Thursday, July 23, 2026

ಬ್ಯೂಟಿ ಟಿಪ್ಸ್

ರಾತ್ರಿ ಪಾದಕ್ಕೆ ತೆಂಗಿನೆಣ್ಣೆ ಮಸಾಜ್ ಮಾಡಿ.. ಆರೋಗ್ಯದಲ್ಲಾಗುವ ಬದಲಾವಣೆ ನೀವೇ ನೋಡಿ..

ತೆಂಗಿನ ಎಣ್ಣೆಯನ್ನ ಅಡುಗೆಗೆ ಬಳಸುತ್ತೇವೆ. ಹೇರ್ ಮಸಾಜ್, ಬಾಡಿ ಮಸಾಜ್‌ಗೂ ಬಳಸುತ್ತೇವೆ. ಗಾಯವಾದಾಗ, ತುರಿಕೆ, ಕಜ್ಜಿಯಾದ ಜಾಗದಲ್ಲೂ ತೆಂಗಿನ ಎಣ್ಣೆ ಹಚ್ಚಿದ್ರೆ ಉತ್ತಮ. ಅಷ್ಟೇ ಅಲ್ಲದೇ, ಪ್ರತಿದಿನ ರಾತ್ರಿ ಮಲಗುವ ವೇಳೆ ಪಾದಕ್ಕೆ ತಂಗಿನ ಎಣ್ಣೆಯಿಂದ ಮಸಾಜ್ ಮಾಡಿದ್ರೆ, ಹಲವು ಆರೋಗ್ಯಕರ ಲಾಭಗಳಾಗುತ್ತದೆ. ಹಾಗಾದ್ರೆ ಆ ಆರೋಗ್ಯಕರ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ ತ್ವಚೆಯ...

ಕಿತ್ತಳೆ ಹಣ್ಣಷ್ಟೇ ಅಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕರ..

ಕಿತ್ತಳೆ ಹಣ್ಣು ತಿನ್ನುವುದರಿಂದ ಹಲವು ಆರೋಗ್ಯಕರ ಮತ್ತು ಸೌಂದರ್ಯಕರ ಪ್ರಯೋಜನಗಳಿದೆ. ಇದರಲ್ಲಿರುವ ವಿಟಾಮಿನ್ ಸಿ ಅಂಶ, ನಮ್ಮ ಆರೋಗ್ಯ ಉತ್ತಮವಾಗಿಡುವುದಲ್ಲದೇ, ತ್ವಚೆ ಸುಂದರವಾಗಿರುವಂತೆ ಮಾಡುತ್ತದೆ. ಆದ್ರೆ ಕಿತ್ತಳೆ ಹಣ್ಣಷ್ಟೇ ಅಲ್ಲ, ಅದರ ಸಿಪ್ಪೆಯೂ ಕೂಡ ಆರೋಗ್ಯಕರವಾಗಿದೆ. ಹಾಗಾದ್ರೆ ಕಿತ್ತಳೆ ಹಣ್ಣಿನ ಸಿಪ್ಪೆಯಿಂದಾಗುವ ಪ್ರಯೋಜನವೇನು..? ಅದನ್ನ ಹೇಗೆ ಬಳಸಬೇಕು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ ತ್ವಚೆಯ ಆರೈಕೆ...

ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು ಪಾಲಿಸುತ್ತಿದ್ದರು..

ಹಿಂದಿನ ಕಾಲದಲ್ಲಿ ಮಹಿಳೆಯರು ಕೆಮಿಕಲ್ ಮುಕ್ತವಾದ ವಸ್ತುಗಳನ್ನು ಬಳಸಿ, ತಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತಿದ್ದರು. ಆದ್ರೆ ಇಂದಿನ ಕಾಲದಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಕಾಸ್ಟ್ಲಿ ವಸ್ತುಗಳನ್ನು ಬಳಸಿದರೂ, ನಮ್ಮ ಸ್ಕಿನ್ ಅತ್ಯುತ್ತಮವಾಗುವುದಿಲ್ಲ. ಹಾಗಾಗಿ ನಮಗೆ ಮೇಕಪ್‌ನ ಸಹಾಯ ಬೇಕೇ ಬೇಕಾಗುತ್ತದೆ. ಹಾಗಾದ್ರೆ ಹಿಂದಿನ ಕಾಲದ ಸುಂದರಿಯರು ಯಾವ ವಸ್ತುವನ್ನು ಬಳಸಿ ಸೌಂದರ್ಯ ಇಮ್ಮಡಿಗೊಳಿಸುತ್ತಿದ್ದರು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ...

ಹೀಗೆ ಸ್ನಾನ ಮಾಡಿದರೆ ತ್ವಚೆಯ ಸಮಸ್ಯೆ ಕಾಡುತ್ತದೆ..!

Beauty tips: ನಾವು ಚಿಕ್ಕವರಾಗಿದ್ದಾಗ ಸ್ನಾನ ಮಾಡುವಾಗ ನಮ್ಮ ಅಜ್ಜಿಯರು, ತಾಯಂದಿರು ಕೂದಲನ್ನು ಗಟ್ಟಿಯಾಗಿ ಉಜ್ಜುವಂತೆ ಸಲಹೆ ನೀಡುತ್ತಿದ್ದರು. ಆದರೆ ಈ ಸಲಹೆ ನಮ್ಮ ತ್ವಚೆಗೆ ಹಾನಿಕಾರಕ ಎನ್ನುತ್ತಾರೆ ಡಾ.ಶರದ್ ನಾವು ಚಿಕ್ಕವರಾಗಿದ್ದಾಗ ಸ್ನಾನ ಮಾಡುವಾಗ ನಮ್ಮ ಅಜ್ಜಿಯರು, ತಾಯಂದಿರು ಕೂದಲನ್ನು ಗಟ್ಟಿಯಾಗಿ ಉಜ್ಜುವಂತೆ ಸಲಹೆ ನೀಡುತ್ತಿದ್ದರು. ಯಾರಾದ್ರೂ ಬೇಗ ಸ್ನಾನ ಮಾಡಿದ್ರೆ..ಸುಮನ್ನೇ ಮೇಲೆ ಮೇಲೆ ಸ್ನಾನ...

ನಿಮ್ಮ ಮುಖಕ್ಕೆ ನಿಂಬೆ ರಸ ಮತ್ತು ಅರಿಶಿನವನ್ನು ಹಾಕುತ್ತಿದ್ದಿರಾ..?

Beauty tips: ಮುಖದ ಮೇಲೆ ಯಾವುದನ್ನಾದರೂ ಅನ್ವಯಿಸುವ ಮೊದಲು ನಿಮ್ಮ ಚರ್ಮವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಟ್ಯಾನ್ ಮತ್ತು ಮೊಡವೆಗಳನ್ನು ತೆಗೆದುಹಾಕಲು ದುಬಾರಿ ಕ್ರೀಮ್‌ಗಳು ಮಾತ್ರವಲ್ಲ. ಕೆಲವು ಮನೆ ಸಲಹೆಗಳು ಸಹ ಕೆಲಸ ಮಾಡುತ್ತವೆ. ಚರ್ಮದ ಸಮಸ್ಯೆಗಳೂ ದೂರವಾಗುತ್ತವೆ. ಆದರೆ, ಈ ಸಲಹೆಗಳನ್ನು ಅನುಸರಿಸುವ ಮೊದಲು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಅವು ಯಾವುವು ಇದರಿಂದ ಯಾವ...

ತಲೆಹೊಟ್ಟು ನಿಮ್ಮನ್ನು ಕಾಡುತ್ತಿದೆಯೇ..? ಈ ಸಲಹೆಗಳನ್ನು ಅನುಸರಿಸಿ..!

Hair care: ಚಳಿಗಾಲದಲ್ಲಿ ತಲೆಹೊಟ್ಟು ಸಮಸ್ಯೆ ಹೆಚ್ಚು ಮಾರುಕಟ್ಟೆಯಲ್ಲಿ ಸಿಗುವ ಆ್ಯಂಟಿ ಡ್ಯಾಂಡ್ರಫ್ ಶಾಂಪೂಗಳನ್ನು ಡ್ಯಾಂಡ್ರಫ್ ಹೋಗಲಾಡಿಸಲು ಬಳಸಲಾಗುತ್ತದೆ. ಆದರೆ, ಅದರಿಂದ ಯಾವುದೇ ಫಲಿತಾಂಶ ಸಿಗುವುದಿಲ್ಲ. ಫಲಿತಾಂಶ ಸಿಕ್ಕಿದರು ಅದು ತಕ್ಷಣದ ಫಲಿತಾಂಶ ಅಷ್ಟೇ ಮತ್ತೆ ಮತ್ತೆ ಬರುತಿರುತ್ತದೆ. ನಮ್ಮ ಮನೆಯಲ್ಲಿ ಸಿಗುವ ವಸ್ತುಗಳಿಂದ ನೈಸರ್ಗಿಕವಾಗಿ ತಲೆಹೊಟ್ಟು ಸಮಸ್ಯೆಯನ್ನು ಪರಿಶೀಲಿಸಬಹುದು. ಹೇಗೆ ಎಂದು ತಿಳಿಯಲು ಈ...

ಇವುಗಳನ್ನು ತಿಂದರೆ ಬ್ರೈನ್ ಸ್ಟ್ರೋಕ್ ನಿಂದ ಪಾರಾಗಬಹುದು..!

Health: ಪಾರ್ಶ್ವವಾಯು ವೈದ್ಯಕೀಯವಾಗಿ ಗಂಭೀರ ಸ್ಥಿತಿಯಾಗಿದ್ದು, ಇದು ಆರಂಭಿಕ ರೋಗನಿರ್ಣಯ ಮತ್ತು ಚಿಕಿತ್ಸೆಯ ಅಗತ್ಯವಿರುತ್ತದೆ. ಮೆದುಳಿಗೆ ರಕ್ತ ಪೂರೈಕೆ ಕಡಿಮೆಯಾದ ಮತ್ತು ಅಡ್ಡಿಪಡಿಸಿದ ಕಾರಣ ಮೆದುಳಿನ ಕೋಶಗಳು ಸತ್ತಾಗ ಪಾರ್ಶ್ವವಾಯು ಸಂಭವಿಸುತ್ತದೆ. ಆರಂಭಿಕ ಪತ್ತೆ ಮೆದುಳಿನ ಹಾನಿ ಸಾಧ್ಯತೆಗಳನ್ನು ಕಡಿಮೆ ಮಾಡಬಹುದು. ಪುರುಷರು, ಮಹಿಳೆಯರಲ್ಲಿ ಪಾರ್ಶ್ವವಾಯುವಿನ ಕೆಲವು ಸಾಮಾನ್ಯ ಲಕ್ಷಣಗಳು. ಇವುಗಳನ್ನು ಮೊದಲಿನಿಂದಲೂ ಎಚ್ಚರಿಕೆಯಿಂದ ಗಮನಿಸಬೇಕು....

ಬಿಸಿ ಆಹಾರದಲ್ಲಿ ನಿಂಬೆ ರಸವನ್ನು ಏಕೆ ಹಾಕಬಾರದು..?

Health: ಇತ್ತೀಚಿನ ದಿನಗಳಲ್ಲಿ ನಿಂಬೆ ರಸದ ಬಳಕೆ ತುಂಬಾ ಸಾಮಾನ್ಯವಾಗಿದೆ. ನಿಂಬೆ ರಸವನ್ನು ಚಾಟ್, ಪಾನೀಯಗಳು ಮತ್ತು ಸಲಾಡ್ಗಳಿಗೆ ವಿಶೇಷ ರುಚಿಯನ್ನು ನೀಡಲು ಸೇರಿಸುತ್ತಾರೆ. ನಾವು ಮನೆಯಲ್ಲಿ ಪ್ರತಿನಿತ್ಯ ನಿಂಬೆಯನ್ನು ಖಂಡಿತವಾಗಿ ಬಳಸುತ್ತೇವೆ. ನಿಂಬೆಹಣ್ಣಿನ ನೀರು, ಪಾನೀಯಗಳು, ಚಾನಾ ಮಸಾಲ, ಸಲಾಡ್ ಇತ್ಯಾದಿಗಳನ್ನು ನಿಂಬೆ ರಸವಿಲ್ಲದೆ ಮಾಡುವುದು ತುಂಬಾ ಕಷ್ಟ, ಆದರೆ ಬಿಸಿ ಆಹಾರದಲ್ಲಿ ನಿಂಬೆರಸವನ್ನು ಹಿಂಡುವುದರಿಂದ...

ಚಳಿಗಾಲದಲ್ಲಿ ಬೆಚ್ಚಗಿರಲು ಏನು ತಿನ್ನಬೇಕು..?

Health: ಚಳಿಗಾಲದಲ್ಲಿ ಬೆಚ್ಚಗಿನ ಬಟ್ಟೆಗಳು, ಹಾಯಾಗಿರುವ ಬಟ್ಟೆಗಳು ಪ್ರತಿಯೊಬ್ಬರ ಅತ್ತಿರನೂ ಇರುತ್ತದೆ . ಆದರೆ, ಅವರಗೆ ಏನು ತಿನ್ನಬೇಕು ಏನು ತಿನ್ನಬಾರದು ಎಂಬೋದು ತಿಳಿದಿರುವುದಿಲ್ಲ. ನಿಮ್ಮ ಶರೀರ ಪ್ರತಿಕೂಲ ಪರಿಣಾಮ ಬೀರದ ಬೆಚ್ಚಗಿನ, ಆರೋಗ್ಯಕರ ಆಹಾರವನ್ನು ಸೇವಿಸುವುದು ಉತ್ತಮವಾಗಿರುತ್ತದೆ. ಹೊರಗೆ ಹಣ ಖರ್ಚು ಮಾಡದೆ ಲಭ್ಯವಿರುವ ಆಹಾರದ ಪಟ್ಟಿಯ ಬಗ್ಗೆ ತಿಳಿದುಕೊಳ್ಳೋಣ. ಇವು ಚಳಿಗಾಲದಲ್ಲಿ ಆರೋಗ್ಯವಾಗಿರಲು...

ಚಳಿಗಾಲದಲ್ಲಿ ತ್ವಚೆಯ ಆರೈಕೆ ಹೀಗೆ ಮಾಡಿ..

ಚಳಿಗಾಲ ಶುರುವಾಗಿದೆ. ಈ ಸಮಯದಲ್ಲಿ ತಲೆಕೂದಲು ಉದುರುವುದು, ತ್ವಚೆ ಒಣಗುವುದೆಲ್ಲ ಸಾಮಾನ್ಯ. ಹಾಗಾಗಿ ನಾವಿಂದು ಚಳಿಗಾಲದಲ್ಲಿ ತ್ವಚೆಯನ್ನು ಆರೋಗ್ಯಕರವಾಗಿ ಇರಿಸುವುದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ದಟ್ಟವಾದ, ಸುಂದರವಾದ ಕೇಶರಾಶಿ ಬೇಕೆಂದಲ್ಲಿ ಈ ತಪ್ಪು ಎಂದಿಗೂ ಮಾಡಬೇಡಿ.. ಭಾಗ1 ಮೊದಲನೇಯದಾಗಿ ಚಳಿಗಾಲವೆಂದು ಹೆಚ್ಚು ಬಿಸಿ ನೀರಿನಿಂದ ಸ್ನಾನ ಮಾಡಬೇಡಿ. ಹಲವರಿಗೆ ಚಳಿಗಾಲದಲ್ಲಿ  ಬಿಸಿ ಬಿಸಿ ನೀರಿನಿಂದ ಸ್ನಾನ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img