Wednesday, September 9, 2026

ಬ್ಯೂಟಿ ಟಿಪ್ಸ್

ಚಿಪ್ಸ್ ಬ್ಯುಸಿನೆಸ್ ಮಾಡಬೇಕೆಂದಿದ್ದೀರಾ..? ಹಾಗಾದ್ರೆ ಇಲ್ಲಿದೆ ನೋಡಿ ಟಿಪ್ಸ್..

Business Tips: ಆಲೂಗಡ್ಡೆ ಚಿಪ್ಸ್ ಅಂದ್ರೆ ಎಲ್ಲರೂ ಇಷ್ಟಪಟ್ಟು ತಿನ್ನುವ ಕುರುಕಲು ತಿಂಡಿ. ಚಿಪ್ಸ್ ಟೇಸ್ಟಿಯಾಗಿದ್ದರೆ, ಮಸಾಲೆ ಕರೆಕ್ಟ್ ಆಗಿ ಇದ್ದರೆ, ಹೊಟ್ಟೆತುಂಬುವಷ್ಟು ತಿನ್ನುವವರಿದ್ದಾರೆ. ಇತ್ತೀಚೆಗೆ ಸಿಗುತ್ತಿರುವ ಹಾಟ್ ಚಿಪ್ಸಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಹಾಗಾಗಿ ನಾವಿಂದು ಚಿಪ್ಸ್ ಬ್ಯುಸಿನೆಸ್ ಹೇಗೆ ಮಾಡೋದು..? ಇದಕ್ಕೆ ಬಂಡವಾಳವೆಷ್ಟು ಬೇಕು..? ಹೀಗೆ ಹಲವು ವಿಷಯಗಳನ್ನು ತಿಳಿಸಲಿದ್ದೇವೆ. ಸಾಮಾನ್ಯವಾಗಿ ಒಂದಿಷ್ಟು ಆಲೂಗಡ್ಡೆ...

Diabetes : ಮದುಮೇಹಕ್ಕೆ ನಿಶ್ಚಿಂತೆಯಿಂದ ಈ ಟೀ ಕುಡಿಯಿರಿ…!

Health Tips: ನಮ್ಮ ದೇಹದಲ್ಲಿರುವ ಸೈಲೆಂಟ್ ಕಿಲ್ಲರ್ ರೋಗ ಅಂದ್ರೆ ಅದು ಮುದಮೇಹ ಇಲ್ಲ ಸಕ್ಕರೆ ಖಾಯಿಲೆ ರೋಗ. ಈಗ ಮಳೆಗಾಲ ಬೇರೆ ಆದ್ರೆ ಮಳೆಗಾಲದಲ್ಲಿ ಸಾಮಾನ್ಯವಾಗಿ ರೋಗ ನಿರೋಧಕ ಶಕ್ತಿ ಕಡಿಮೆ ಯಾಗುವುದು ಕಾಮನ್ ಆದ್ರೆ ಈಗ ಚಿಂತೆ ಬೇಡ, ಮದುಮೇಹಿಗಳು ಮಳೆಗಾಲದಲ್ಲಿ ಸೇವಿಸಬೇಕಾದ ಟೀ ಗಳ ಬಗ್ಗೆ ನಾವು ಇವತ್ತು ನಿಮಗೆ...

Hair Care : ಮಳೆಗಾಲದಲ್ಲಿ ಕೂದಲು ಆರೈಕೆ  ಹೇಗಿರಬೇಕು..?!

Health Tips: ಮಳೆಗಾಲದಲ್ಲಿ  ಕೂದಲು ಉದುರುವಿಕೆ, ಹಾಗು ಮಳೆ ನೀರಿನಿಂದ ಕೂದಲು ಒದ್ದೆಯಾದಾಗ ಕೇಶ ರಾಶಿಯ ಬಗ್ಗೆ ಚಿಂತೆ  ಕಾಡೋಕೆ ಶುರುವಾಗುತ್ತೆ. ಕೆಲವರಿಗೆ ಮಳೆ ಜೊತೆ ಆಟವಾಡೋದು ತುಂಬಾ ಇಷ್ಟ ಆದರೆ  ಕೂದಲನ್ನು ಇಷ್ಟ ಪಡೋರಿಗೆ ಇದು ಒಂದು ಇರಿಸು ಮುರಿಸು ಸಮಯ ಹಾಗಿದ್ರೆ ಮಳೆಗಾಲದಲ್ಲಿ ಕೂದಲು ಆರೈಕೆ ಹೇಗಿದ್ದರೆ ಉತ್ತಮ ಹೇಳ್ತೀವಿ ಈ...

Health Tips : ಮಳೆಗಾಲದಲ್ಲಿ ಸಾಮಾನ್ಯ ಚರ್ಮದ ಸಮಸ್ಯೆಗಳು ಯಾವುವು..?! ಅದಕ್ಕೆ ಇಲ್ಲಿವೆ ಪರಿಹಾರಕ್ರಮ..!

Health News : ಮಳೆಗಾಲ ಅಂದ್ರೆ ಅಲ್ಲಿ ಮೋಜು ಮಸ್ತಿ ಮನೋರಂಜನೆ ಇದ್ರೆ ಅದರ ಜೊತೆಗೆ ನಮ್ಮನ್ನು ಅರಸಿ  ಬರುವುದೇ ಆರೋಗ್ಯದ ಸಮಸ್ಯೆ ಅದರಲ್ಲೂ ಅನೇಕ ಚರ್ಮದ ಸೋಂಕುಗಳಂತೂ ಬಿಟ್ಟೂ  ಬಿಡದೆ ಕಾಡತ್ತೆ ಹಾಗಿದ್ರೆ ಮಳೆ ಜೊತೆ ಬರುವ ಸೋಂಕು ಯಾವುದು ಇದಕ್ಕೆ ಪರಿಹಾರ ಏನು  ಹೇಳ್ತೀವಿ ಈ ಸ್ಟೋರಿಯಲ್ಲಿ. ಮಳೆಗಾಲ  ಎಲ್ಲರಿಗೂ ಅಚ್ಚುಮೆಚ್ಚಿನ ವಾತಾವರಣವಾದ್ರೂ...

ಹಲಸಿನ ಹಣ್ಣಿನ ಬೀಜದ ಸೇವನೆಯ ಲಾಭವನ್ನು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ..

Health Tips: ಬೇಸಿಗೆಗಾಲದ ಕೊನೆಯ ತಿಂಗಳು ಮತ್ತು ಮಳೆಗಾಲದ ಶುರುವಾದದಲ್ಲಿ ಸಿಗುವ ಹಣ್ಣೆಂದರೆ, ಅದು ಹಲಸಿನ ಹಣ್ಣು. ಸೀಸನಲ್ ಫ್ರೂಟ್ ಆರೋಗ್ಯಕ್ಕೆ ಉತ್ತಮ ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಹಲಸಿನ ಹಣ್ಣಿನ ತರಹವೇ, ಅದರ ಬೀಜ ಕೂಡ ಆರೋಗ್ಯಕರ ಗುಣಗಳನ್ನು ಹೊಂದಿದೆ. ಹಾಗಾದರೆ ಹಲಸಿನ ಹಣ್ಣಿನ ಬೀಜದ ಸೇವನೆಯಿಂದ...

ಹೆಚ್ಚು ಹೊತ್ತು ಫೋನ್ ಬಳಸುತ್ತಿದ್ದಲ್ಲಿ, ನೀವು ಈ ಗಂಭೀರ ಸಮಸ್ಯೆಗೆ ತುತ್ತಾಗುತ್ತೀರಿ ಹುಷಾರ್..

Health Tips: ಇಂದಿನ ಕಾಲಮಾನದಲ್ಲಿ ಊಟವಿಲ್ಲದಿದ್ದರೂ, ಜನ ಸಹಿಸಿಕೊಳ್ಳಬಹುದು. ಆದರೆ ಸ್ಮಾರ್ಟ್ ಫೋನ್ ಇಲ್ಲವೆಂದಲ್ಲಿ, ಅವಮಾನಕರ ಸಂಗತಿ. ಅಲ್ಲದೇ, ನಾವು ತೆಗೆದುಕೊಳ್ಳುವ ಗಾಳಿ ಎಷ್ಟು ಮುಖ್ಯವೋ, ಅಷ್ಟೇ ಫೋನು ಕೂಡ ಮುಖ್ಯವಾಗಿ ಬಿಟ್ಟಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಎಲ್ಲರೂ ಸ್ಮಾರ್ಟ್ ಫೋನ್ ಬಳಸುವವರೇ. ಆದರೆ ಅಗತ್ಯಕ್ಕಿಂತ ಹೆಚ್ಚು ಸ್ಮಾರ್ಟ್ ಫೋನ್ ಬಳಸಿದ್ದಲ್ಲಿ, ನೀವು...

ಫ್ರೆಂಚ್ ಟೋಸ್ಟ್ ಮನೆಯಲ್ಲೇ ತಯಾರಿಸುವುದು ಹೇಗೆ..?

Recipe: ಸಾಮಾನ್ಯವಾಗಿ ಹಲವರು ಬ್ರೆಡ್ ತಂದಾಗ, ಅದರಿಂದ ಟೋಸ್ಟ್ ಅಥವಾ ಸ್ಯಾಂಡವಿಚ್ ಮಾಡಿ ತಿನ್ನುತ್ತಾರೆ. ಆದರೆ ನೀವು ಸಿಂಪಲ್‌ ಆಗಿ ಟೋಸ್ಟ್ ಮಾಡುವ ಬದಲು, ಫ್ರೆಂಚ್ ಟೋಸ್ಟ್ ಮಾಡಿದರೆ, ಅದು ಸಖತ್ ಟೇಸ್ಟಿಯಾಗಿರತ್ತೆ. ಹಾಗಾಗಿ ನಾವಿಂದು ಫ್ರೆಂಚ್ ಟೋಸ್ಟ್ ರೆಸಿಪಿ ಹೇಳಲಿದ್ದೇವೆ. ಒಂದು ಕಪ್ ಕಾಯಿಸಿದ ಹಾಲು, 3 ಸ್ಪೂನ್ ಕಸ್ಟರ್ಡ್ ಪುಡಿ, 2 ಸ್ಪೂನ್...

ಕಣಲೆ ಅಥವಾ ಕಳಿಲೆಯ ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?

Health tips: ನಿಮಗೆ ಸಾಕಷ್ಟು ತರಕಾರಿ, ಹಣ್ಣು, ಸೊಪ್ಪು, ಮೊಳಕೆ ಕಾಳು ಇತ್ಯಾದಿಗಳ ಬಗ್ಗೆ ಗೊತ್ತಿರಬಹುದು. ಆದರೆ ಕಣಲೆ ಅಥವಾ ಕಳಿಲೆ ಬಗ್ಗೆ ಗೊತ್ತಿರುವುದು ಅಪರೂಪ. ಇದನ್ನ ಬಾಂಬೂ ಅಂತಲೂ ಕರೆಯುತ್ತಾರೆ. ಇದರ ಪಲ್ಯ ಆರೋಗ್ಯಕ್ಕೆ ತುಂಬಾ ಉತ್ತಮ. ಮಳೆಗಾಲದ ಸಮಯದಲ್ಲಿ ಕಣಿಲೆ ಸಿಗುತ್ತದೆ. ಹಾಗಾದರೆ ಕಣಲೆ ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ...

ಸಕ್ಕರೆ ಖಾಯಿಲೆ ಇರುವವರೂ ಈ ಹಣ್ಣುಗಳನ್ನು ತಿನ್ನಬಹುದು..

Health tips: ಸಕ್ಕರೆ ಖಾಯಿಲೆ ಇರುವವರಿಗೆ ಕೆಲವು ಹಣ್ಣುಗಳನ್ನು ಸಹ ತಿನ್ನಬಾರದು ಅಂತಾ ಹೇಳಲಾಗುತ್ತದೆ. ಏಕೆಂದರೆ, ಆ ಹಣ್ಣುಗಳ ಸೇವನೆಯಿಂದ ಶುಗರ್ ಹೆಚ್ಚುತ್ತದೆ. ಮಾವಿನ ಹಣ್ಣು, ಹಲಸಿನ ಹಣ್ಣು ಸೇವನೆ ಮಾಡಿದರೆ, ಸಕ್ಕರೆ ಖಾಯಿಲೆ ಹೆಚ್ಚುತ್ತದೆ. ಹಾಗಾದ್ರೆ ಸಕ್ಕರೆ ಖಾಯಿಲೆ ಇದ್ದವರು, ಯಾವ ಹಣ್ಣುಗಳ ಸೇವನೆ ಮಾಡಬಹುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ನೇರಳೆ ಹಣ್ಣು....

ಆರೋಗ್ಯ ಕಾಪಾಡಿಕೊಳ್ಳಲು ಮಳೆಗಾಲದಲ್ಲಿ ಇಂಥ ಆಹಾರ ಸೇವನೆ ಮಾಡಿ..

Health tips: ಮಳೆಗಾಲ ಅಂದರೆ, ಕೆಮ್ಮು, ನೆಗಡಿ, ಜ್ವರದ ಸೀಸನ್. ಈ ವೇಳೆಯಲ್ಲಿ ಏನು ತಿನ್ನಬೇಕು ಏನು ತಿನ್ನಬಾರದು ಅನ್ನೋ ಕನ್ಫೂಶನ್ ಹೆಚ್ಚು. ಆದರೆ ಆಯುರ್ವೇದದ ಪ್ರಕಾರ, ನೀವು ಮಳೆಗಾಲದಲ್ಲಿ ಕೆಲವು ಪದಾರ್ಥಗಳ ಸೇವನೆ ಮಾಡಿದರೆ, ನಿಮ್ಮ ಆರೋಗ್ಯವನ್ನ ಅಚ್ಚುಕಟ್ಟಾಗಿ ಇಟ್ಟುಕೊಳ್ಳಬಹುದು. ಹಾಗಾಗಿ ನಾವಿಂದು ಮಳೆಗಾಲದಲ್ಲಿ ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.. ನಾವೀಗ...
- Advertisement -spot_img

Latest News

ಗೃಹಲಕ್ಷ್ಮೀ ಯೋಜನೆಗೆ 3 ವರ್ಷವೆಂದು ಕೋಟಿ ಖರ್ಚು ಮಾಡುವ ಬದಲು ಬಾಕಿ ನೀಡಬಹುದಿತ್ತಲ್ಲಾ..?: ಸಿ.ಟಿ.ರವಿ

Political News: ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾಗ, ಅಲ್ಲಿನ ಕೆಲ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂತಾ ಎಂದು ಕೇಳಿದಾಗ, ಇನ್ನೂ...
- Advertisement -spot_img