Wednesday, April 15, 2026

ಬ್ಯೂಟಿ ಟಿಪ್ಸ್

ಬೆಳಿಗ್ಗೆ ಬೇಗ ಏಳಬೇಕಂದ್ರೆ ಈ ಟ್ರಿಕ್ಸ್ ಬಳಸಿ, ಆರೋಗ್ಯ ಕಾಪಾಡಿಕೊಳ್ಳಿ..

https://youtu.be/U6CA1eFRUrY ನಮ್ಮಲ್ಲಿ ಎಷ್ಟೋ ಜನ ಬೆಳಿಗ್ಗೆ ಬೇಗ ಏಳಬೇಕು. ವ್ಯಾಯಾಮ ಮಾಡಬೇಕು. ವಾಕಿಂಗ್ ಹೋಗಬೇಕು, ಬೇಗ ಬೇಗ ಕೆಲಸ ಮುಗಿಸಿ, ಹೊಸತೇನಾದ್ರೂ ಮಾಡಬೇಕು. ಫಿಟ್ ಆಗಿರಬೇಕು. ಹಾಗೆ ಮಾಡಬೇಕು, ಹೀಗೆ ಮಾಡಬೇಕು ಅಂತಾ ಏನೇನೋ ಆಸೆ ಇಟ್ಟುಕೊಂಡಿರ್ತೀವಿ. ಆದ್ರೆ ಬೆಳಿಗ್ಗೆ ಎಚ್ಚರಾಗುತ್ತಿದ್ದಂತೆ, ಇಷ್ಟು ಬೇಗ ಬೆಳಗಾಗೋಯ್ತಾ. ಇನ್ನೊಂದೈದು ನಿಮಿಷ ಮಲಗೋಣ ಅಂತಾ ಹೇಳಿ. ಅರ್ಧ ಗಂಟೆ...

ಈಗ ಸ್ಟ್ರೀಟ್ ಸ್ಟೈಲ್ ಪಾಲಕ್ ಪಕೋಡಾ ಚಾಟ್ ಮನೆಯಲ್ಲೇ ತಯಾರಿಸಿ..

https://youtu.be/4lhK5e2JLyA ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಇಂದು ರುಚಿಕರವಾದ ಪಾಲಕ್ ಪಕೋಡಾ ಚಾಟ್ ತಯಾರಿಸೋದು ಹೇಗೆ..? ಇದನ್ನ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ. ಕೊಬ್ಬರಿ ಮತ್ತು ಶೇಂಗಾ ಚಟ್ನಿ ಪುಡಿಯನ್ನು ಈ ರೀತಿ ತಯಾರಿಸಿ ನೋಡಿ.. ಬೇಕಾಗುವ ಸಾಮಗ್ರಿ: ಒಂದು...

ಉತ್ತರ ಭಾರತದ ಈ ಚಾಟ್ ಎಷ್ಟು ರುಚಿಕರವಾಗಿರತ್ತೆ ಗೊತ್ತಾ..?

ಆಲೂ ಟಿಕ್ಕಿ ಚಾಟ್ ಕರ್ನಾಟದಲ್ಲಿ ಹೆಚ್ಚಾಗಿ ಸಿಗೋದಿಲ್ಲ. ಆದ್ರೆ ನೀವು ಇದನ್ನ ಮನೆಯಲ್ಲಿ ತಯಾರಿಸಿ ತಿನ್ನಬಹುದು. ಹಾಗಾಗಿ ನಾವಿಂದು ಮನೆಯಲ್ಲೇ ಆಲೂ ಟಿಕ್ಕಿ ಚಾಟನ್ನ ತಯಾರಿಸೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..? ಬೇಕಾಗುವ ಸಾಮಗ್ರಿ: ಎರಡರಿಂದ ಮೂರು ಬೇಯಿಸಿ, ಸ್ಮ್ಯಾಶ್ ಮಾಡಿದ...

ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..?

ಮಳೆಗಾಲದಲ್ಲಿ ಬಜ್ಜಿ- ಬೋಂಡಾ ತಿನ್ನುವ ಮಜಾನೇ ಬೇರೆ. ಆದ್ರೆ ನೀವು ಒಂದೇ ಬಾರಿ ಒಂದೇ ಬ್ಯಾಟರ್ ಬಳಸಿ 4ರಿಂದ 5 ರಿತೀಯ ಬಜ್ಜಿಯನ್ನ ತಯಾರಿಸಬಹುದು. ಹಾಗಾದ್ರೆ ಒಂದು ಬ್ಯಾಟರ್‌ನಲ್ಲಿ ಯಾವ ಯಾವ ಬಜ್ಜಿ ತಯಾರಿಸಿ, ತಿನ್ನಬಹುದು..? ಈ ಹಿಟ್ಟು ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಈ ಹೊಸ ತಿಂಡಿಯನ್ನ ಒಮ್ಮೆ ಟ್ರೈ ಮಾಡಿದ್ರೆ, ನೀವು...

ಬಿಗ್‌ಬಾಸ್ ಓಟಿಟಿ ಸೀ.1- ಕಿರಣ್ ಔಟ್ ಆಗಿದ್ದೇೆಕೆ..? ಸೋನು ಬಚಾವ್ ಆಗಿದ್ಹೇಗೆ..?

https://youtu.be/BMoDFoyN27A ಭಾರೀ ಕೂತುಹಲ ಮೂಡಿಸಿದ್ದ ಬಿಗ್‌ಬಾಸ್ ಓಟಿಟಿ ಮೊದಲ ಸೀಸನ್‌ನ ಮೊದಲ ಎಲಿಮಿನೇಶನ್ ನಡೆದಿದ್ದು, ಕಿರಣ್ ಯೋಗಿಶ್ವರ್ ಮನೆಯಿಂದ ಹೊರ ನಡೆದಿದ್ದಾರೆ. ಕಿರಣ್‌ಗೆ ಸರಿಯಾಗಿ ಕನ್ನಡ ಮಾತನಾಡಲು ಬರದ ಕಾರಣ, ಅವರು ಮನೆಯವರೊಂದಿಗೆ ಹೊಂದಿಕೊಳ್ಳಲು ಕಷ್ಟವಾಗಿತ್ತು. ಹಾಗಾಗಿ ಅವರನ್ನ ನಾಮಿನೇಟ್ ಮಾಡಲಾಗಿತ್ತು. ಆರ್ಯವರ್ಧನ್ ಗುರೂಜಿ, ರಾಕೇಶ್ ಅಡಿಗ, ಸಾನ್ಯಾ ಅಯ್ಯರ್, ಸೋನುಗೌಡ, ಜಯಶ್ರೀ ಆರಾಧ್ಯ, ಸ್ಪೂರ್ತಿ ಗೌಡ,...

ಟೆಂಪಲ್ ಸ್ಟೈಲ್ ರಸಂ ತಯಾರಿಸಬೇಕಾ..? ಇಲ್ಲಿದೆ ನೋಡಿ ರೆಸಿಪಿ..

https://youtu.be/sNnp9hz5LOA ಟೆಂಪಲ್ ಸ್ಟೈಲ್ ರಸಮ್ ಎಷ್ಟು ಸ್ವಾದಿಷ್ಟಕರವಾಗಿರತ್ತೆ ಅಂತಾ ತಿಂದವರಿಗೇ ಗೊತ್ತಿರತ್ತೆ. ಇಂಥ ರಸಮ್‌ನಾ ನಾವು ಕೂಡ ಮನೆಯಲ್ಲೇ ಮಾಡ್ಬೇಕು ಅನ್ನೋದು ತುಂಬಾ ಜನರ ಆಸೆಯಾಗಿದೆ. ಹಾಗಾಗಿ ನಾವಿಂದು ಮನೆಯಲ್ಲೇ ಟೆಂಪಲ್ ಸ್ಟೈಲ್ ರಸಮ್ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ನಾಲ್ಕು ಸ್ಪೂನ್ ತೊಗರಿ ಬೇಳೆ, ಮೂರು ಟೊಮೆಟೋ, ಕೊಂಚ ಕೊತ್ತೊಂಬರಿ ಸೊಪ್ಪು, ಎರಡು...

ರಾಯ್ತಾಗೆ ಸ್ಪೆಶಲ್ ಟೇಸ್ಟ್ ಬರಬೇಕು ಅಂದ್ರೆ ಈ 2 ವಸ್ತುವನ್ನ ಬಳಸಿ..

https://youtu.be/YW08luSkGRU ಪಲಾವ್, ರೈಸ್‌ಭಾತ್ ಇದ್ದಲ್ಲಿ ರಾಯ್ತಾ ಇಲ್ಲಾ ಅಂದ್ರೆ ಹೇಗೆ ಹೇಳಿ..? ಪಲಾವ್ ಟೇಸ್ಟ್ ಹೆಚ್ಚಿಸೋದೇ, ಈ ರಾಯ್ತಾ ಕೆಲಸ. ಆದ್ರೆ ನಾವು ನೀವು ಹೊಟೇಲ್‌ನಲ್ಲೂ ತಿಂದಿರದ ಸ್ಪೆಶಲ್ ರಾಯ್ತಾವನ್ನ, ಮನೆಯಲ್ಲೇ ತಯಾರಿಸೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಇದಕ್ಕೆ ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡ್ಕೋಳಿ. ಬೇಕಾಗುವ ಸಾಮಗ್ರಿ: ಒಂದು ಕಪ್ ಮೊಸರು, ಒಂದು...

ಈ ಹೊಸ ತಿಂಡಿಯನ್ನ ಒಮ್ಮೆ ಟ್ರೈ ಮಾಡಿದ್ರೆ, ನೀವು ಇದರ ಫ್ಯಾನ್ ಆಗ್ತೀರಾ..

https://youtu.be/sNnp9hz5LOA ಉತ್ತರ ಭಾರತದ ತಿಂಡಿಯಾದ ದಾಬೇಲಿ ಕರ್ನಾಟಕದಲ್ಲೂ ಸಿಗುತ್ತದೆ. ಆದ್ರೆ ಇದು ಅಪರೂಪಕ್ಕೆ ಮಾರಾಟವಾಗುವ ಖಾದ್ಯ. ಆದ್ರೆ ನಿಮಗೆ ಈ ಖಾದ್ಯವನ್ನ ತಿನ್ನಬೇಕು ಅಂತಾ ಅನ್ನಿಸಿದ್ರೆ, ನೀವು ಬನ್ ತರಿಸಿ, ಇದನ್ನ ಮನೆಯಲ್ಲೇ ತಯಾರಿಸಿ ತಿನ್ನಬಹುದು. ಹಾಗಾಗಿ ಇಂದು ನಾವು ದಾಬೆಲಿಯನ್ನ ಮನೆಯಲ್ಲೇ ತಯಾರಿಸೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಬನ್, ಬೇಯಿಸಿ ಮ್ಯಾಶ್...

ಮಹಾರಾಷ್ಟ್ರದ ಫೇಮಸ್ ಖಾದ್ಯ ವಡಾಪಾವನ್ನ ನೀವು ಮನೆಯಲ್ಲೇ ತಯಾರಿಸಬಹುದು..

https://youtu.be/yhdH_Gp3Q88 ಮಹಾರಾಷ್ಟ್ರದ ತಿಂಡಿಯಾಗಿರುವ ವಡಾಪಾವ್‌ನ್ನ ಭಾರತದ ಎಲ್ಲೆಡೆ ಜನ ಇಷ್ಟಾಪಟ್ಟು ತಿಂತಾರೆ. ಕರ್ನಾಟಕದಲ್ಲೂ ವಡಾಪಾವ್ ಫ್ಯಾನ್ಸ್ ಇದ್ದಾರೆ. ನಿಮಗೂ ವಡಾಪಾವ್ ಇಷ್ಟಾ ಅಂದ್ರೆ, ನೀವು ಇದನ್ನ ಮನೆಯಲ್ಲೇ ತಯಾರಿಸಿ ತಿನ್ನಬಹುದು. ಹಾಗಾದ್ರೆ ವಡಾಪಾವ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಬನ್, ನಾಲ್ಕು ಬೇಯಿಸಿದ ಆಲೂಗಡ್ಡೆ, ಎರಡು...

ಪೂರಿ, ಚಪಾತಿಗೆ ಸೂಪರ್ ಕಾಂಬಿನೇಷನ್ ಸೋಯಾ ಚಂಕ್ಸ್ ಗ್ರೇವಿ..

https://youtu.be/s5miVie5BpU ನೀವು ಮನೆಯಲ್ಲಿ ಪುರಿ, ಚಪಾತಿ ತಯಾರಿಸಿದಾಗ, ಅದರ ಜೊತೆ ಯಾವ ಗ್ರೇವಿ ತಯಾರಿಸಬೇಕು ಅಂತಾ ಕನ್ಫ್ಯೂಷನ್‌ನಲ್ಲಿ ಇದ್ರೆ, ಒಮ್ಮೆ ಸೋಯಾ ಚಂಕ್ಸ್ ಗ್ರೇವಿ ಟ್ರೈ ಮಾಡಿ ನೋಡಿ. ಹಾಗಾದ್ರೆ ಸೋಯಾ ಚಂಕ್ಸ್ ಗ್ರೇವಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸೋಯಾ ಚಂಕ್ಸ್, 1 ಬಟಾಟೆ, ಅರ್ಧ ಕಪ್...
- Advertisement -spot_img

Latest News

ಮೋದಿ ಅವರ ನಾಯಕತ್ವದಲ್ಲಿ ರಾಷ್ಟ್ರವು ಶಕ್ತಿ, ಪ್ರಗತಿ, ಸಾಂಸ್ಕೃತಿಕ ಪುನರುತ್ಥಾನದ ಹೊಸಯುಗಕ್ಕೆ ಸಾಕ್ಷಿಯಾಗುತ್ತಿದೆ: ಕುಮಾರಸ್ವಾಮಿ

Political News: ಆದಿಚುಂಚನಗಿರಿಯಲ್ಲಿರುವ ಭೈರವೈಕ್ಯ ಮಂದಿರವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿರುವ ಆದಿಚುಂಚನಗಿರಿಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿದ್ದು, ಶ್ರೀ...
- Advertisement -spot_img