Saturday, July 25, 2026

ಬ್ಯೂಟಿ ಟಿಪ್ಸ್

ಮಂಗಳೂರು ಶೈಲಿಯ ಸಜ್ಜಿಗೆ ಬಜಿಲ್ ರೆಸಿಪಿ..

https://youtu.be/yWTUYCOvrpI ಕೆಲವರಿಗೆ ಸಜ್ಜಿಗೆ- ಬಜಿಲ್ ಅಂದ್ರೆ ಯಾವ ತಿಂಡಿ ಅನ್ನೋ ಬಗ್ಗೆ ಗೊಂದಲವಿರುತ್ತದೆ. ಆದ್ರೆ ದಕ್ಷಿಣ ಕನ್ನಡದವರಿಗೆ ಸಜ್ಜಿಗೆ- ಬಜಿಲ್ ಬಹು ಪರಿಚಿತ ತಿನಿಸು. ಯಾಕಂದ್ರೆ ಸಜ್ಜಿಗೆ- ಬಜಿಲ್ ಅಂದ್ರೆ, ಉಪ್ಪಿಟ್ಟು ಮತ್ತು ಕಲಿಸಿದ ಅವಲಕ್ಕಿ ಎಂದರ್ಥ. ಹಾಗಾದ್ರೆ ಸಜ್ಜಿಗೆ- ಬಜಿಲ್ ಮಾಡೋಕ್ಕೆ, ಏನೇನು ಸಾಮಗ್ರಿ ಬೇಕು..? ಇದನ್ನು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ...

ಬದನೆ ಗೊಜ್ಜು ಹೀಗೆ ಮಾಡಿದ್ರೆ ಸಖತ್ ಟೇಸ್ಟಿಯಾಗಿರತ್ತೆ..

https://youtu.be/j94upL7xtNI ಬದನೆ ಕಾಯಿಯಿಂದ ಪಲ್ಯ, ಸಾರು, ಸಾಂಬಾರ್ ಮಾಡ್ತಾರೆ. ಆದ್ರೆ ಇವೆಲ್ಲಕ್ಕಿಂತ ಹೆಚ್ಚು ಟೇಸ್ಟ್ ಕೊಡುವ ಖಾದ್ಯ ಅಂದ್ರೆ ಬದನೆಕಾಯಿ ಗೊಜ್ಜು. ಹಾಗಾಗಿ ನಾವಿಂದು ಬದನೇಕಾಯಿ ಗೊಜ್ಜು ಮಾಡೋದನ್ನ ಕಲಿಯೋಣ ಬನ್ನಿ.. ಏಷ್ಯಾಕಪ್ ಗೆ ಅಫ್ಘಾನಿಸ್ಥಾನ ತಂಡ ಪ್ರಕಟ ಬೇಕಾಗುವ ಸಾಮಗ್ರಿ: ಗೊಜ್ಜು ಮಾಡೋಕ್ಕಂತಾನೇ ಬಳಸೋ ದೊಡ್ಡ ಬದನೆಕಾಯಿ ಒಂದು, ಎರಡರಿಂದ ಮೂರು ಹಸಿ ಮೆಣಸಿನಕಾಯಿ(ನಿಮಗೆಷ್ಟು ಖಾರ ಬೇಕೋ...

ಸೋರೆಕಾಯಿ ಸೇವನೆಯಿಂದ ಆರೋಗ್ಯ ಲಾಭದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಾ..

https://youtu.be/eSQNmn6DWfU ಸೋರೆಕಾಯಿ ಅಂದ್ರೆ ಹಲವರಿಗೆ ಇಷ್ಟವಾಗದ ತರಕಾರಿ. ಯಾಕಂದ್ರೆ ಅದು, ಆಲೂ, ಈರುಳ್ಳಿ, ಕ್ಯಾರೆಟ್ ಅಷ್ಟು ಟೇಸ್ಟಿಯಾಗಿರಲ್ಲ ಅಂತಾ. ಇದು ಟೇಸ್ಟ್‌ನಲ್ಲಿ ಅಷ್ಟೊಂದು ಗುಡ್ ಅಲ್ಲದಿದ್ದರೂ, ಆರೋಗ್ಯದಲ್ಲಿ ಮಾತ್ರ ನಂಬರ್ ಒನ್. ಹಾಗಾಗಿ ನಾವು ಸೋರೆಕಾಯಿಯನ್ನ ವಾರಕ್ಕೊಮ್ಮೆಯಾದರೂ ಬಳಸಬೇಕು. ಇಂದು ನಾವು ಸೋರೆಕಾಯಿ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಾಂತಾರ ಸಿನಿಮಾದ...

ವಾರಕ್ಕೊಮ್ಮೆಯಾದರೂ ರಾಜ್ಮಾ ತಿನ್ನಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

https://www.youtube.com/watch?v=KvS-52tPf7U&t=5s ರಾಜ್ಮಾ ಅಂದ್ರೆ ಕಿಡ್ನಿ ಬೀನ್ಸ್. ಉತ್ತರ ಭಾರತೀಯರು ಈ ಕಾಳನ್ನ ಹೆಚ್ಚಾಗಿ ಬಳಕೆ ಮಾಡುತ್ತಾರೆ. ರಾಜ್ಮಾ ಚಾವಲ್ ಅನ್ನೋದು ಅವರ ಫೇವರಿಟ್ ಊಟ. ಅನ್ನದೊಂದಿಗೆ ರಾಜ್ಮಾ ಕಾಳು ಹಾಕಿ, ಮಸಾಲೆಭರಿತವಾದ ಸಾರು ತಯಾರಿಸಲಾಗುತ್ತದೆ. ಇದನ್ನೇ ರಾಜ್ಮಾ ಚಾವಲ್ ಅಂತಾ ಕರಿಯುತ್ತಾರೆ. ಇಂದು ನಾವು ರಾಜ್ಮಾ ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು ಅನ್ನೋ ಬಗ್ಗೆ ತಿಳಿಯೋಣ...

ಬೆಳಿಗ್ಗೆ ಬೇಗ ಏಳಬೇಕಂದ್ರೆ ಈ ಟ್ರಿಕ್ಸ್ ಬಳಸಿ, ಆರೋಗ್ಯ ಕಾಪಾಡಿಕೊಳ್ಳಿ..

https://youtu.be/U6CA1eFRUrY ನಮ್ಮಲ್ಲಿ ಎಷ್ಟೋ ಜನ ಬೆಳಿಗ್ಗೆ ಬೇಗ ಏಳಬೇಕು. ವ್ಯಾಯಾಮ ಮಾಡಬೇಕು. ವಾಕಿಂಗ್ ಹೋಗಬೇಕು, ಬೇಗ ಬೇಗ ಕೆಲಸ ಮುಗಿಸಿ, ಹೊಸತೇನಾದ್ರೂ ಮಾಡಬೇಕು. ಫಿಟ್ ಆಗಿರಬೇಕು. ಹಾಗೆ ಮಾಡಬೇಕು, ಹೀಗೆ ಮಾಡಬೇಕು ಅಂತಾ ಏನೇನೋ ಆಸೆ ಇಟ್ಟುಕೊಂಡಿರ್ತೀವಿ. ಆದ್ರೆ ಬೆಳಿಗ್ಗೆ ಎಚ್ಚರಾಗುತ್ತಿದ್ದಂತೆ, ಇಷ್ಟು ಬೇಗ ಬೆಳಗಾಗೋಯ್ತಾ. ಇನ್ನೊಂದೈದು ನಿಮಿಷ ಮಲಗೋಣ ಅಂತಾ ಹೇಳಿ. ಅರ್ಧ ಗಂಟೆ...

ಈಗ ಸ್ಟ್ರೀಟ್ ಸ್ಟೈಲ್ ಪಾಲಕ್ ಪಕೋಡಾ ಚಾಟ್ ಮನೆಯಲ್ಲೇ ತಯಾರಿಸಿ..

https://youtu.be/4lhK5e2JLyA ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಇಂದು ರುಚಿಕರವಾದ ಪಾಲಕ್ ಪಕೋಡಾ ಚಾಟ್ ತಯಾರಿಸೋದು ಹೇಗೆ..? ಇದನ್ನ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ. ಕೊಬ್ಬರಿ ಮತ್ತು ಶೇಂಗಾ ಚಟ್ನಿ ಪುಡಿಯನ್ನು ಈ ರೀತಿ ತಯಾರಿಸಿ ನೋಡಿ.. ಬೇಕಾಗುವ ಸಾಮಗ್ರಿ: ಒಂದು...

ಉತ್ತರ ಭಾರತದ ಈ ಚಾಟ್ ಎಷ್ಟು ರುಚಿಕರವಾಗಿರತ್ತೆ ಗೊತ್ತಾ..?

ಆಲೂ ಟಿಕ್ಕಿ ಚಾಟ್ ಕರ್ನಾಟದಲ್ಲಿ ಹೆಚ್ಚಾಗಿ ಸಿಗೋದಿಲ್ಲ. ಆದ್ರೆ ನೀವು ಇದನ್ನ ಮನೆಯಲ್ಲಿ ತಯಾರಿಸಿ ತಿನ್ನಬಹುದು. ಹಾಗಾಗಿ ನಾವಿಂದು ಮನೆಯಲ್ಲೇ ಆಲೂ ಟಿಕ್ಕಿ ಚಾಟನ್ನ ತಯಾರಿಸೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..? ಬೇಕಾಗುವ ಸಾಮಗ್ರಿ: ಎರಡರಿಂದ ಮೂರು ಬೇಯಿಸಿ, ಸ್ಮ್ಯಾಶ್ ಮಾಡಿದ...

ಒಂದೇ ಬಜ್ಜಿ ಹಿಟ್ಟಿನಲ್ಲಿ ಎಷ್ಟೆಲ್ಲ ವೆರೈಟಿಯ ಬಜ್ಜಿ ತಯಾರಿಸಬಹುದು ಗೊತ್ತಾ..?

ಮಳೆಗಾಲದಲ್ಲಿ ಬಜ್ಜಿ- ಬೋಂಡಾ ತಿನ್ನುವ ಮಜಾನೇ ಬೇರೆ. ಆದ್ರೆ ನೀವು ಒಂದೇ ಬಾರಿ ಒಂದೇ ಬ್ಯಾಟರ್ ಬಳಸಿ 4ರಿಂದ 5 ರಿತೀಯ ಬಜ್ಜಿಯನ್ನ ತಯಾರಿಸಬಹುದು. ಹಾಗಾದ್ರೆ ಒಂದು ಬ್ಯಾಟರ್‌ನಲ್ಲಿ ಯಾವ ಯಾವ ಬಜ್ಜಿ ತಯಾರಿಸಿ, ತಿನ್ನಬಹುದು..? ಈ ಹಿಟ್ಟು ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಈ ಹೊಸ ತಿಂಡಿಯನ್ನ ಒಮ್ಮೆ ಟ್ರೈ ಮಾಡಿದ್ರೆ, ನೀವು...

ಬಿಗ್‌ಬಾಸ್ ಓಟಿಟಿ ಸೀ.1- ಕಿರಣ್ ಔಟ್ ಆಗಿದ್ದೇೆಕೆ..? ಸೋನು ಬಚಾವ್ ಆಗಿದ್ಹೇಗೆ..?

https://youtu.be/BMoDFoyN27A ಭಾರೀ ಕೂತುಹಲ ಮೂಡಿಸಿದ್ದ ಬಿಗ್‌ಬಾಸ್ ಓಟಿಟಿ ಮೊದಲ ಸೀಸನ್‌ನ ಮೊದಲ ಎಲಿಮಿನೇಶನ್ ನಡೆದಿದ್ದು, ಕಿರಣ್ ಯೋಗಿಶ್ವರ್ ಮನೆಯಿಂದ ಹೊರ ನಡೆದಿದ್ದಾರೆ. ಕಿರಣ್‌ಗೆ ಸರಿಯಾಗಿ ಕನ್ನಡ ಮಾತನಾಡಲು ಬರದ ಕಾರಣ, ಅವರು ಮನೆಯವರೊಂದಿಗೆ ಹೊಂದಿಕೊಳ್ಳಲು ಕಷ್ಟವಾಗಿತ್ತು. ಹಾಗಾಗಿ ಅವರನ್ನ ನಾಮಿನೇಟ್ ಮಾಡಲಾಗಿತ್ತು. ಆರ್ಯವರ್ಧನ್ ಗುರೂಜಿ, ರಾಕೇಶ್ ಅಡಿಗ, ಸಾನ್ಯಾ ಅಯ್ಯರ್, ಸೋನುಗೌಡ, ಜಯಶ್ರೀ ಆರಾಧ್ಯ, ಸ್ಪೂರ್ತಿ ಗೌಡ,...

ಟೆಂಪಲ್ ಸ್ಟೈಲ್ ರಸಂ ತಯಾರಿಸಬೇಕಾ..? ಇಲ್ಲಿದೆ ನೋಡಿ ರೆಸಿಪಿ..

https://youtu.be/sNnp9hz5LOA ಟೆಂಪಲ್ ಸ್ಟೈಲ್ ರಸಮ್ ಎಷ್ಟು ಸ್ವಾದಿಷ್ಟಕರವಾಗಿರತ್ತೆ ಅಂತಾ ತಿಂದವರಿಗೇ ಗೊತ್ತಿರತ್ತೆ. ಇಂಥ ರಸಮ್‌ನಾ ನಾವು ಕೂಡ ಮನೆಯಲ್ಲೇ ಮಾಡ್ಬೇಕು ಅನ್ನೋದು ತುಂಬಾ ಜನರ ಆಸೆಯಾಗಿದೆ. ಹಾಗಾಗಿ ನಾವಿಂದು ಮನೆಯಲ್ಲೇ ಟೆಂಪಲ್ ಸ್ಟೈಲ್ ರಸಮ್ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ನಾಲ್ಕು ಸ್ಪೂನ್ ತೊಗರಿ ಬೇಳೆ, ಮೂರು ಟೊಮೆಟೋ, ಕೊಂಚ ಕೊತ್ತೊಂಬರಿ ಸೊಪ್ಪು, ಎರಡು...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img