Health Tips: ಮಲಬದ್ಧತೆ ಸಮಸ್ಯೆ ಅನ್ನೋದು ಕಾಮನ್. ನಾವು ಸೇವಿಸಿದರೆ ಆಹಾರದಲ್ಲಿ ಉಷ್ಣತೆ ಹೆಚ್ಚಾಗಿದ್ದರೆ, ಅಥವಾ ತಂಪಾದ ಆಹಾರ ಸೇವನೆಯೇ ನಿಲ್ಲಿಸಿದಾಗ, ನೀರು ಹೆಚ್ಚು ಕುಡಿಯದಿದ್ದಾಗ, ನಮಗೆ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ. ಹೀಗಿದ್ದಾಗ, ನಾವು ಅದಕ್ಕೆ ತಕ್ಕ ಹಾಗೆ ಮನೆ ಮದ್ದು ಮಾಡಿ, ಸಮಸ್ಯೆಗೆ ಪರಿಹಾರ ಹುಡುಕಬೇಕು. ಆದರೆ ಎಷ್ಟೇ ಪ್ರಯತ್ನಿಸಿದರೂ ಸಮಸ್ಯೆಗೆ ಪರಿಹಾರ...
Health Tips: ಸಕ್ಕರೆ ಅನ್ನೋದು ನಮ್ಮ ಪ್ರತಿದಿನದಲ್ಲಿ ಇರಲೇಬೇಕಾದ ಆಹಾರ. ಸಕ್ಕರೆ ಇಲ್ಲದೇ ಕೆಲವರು ಚಹಾ, ಕಾಫಿ ಸೇವನೆ ಮಾಡೋದೇ ಇಲ್ಲ. ಇನ್ನು ಕೆಲವರಿಗೆ ತಿಂಡಿಯಲ್ಲಿ ಸ್ವಲ್ಪವಾದರೂ ಸಕ್ಕರೆ ಇರಲೇಬೇಕು. ಆದರೆ ನೀವು ದಿನಕ್ಕೆ 5ರಿಂದ 6 ಬಾರಿ ಚಹಾ ಸೇವನೆ ಮಾಡಿದ್ದಲ್ಲಿ, ಅಗತ್ಯಕ್ಕಿಂತ ಹೆಚ್ಚು ಸಕ್ಕರೆ ಸೇವಿಸಿದ್ದೀರಿ ಎಂದರ್ಥ. ಆದರೆ ನೀವು ಹೇಗಾದರೂ...
Health Tips: ನಮ್ಮ ದೇಶದಲ್ಲಿ ಹಲವು ಹೆಂಗಸರು, 1 ಬಾರಿ ಮಾಡಿದ ಸಾಂಬಾರನ್ನು ಬಿಸಿ ಮಾಡಿ ಮಾಡಿ, 4 ದಿನ ಬಳಸಿ, ಸೇವಿಸುತ್ತಾರೆ. ಆದರೆ ಇದರಿಂದ ಅವರ ಅಥವಾ ಅವರ ಮನೆಯವರ ಆರೋಗ್ಯಕ್ಕೇನೂ ಹಾನಿಯಾಗಿಲ್ಲ. 100ರಲ್ಲಿ 1 ಅಥವಾ ಇಬ್ಬರಿಗೆ ಜೀರ್ಣಕ್ರಿಯೆ ಸಮಸ್ಯೆ ಆಗಿರಬಹುದೇನೋ, ಆದರೆ ಹಲವರು ಈಗಲೂ ಇದೇ ರೀತಿ ಇದ್ದಾರೆ.
ಅವರ ಆರೋಗ್ಯ...
Health Tips: ನಮ್ಮ ದಿನಚರಿಯಲ್ಲಿ ನಾವು ಯಾವುದಾದರೂ ತಿಂಡಿ ಮೂಲಕವಾದ್ರೂ ಮೈದಾ ತಿಂದೇ ತಿಂತೀರಿ. ಕೆಲವರು ಅದನ್ನೆಲ್ಲ ಕಂಟ್ರೋಲ್ ಮಾಡಿದರೂ, ಸಾಮಾನ್ಯವಾಗಿ ಇರುವ ಜನರು ಪ್ರತಿದಿನ ಯಾವುದಾದರೂ ರೂಪದಲ್ಲಿ ಮೈದಾ ಸೇವನೆ ಮಾಡೇ ಮಾಡುತ್ತಾರೆ. ಬಿಸ್ಕತ್ತು, ಬ್ರೆಡ್, ಬನ್, ಸ್ನ್ಯಾಕ್ಸ್, ಬೀದಿಬದಿ ತಿಂಡಿ ಹೀಗೆ ಎಲ್ಲದರಲ್ಲೂ ಮೈದಾ ಬಳಕೆ ಇದ್ದೇ ಇರುತ್ತದೆ. ಹಾಗಾದ್ರೆ ನಾವು...
Health Tips: ಕಣ್ಣು ಕೆಂಪಾಗಿ ನೋವಾಗುತ್ತಿದ್ದರೆ, ಸಾಮಾನ್ಯವಾಗಿ ಜನ ಅದನ್ನು ಕಣ್ ಬಂದಿದೆ ಅಂತಾ ಆಡು ಭಾಷೆಯಲ್ಲಿ ಹೇಳುತ್ತಾರೆ. ಹಾಗಾದಾಗ ಅಂಥವರು ಮನೆಯಲ್ಲೇ ಇರಬೇಕು. ಚಿಕಿತ್ಸೆ ಪಡೆದು ಆರಾಮವಾದ ಬಳಿಕವಷ್ಟೇ ಆಚೆ ಬರಬೇಕು ಅಂತಾರೆ. ಏಕೆಂದರೆ, ಅವರ ಕಣ್ಣು ನೋಡಿದ್ರೆ, ಬೇರೆಯವರಿಗೂ ಆ ನೋವು ಬರುತ್ತದೆ. ಹೀಗಾದಾಗ ಕೆಲ ವಿಷಯಗಳನ್ನು ನಾವು ಗಮನದಲ್ಲಿರಿಸಬೇಕು. ಅದೇನು...
Health Tips: ನೀವು ತುಂಬಾ ಜನ ಹೇಳಿರುವುದನ್ನು ಕೇಳಿರಬಹುದು. ಅನ್ನ ತಿಂದರೆ, ತೂಕ ಹೆಚ್ಚಾಗತ್ತೆ ಅಂತಾ. ಆದರೆ ಅದು ಸುಳ್ಳು. ಅನ್ನ ತಿಂದರೆ ತೂಕ ಹೆಚ್ಚಾಗುವುದಿಲ್ಲ. ಆದರೆ ಅನ್ನವನ್ನು ತಪ್ಪಾಗಿ ಬೇಯಿಸಿ ತಿಂದ್ರೆ, ಅಗತ್ಯಕ್ಕಿಂತ ಹೆಚ್ಚು ತಿಂದರೆ, ಮಸಾಲೆ ಪದಾರ್ಥದ ಜತೆ ತಿಂದರೆ ಖಂಡಿತ ಅದರಿಂದ ನಮ್ಮ ಆರೋಗ್ಯ ಹಾಳಾಗುತ್ತದೆ. ಹಾಗಾದ್ರೆ ನಾವು ಅನಾರೋಗ್ಯಕರವಾಗಿ...
Health Tips: ಪ್ರತಿದಿನ ನಾವು ಅರ್ಧ ಗಂಟೆಯಾದರೂ ವಾಕಿಂಗ್ ಮಾಡಬೇಕು. ಆ ಸಮಯ ಅದಕ್ಕೆಂದೇ ಮೀಸಲಿಡಬೇಕು. ಯಾರು ಪ್ರತಿದಿನ ವಾಕಿಂಗ್ನ್ನು ಕ್ರಮಪ್ರಕಾರವಾಗಿ ಮಾಡುತ್ತಾರೋ, ಅವರಿಗೆ ಆರೋಗ್ಯ ಸಮಸ್ಯೆ ಬರುವುದು ಕಡಿಮೆ. ಹಾಗಾದ್ರೆ ಯಾಕೆ ವಾಕಿಂಗ್ ಮಾಡಬೇಕು ಅಂತಾ ತಿಳಿಯೋಣ ಬನ್ನಿ..
ಸಮಯ ಉಳಿಸಿ ವಾಕಿಂಗ್ ಮಾಡಲು ಆಗದಿದ್ದಲ್ಲಿ, ನೀವು ಆಫೀಸಿಗೆ, ಅಥವಾ ಮಾರುಕಟ್ಟೆಗೆ ನಡೆದೇ ಹೋಗಲು...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...