Saturday, July 18, 2026

ಬ್ಯೂಟಿ ಟಿಪ್ಸ್

ನಿಮಗೆ 30 ವರ್ಷ ತುಂಬುತ್ತಿದೆಯೇ..? ನಿಮ್ಮ ದೇಹದಲ್ಲಿನ ಈ ಬದಲಾವಣೆಗಳನ್ನು ತಿಳಿದುಕೊಳ್ಳಿ..!

30 ವರ್ಷಗಳ ನಂತರ, ನಮ್ಮ ದೇಹವು ನೈಸರ್ಗಿಕವಾಗಿ ಕೊಬ್ಬನ್ನು ಸಂಗ್ರಹಿಸುತ್ತದೆ. ಅನೇಕ ಜನರು ತಮ್ಮ 30 ರ ವಯಸ್ಸಿನಲ್ಲಿ ತೂಕ ಹೆಚ್ಚಾಗಲು ಇದು ಕಾರಣವಾಗಿದೆ. ನಾವು ವಯಸ್ಸಾದಂತೆ, ಅದು ಉಂಟುಮಾಡುವ ಬದಲಾವಣೆಗಳು ನೈಸರ್ಗಿಕವಾಗಿ ನಮ್ಮ ದೇಹದಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ನಾವು ಜೀವನದಲ್ಲಿ ಸಂತೋಷವಾಗಿರಲು ನಮ್ಮ ದೇಹವನ್ನು ಆರೋಗ್ಯವಾಗಿರಿಸಿಕೊಳ್ಳುವುದು ಬಹಳ ಮುಖ್ಯ. ವಿಶೇಷವಾಗಿ 30 ರ ಸಮೀಪಿಸುತ್ತಿರುವಾಗ,...

ಈ ಆಹಾರಗಳೊಂದಿಗೆ ಮೊಸರು ತಿನ್ನಬೇಡಿ..ತಿಂದರೆ ಏನಾಗುತ್ತೆ ಗೊತ್ತಾ..?

Health: ಮೊಸರನ್ನು ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುತ್ತಾರೆ. ಇದು ಕ್ಯಾಲ್ಸಿಯಂ, ವಿಟಮಿನ್ ಬಿ 2, ವಿಟಮಿನ್ ಬಿ 12, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಮೊಸರು ಸುಲಭವಾಗಿ ಜೀರ್ಣವಾಗುವ ಆಹಾರವಾಗಿದೆ. ಆದರೆ ಇದನ್ನು ಕೆಲವು ಆಹಾರಗಳೊಂದಿಗೆ ತಿನ್ನಬಾರದು ಎಂಬುದು ಅನೇಕರಿಗೆ ತಿಳಿದಿಲ್ಲ. ಇದನ್ನು ಒಟ್ಟಿಗೆ ತಿಂದರೆ ನಾನಾ ರೀತಿಯ ದೈಹಿಕ ಸಮಸ್ಯೆಗಳು ಬರುವ ಸಾಧ್ಯತೆಗಳು ಹೆಚ್ಚಿರುತ್ತದೆ .ಹಾಗಾದರೆ...

ಗರ್ಭಕಂಠದ ಕ್ಯಾನ್ಸರ್ ಬಗ್ಗೆ ತಿಳಿದುಕೊಳ್ಳಬೇಕು.. ಪತ್ತೆ ಪರೀಕ್ಷೆಗಳು, ಚಿಕಿತ್ಸೆಯ ಬಗ್ಗೆ ತಿಳಿಯಿರಿ..!

Health ಪ್ರತಿ ವರ್ಷ ಜನವರಿಯನ್ನು ವಿಶ್ವ ಆರೋಗ್ಯ ಸಂಸ್ಥೆಯು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ತಿಂಗಳು ಎಂದು ಗುರುತಿಸಿದೆ. ಈ ಹಿನ್ನೆಲೆಯಲ್ಲಿ, ಈ ರೋಗದ ಲಕ್ಷಣಗಳು, ಚಿಕಿತ್ಸೆ ಮತ್ತು ತಡೆಗಟ್ಟುವ ವಿಧಾನಗಳ ಕುರಿತು ಹೆಚ್ಚಿನ ವಿವರಗಳನ್ನು ನಾವು ತಿಳಿದುಕೊಳ್ಳೋಣ ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ನಿಂದಾಗಿ ಅನೇಕ ಸಾವುಗಳು ಸಂಭವಿಸುತ್ತಿವೆ. ಇದರಿಂದಾಗಿ ಅತಿ ಹೆಚ್ಚು ಸಾವು ಸಂಭವಿಸಿದ ದೇಶಗಳ ಪಟ್ಟಿಯಲ್ಲಿ...

ಫ್ರಿಡ್ಜ್‌ನಲ್ಲಿ ಅಡಗಿಸಿಟ್ಟ ಆಹಾರವನ್ನು ಎಷ್ಟು ದಿನ ತಿನ್ನಬಹುದು? ತಜ್ಞರು ಏನು ಹೇಳುತ್ತಾರೆಂದು ನೋಡಿ!

Health: ಈಗಿನ ಬ್ಯುಸಿ ಜೀವನ ಶೈಲಿಯಲ್ಲಿ ಮುಂಜಾನೆಯೇ ಅಡುಗೆ ಮಾಡಿ ಫ್ರಿಜ್ ನಲ್ಲಿಡುತ್ತಾರೆ. ಹಾಲು, ಹಣ್ಣುಗಳು, ಕರಿಗಳು ಮತ್ತು ಸಿಹಿತಿಂಡಿಗಳಂತಹ ಪದಾರ್ಥಗಳ ಬಗ್ಗೆ ಮಾತನಾಡಬೇಕಾಗಿಲ್ಲ. ಆದರೆ ಫ್ರಿಡ್ಜ್ ನಲ್ಲಿ ಇಟ್ಟ ಆಹಾರವನ್ನು ಎಷ್ಟು ದಿನ ತಿನ್ನಬಹುದು ಎಂದು ತಿಳಿದುಕೊಳ್ಳೋಣ . ಒಂದು ಕಾಲದಲ್ಲಿ ಐಷಾರಾಮಿ ವಸ್ತು ಎಂದು ಪರಿಗಣಿಸಲಾಗಿದ್ದ ಫ್ರಿಡ್ಜ್ ಈಗ ಅನಿವಾರ್ಯವಾಗಿದೆ. ಬಹುತೇಕ ಎಲ್ಲರೂ ತಮ್ಮ...

ರಾಗಿ ಅಂದ್ರೆ ಬರೀ ಧಾನ್ಯವಲ್ಲ.. ಇದೊಂದು ಶಕ್ತಿಯುತ ಆಹಾರ..

ರಾಗಿ ತಿಂದವನಿಗೆ ರೋಗವಿಲ್ಲ ಅಂತಾ ಹಿರಿಯರು ಹೇಳಿದ್ದಾರೆ. ಯಾಕಂದ್ರೆ ರಾಗಿ ತಿಂದವರು ಗಟ್ಟಿಮುಟ್ಟಾಗಿರ್ತಾರೆ. ಹಾಗಾಗಿ ಅವರಿಗೆ ಅಷ್ಟು ಬೇಗ ರೋಗ ರುಜಿನಗಳು ಬರುವುದಿಲ್ಲ. ಮಂಡ್ಯ ಕಡೆಯ ಜನ ಹೆಚ್ಚು ರಾಗಿ ತಿನ್ನುತ್ತಾರೆ. ಹಾಗಾಗಿ ಅಲ್ಲಿನ ಹಿರಿಯರು ಈಗಲೂ ಗಟ್ಟಿಮುಟ್ಟಾಗಿ ಜೀವನ ನಡೆಸುತ್ತಿರುವುದನ್ನ ನಾವು ನೋಡಬಹುದು. ಹಾಗಾದ್ರೆ ರಾಗಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಉತ್ತಮ ಪ್ರಯೋಜನಗಳೇನು ಅಂತಾ...

ನ್ಯಾಚುರಲ್ ಆಗಿ ಹೈಟ್ ಆಗಬೇಕು ಅಂದ್ರೆ ಏನು ಮಾಡಬೇಕು..?

ಎಷ್ಟೋ ಜನರಿಗೆ ತಾನು ಹೈಟ್ ಆಗಬೇಕು. ಚೆಂದಗಾಣಬೇಕು ಅನ್ನೋ ಮನಸ್ಸಿರುತ್ತದೆ. ಆದ್ರೆ ಏನೇ ಮಾಡಿದ್ರೂ ಹೈಟ್ ಹೆಚ್ಚಾಗುವುದಿಲ್ಲ. 21 ವರ್ಷ ವಯಸ್ಸಾದ ಮೇಲಂತೂ ಹೈಟ್ ಹೆಚ್ಚುವುದು ಡೌಟ್. ಹಾಗಾಗಿ ಅದರೊಳಗೆ ನೀವು ಹೈಟ್ ಆಗಲು ಪ್ರಯತ್ನಿಸಬೇಕು. ಹಾಗಾದ್ರೆ ಹೈಟ್ ಆಗಲು ನ್ಯಾಚುರಲ್ ಆಗಿ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ವಾಸ್ತು ಶಾಸ್ತ್ರದ ಪ್ರಕಾರ 7...

ಪ್ರತಿದಿನ ರಾತ್ರಿ ಪಾದಕ್ಕೆ ಎಣ್ಣೆಯ ಮಸಾಜ್ ಮಾಡಿ, ಸಾಕಷ್ಟು ಆರೋಗ್ಯ ಲಾಭ ಪಡೆಯಿರಿ..

ರಾತ್ರಿ ಮಲಗುವಾಗ ಪಾದವನ್ನು ಚೆನ್ನಾಗಿ ಮಸಾಜ್ ಮಾಡಿಕೊಂಡು ಮಲಗಿದ್ರೆ, ಹಲವು ಆರೋಗ್ಯಕರ ಲಾಭಗಳಿದೆ. ಈ ಆಯುರ್ವೇದದ ಪ್ರಯೋಗವನ್ನು ನೀವು ಮಾಡಿದ್ರೆ, ನಿಮ್ಮ ಆರೋಗ್ಯ ವೃದ್ಧಿಸುವುದು ಗ್ಯಾರಂಟಿ. ಹಾಗಾದ್ರೆ ರಾತ್ರಿ ಮಲಗುವಾಗ ಯಾಕೆ ಪಾದಕ್ಕೆ ಎಣ್ಣೆ ಹಚ್ಚಿ ಮಸಾಜ್ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಊಟವಾದ ಬಳಿಕ ಸಿಹಿ ತಿನ್ನುವ ಪದ್ಧತಿ ಆರೋಗ್ಯಕ್ಕೆಷ್ಟು ಮಾರಕ ಗೊತ್ತಾ..? ಆಚಾರ್ಯ ವಾಗ್ಭಟರ...

ಪ್ರತಿದಿನ ಒಂದೇ ಒಂದು ನೆಲ್ಲಿಕಾಯಿ ತಿಂದ್ರೆ ಆರೋಗ್ಯಕ್ಕಾಗಲಿದೆ ಹಲವು ಲಾಭ..

ನೆಲ್ಲಿಕಾಯಿ ಅಂದ್ರೆ ಹಲವರಿಗೆ ಇಷ್ಟ. ಹುಳಿಯನ್ನ ಇಷ್ಟಪಡುವವರು ನೆಲ್ಲಿಕಾಯಿಯನ್ನ ಇಷ್ಟ ಪಟ್ಟೇ ಪಡ್ತಾರೆ. ರಾಜಾ ನೆಲ್ಲಿಕಾಯಿಯನ್ನ ಉಪ್ಪಿನೊಂದಿಗೆ ತಿಂದ್ರೆ ಸೂಪರ್ ಆಗಿರತ್ತೆ. ಆದ್ರೆ ಕಾಡು ನೆಲ್ಲಿಕಾಯಿ ತಿನ್ನೋದು ಅಂದ್ರೆ ಹಲವರು ದೂರ ಸರಿತಾರೆ. ಯಾಕಂದ್ರೆ ಕಾಡು ನೆಲ್ಲಿಕಾಯಿ ರಾಜಾ ನೆಲ್ಲಿಕಾಯಿಯಷ್ಟು ಟೇಸ್ಟಿಯಾಗಿ ಇರೋದಿಲ್ಲ. ಆದ್ರೆ ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಹಾಗಾದ್ರೆ ನೆಲ್ಲಿಕಾಯಿ ಸೇವನೆಯಿಂದ...

ಊಟವಾದ ಬಳಿಕ ಸಿಹಿ ತಿನ್ನುವ ಪದ್ಧತಿ ಆರೋಗ್ಯಕ್ಕೆಷ್ಟು ಮಾರಕ ಗೊತ್ತಾ..?

ಸಿಹಿ ತಿಂಡಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಶುಗರ್ ಇದ್ದವರಲ್ಲಿ ಕೆಲವರು ಮಾತ್ರ ಸಿಹಿಯನ್ನ ಹೇಟ್ ಮಾಡ್ತಾರೆ. ಅದನ್ನ ಬಿಟ್ರೆ ಡಯಟ್ ಮಾಡುವವರು. ಆದ್ರೆ ಹಲವರಿಗೆ ಊಟವಾದ ಮೇಲೆ ಸಿಹಿ ತಿಂಡಿ ತಿನ್ನುವುದೆಂದರೆ ಬಲು ಇಷ್ಟ. ಹಾಗಾಗಿ ಊಟವಾದ ಬಳಿಕ ಹಲವರು, ಸಿಹಿ ತಿಂಡಿ ತಿನ್ನುತ್ತಾರೆ. ಇಲ್ಲವಾದಲ್ಲಿ ಬೆಲ್ಲವಾದರೂ ತಿನ್ನುತ್ತಾರೆ. ಆದ್ರೆ ಇದರಿಂದ...

ಸಂಕ್ರಾಂತಿ ಸ್ಪೆಶಲ್ ಮಾದಲಿ ರೆಸಿಪಿ..

ಸಂಕ್ರಾಂತಿ ಹಬ್ಬದ ಸ್ಪೆಶಲ್ ಆಗಿ ಪೊಂಗಲ್, ಶೇಂಗಾ ಹೋಳಿಗೆ, ಎಳ್ಳು ಬೆಲ್ಲ ರೆಸಿಪಿ ಮಾಡೋದು ಹೇಗೆ ಅಂತಾ ನಾವು ಈಗಾಗಲೇ ಹೇಳಿದ್ದೇವೆ. ಇದರೊಂದಿಗೆ ನಾವು ಇವತ್ತು ಮಾದಲಿ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಮಾದಲಿ ತಯಾರಿಸೋಕ್ಕೆ ಬೇಕಾಗಿರುವ ಸಾಮಗ್ರಿಗಳೇನು..? ಇದನ್ನು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ. ಗರ್ಭಿಣಿಯರು ಈ ಹಣ್ಣು ಮತ್ತು ತರಕಾರಿಯನ್ನು...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img