ಎಲ್ಲರಿಗೂ ತಮ್ಮ ಮಕ್ಕಳು ಬುದ್ಧಿವಂತರಾಗಬೇಕು, ಚುರುಕಾಗಿರಬೇಕು ಅನ್ನೋ ಆಸೆ ಇರತ್ತೆ. ಹಾಗಾಗಿ ವಿವಿಧ ತರಹದ ತರಕಾರಿ, ಹಣ್ಣು, ಸೊಪ್ಪು, ಡ್ರೈಫ್ರೂಟ್ಸ್ ಎಲ್ಲವನ್ನೂ ತಿನ್ನಿಸುತ್ತಾರೆ. ಆದ್ರೆ ನೀವು ಇದೆಲ್ಲದರ ಜೊತೆ, ಜಾಯಿಕಾಯಿಯನ್ನ ತೆಯ್ದು ತಿನ್ನಿಸಿದರೆ, ಮಕ್ಕಳು ಚರುಕಾಗುತ್ತಾರಲ್ಲದೇ, ಉಚ್ಛಾರವೂ ಸ್ಪಷ್ಟವಾಗಿರುತ್ತದೆ. ಹಾಗಾದ್ರೆ ಜಾಯಿಕಾಯಿಯನ್ನ ಮಕ್ಕಳಿಗೆ ತಿನ್ನಿಸುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ..
ಪಪ್ಪಾಯಿ ಎಲೆಯ...
ಮಜ್ಜಿಗೆ, ಮೊಸರು, ಹಾಲು, ಬೆಣ್ಣೆ, ತುಪ್ಪ ಈ ಆಹಾರಗಳೆಲ್ಲವೂ ದೇಹಕ್ಕೆ ಶಕ್ತಿ ಕೊಡುವಂಥದ್ದು. ಚಿಕ್ಕಂದಿನಲ್ಲೇ ಮಕ್ಕಳಿಗೆ ಇವನ್ನೆಲ್ಲ ತಿನ್ನಿಸಿದರೆ, ಮಕ್ಕಳು ದಷ್ಟಪುಷ್ಟವಾಗಿ, ಆರೋಗ್ಯವಾಗಿ ಬೆಳೆಯುತ್ತಾರೆ. ದೊಡ್ಡವರು ಇದನ್ನೆಲ್ಲ ಸೇವಿಸಿದರೂ ಉತ್ತಮ. ಅದರಲ್ಲೂ ಮಜ್ಜಿಗೆ ಸೇವನೆಯಿಂದ ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ಚಳಿಗಾಲದಲ್ಲಿ ಮಜ್ಜಿಗೆ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ..
ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ...
ಪಪ್ಪಾಯಿ ಹಣ್ಣಿನ ಪ್ರಯೋಜನಗಳೇನು..? ಪಪ್ಪಾಯಿ ಸೇವನೆಯಿಂದ ನಮಗಾಗುವ ಲಾಭಗಳೇನು ಅಂತಾ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಆದರೆ ಇಂದುನ ನಾವು ಪಪ್ಪಾಯಿ ಎಲೆಯ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ಹೇಳಲಿದ್ದೇವೆ..
ಡೆಂಘ್ಯೂ, ಚಿಕನ್ ಗುನ್ಯಾ ಆದಾಗ, ಪಪ್ಪಾಯಿ ಹಣ್ಮಿನ ಎಲೆಯ ಜ್ಯೂಸ್ ಸೇವಿಸಲು ಹೇಳಲಾಗುತ್ತದೆ. ಯಾಕಂದ್ರೆ ಇವೆರಡೂ ರೋಗಗಳು ಅಷ್ಟು ಸುಲಭವಾಗಿ ಹೋಗುವಂಥದ್ದಲ್ಲ....
ಉಪ್ಪು ಇಲ್ಲದ ಊಟಕ್ಕೆ, ಎಂಥ ಮಸಾಲೆ ಪದಾರ್ಥ ಹಾಕಿದರೂ ಕೂಡ ಅದು ರುಚಿಸುವುದಿಲ್ಲ. ಹಾಗಾಗಿ ಅಡುಗೆ ಮಾಡುವ ಉಪ್ಪಿಗೆ ಉನ್ನತ ಸ್ಥಾನವನ್ನ ನೀಡಲಾಗಿದೆ. ಈ ರೀತಿ ಅಡುಗೆಗೆ ರುಚಿ ನೀಡುವ ಉಪ್ಪು, ನಮ್ಮ ಆರೋಗ್ಯವನ್ನ ಕೂಡ ಸುಧಾರಿಸಬಲ್ಲದು. ನಮ್ಮ ಆರೋಗ್ಯಕ್ಕೆ ಲಾಭ ತಂದುಕೊಡಬಲ್ಲದು. ಹಾಗಾಗಿ ನಾವಿಂದು ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ನಮ್ಮ ಆರೋಗ್ಯಕ್ಕಾಗುವ...
ಡ್ರೈಫ್ರೂಟ್ಸ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.. ಅದರಲ್ಲೂ ಗೋಡಂಬಿ ದ್ರಾಕ್ಷಿ ಅಂದ್ರೆ ಇನ್ನೂ ಹೆಚ್ಚು ಪ್ರೀತಿ. ಪಾಯಸ, ಸಿಹಿ ತಿಂಡಿಗಳಲ್ಲಿ ಸಿಗುವ ಗೋಡಂಬಿಯನ್ನ ಹೆಕ್ಕಿ ತಿನ್ನುವವರೇ ಜಾಸ್ತಿ. ಹಾಗಾದ್ರೆ ಗೋಡಂಬಿ ತಿಂದ್ರೆ ಆರೋಗ್ಯಕ್ಕೆ ಲಾಭವೋ ನಷ್ಟವೋ..? ಗೋಡಂಬಿಯನ್ನು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು..? ಈ ಎಲ್ಲಾ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ..
ಮುಂಜಾನೆ ಖಾಲಿ ಹೊಟ್ಟೆಯಲ್ಲಿ...
ತುಂಬಾ ಜನರಿಗೆ ಇಸಬಗೋಲ ಅಂದ್ರೇನು..? ಇದನ್ನ ತಿಂತಾರಾ..? ಹಾಗಾದ್ರೆ ಹೇಗೆ ತಿನ್ನೋದು.. ಇದನ್ನ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಅಂತಾ ಗೊತ್ತಿರುವುದಿಲ್ಲ. ಹಾಗಾಗಿ ಇಂದು ನಾವು ಇಸಬಗೋಲ ಅಂದ್ರೇನು..? ಇದನ್ಯಾಕೆ ಸೇವಿಸಬೇಕು ಅಂತಾ ಹೇಳಲಿದ್ದೇವೆ..
ಇವು ಕಿಡ್ನಿಯಲ್ಲಿ ಕಲ್ಲುಗಳನ್ನು ಉಂಟುಮಾಡುವ ಆಹಾರಗಳು ಇವುಗಳಿಂದ ದೂರವಿರುವುದು ಉತ್ತಮ..!
ಸರಿಯಾಗಿ ಮಲ ವಿಸರ್ಜನೆಯಾಗದಿದ್ದಾಗ, ಬಿಸಿ ನೀರನ್ನು ಕುಡಿಯಬೇಕು. ಬಾಳೆಹಣ್ಣನ್ನು ತಿನ್ನಬೇಕು ಅನ್ನೋದು...
ತಣ್ಣೀರು ಅಥವಾ ಬಿಸಿಯಾದ ನೀರಿಗಿಂತ, ಉಗುರು ಬೆಚ್ಚಗಿನ ನೀರಿನ ಸೇವನೆ ಆರೋಗ್ಯಕ್ಕೆ ತುಂಬಾ ಲಾಭಕಾರಿಯಾಗಿದೆ. ನೀವು ಎಲ್ಲ ಸಮಯದಲ್ಲೂ ರೂಮ್ ಟೆಂಪರೆಚರ್ನಲ್ಲಿರುವ ನೀರು ಕುಡಿದರೂ ನಡೆಯುತ್ತದೆ. ಆದ್ರೆ ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯಬೇಕು. ಹಾಗಾದ್ರೆ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದರೆ ಆಗುವ ಆರೋಗ್ಯ ಲಾಭಗಳೇನು...
ಕಿಡ್ನಿ ಸ್ಟೋನ್ ಸಮಸ್ಯೆ.. ಈಗ ಹಲವರನ್ನು ಕಾಡುತ್ತಿದೆ. ಇದಕ್ಕೆ ನಮ್ಮ ಆಹಾರ ಪದ್ಧತಿಯೇ ಮುಖ್ಯ ಕಾರಣ ಎನ್ನುತ್ತಾರೆ ಆರೋಗ್ಯ ತಜ್ಞರು. ಕೆಲವು ಆಹಾರಗಳಲ್ಲಿ ಕ್ಯಾಲ್ಸಿಯಂ, ಆಕ್ಸಲೇಟ್, ಫಾಸ್ಫೇಟ್, ಯೂರಿಕ್ ಆಸಿಡ್, ಸಿಸ್ಟೈನ್ ಮುಂತಾದ ಜಾಡಿನ ಅಂಶಗಳು ರೂಪುಗೊಳ್ಳುವ ಸಾಧ್ಯತೆಯಿದೆ. ಆಕ್ಸಲೇಟ್ ಕ್ಯಾಲ್ಸಿಯಂಗೆ ಬಂಧಿಸುತ್ತದೆ. ಇದು ಮೂತ್ರಪಿಂಡದ ಕಲ್ಲುಗಳ ಮರುಕಳಿಕೆಯಲ್ಲಿ ಪ್ರಮುಖ ಅಂಶವಾಗಿದೆ. ರಾಸಾಯನಿಕಗಳು ಸಾಮಾನ್ಯವಾಗಿ...
ಕ್ಯಾರೆಟ್ ಅನ್ನು ಬೇಯಿಸಿ ತಿನ್ನುವ ಬದಲು ಹಸಿಯಾಗಿ ಹಾಗೆಯೆ ಸೇವಿಸಿದರೆ, ದೇಹವು ಅದರ ಪೋಷಕಾಂಶಗಳನ್ನು ಸಾಕಷ್ಟು ಪಡೆಯುತ್ತದೆ ಎಂದು ವಿವರಿಸಲಾಗಿದೆ. ಅದರಲ್ಲೂ ಮಹಿಳೆಯರಿಗೆ ಅನುಕೂಲವಾಗಲಿದೆ ಎನ್ನುತ್ತಾರೆ.
ನಮ್ಮಲ್ಲಿ ಹಲವರು ಮನೆಯಲ್ಲಿ ಹಸಿ ತರಕಾರಿಗಳನ್ನು ತಿನ್ನುತ್ತಾರೆ. ಮಕ್ಕಳು ಕೂಡ ಕ್ಯಾರೆಟ್ ಮತ್ತು ಬೀಟ್ರೂಟ್ ಅನ್ನು ಹಸಿಯಾಗಿರುವಾಗಲೇ ತಿನ್ನುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದೋ ಅಲ್ಲವೋ ಎಂಬ ಅನುಮಾನ ಹಲವರಿಗೆ...
ಮಕ್ಕಳು ಆರು ತಿಂಗಳವರೆಗೆ ಸಂಪೂರ್ಣವಾಗಿ ಎದೆಹಾಲನ್ನು ಅವಲಂಬಿಸಿರುತ್ತವೆ. ಆರು ತಿಂಗಳ ನಂತರ.. ಅವರಿಗೆ ಘನ ಆಹಾರವನ್ನು ಕೊಡಲು ಪ್ರಾರಂಭಿಸುತ್ತಾರೆ. ಈ ಕ್ರಮದಲ್ಲಿ ತಾಯಿಯೂ ಮಕ್ಕಳಿಗೆ ಹೊಟ್ಟೆ ತುಂಬಿಸುವ ಬದಲು ಪೌಷ್ಟಿಕಾಂಶ ನೀಡುವತ್ತ ಗಮನಹರಿಸಬೇಕು ಎನ್ನುತ್ತಾರೆ ತಜ್ಞರು.
ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಬೆಳೆಸದಿರಲು, ಅವರು ಬಾಲ್ಯದಿಂದಲೂ ಆರೋಗ್ಯಕರ ಆಹಾರಕ್ಕೆ ಒಗ್ಗಿಕೊಳ್ಳಬೇಕು. ಇದು ಅವರ ದೈಹಿಕ ಬೆಳವಣಿಗೆ ಹಾಗೂ ಮಾನಸಿಕ...
Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ರಾಜ್ಯ ಸರ್ಕಾರ ಮತ್ತು ಆರೋಗ್ಯ ಸಚಿವರು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಸರಿಯಾದ ಕ್ರಮ ಕೈಗ``ಳ್ಳುತ್ತಿಲ್ಲವೆಂದು ವಿರೋಧ...