Wednesday, September 9, 2026

ಬ್ಯೂಟಿ ಟಿಪ್ಸ್

ಸೈಕಲ್ನಲ್ಲಿ ಪೇಪರ್ ಹಾಕುತ್ತಿದ್ದ ಹುಡುಗ, ರಾಷ್ಟ್ರಪತಿಯಾದ ಕಥೆ.. ಭಾಗ 1

Biography: ಚಿಕ್ಕವರಿದ್ದಾಗ ಈ ವ್ಯಕ್ತಿ ಸೈಕಲ್‌ನಲ್ಲಿ ಮನೆ ಮನೆಗೆ ಹೋಗಿ, ಪೇಪರ್ ಹಾಕುತ್ತಿದ್ದರು. ಚಿಕ್ಕಂದಿನಲ್ಲೇ ಜೀವನ ಪಾಠವನ್ನು ಅರಿತು ಬಾಳಿದವರು. ತಮ್ಮ ಜೀವನಾನುಭವವನ್ನು ಜನರಿಗೆ ಹಂಚಿದವರು. ವೃತ್ತಿಯಲ್ಲಿ ಲೆಕ್ಚರರ್ ಆಗಿದ್ದ ಇವರು, ನಮ್ಮ ದೇಶದ ನೆಚ್ಚಿನ ರಾಷ್ಟ್ರಪತಿಯಾಗಿದ್ದರು. ಇವರು, ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದರು. ಅದು ಯಾವ ಸಂದರ್ಭದಲ್ಲಿ ಎಂದರೆ, ವಿದ್ಯಾರ್ಥಿಗಳಿಗೆ ಪಾಠ ಮಾಡುವ...

ಬಜ್ಜಿ ಮಾರುತ್ತಿದ್ದ ಹುಡುಗ, ಭಾರತದ ಅತೀ ಶ್ರೀಮಂತ ಉದ್ಯಮಿಯಾದ ಕಥೆ- ಭಾಗ 2

Biography: ಈ ಮೊದಲ ಭಾಗದಲ್ಲಿ ನಾವು ಅಂಬಾನಿ ಬಜ್ಜಿ ಮಾರಿದ ಬಗ್ಗೆ, ಯಮನ್‌ಗೆ ಕೆಲಸಕ್ಕೆ ಹೋದ ಬಗ್ಗೆ ಹೇಳಿದ್ದೆವು. ಈಗ ಯಮನ್‌ನಲ್ಲಿ ಏನೇನಾಯಿತು..? ಯಾಕೆ ಅಂಬಾನಿ ಯಮನ್‌ನಲ್ಲಿ ಕೆಲಸ ಬಿಟ್ಟು, ಭಾರತಕ್ಕೆ ಬಂದರು ಅನ್ನೋ ಬಗ್ಗೆ ಹೇಳಲಿದ್ದೇವೆ. ಯಮನ್‌ನಲ್ಲಿ ಬೆಳ್ಳಿ ನಾಣ್ಯಗಳನ್ನು ಬಳಸಲಾಗುತ್ತಿತ್ತು. ಮತ್ತು ಲಂಡನ್‌ನಲ್ಲಿ ಬೆಳ್ಳಿ ನಾಣ್ಯಕ್ಕೆ ಸಿಕ್ಕಾಪಟ್ಟೆ ಬೇಡಿಕೆ ಇತ್ತು. ಇದನ್ನರಿತ ಅಂಬಾನಿ,...

ಬಜ್ಜಿ ಮಾರುತ್ತಿದ್ದ ಹುಡುಗ, ಭಾರತದ ಅತೀ ಶ್ರೀಮಂತ ಉದ್ಯಮಿಯಾದ ಕಥೆ- ಭಾಗ 1

Biography: ಆತ ತನ್ನ ತಂದೆಯ ಕಷ್ಟವನ್ನು ನೋಡಲಾಗದೇ, ಓದು ಬಿಟ್ಟು ಬಜ್ಜಿ ಮಾಡಿ, ಮಾರಲು ಮುಂದಾದ ಬಾಲಕ. ಬಳಿಕ ಬೇರೆ ಬೇರೆ ಕೆಲಸಗಳನ್ನ ಮಾಡಿ, ಸೋತು ಹೋಗಿ, ಕೊನೆಗೆ ಇನ್ನೊಂದು ರಾಷ್ಟ್ರಕ್ಕೆ ಹೋಗಿ, ಅಲ್ಲಿನ ಕಂಪನಿಯಲ್ಲಿ ಕೆಲಸ ಮಾಡಿದ. ಆದರೆ ಆ ದೇಶದಿಂದ ಹೊರಬೀಳುವ ಪರಿಸ್ಥಿತಿ ಬಂದಾಗ ಮಾತ್ರ, ಬುದ್ಧಿವಂತಿಕೆ ಉಪಯೋಗಿಸಿ, ಭಾರತಕ್ಕೆ ಬಂದು...

ಕಿರಾಣಿ ಸಾಮಾನು, ಹಣ್ಣು- ಹಂಪಲು ಖರೀದಿಗೆ ಹೋದಾಗ ಯಾವ ತಪ್ಪನ್ನು ಮಾಡಬಾರದು..?

Health: ದಿನಸಿ, ಹಣ್ಣು, ಹಂಪಲನ್ನು ಖರೀದಿಸಬೇಕೆಂದು ಹಲವರು ಮಾರ್ಟ್‌ಗಳಿಗೆ ಹೋಗುತ್ತಾರೆ. ಆಗ ಅವರು ಮಾಡುವ ಕೆಲವು ತಪ್ಪುಗಳೇ, ಪರಿಸರಕ್ಕೂ ಮತ್ತು ಆರೋಗ್ಯಕ್ಕೂ ಹಾನಿಯುಂಟು ಮಾಡುತ್ತದೆ. ಹಾಗಾದ್ರೆ ನಾವು ಮಾರ್ಟ್‌ಗೆ ಹೋದಾಗ, ಯಾವ ತಪ್ಪುಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ಮಾರ್ಟ್‌ನಲ್ಲಿ ಎಲ್ಲ ಪುಡ್‌ ಸೆಕ್ಷನ್ ಹತ್ತಿರ ಹೆಚ್ಚಾಗಿ ಹೋಗುವುದು. ಕೆಲವರು ಬರೀ 4...

ಪ್ರತಿದಿನ ಒಂದು ಸ್ಪೂನ್ ಚೀಯಾಸೀಡ್ಸ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

Health: ಚೀಯಾಸೀಡ್ಸ್ ಅನ್ನೋದು, ನಮ್ಮ ಹಿರಿಯರು ಕೂಡ ಬಳಸಿದ ವಸ್ತು. ಆದರೆ ಅದು ಇತ್ತೀಚೆಗೆ ಮತ್ತೂ ಫೇಮಸ್ ಆಗಿದೆ. ಡಯಟ್ ಮಾಡುವವರು, ಹೊಟೆಲ್‌ಗಳಲ್ಲಿ ಜ್ಯೂಸ್, ಫಾಲೂದಾಗೆ ಚೀಯಾ ಸೀಡ್ಸ್ ಬಳಸುವುದರಿಂದ, ಇದು ಮುನ್ನಲೆಗೆ ಬಂದಿದೆ. ಹಾಗಾದ್ರೆ ಪ್ರತಿದಿನ ಒಂದು ಸ್ಪೂನ್ ಚೀಯಾ ಸೀಡ್ಸ್ ನೆನೆಸಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಬೆಳಿಗ್ಗೆ ಖಾಲಿ...

ನ್ಯಾಚುರಲ್ ಆಗಿ ಎದೆಯ ಗಾತ್ರವನ್ನು ಹೆಚ್ಚಿಸುವುದು ಹೇಗೆ..?

Health: ಹಲವು ಹೆಣ್ಣು ಮಕ್ಕಳು, ವಯಸ್ಸಿಗೆ ಬಂದರೂ, ಋತುಮತಿಯಾದರೂ ಎದುರಿಸುವ ಸಮಸ್ಯೆ ಎಂದರೆ, ಸಣ್ಣ ಸ್ತನದ ಸಮಸ್ಯೆ. ಈ ಬಗ್ಗೆ ಹೇಳಿಕೊಳ್ಳುವುದಕ್ಕೆ, ಮತ್ತು ವಿವರಿಸುವುದಕ್ಕೆ ಹಲವರು ಮುಜುಗರ ಪಡುವುದು ನಿಜ. ಆದರೆ, ಇದು ಆರೋಗ್ಯದ ವಿಷಯವಾಗಿರುವುದರಿಂದ, ಇಂದು ನಾವು ಎದೆಯ ಗಾತ್ರವನ್ನು ನ್ಯಾಚುರಲ್ ಆಗಿ ಹೆಚ್ಚಿಸುವುದು ಹೇಗೆ ಎಂದು ಹೇಳಲಿದ್ದೇವೆ. ಮೊದಲನೇಯದಾಗಿ ಹಾರ್ಮೋನ್ ಇಂಬ್ಯಾಲೆನ್ಸ್ ಆಗದಂತೆ...

ನಿಮ್ಮ ಮೂಳೆಯ ಆರೋಗ್ಯ ಸರಿಯಾಗಿ ಇರಬೇಕೆಂದಲ್ಲಿ, ಈ ವ್ಯಾಯಾಮ ಮಾಡಿ..

Health: ಮನುಷ್ಯನಿಗೆ ಎಲ್ಲಕ್ಕಿಂತ ಮುಖ್ಯವಾಗಿ ಆರೋಗ್ಯವಾಗಿರಬೇಕಾದ ದೇಹದ ಭಾಗವೆಂದರೆ, ಹೃದಯ, ಮೆದುಳು, ಜೀರ್ಣಾಂಗ ಮತ್ತು ಮೂಳೆ. ಈ ಅಂಗಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದ್ರೂ, ಜೀವಕ್ಕೆ ಅಪಾಯ. ಹಾಗಾಗಿ ನಾವಿಂದು ಮೂಳೆಯ ಆರೋಗ್ಯ ಸರಿಯಾಗಿ ಇರಬೇಕು ಎಂದಲ್ಲಿ ಯಾವ ಯೋಗ ಮಾಡಬೇಕು ಎಂದು ಹೇಳಲಿದ್ದೇವೆ. ಮೊದಲನೇಯದಾಗಿ, ದಿನಕ್ಕೆ 10 ನಿಮಿಷ ಸ್ಕಿಪ್ಪಿಂಗ್ ಆಡಿದರೆ, ನಿಮ್ಮ ಮೂಳೆ ಉತ್ತಮವಾಗಿರುತ್ತದೆ....

ಕಫದೋಷ ಹೆಚ್ಚಾಗಲು ಈ ಆಹಾರ ಸೇವನೆಯೇ ಕಾರಣ..

Health: ಮನುಷ್ಯನ ಆರೋಗ್ಯ ಏರುಪೇರಾಗಲು ಕಾರಣ, ದೇಹದಲ್ಲಿ ವಾತ, ಪಿತ್ತ, ಮತ್ತು ಕಫದ ಪ್ರಮಾಣ ಏರುಪೇರಾಗುವುದು. ಕಫ ಹೆಚ್ಚಾದಾಗ ಒಂದು ಆರೋಗ್ಯ ಸಮಸ್ಯೆ, ಪಿತ್ತ ಹೆಚ್ಚಾದಾಗ ಇನ್ನೊಂದು ಆರೋಗ್ಯ ಸಮಸ್ಯೆ, ವಾತ ಹೆಚ್ಚಾದಾಗ ಮತ್ತೊಂದು ಆರೋಗ್ಯ ಸಮಸ್ಯೆ, ಹೀಗೆ ಒಂದೊಂದರ ಪ್ರಮಾಣ ಏರುಪೇರಾದಾಗ ಆರೋಗ್ಯ ಹಾಳಾಗುತ್ತದೆ. ಹಾಗಾದರೆ ಕಫದೋಷ ಹೆಚ್ಚಾಗಲು ಯಾವ ಆಹಾರ ಸೇವನೆ...

ಪಿತ್ತದೋಷ ಹೆಚ್ಚಾಗಲು ಈ ಆಹಾರ ಸೇವನೆಯೇ ಕಾರಣ..

Health: ಮನುಷ್ಯನ ಆರೋಗ್ಯ ಏರುಪೇರಾಗಲು ಕಾರಣ, ದೇಹದಲ್ಲಿ ವಾತ, ಪಿತ್ತ, ಮತ್ತು ಕಫದ ಪ್ರಮಾಣ ಏರುಪೇರಾಗುವುದು. ಕಫ ಹೆಚ್ಚಾದಾಗ ಒಂದು ಆರೋಗ್ಯ ಸಮಸ್ಯೆ, ಪಿತ್ತ ಹೆಚ್ಚಾದಾಗ ಇನ್ನೊಂದು ಆರೋಗ್ಯ ಸಮಸ್ಯೆ, ವಾತ ಹೆಚ್ಚಾದಾಗ ಮತ್ತೊಂದು ಆರೋಗ್ಯ ಸಮಸ್ಯೆ, ಹೀಗೆ ಒಂದೊಂದರ ಪ್ರಮಾಣ ಏರುಪೇರಾದಾಗ ಆರೋಗ್ಯ ಹಾಳಾಗುತ್ತದೆ. ಹಾಗಾದರೆ ಪಿತ್ತದೋಷ ಹೆಚ್ಚಾಗಲು ಯಾವ ಆಹಾರ ಸೇವನೆ...

ಈ ಆಹಾರ ಸೇವನೆಯಿಂದಲೇ ವಾತದ ಸಮಸ್ಯೆ ಬರುತ್ತದೆ..

Health: ಮನುಷ್ಯನ ಆರೋಗ್ಯ ಏರುಪೇರಾಗಲು ಕಾರಣ, ದೇಹದಲ್ಲಿ ವಾತ, ಪಿತ್ತ, ಮತ್ತು ಕಫದ ಪ್ರಮಾಣ ಏರುಪೇರಾಗುವುದು. ಕಫ ಹೆಚ್ಚಾದಾಗ ಒಂದು ಆರೋಗ್ಯ ಸಮಸ್ಯೆ, ಪಿತ್ತ ಹೆಚ್ಚಾದಾಗ ಇನ್ನೊಂದು ಆರೋಗ್ಯ ಸಮಸ್ಯೆ, ವಾತ ಹೆಚ್ಚಾದಾಗ ಮತ್ತೊಂದು ಆರೋಗ್ಯ ಸಮಸ್ಯೆ, ಹೀಗೆ ಒಂದೊಂದರ ಪ್ರಮಾಣ ಏರುಪೇರಾದಾಗ ಆರೋಗ್ಯ ಹಾಳಾಗುತ್ತದೆ. ಹಾಗಾದರೆ ವಾತದೋಷ ಹೆಚ್ಚಾಗಲು ಯಾವ ಆಹಾರ ಸೇವನೆ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img