ್ಣ ಜನ್ಮಾಷ್ಠಮಿ ಸಮೀಪಿಸುತ್ತಿದೆ. ಈ ವೇಳೆ ಹಲವರು ಪೂಜೆಗೆ ಬಗೆ ಬಗೆಯ ಖಾದ್ಯವನ್ನು ತಯಾರಿಸಿ, ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಮೊಸರು ಕೊಡುಬಳೆ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಈ ರೆಸಿಪಿ ತುಂಬಾ ಸಿಂಪಲ್ ಇದ್ದು, ತಕ್ಷಣ ತಯಾರಿಸಬಹುದು. 1 ಕಪ್ ಮೊಸರು, 1 ಕಪ್ ನೀರು, ಚಿಟಿಕೆ ಜೀರಿಗೆ, ಇವಿಷ್ಟನ್ನು ಹಾಕಿ...

Janmashtami Special: ಚಕ್ಕುಲಿ ರೆಸಿಪಿ

Janmashtami Special: ಕೃಷ್ಣ ಜನ್ಮಾಷ್ಠಮಿ ಸಮೀಪಿಸುತ್ತಿದೆ. ಈ ವೇಳೆ ಹಲವರು ಪೂಜೆಗೆ ಬಗೆ ಬಗೆಯ ಖಾದ್ಯವನ್ನು ತಯಾರಿಸಿ, ನೈವೇದ್ಯ ಮಾಡುತ್ತಾರೆ. ಹಾಗಾಗಿ ಇಂದು ನಾವು ಉದ್ದಿನ ಚಕ್ಕುಲಿ ರೆಸಿಪಿಯನ್ನು ಹೇಗೆ ಮಾಡುವುದೆಂದು ಹೇಳಲಿದ್ದೇವೆ. ಮೊದಲು 1 ಕಪ್ ಅಕ್ಕಿಯನ್ನು ಎರಡು ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ಬಳಿಕ ಕಾಲು ಕಪ್ ಉದ್ದಿನ ಬೇಳೆಯನ್ನು ಘಮ ಬರುವವರೆಗೂ ಹುರಿಯಿರಿ....

Janmashtami Special: ಗೊಜ್ಜವಲಕ್ಕಿ ಪ್ರಸಾದ ರೆಸಿಪಿ

Janmashtami Special: ಶ್ರೀಕೃಷ್ಣನಿಗೆ ಇಷ್ಟವಾದ ಪ್ರಸಾದವೆಂದರೆ ಅವಲಕ್ಕಿ ಎಂದು ಎಲ್ಲರಿಗೂ ಗೊತ್ತು. ಏಕೆಂದರೆ, ಕುಚೇಲ ಶ್ರೀಕೃಷ್ಣನಿಗೆ ಕೊಡುವ ತಿಂಡಿಯೇ ಅವಲಕ್ಕಿ. ಹಾಗಾಗಿ ಕೃಷ್ಣಾಷ್ಠಮಿಗೆ ಅವಲಕ್ಕಿ ಬಳಸಿ ಪ್ರಸಾದ ಮಾಡುವುದು ವಾಡಿಕೆ. ಹಾಗಾಗಿ ನಾವಿಂದು ಗೊಜ್ಜವಲಕ್ಕಿ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲು ದಪ್ಪ ಅವಲಕ್ಕಿಯನ್ನು ನೆನೆಸಿಟ್ಟುಕೊಳ್ಳಬೇಕು. ಬಳಿಕ ಪ್ಯಾನ್ ಬಿಸಿ ಮಾಡಿ, ಅದಕ್ಕೆ ಎಣ್ಣೆ, ಸಾಸಿವೆ, ಜೀರಿಗೆ,...

ಹುಟ್ಟಿದ ಮಗು ಆರೋಗ್ಯವಾಗಿದ್ಯಾ!? ತಿಳ್ಕೋಳೋದು ಹೇಗೆ ಗೊತ್ತಾ?

Health Tips: ಪ್ರತೀ ತಂದೆ ತಾಯಿಗೂ ತಮ್ಮ ಮಗು ಸದಾ ಆರೋಗ್ಯವಾಗಿರಲಿ, ನೋಡಲು ಸುಂದರವಾಗಿರಲಿ, ಚುರುಕಾಗಿರಲಿ ಎಂಬ ಆಸೆ ಇರುತ್ತದೆ. ಹಾಗೆ ಆರೋಗ್ಯಕರವಾದ ಮಗು ಜನಿಸಬೇಕು ಅಂದ್ರೆ, ತಾಯಿಯಾದವಳು ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಇನ್ನು ಮಗುವನ್ನು ನೋಡಿದ ತಕ್ಷಣ ಮಗು ಆರೋಗ್ಯಕರವಾಗಿ ಇದೆಯಾ ಇಲ್ಲವಾ ಅನ್ನೋದನ್ನ ನೀವು ತಿಳಿಯಬಹುದು. ಈ ಬಗ್ಗೆ ವೈದ್ಯರು ಏನು...

ಉಪವಾಸ ಮಾಡೋದ್ರಿಂದ ಆರೋಗ್ಯಕ್ಕೇನು ಲಾಭ..?

Health Tips: ಹಿಂದಿನ ಕಾಲದಲ್ಲಿ ಒಂದೊಂದು ದೇವರ ದಿನಕ್ಕಾಗಿ, ಆ ದಿನ ಉಪವಾಸ ಆಚರಿಸುತ್ತಿದ್ದರು. ನಾನು ರಾಯರನ್ನು ಆರಾಧಿಸುತ್ತೇನೆ ಅದಕ್ಕೆ ಗುರುವಾರ ಉಪವಾಸ ಮಾಡುತ್ತೇನೆ. ನಾನು ಹನುಮನನ್ನು ಆರಾಧಿಸುತ್ತೇನೆ ಅದಕ್ಕೆ ಶನಿವಾರ ಉಪವಾಸ ಮಾಡುತ್ತೇನೆ. ನಾನು ಶಿವನನ್ನು ಆರಾಧಿಸುತ್ತೇನೆ ಅದಕ್ಕಾಗಿ ನಾನು ಸೋಮವಾರ ಉಪವಾಸ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಇಂದು ಕೂಡ ಹಲವರು ಉಪವಾಸ...

ಸಿಹಿ ಪದಾರ್ಥ ಎಷ್ಟು ತಿನ್ನಬೇಕು..? ಈ ಬಗ್ಗೆ ವೈದ್ಯರು ಹೇಳೋದೇನು..?

Health Tips: ಡಯಟ್ ಮಾಡುವವರಿಗೆ, ಶುಗರ್ ಇರುವ ಕೆಲವರಿಗೆ ಬಿಟ್ಟರೆ, ಎಲ್ಲರಿಗೂ ಸಿಹಿ ತಿಂಡಿ ಅಂದ್ರೆ ತುಂಬಾ ಇಷ್ಟ. ಬರ್ಫಿ, ಪಾಯಸ, ಶೀರಾ, ಗುಲಾಬ್ ಜಾಮೂನ್, ರಸಗುಲ್ಲಾ ಒಂದಾ ಎರಡಾ..? ಹೇಳುತ್ತಾ ಹೋದರೆ, ರಾಶಿ ರಾಶಿ ಸಿಹಿ ತಿಂಡಿ ಇದೆ. ಆದ್ರೆ ಈ ಸಿಹಿ ತಿಂಡಿಯನ್ನ ಅಗತ್ಯಕ್ಕಿಂತ ಹೆಚ್ಚು ತಿಂದ್ರೆ, ರೋಗ ಬರೋದು ಗ್ಯಾರಂಟಿ....

ಮಕ್ಕಳಿಗೆ ನ್ಯುಮೋನಿಯಾ ಬರಲು ಕಾರಣವೇನು..?

Health Tips: ಇತ್ತೀಚಿನ ದಿನಗಳಲ್ಲಿ ಪುಟ್ಟ ಪುಟ್ಟ ಮಕ್ಕಳಿಗೂ ನ್ಯುಮೋನಿಯಾ ಬರುತ್ತಿದೆ. ಈ ರೋಗದ ಲಕ್ಷಣ ಅಂದ್ರೆ ಶ್ವಾಸಕೋಶದ ಸಮಸ್ಯೆ. ಶ್ವಾಸಕೋಶದಲ್ಲಿ ಆಗುವ ಇನ್‌ಫೆಕ್ಷನ್‌ನಿಂದ ಆರೋಗ್ಯ ಹದಗೆಡುತ್ತದೆ. ಕಫ ಕಟ್ಟುತ್ತದೆ. ಉಸಿರಾಡಲು ಕಷ್ಟವಾಗುತ್ತದೆ. ಇವಿಷ್ಟು ನ್ಯುಮೋನಿಯಾ ರೋಗದ ಲಕ್ಷಣ. ಇದು ಯಾಕೆ ಹೆಚ್ಚಾಗಿ ಮಕ್ಕಳಿಗೆ ಬರುತ್ತದೆ ಎಂಬ ಬಗ್ಗೆ ಮಕ್ಕಳ ತಜ್ಞರಾದ ಡಾ. ಸುರೇಂದ್ರ...

ಪ್ಲಾಸ್ಟಿಕ್ ಬಾಟಲಿ ಬಳಸಿ ನೀರು ಕುಡಿಯುತ್ತೀರಾ..? ಎಚ್ಚರ..

Health Tips: ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಕೆಲವರು ಬೇರೆ ವಿಧಿ ಇಲ್ಲದೇ, ಪ್ಲಾಸ್ಟಿಕ್ ಬಾಟಲಿ, ಡಬ್ಬಗಳನ್ನೇ ಬಳಸುತ್ತಿದ್ದಾರೆ. ಅದರಲ್ಲೂ ಪ್ಲಾಸ್ಟಿಕ್ ಬಾಟಲಿ ಬಳಸಿ, ನೀರು ಕುಡಿದರೆ, ಅದಕ್ಕಿಂತ ಹಾನಿಕಾರಕ ಮತ್ತೊಂದಿಲ್ಲ. ಹಾಗಾದ್ರೆ ಪ್ಲಾಸ್ಟಿಕ್ ಬಾಟಲಿ ಬಳಕೆ ಬಗ್ಗೆ ವೈದ್ಯರು ಹೇಳಿದ್ದೇನು ಅಂತಾ ತಿಳಿಯೋಣ ಬನ್ನಿ.. ಕೆಲವರಿಗೆ ಕಿಡ್ನಿಯಲ್ಲಿ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img