Monday, July 20, 2026

ಬ್ಯೂಟಿ ಟಿಪ್ಸ್

Health Tips: ಹಾಲಿನ ಸೇವನೆಯಿಂದ ಆರೋಗ್ಯಕ್ಕೇನು ಲಾಭ..?

Health Tips: ಹಾಲು ಅನ್ನೋದು ಮನುಷ್ಯ ಜನಿಸಿದಾಗಿನಿಂದ ಬೇಕಾಗುವ ಅವಶ್ಯಕ ಆರೋಗ್ಯ ಪೇಯ. ಮಗು ಜನಿಸಿದಾಗ, ತಾಯಿಹಾಲು ಕುಡಿಯುತ್ತದೆ. ಬೆಳೆದ ಮೇಲೆ ಹಸುವಿನ ಹಾಲು ಸೇವನೆ ಮಾಡಲಾಗುತ್ತದೆ. ಹೀಗೆ ಹಾಲು ಮನುಷ್ಯನ ಜೀವನದಲ್ಲಿ ಅಮೃತದಂತೆ ಕೆಲಸ ಮಾಡುತ್ತದೆ. ಹಾಗಾದ್ರೆ ಹಾಲಿನ ಸೇವನೆಯಿಂದ ಆರೋಗ್ಯಕ್ಕೇನು ಲಾಭ ಅಂತಾ ತಿಳಿಯೋಣ ಬನ್ನಿ.. ಬಾಲ್ಯದಿಂದ ವೃದ್ಧಾಪ್ಯದವರೆಗೂ ನೀವು ನಿಮ್ಮ ಮೂಳೆಯನ್ನು...

ಹುಲ್ಲಿನ ಮೇಲೆ ಬರಿಗಾಲಿನಲ್ಲಿ ನಡೆದರೆ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ

Health Tips: ಇಂದಿನ ಕಾಲದಲ್ಲಿ ಹುಲ್ಲಿರುವ ಜಾಗ ಕಾಣೋದೇ ಅಪರೂಪ. ಆದರೆ ನಿಮಗೇನಾದರೂ ಹುಲ್ಲಿರುವ ಜಾಗ ಕಂಡರೆ, ಅದರ ಮೇಲೆ ಚಪ್ಪಲಿ ಧರಿಸದೇ, ನಡೆಯಲು ಪ್ರಯತ್ನಿಸಿ. ಯಾಕಂದ್ರೆ ಹುಲ್ಲಿನ ಮೇಲೆ ಚಪ್ಪಲಿ ಇಲ್ಲದೇ, ನಡೆದರೆ, ಅದರಿಂದ ನಮ್ಮ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಲಾಭವಿದೆ. ಹಾಗಾದ್ರೆ ಏನದು ಆರೋಗ್ಯ ಲಾಭ ಅಂತಾ ತಿಳಿಯೋಣ ಬನ್ನಿ.. ಬೆಳಗ್ಗಿನ ಜಾಗ ನೀವು...

Recipe: ಚಪಾತಿಗೆ ಉತ್ತಮ ಕಾಂಬಿನೇಷನ್ ಈ ಆಲೂಗಡ್ಡೆ- ನುಗ್ಗೆಕಾಯಿ ಪಲ್ಯ

Recipe: ಬೇಕಾಗುವ ಸಾಮಗ್ರಿ: 2ರಿಂದ 3 ನುಗ್ಗೇಕಾಯಿ, 3 ಆಲೂಗಡ್ಡೆ, 1 ಈರುಳ್ಳಿ, 1 ಟೋಮೆಟೋ,  3 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, ಸಾಸಿವೆ, ಕರಿಬೇವು, ಮೆಣಸು, ಶುಂಠಿ- ಬೆಳ್ಳುಳ್ಳಿ ಪೇಸ್ಟ್, ಅರಿಶಿನ, ಖಾರದ ಪುಡಿ, ಗರಂ ಮಸಾಲೆ, ಧನಿಯಾ ಪುಡಿ, ಸ್ವಲ್ಪ ಕೊತ್ತೊಂಬರಿ ಸೊಪ್ಪು, ಉಪ್ಪು. ಮಾಡುವ ವಿಧಾನ: ನುಗ್ಗೆ ಮತ್ತು ಆಲೂಗಡ್ಡೆಯನ್ನು...

Recipe: ಈರುಳ್ಳಿ- ಬೆಳ್ಳುಳ್ಳಿ ಬಳಸದೇ ಮಾಡಬಹುದು ಈ ಗ್ರೇವಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ರಾಜ್ಮಾ, ಕೊತ್ತೊಂಬರಿ ಸೊಪ್ಪು, 2 ಟೋಮೆಟೋ ಪ್ಯೂರಿ, 4 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 2 ಪಲಾವ್ ಎಲೆ, ಏಲಕ್ಕಿ, ಹಸಿಮೆಣಸು, ಶುಂಠಿ, 1 ಸ್ಪೂನ್ ಖಾರದ ಪುಡಿ, ಧನಿಯಾ ಪುಡಿ, ಚೂರು ಹಿಂಗ್, ಅರಿಶಿನ, 1 ಸ್ಪೂನ್ ಗೋಡಂಬಿ ಪೇಸ್ಟ್, 1 ಸ್ಪೂನ್ ಕಸೂರಿ...

Recipe: ಮಕ್ಕಳ ಬಾಕ್ಸ್‌ಗೆ ಆರೋಗ್ಯಕರ ಕಾರ್ನ್-ಪಾಲಕ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಪಾಲಕ್, ಸ್ವಲ್ಪ ಪುದೀನಾ, ಸ್ವಲ್ಪ ಕೊತ್ತೊಂಬರಿ ಸೊಪ್ಪು, 1 ಈರುಳ್ಳಿ, 1 ಕಪ್ ಕಾರ್ನ್, ಅಕ್ಕಿ, 1 ಸ್ಪೂನ್ ಜೀರಿಗೆ, 1 ಸ್ಪೂನ್ ಶುಂಠಿ-ಬೆಳ್ಳುಳ್ಳಿ- ಹಸಿಮೆಣಸಿನ ಪೇಸ್ಟ್, 3 ಸ್ಪೂನ್ ತುಪ್ಪ ಅಥವಾ ಎಣ್ಣೆ, ಗರಂ ಮಸಾಲೆ, ಚಾಟ್ ಮಸಾಲೆ, ಅರಿಶಿನ, ಉಪ್ಪು. ಮಾಡುವ ವಿಧಾನ: ಪಾಲಕ್ ಕ್ಲೀನ್...

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ಅನ್ನೋದು ಕಾಮನ್. ನಾವು ಸೇವಿಸಿದರೆ ಆಹಾರದಲ್ಲಿ ಉಷ್ಣತೆ ಹೆಚ್ಚಾಗಿದ್ದರೆ, ಅಥವಾ ತಂಪಾದ ಆಹಾರ ಸೇವನೆಯೇ ನಿಲ್ಲಿಸಿದಾಗ, ನೀರು ಹೆಚ್ಚು ಕುಡಿಯದಿದ್ದಾಗ, ನಮಗೆ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ. ಹೀಗಿದ್ದಾಗ, ನಾವು ಅದಕ್ಕೆ ತಕ್ಕ ಹಾಗೆ ಮನೆ ಮದ್ದು ಮಾಡಿ, ಸಮಸ್ಯೆಗೆ ಪರಿಹಾರ ಹುಡುಕಬೇಕು. ಆದರೆ ಎಷ್ಟೇ ಪ್ರಯತ್ನಿಸಿದರೂ ಸಮಸ್ಯೆಗೆ ಪರಿಹಾರ...

ನೀವು 21 ದಿನ ಸಕ್ಕರೆ ಸೇವಿಸುವುದನ್ನು ನಿಲ್ಲಿಸಿದರೆ, ನಿಮ್ಮ ದೇಹದಲ್ಲಿ ಈ ಬದಲಾವಣೆಯಾಗುತ್ತದೆ

Health Tips: ಸಕ್ಕರೆ ಅನ್ನೋದು ನಮ್ಮ ಪ್ರತಿದಿನದಲ್ಲಿ ಇರಲೇಬೇಕಾದ ಆಹಾರ. ಸಕ್ಕರೆ ಇಲ್ಲದೇ ಕೆಲವರು ಚಹಾ, ಕಾಫಿ ಸೇವನೆ ಮಾಡೋದೇ ಇಲ್ಲ. ಇನ್ನು ಕೆಲವರಿಗೆ ತಿಂಡಿಯಲ್ಲಿ ಸ್ವಲ್ಪವಾದರೂ ಸಕ್ಕರೆ ಇರಲೇಬೇಕು. ಆದರೆ ನೀವು ದಿನಕ್ಕೆ 5ರಿಂದ 6 ಬಾರಿ ಚಹಾ ಸೇವನೆ ಮಾಡಿದ್ದಲ್ಲಿ, ಅಗತ್ಯಕ್ಕಿಂತ ಹೆಚ್ಚು ಸಕ್ಕರೆ ಸೇವಿಸಿದ್ದೀರಿ ಎಂದರ್ಥ. ಆದರೆ ನೀವು ಹೇಗಾದರೂ...

ನಿಮ್ಮ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ಈ ಆಹಾರಗಳನ್ನು ಮತ್ತೆ ಮತ್ತೆ ಬಿಸಿ ಮಾಡಿ ಸೇವಿಸಬೇಡಿ

Health Tips: ನಮ್ಮ ದೇಶದಲ್ಲಿ ಹಲವು ಹೆಂಗಸರು, 1 ಬಾರಿ ಮಾಡಿದ ಸಾಂಬಾರನ್ನು ಬಿಸಿ ಮಾಡಿ ಮಾಡಿ, 4 ದಿನ ಬಳಸಿ, ಸೇವಿಸುತ್ತಾರೆ. ಆದರೆ ಇದರಿಂದ ಅವರ ಅಥವಾ ಅವರ ಮನೆಯವರ ಆರೋಗ್ಯಕ್ಕೇನೂ ಹಾನಿಯಾಗಿಲ್ಲ. 100ರಲ್ಲಿ 1 ಅಥವಾ ಇಬ್ಬರಿಗೆ ಜೀರ್ಣಕ್ರಿಯೆ ಸಮಸ್ಯೆ ಆಗಿರಬಹುದೇನೋ, ಆದರೆ ಹಲವರು ಈಗಲೂ ಇದೇ ರೀತಿ ಇದ್ದಾರೆ. ಅವರ ಆರೋಗ್ಯ...

ಹೆಚ್ಚು ಮೈದಾ ಬಳಸಿದರೆ, ನಮ್ಮ ದೇಹದಲ್ಲೇನು ಬದಲಾವಣೆಯಾಗುತ್ತದೆ..?

Health Tips: ನಮ್ಮ ದಿನಚರಿಯಲ್ಲಿ ನಾವು ಯಾವುದಾದರೂ ತಿಂಡಿ ಮೂಲಕವಾದ್ರೂ ಮೈದಾ ತಿಂದೇ ತಿಂತೀರಿ. ಕೆಲವರು ಅದನ್ನೆಲ್ಲ ಕಂಟ್ರೋಲ್ ಮಾಡಿದರೂ, ಸಾಮಾನ್ಯವಾಗಿ ಇರುವ ಜನರು ಪ್ರತಿದಿನ ಯಾವುದಾದರೂ ರೂಪದಲ್ಲಿ ಮೈದಾ ಸೇವನೆ ಮಾಡೇ ಮಾಡುತ್ತಾರೆ. ಬಿಸ್ಕತ್ತು, ಬ್ರೆಡ್, ಬನ್, ಸ್ನ್ಯಾಕ್ಸ್, ಬೀದಿಬದಿ ತಿಂಡಿ ಹೀಗೆ ಎಲ್ಲದರಲ್ಲೂ ಮೈದಾ ಬಳಕೆ ಇದ್ದೇ ಇರುತ್ತದೆ. ಹಾಗಾದ್ರೆ ನಾವು...

Health Tips: ಕಣ್ಣು ಕೆಂಪಾಗಿ ನೋವಾಗುತ್ತಿದ್ದರೆ ಈ ವಿಷಯವನ್ನು ಗಮನದಲ್ಲಿರಿಸಿ

Health Tips: ಕಣ್ಣು ಕೆಂಪಾಗಿ ನೋವಾಗುತ್ತಿದ್ದರೆ, ಸಾಮಾನ್ಯವಾಗಿ ಜನ ಅದನ್ನು ಕಣ್ ಬಂದಿದೆ ಅಂತಾ ಆಡು ಭಾಷೆಯಲ್ಲಿ ಹೇಳುತ್ತಾರೆ. ಹಾಗಾದಾಗ ಅಂಥವರು ಮನೆಯಲ್ಲೇ ಇರಬೇಕು. ಚಿಕಿತ್ಸೆ ಪಡೆದು ಆರಾಮವಾದ ಬಳಿಕವಷ್ಟೇ ಆಚೆ ಬರಬೇಕು ಅಂತಾರೆ. ಏಕೆಂದರೆ, ಅವರ ಕಣ್ಣು ನೋಡಿದ್ರೆ, ಬೇರೆಯವರಿಗೂ ಆ ನೋವು ಬರುತ್ತದೆ. ಹೀಗಾದಾಗ ಕೆಲ ವಿಷಯಗಳನ್ನು ನಾವು ಗಮನದಲ್ಲಿರಿಸಬೇಕು. ಅದೇನು...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img