Saturday, September 5, 2026

ಬ್ಯೂಟಿ ಟಿಪ್ಸ್

ಡಾರ್ಕ್ ಸರ್ಕಲ್ ತೆಗಿಯಲು ಇಲ್ಲಿದೆ ಸರಳ ಉಪಾಯ..

ಬಿಳಿಯಾದ ಮುಖವಿದ್ದು, ಸುಂದರವಾದ ಕಣ್ಣು, ಮೂಗು ಇದ್ದರೂ ಕೂಡ, ಕಣ್ಣಿನ ಸುತ್ತ ಕಪ್ಪು ಕಲೆ ಇದ್ದರೆ, ಸೌಂದರ್ಯ ಹಾಳಾದಂತೆ. ಹಾಗಾಗಿ ಅದಕ್ಕೆ ಬೇಕಾದ ಪರಿಹಾರವನ್ನ ಮಾಡಿಕೊಳ್ಳಬೇಕು. ಹಾಗಾಗಿ ಇಂದು ನಾವು ಡಾರ್ಕ್ ಸರ್ಕಲ್ ತೆಗಿಯಲು ಏನು ಮಾಡಬೇಕು ಅಂತಾ ಹೇಳಲಿದ್ದೇವೆ.. ಮೊದಲನೇಯದಾಗಿ ನೀವು ಮದ್ಯಪಾನ ಅಥವಾ ಧೂಮಪಾನ ಮಾಡುವವರಾಗಿದ್ರೆ, ಅದನ್ನ ಮೊದಲು ತ್ಯಜಿಸಿ. ಅದರಿಂದಲೇ ಕಣ್ಣಿನ...

ಇದು ಪೆನ್ಸಿಲ್ ಮತ್ತು ರಬ್ಬರ್ ಕಥೆ..

ಪೆನ್ಸಿಲ್ನಿಂದ ನಾವು ಬರೆಯುತ್ತೇವೆ. ಮತ್ತು ರಬ್ಬರ್‌ನಿಂದ ತಪ್ಪಾದ ಅಕ್ಷರವನ್ನು ನಾವು ಅಳಿಸುತ್ತೇವೆ. ಬದುಕು ಅನ್ನೋದು ಪೆನ್ಸಿಲ್‌ ಇದ್ದ ಹಾಗೆ. ಅಲ್ಲಿ ತಪ್ಪಾಗುತ್ತದೆ. ಆದ ತಪ್ಪನ್ನ ರಬ್ಬರ್ ರೀತಿ ಅಳಿಸಿ ಹಾಕಿ, ಹೊಸತಾಗಿ ಬರೆಯುವುದೇ ಜಾಣತನ. ಇಂದು ನಾವು ಈ ಪೆನ್ಸಿಲ್ ಮತ್ತು ರಬ್ಬರ್‌ಗೆ ಸಂಬಂಧ ಪಟ್ಟ ಕಥೆಯೊಂದನ್ನ ಹೇಳಲಿದ್ದೇವೆ. ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ...

ಹಸಿ ಹಾಲು(ಕಾಯಿಸದ ಹಾಲು) ಕುಡಿಯುವುದರಿಂದ ಆರೋಗ್ಯಕ್ಕೆ ಲಾಭವೋ..? ನಷ್ಟವೋ..?

ಹಾಲನ್ನ ಯಾವಾಗಲೂ ಸರಿಯಾಗಿ ಕಾಯಿಸಿಯೇ ಕುಡಿಯಬೇಕು ಅಂತಾ ಹೇಳಲಾಗತ್ತೆ. ಯಾಕಂದ್ರೆ ಹಸಿ ಹಾಲು ಆರೋಗ್ಯಕ್ಕೆ ಉತ್ತಮವಲ್ಲ ಅಂತಾ. ಆದ್ರೆ ಕೆಲವರು ಹಾಲನ್ನ ಹಸಿಯಾಗಿಯೇ ಕುಡಿಯುತ್ತಾರೆ. ಹಾಗಾದ್ರೆ ಹಸಿ ಹಾಲನ್ನ ಕುಡಿಯುವುದರಿಂದ ಆರೋಗ್ಯಕ್ಕೆ ಲಾಭವೋ, ನಷ್ಟವೋ ಅಂತಾ ತಿಳಿಯೋಣ ಬನ್ನಿ.. ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ ಕಾರಣವೇನು..? ಹಾಲು ಕುಡಿಯುವುದರಿಂದ ನಮ್ಮ ಆರೋಗ್ಯಕ್ಕೆ ಹಲವಾರು ಲಾಭಗಳಿದೆ. ಇದರಲ್ಲಿ...

ಬೆಳಗ್ಗಿನ ಜಾವಕ್ಕೆ ಶಕ್ತಿಯುತವಾದ ಪ್ರೋಟೀನ್ ಬ್ರೇಕ್ಫಾಸ್ಟ್..

ಬೆಳಗ್ಗೆ ನಾರ್ಮಲ್ ಆಗಿ, ಇಡ್ಲಿ, ದೋಸೆ, ಪಲಾವ್‌, ಹೀಗೆ ತಿಂಡಿ ತಿಂತೀವಿ. ಆದ್ರೆ ನಿಮಗೆ ಶಕ್ತಿಯುತವಾದ, ಆರೋಗ್ಯಕರವಾದ ಜೀವನ ಬೇಕು ಅಂದ್ರೆ, ನೀವು ಪ್ರೋಟೀನ್ ಭರಿತವಾದ ಬ್ರೇಕ್‌ಫಾಸ್ಟ್ ತಿನ್ನಬೇಕು. ಹಾಗಾಗಿ ನಾವಿವತ್ತು ಪ್ರೋಟೀನ್ ಬ್ರೇಕ್‌ಫಾಸ್ಟ್ ತಯಾರಿಸುವುದು ಹೇಗೆ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಬ್ರೇಕ್‌ಫಾಸ್ಟ್ ಅಂದ್ರೆ ಚಪಾತಿ ಮತ್ತು ತರಕಾರಿ, ಪನೀರ್ ಹಾಕಿ ತಯಾರಿಸಿದ ಪಲ್ಯ...

ನ್ಯಾಚುರಲ್ ಆಗಿ ಋತುಚಕ್ರವಾಗಬೇಕು ಅಂದ್ರೆ ಏನು ಮಾಡಬೇಕು..?

ಪ್ರತಿ ತಿಂಗಳು ಸರಿಯಾಗಿ ಋತುಚಕ್ರವಾಗಿ, ಸಡನ್‌ ಆಗಿ ಋತುಚಕ್ರ ಲೇಟ್ ಆಗೋದು ಆದ್ರೆ , ಆರೋಗ್ಯದಲ್ಲಿ ಏರುಪೇರಾಗಕ್ಕೆ ಶುರುವಾಗತ್ತೆ. ಲೈಟ್ ಆಗಿ ಬೊಜ್ಜು ಬೆಳಿಯುತ್ತೆ. ಪಿಂಪಲ್ಸ್ ಹೆಚ್ಚಾಗತ್ತೆ. ಕೂದಲು ಕೂಡ ಉದುರೋಕ್ಕೆ ಶುರುವಾಗತ್ತೆ. ಹಾಗಾದ್ರೆ ಋತುಚಕ್ರ ನ್ಯಾಚುರಲ್ ಆಗಿ, ಸರಿಯಾದ ಸಮಯಕ್ಕೆ ಆಗಬೇಕು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಇಂದಿನ ಕಾಲದ ಹಲವು...

ಕೂದಲು ದಟ್ಟವಾಗಿ, ಉದ್ದವಾಗಿ ಬೆಳೆಯಬೇಕು ಅಂದ್ರೆ ಈರುಳ್ಳಿಯನ್ನ ಹೀಗೆ ಬಳಸಿ..

ಎಲ್ಲರಿಗೂ ಕೂದಲು ಉದುರದಿರಲು, ಗಟ್ಟಿಮುಟ್ಟಾಗಲು ಏನು ಮಾಡಬೇಕು ಅಂತಾ ಗೊತ್ತಿದೆ. ಆದ್ರೆ ಅದನ್ನ ಫಾಲೋ ಮಾಡೋಕ್ಕೆ ಮಾತ್ರ ಉದಾಸೀನ. ಅದರಲ್ಲೂ ಇತ್ತೀಚೆಗೆ ಈರುಳ್ಳಿ ರಸವನ್ನು ಹಚ್ಚಿದ್ರೆ ಉತ್ತಮ ರಿಸಲ್ಟ್ ಬರತ್ತೆ ಅಂತಾ ಎಲ್ಲರಿಗೂ ಗೊತ್ತು. ಹಾಗಾದ್ರೆ ತಲೆಗೂದಲಿನ ಸೌಂದರ್ಯಕ್ಕೆ ಈರುಳ್ಳಿಯನ್ನ ಹೇಗೆ ಬಳಸಬೇಕು ಅಂತಾ ತಿಳಿಯೋಣ ಬನ್ನಿ.. ಗೋಧಿಕಡಿ ಪಾಯಸ ರೆಸಿಪಿ ಈರುಳ್ಳಿಯಲ್ಲಿರುವ ಗುಣ, ನಮ್ಮ ಕೂದಲ...

ಎಣ್ಣೆಯಿಂದ ಬಾಯಿ ಮುಕ್ಕಳಿಸುವುದರಿಂದ (oil pulling) ಏನು ಲಾಭ..?

ಆಯುರ್ವೇದದಲ್ಲಿ ಆರೋಗ್ಯವನ್ನು ಅಭಿವೃದ್ಧಿಪಡಿಸಲು ಹಲವು ಚಿಕಿತ್ಸೆಗಳಿವೆ. ಅವುಗಳಲ್ಲಿ ಆಯ್ಲ್ ಪುಲ್ಲಿಂಗ್ ಕೂಡ ಒಂದು. ಅಂದ್ರೆ ಬಾಯಿಯಲ್ಲಿ ಎಣ್ಣೆ ಹಾಕಿ, ಬಾಯಿ ಮುಕ್ಕಳಿಸುವುದು. ಅದು ಕೂಡ ನಿಯಮಬದ್ಧವಾಗಿ. ಹಾಗಾದ್ರೆ ಆಯ್ಲ್‌ ಪುಲ್ಲಿಂಗ್ ಮಾಡುವುದರಿಂದ ಆಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಗೋಧಿಕಡಿ ಪಾಯಸ ರೆಸಿಪಿ ಬಾಯಿಯಲ್ಲಿ ಎಣ್ಣೆ ಹಾಕಿ, ಬಾಯಿ ಮುಕ್ಕಳಿಸುವುದನ್ನು ಆಯುರ್ವೇದದಲ್ಲಿ ಕವಲ ಗೃಹ ಕ್ರಿಯಾ ಎಂದು...

ಗೋಧಿಕಡಿ ಪಾಯಸ ರೆಸಿಪಿ

ಇವತ್ತು ನಾವು ಖಾರಾ ಪೊಂಗಲ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು ಕಪ್ ಗೋಧಿಕಡಿ, ಒಂದು ಕಪ್ ತುರಿದ ಕೊಬ್ಬರಿ, ಅರ್ಧ ಕಪ್ ಬೆಲ್ಲ, ಸಿಹಿ ನಿಮಗೆ ಬೇಕಾದಷ್ಟು ಹಾಕಿ, ಕೊಂಚ ಉಪ್ಪು, ಗೇರುಬೀಜ, ಒಣದ್ರಾಕ್ಷಿ, ಏಲಕ್ಕಿ ಪುಡಿ, ಅರ್ಧ ಕಪ್ ತುಪ್ಪ. ಮಾಡುವ ವಿಧಾನ: ಗೋಧಿ ಕಡಿಯನ್ನು ಚೆನ್ನಾಗಿ ತೊಳೆದುಕೊಳ್ಳಿ. ನಂತರ ಕುಕ್ಕರಲ್ಲಿ...

ಸಿಂಪಲ್ ಮ್ಯಾಂಗೋ ಕುಲ್ಫಿ ರೆಸಿಪಿ..

ಇವತ್ತು ನಾವು ಕುಲ್ಫಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು ಕಪ್ ಕಾಯಿಸಿ ತಣಿಸಿದ ಹಾಲು, ಅರ್ಧ ಕಪ್ ಕ್ರೀಮ್, ಅರ್ಧ ಕಪ್ ಸಕ್ಕರೆ ಹಿಟ್ಟು, ಎರಡು ಮಾವಿನ ಹೆಣ್ಣು, ಅವಶ್ಯಕತೆ ಇದ್ದರೆ, ಕೇಸರಿ ಕಲರ್, ಡ್ರೈಫ್ರೂಟ್ಸ್.. ಮಾಡುವ ವಿಧಾನ: ಮಾವಿನ ಹಣ್ಣನ್ನು ಸಣ್ಣಗೆ ಕತ್ತರಿಸಿ, ಮಿಕ್ಸಿ ಜಾರ್‌ಗೆ ಹಾಕಿ, ಅದರೊಂದಿಗೆ ಸಕ್ಕರೆ ಪುಡಿ,...

ಟೂತ್ ಪೇಸ್ಟ್ ಬಳಸುವ ಬದಲು ಇದನ್ನು ಬಳಸಿ..

ಬೆಳಿಗ್ಗೆ ಎದ್ದ ತಕ್ಷಣ, ನೀಟ್‌ ಆಗಿ ಬ್ರಶ್ ಮಾಡಿ ನಮ್ಮ ದಿನಚರಿ ಶುರು ಮಾಡಿದ್ರೆ, ನಮ್ಮ ಆರೋಗ್ಯ ಕೂಡ ಚೆನ್ನಾಗಿರತ್ತೆ. ಆದ್ರೆ ಆಯುರ್ವೇದದ ಪ್ರಕಾರ, ಟೂತ್ ಪೇಸ್ಟ್ ಬಳಸಲೇಬಾರದಂತೆ. ಕೆಲವರು ಆಯುರ್ವೇದಿಕ್ ಟೂತ್ ಪೇಸ್ಟ್ ಬಳಸುತ್ತಾರೆ. ಆದ್ರೂ ಕೂಡ ಟೂತ್ ಪೇಸ್ಟ್ ಬಳಸದೇ, ಬೇರೆ ವಸ್ತುಗಳನ್ನ ಬಳಸಿ, ಹಲ್ಲುಜ್ಜಿದ್ರೆ, ಹಲ್ಲು ಗಟ್ಟಿಮುಟ್ಟಾಗಿ, ಆರೋಗ್ಯವಾಗಿ ಇರತ್ತೆ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img