Thursday, July 23, 2026

ಬ್ಯೂಟಿ ಟಿಪ್ಸ್

ಆ ವಯಸ್ಸಿನಲ್ಲಿ ಮಕ್ಕಳು ಕೆಳಗೆ ಬಿದ್ದರೂ ತಲೆಗೆ ಪೆಟ್ಟು ಬೀಳುವುದಿಲ್ಲ..!

Health: ಮಕ್ಕಳು ಹಾಸಿಗೆಯಿಂದ ಬೀಳುವುದು ಮತ್ತು ಮೇಜಿನ ಅಂಚುಗಳನ್ನು ತಲೆಗೆ ತಗಲಿಸಿ ಕೊಳ್ಳುವುದು ಸಾಮಾನ್ಯವಾಗಿದೆ. ಮಗುವಿಗೆ ಸಣ್ಣಪುಟ್ಟ ಗಾಯವಾದರೂ ಸಹಿಸಲಾರದೆ ಪೋಷಕರು ತಲೆಗೆ ಪೆಟ್ಟು ಬಿದ್ದಿದ್ದರೆ ಗಂಭೀರ ಗಾಯವೋ ಅಥವಾ ಸಣ್ಣಪುಟ್ಟ ಗಾಯವೋ ಎಂದು ತಿಳಿಯುವುದು ಹೇಗೆ? ನೀವು ಯಾವ ಸಂದರ್ಭಗಳಲ್ಲಿ ವೈದ್ಯರನ್ನು ಭೇಟಿಯಾಗಬೇಕು ಎಂದು ತಿಳಿದುಕೊಳ್ಳಬೇಕಾದರೆ.. ಈ ಸ್ಟೋರಿ ಓದಿ. ಮನೆಯಲ್ಲಿ ಮಕ್ಕಳು ಟೇಬಲ್ ಮತ್ತು...

ನೀವು ಉಗುರುಗಳನ್ನು ಕಚ್ಚುತ್ತೀರಾ..? ಈ ಸಲಹೆಗಳೊಂದಿಗೆ ಅಭ್ಯಾಸವನ್ನು ಬಿಟ್ಟುಬಿಡಿ..!

Beauty: ಕೆಲವರು ಏನಾದರು ಯೋಚಿಸುವಾಗ, ಸುಮ್ನೆ ಕುಳಿತುಕೊಂಡಾಗ, ಅಥವಾ ಉದ್ವೇಗದಲ್ಲಿದ್ದರೂ ,ಅವರಿಗೆ ಗೊತ್ತಿಲ್ಲದೇ ಉಗುರುಗಳನ್ನು ಕಚ್ಚುತ್ತಿರುತ್ತಾರೆ .ಹೀಗೆ ಉಗುರು ಕಚ್ಚುವುದರಿಂದ ಪಕ್ಕದಲ್ಲಿರುವವರಿಗೆ ಮುಜುಗರವಾಗುತ್ತದೆ. ಈ ಅಭ್ಯಾಸದಿಂದ ಆರೋಗ್ಯ ಸಮಸ್ಯೆಗಳು ಎದುರಾಗುವ ಅಪಾಯವಿದೆ ಎನ್ನುತ್ತಾರೆ ತಜ್ಞರು. ಉಗುರು ಕಚ್ಚುವ ಅಭ್ಯಾಸವನ್ನು ತಪ್ಪಿಸಲು ತಜ್ಞರು ಸಲಹೆ ನೀಡುತ್ತಾರೆ. ಸಣ್ಣ ಸಲಹೆಗಳೊಂದಿಗೆ ನಿಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ನೀವು ತಪ್ಪಿಸಬಹುದು. ಅನೇಕ...

ಈ ಹಣ್ಣುಗಳನ್ನು ರಾತ್ರಿ ಹೊತ್ತು ಸೇವಿಸಲೇಬೇಡಿ.. ಇಲ್ಲದಿದ್ದಲ್ಲಿ ಅನಾರೋಗ್ಯ ಬರುವುದು ಖಂಡಿತ..

ಹಣ್ಣು ತಿನ್ನುವುದು ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಯಾವ ಹಣ್ಣು ಯಾವ ಸಮಯದಲ್ಲಿ ತಿನ್ನಬೇಕು ಅನ್ನೋದನ್ನ ಸರಿಯಾಗಿ ತಿಳಿಯಬೇಕು. ಅದನ್ನು ಬಿಟ್ಟು ನಿಮಗೆ ಸಮಯ ಸಿಕ್ಕಾಗ, ಅಥವಾ ಮನಸ್ಸಾದಾಗ ಹಣ್ಣು ತಿಂದ್ರೆ, ಅದರಿಂದೇನು ಪ್ರಯೋಜನವಿಲ್ಲ. ಹಾಗಾಗಿ ಆಯಾ ಸಮಯಕ್ಕೆ ತಕ್ಕಂತೆ ಹಣ್ಣನ್ನು ಸೇವಿಸಬೇಕು. ಆದ್ರೆ ರಾತ್ರಿ ಹೊತ್ತು ಕೆಲ ಹಣ್ಣುಗಳನ್ನು ಸೇವಿಸಲೇಬಾರದು....

ಮುಖದಲ್ಲಿ ಏನೇ ಸಮಸ್ಯೆ ಇದ್ದರು..ಎರಡೇ ದಿನದಲ್ಲಿ ಪರಿಹಾರ ಪಡೆಯಿರಿ..!

Beauty tips: ಪ್ರತಿಯೊಬ್ಬರೂ ಸುಂದರವಾದ ಮುಖವನ್ನು ಹೊಂದಲು ಬಯಸುತ್ತಾರೆ. ಸುಂದರ ಮುಖವಿದ್ದರೆ ಸಮಾಜದಲ್ಲಿ ಒಳ್ಳೆಯ ಹೆಸರು ಬರುತ್ತದೆ. ಆದರೆ ಮುಖ ಸುಂದರವಾಗಿ ಕಾಣಬೇಕಾದರೆ ದೇಹಕ್ಕೆ ನೀರಿನಂಶ ಅಗತ್ಯ. ಇಲ್ಲವಾದಲ್ಲಿ ತ್ವಚೆಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ ಎನ್ನುತ್ತಾರೆ ಸ್ಕಿನ್ ಬ್ಯೂಟಿಷಿಯನ್ ಗಳು. ಪ್ರಸ್ತುತ ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಬಹಳ ಜನರಿಗೆ ಕಾಂತಿಯುತ ಮುಖವನ್ನು ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ, ಆದರೆ...

ಸೌತೆಕಾಯಿಯ ಅದ್ಭುತ ಉಪಯೋಗಗಳು ಗೊತ್ತಾದರೆ ಇದನ್ನು ತಿನ್ನದೆ ಬಿಡುವುದಿಲ್ಲ..!

Health tips: ಆರೋಗ್ಯವಾಗಿರಲು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಈ ಬದಲಾವಣೆಗಳಿಂದ ಆರೋಗ್ಯವಾಗಿರಬಹುದು. ಮತ್ತು ಸೌತೆಕಾಯಿಯೊಂದಿಗೆ, ಆರೋಗ್ಯವಾಗಿರಲು ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಈ ಬದಲಾವಣೆಗಳಿಂದ ಆರೋಗ್ಯವಾಗಿರಬಹುದು. ಸೌತೆಕಾಯಿಯಲ್ಲಿ ಹಲವು ಉಪಯೋಗಗಳಿವೆ. ಎಲ್ಲರೂ ಸೌತೆಕಾಯಿಯನ್ನು ಸಲಾಡ್ ಆಗಿ ಬಳಸುತ್ತಾರೆ ಹಾಗೂ ಇದನ್ನು ಹೆಚ್ಚಾಗಿ ಬೇಸಿಗೆಯಲ್ಲಿ ಬಳಸಲಾಗುತ್ತದೆ. ವಾಸ್ತವವಾಗಿ, ಸೌತೆಕಾಯಿ ಇಂದ ಅನೇಕ ಆರೋಗ್ಯ ಪ್ರಯೋಜನಗಳಿವೆ, 1.ಸೌತೆಯಿಯಲ್ಲಿ ಶೇಕಡಾ 90ರಷ್ಟು ನೀರು...

ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..?

ದಾಳಿಂಬೆ, ಮೋಸಂಬಿ, ಕಿತ್ತಳೆ, ಬಾಳೆಹಣ್ಣು, ಸೇರಿ ಇತರೇ ಹಣ್ಣುಗಳನ್ನು ಸಿಪ್ಪೆ ತೆಗೆದೇ ತಿನ್ನಬೇಕು. ಅದಕ್ಕೆ ಬೇರೆ ದಾರಿ ಇಲ್ಲ. ಆದ್ರೆ ಸೇಬುಹಣ್ಣು, ಚಿಕ್ಕು ಹಣ್ಣು ಮತ್ತು ಸೀಬೆಹಣ್ಣನ್ನು ಸಿಪ್ಪೆ ಸಮೇತವಾಗಿಯೇ ತಿನ್ನಬೇಕು. ಯಾಕಂದ್ರೆ ಸಿಪ್ಪೆಯ ಹಿಂದಿನ ಭಾಗದಲ್ಲೇ ಸಕಲ ಪೋಷಕಾಂಶಗಳು ತುಂಬಿರುವುದು. ಹಾಗಾಗಿಯೇ ಕೆಲ ಹಣ್ಣುಗಳನ್ನ ಸಿಪ್ಪೆ ಸಮೇತ ತಿನ್ನಬೇಕು. ಇನ್ನು ಸೀಬೆಹಣ್ಣನ್ನ ಯಾಕೆ...

ಹಸಿ ಈರುಳ್ಳಿಯಲ್ಲಿದೆ ಅದ್ಭುತ ಆರೋಗ್ಯ ಲಾಭಗಳು..

ಹಳ್ಳಿ ಕಡೆ ಜನ ಊಟದೊಂದಿಗೆ ಹಸಿ ತರಕಾರಿ ತಿನ್ನುತ್ತಾರೆ. ಈರುಳ್ಳಿ, ಸೌತೇಕಾಯಿ, ಮೂಲಂಗಿ ಇತ್ಯಾದಿ ತಿನ್ನುತ್ತಾರೆ. ಈ ಕಾರಣಕ್ಕಾಗಿಯೇ ಅವರು ಆರೋಗ್ಯಕರವಾಗಿ, ಗಟ್ಟಿಮುಟ್ಟಾಗಿರುತ್ತಾರೆ. ಹಾಗಾದ್ರೆ ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ರೋಗ ನಿರೋಧಕ ಶಕ್ತಿ ಹೆಚ್ಚಬೇಕಂದ್ರೆ ಹಸಿ ಈರುಳ್ಳಿ ಸೇವಿಸಬೇಕು. ಕೆಲವರು ಶೀತವಾದಾಗ, ಜ್ವರ ಬಂದಾಗ, ಗಂಜಿ ಊಟದೊಂದಿಗೆ ಈರುಳ್ಳಿ...

ಪಾಲಕ್ ಸೊಪ್ಪು ನಿಜವಾಗಲೂ ಚಿನ್ನ..ಅಚ್ಚರಿಯ ಆರೋಗ್ಯಕಾರಿ ಲಾಭಗಳು ತಪ್ಪದೇ ನೋಡಿ..?

Health tips: ಇದು ಅನೇಕ ಪೋಷಕಾಂಶಗಳನ್ನು ಹೊಂದಿರುವುದರ ಜೊತೆಗೆ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಈ ಎಲೆಗಳ ಹಸಿರು ತರಕಾರಿಯನ್ನು ಪ್ರತಿದಿನ ಒಂದು ಕಪ್ ಸೇವಿಸುವುದರಿಂದ ಮೂಳೆಗಳ ಆರೋಗ್ಯ ಸುಧಾರಿಸುತ್ತದೆ. ಚಳಿಗಾಲ ಬಂತೆಂದರೆ ಅನೇಕರು ವಿವಿಧ ಆಹಾರಗಳನ್ನು ಸವಿಯಲು ಇಷ್ಟಪಡುತ್ತಾರೆ. ಗರಂ ಗರಂ ಮಿರ್ಚಿ ಬಜ್ಜಿ ,ಚಿಲ್ಲಿ ಫ್ರಿಯ್ಡ್ ಫುಡ್ ತುಂಬಾ...

ಮೋಸಂಬಿಯಲ್ಲಿರುವ ಆರೋಗ್ಯಕರ ಪ್ರಯೋಜನವನ್ನು ನೀವು ತಿಳಿಯಲೇಬೇಕು..

ಹಲವರಿಗೆ ಮೋಸಂಬಿ ಕಂಡರೆ ಅಷ್ಟಕಷ್ಟೆ. ಚಿಕ್ಕು, ಬಾಳೆ ಹಣ್ಣು, ಆ್ಯಪಲ್‌ನ್ನು ಇಷ್ಟಪಟ್ಟು ತಿಂದಷ್ಟು, ಮೋಸಂಬಿಯನ್ನು ಇಷ್ಟ ಪಟ್ಟು ತಿನ್ನುವವರು ಕಡಿಮೆ. ಯಾಕಂದ್ರೆ ಇದು ಅಷ್ಟು ರುಚಿಯಾಗಿರೋದಿಲ್ಲಾ. ಅದರ ಬದಲು ಅಂಗಡಿಗೆ ಹೋಗಿ, ಮೋಸಂಬಿ ಜ್ಯೂಸ್ ಸೇವಿಸುತ್ತಾರೆ. ಅದು ಟೇಸ್ಟಿಯಾಗಿರತ್ತೆ. ಯಾಕಂದ್ರೆ ಅದರಲ್ಲಿ ಐಸ್, ಸಕ್ಕರೆ ಸೇರಿಸಿರ್ತಾರೆ. ಆದ್ರೆ ಇದು ಕುಡಿಯುವುದರಿಂದ ಯಾವ ಪ್ರಯೋಜನವೂ ಆಗೋದಿಲ್ಲಾ....

ಬಿಸಿ ಹಾಲಿನೊಂದಿಗೆ ಖರ್ಜೂರ ಸೇವನೆ ಮಾಡಿದ್ರೆ ಆರೋಗ್ಯವಾಗಲಿದೆ ಪರ್ಫೆಕ್ಟ್..

ಬೆಳಿಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಸೇವಿಸಿ, ನಮ್ಮ ದಿನವನ್ನು ಶುರು ಮಾಡಬೇಕಂತೆ. ಹೀಗೆ ಮಾಡುವುದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಯಾಕಂದ್ರೆ ನಮ್ಮ ದೇಹದಲ್ಲಿರುವ ಕಲ್ಮಶ ಹೊರಹೋಗಲು ಇದು ಸಹಕಾರಿಯಾಗಿದೆ. ಇದರೊಂದಿಗೆ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ಹಾಲಿನೊಂದಿಗೆ ಖರ್ಜೂರ ತಿಂದರೆ, ನಿಮ್ಮ ಆರೋಗ್ಯ ಇನ್ನೂ ಉತ್ತಮವಾಗಿರುತ್ತದೆ. ಹಾಗಾದ್ರೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img