Saturday, April 11, 2026

ಬ್ಯೂಟಿ ಟಿಪ್ಸ್

ಯಾವ ತರಕಾರಿಯ ಸಿಪ್ಪೆ ತೆಗಿಯದೇ ಬಳಸಬೇಕು..? ಇದರಿಂದೇನು ಉಪಯೋಗ..?

ನಾವು ಹಲವು ತರಕಾರಿಗಳನ್ನ ಸೇವಿಸುತ್ತೇವೆ. ಅವುಗಳಲ್ಲಿ ಕೆಲವು ತರಕಾರಿಗಳ ಸಿಪ್ಪೆ ತೆಗೆದು ಬಳಸುತ್ತೇವೆ. ಮತ್ತು ಕೆಲವು ತರಕಾರಿಗಳ ಸಿಪ್ಪೆ ತೆಗಿಯದೇ ಬಳಸುತ್ತೇವೆ. ಆದ್ರೆ ಕೆಲವರು ಕೇವಲ ರುಚಿಗಾಗಿ ಕೆಲ ತರಕಾರಿಗಳ ಸಿಪ್ಪೆ ತೆಗೆದು ತಿಂತಾರೆ. ಅದರಿಂದ ಏನೂ ಪ್ರಯೋಜನವಿಲ್ಲ ಎನ್ನುತ್ತದೆ ಆಯುರ್ವೇದ. ಹಾಗಾದ್ರೆ ಯಾವ ತರಕಾರಿಯ ಸಿಪ್ಪೆ ತೆಗಿಯದೇ ತಿನ್ನಬೇಕು ಅನ್ನೋ ಬಗ್ಗೆ ತಿಳಿಯೋಣ...

ಕ್ಯಾಪ್ಸಿಕಂ ತಿಂದ್ರೆ ಆರೋಗ್ಯಕ್ಕೆ ಲಾಭಾನಾ..? ನಷ್ಟಾನಾ..?

ಕ್ಯಾಪ್ಸಿಕಂ ಅಂದ್ರೆ ದೊಣ್ಣ ಮೆಣಸಿನಕಾಯಿಯನ್ನ ನಾವು ಹಲವು ಪದಾರ್ಥಗಳಲ್ಲಿ ಬಳಸುತ್ತೇವೆ. ಪಲ್ಯ, ಸಾರು, ಸಾಂಬಾರ್, ಬಜ್ಜಿ ಹೀಗೆ ಹಲವು ರುಚಿಕರ ಪದಾರ್ಥದಲ್ಲಿ ನಾವು ಕ್ಯಾಪ್ಸಿಕಂ ಯ್ಯೂಸ್ ಮಾಡ್ತೇವೆ. ಆದ್ರೆ ಒಂದು ಪದಾರ್ಥಕ್ಕೆ ಅದ್ಭುತ ರುಚಿ ಕೊಡುವ ಈ ತರಕಾರಿ ಆರೋಗ್ಯಕ್ಕೆ ಲಾಭಾನಾ ನಷ್ಟಾನಾ..?.. ಈ ವಿಷಯದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಕ್ಯಾಪ್ಸಿಕಂ. ಹಲವರಿಗೆ...

ಕೆಲವರಿಗೆ ಕೈಯಲ್ಲಿ ಅಥವಾ ಕಾಲಲ್ಲಿ ಆರು ಬೆರಳಿರುತ್ತಲ್ಲ.. ಯಾಕೆ…?

ನಾವು ಯಾರನ್ನಾದರೂ ನೋಡೇ ನೋಡಿರ್ತೀವಿ. ಒಬ್ಬರಿಗಾದರೂ ಒಂದು ಕೈನಲ್ಲಿ ಅಥವಾ ಕಾಲಲ್ಲಿ ಆರು ಬೆರಳಿರುತ್ತದೆ. ಅಂಥವರ ಮನೆಯಲ್ಲಿ ಅವರನ್ನ ಲಕ್ಕಿ ಪರ್ಸನ್ ಅಂತಾ ಕರೀತಾರೆ. ಉದಾಹರಣೆಗೆ ಹೃತಿಕ್ ರೋಷನ್‌ಗೆ ಒಂದು ಕೈಗೆ 6 ಬೆರಳುಂಟು. ಅವರು ಸೆಲೆಬ್ರಿಟಿ ಕೂಡ ಹೌದು. ಆದ್ರೆ ಇದು ಹೇಗೆ ಸಾಧ್ಯ..? ಯಾಕೆ ಸಾವಿರದಲ್ಲಿ ಒಬ್ಬರಿಗೆ ಹೀಗೆ 6 ಬೆರಳಿರುತ್ತದೆ...

ನೇರಳೆ ಹಣ್ಣಷ್ಟೇ ಅಲ್ಲ. ನೇರಳೆ ಹಣ್ಣಿನ ಬೀಜ ಕೂಡ ಆರೋಗ್ಯಕ್ಕೆ ಒಳ್ಳೆಯದು…

ನಾವು ಹಲವು ಥರದ ಹಣ್ಣುಗಳನ್ನ ತಿಂದಿರ್ತೀವಿ. ಅಂಥ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ರುಚಿಯಾದ ನೇರಳೆ ಹಣ್ಣು ಆರೋಗ್ಯಕ್ಕೂ ಒಳ್ಳೆಯದು. ಆದ್ರೆ ಇದರ ಜೊತೆಗೆ ಇದರ ಬೀಜದ ಸೇವನೆಯಿಂದ ಕೂಡ ಆರೋಗ್ಯಕ್ಕೆ ಲಾಭವಿದೆ ಅನ್ನೋದು ಹಲವರಿಗೆ ಗೊತ್ತಿಲ್ಲ. ಹಾಗಾದ್ರೆ ಜಾಮೂನ್ ಬೀಜದಿಂದ ಆರೋಗ್ಯಕ್ಕೇನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ನೇರಳೆ ಹಣ್ಣಿನ ಬೀಜವನ್ನು...

ರಕ್ತದಾನ ಮಾಡಿದ ಬಳಿಕ ಈ ಆಹಾರವನ್ನು ಖಂಡಿತ ತಿನ್ನಿ..

ಹಲವು ದಾನಗಳಲ್ಲಿ ಶ್ರೇಷ್ಠದಾನ ಅಂದ್ರೆ ರಕ್ತದಾನ. ಯಾಕಂದ್ರೆ ರಕ್ತದಾನದಿಂದ ಜೀವ ಉಳಿಯತ್ತೆ. ಹಾಗಾಗಿ ರಕ್ತದಾನ ಕೂಡ ಶ್ರೇಷ್ಠವೇ. ಆದ್ರೆ ಎಲ್ಲರೂ ಎಲ್ಲರಿಗೂ ರಕ್ತ ಕೊಡಲಾಗುವುದಿಲ್ಲ. ಅದಕ್ಕೆ ಇಂತಿಷ್ಟು ತೂಕ ಹೊಂದಿರಬೇಕು. ಆರೋಗ್ಯ ಸಮಸ್ಯೆ ಎಲ್ಲ ಇರಕೂಡದು ಎಂಬ ನಿಯಮವಿದೆ. ಹಾಗಾಗಿ ಮೊದಲು ಕೊಂಚ ನಿಮ್ಮ ಬ್ಲಡ್ ತೆಗೆಯುತ್ತಾರೆ. ನಿಮ್ಮ ಆರೋಗ್ಯ ಪರೀಕ್ಷಿಸಲಾಗತ್ತೆ. ಆಗ ನಿಮಗೆ...

ಬಾಳೆ ಹಣ್ಣಷ್ಟೇ ಅಲ್ಲ, ಬಾಳೆಕಾಯಿ ಕೂಡ ಆರೋಗ್ಯಕ್ಕೆ ಒಳ್ಳೇದು..

ನಾವು ಹೆಚ್ಚಾಗಿ ತಿನ್ನುವ ಹಣ್ಣು ಅಂದ್ರೆ ಬಾಳೆ ಹಣ್ಣು. ಎಲ್ಲಾ ಸೀಸನ್‌ನಲ್ಲೂ ಸಿಗುವ, ಕೈಗೆಟಕುವ ಬೆಲೆಗೆ ಸಿಗುವ ಹಣ್ಣು ಅಂದ್ರೆ ಬಾಳೆ ಹಣ್ಣು. ನಾವಿಗಾಗಲೇ ಬಾಳೆಹಣ್ಣನ್ನ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಬಾಳೆ ಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ.. https://youtu.be/0kGbqF6AhU4 ಬಾಳೆಕಾಯಿ ಎಂದಕೂಡಲೇ ಎಲ್ಲರಿಗೂ ಥಟ್ ಅಂತಾ...

ಬೇಲದ ಹಣ್ಣಿನ ಜ್ಯೂಸ್‌ನಲ್ಲಿರುವ ಚಮತ್ಕಾರಿ ಗುಣಗಳಿವು..

ನಾವು ಹಲವು ಬಾರಿ ಆ್ಯಪಲ್, ಕಲ್ಲಂಗಡಿ, ಪಪ್ಪಾಯಿ, ಆರೆಂಜ್ ಇತ್ಯಾದಿ ಹಣ್ಣುಗಳ ಜ್ಯೂಸ್‌ ಕುಡಿದಿದ್ದೇವೆ. ಕುಡಿಯುತ್ತಲಿರುತ್ತೇವೆ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದಿದ್ದೀರಾ.. ಕೆಲವರಷ್ಟೇ ಬೆಲದ ಹಣ್ಣನ್ನ ತಿಂದಿರ್ತಾರೆ ಮತ್ತು ಬೆಲದ ಜ್ಯೂಸ್ ಕುಡಿದಿರುತ್ತಾರೆ. ಇನ್ನು ಕೆಲವರು ಈ ಹಣ್ಣನ್ನ ನೋಡಿರುತ್ತಾರಷ್ಟೇ ಆದ್ರೆ ಇದರ ಜ್ಯೂಸ್ ಕುಡಿದಿರೋದಿಲ್ಲ. ಆದ್ರೆ ಬೇಲದ ಹಣ್ಣಿನ ಜ್ಯೂಸ್ ಕುಡಿದ್ರೆ...

ಸೊರೇಕಾಯಿ ಸಿಪ್ಪೆ ಬಳಸಿ, ಹಲವು ರೋಗಗಳಿಂದ ಮುಕ್ತಿ ಪಡೆಯಿರಿ..

ಸೋರೇಕಾಯಿ ಅಂದ್ರೆ ಮಾರು ದೂರ ಓಡುವವರು ಹಲವರಿದ್ದಾರೆ. ಯಾಕಂದ್ರೆ ಅವರಿಗೆ ಸೋರೆಕಾಯಿಯಿಂದ ಮಾಡುವ ಪದಾರ್ಥ ಒಂಚೂರು ಇಷ್ಟವಾಗುವುದಿಲ್ಲ. ಆದ್ರೆ ಸೋರೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದರ ಸಿಪ್ಪೆ ಅದಕ್ಕಿಂತ ಒಳ್ಳೆಯದು. ಸೊರೆಕಾಯಿ ಸಿಪ್ಪೆಯಿಂದ ಪದಾರ್ಥಗಳನ್ನ ಮಾಡಿ, ಸೇವಿಸಿದರೆ ಆರೋಗ್ಯಕ್ಕಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/NqRFubmxgEc ಸೋರೇಕಾಯಿಯಿಂದ ಹಲವು ಪದಾರ್ಥಗಳನ್ನು ಮಾಡಲಾಗತ್ತೆ. ಸೊರೇಕಾಯಿ ಬಜ್ಜಿ, ಸಾಂಬಾರ್,...

ನೀವು ಶಕ್ತಿಯುತರಾಗಿ, ಚೈತನ್ಯದಾಯಕರಾಗಿರಬೇಕು ಅಂದ್ರೆ ಇದನ್ನ ಸೇವಿಸಿ..

ಬ್ಯುಸಿ ಲೈಫ್‌ನಲ್ಲಿ ಕಳೆದು ಹೋಗುತ್ತಿರುವ ಯುವ ಪೀಳಿಗೆಗೆ ಸರಿಯಾಗಿ ಆಹಾರ ಸೇವಿಸಲು ಕೂಡ ಸಮಯವಿಲ್ಲ. ಬೆಳಿಗ್ಗೆ ಬ್ರೇಕ್‌ಫಾಸ್ಟ್ ತಿನ್ನಲಾಗಲಿಲ್ಲವೆಂದು, ಬ್ರೆಡ್, ಬಿಸ್ಕತ್ ತಿಂದು ಹೊರಡುವ ಜನ, ಮಧ್ಯಾಹ್ನ ಹೊಟೇಲ್‌ನಲ್ಲೇ ಊಟ ಮುಗಿಸುತ್ತಾರೆ. ಇನ್ನು ಸಂಜೆ ಸ್ನ್ಯಾಕ್ಸ್ ತಿನ್ನಲು ಮತ್ತೆ ಹೊಟೇಲ್‌ಗೆ ಹೋಗುತ್ತಾರೆ. ರಾತ್ರಿ ಊಟವೂ ಅಲ್ಲಿಂದಲೇ ಪಾರ್ಸಲ್ ತೆಗೆದುಕೊಳ್ಳುತ್ತಾರೆ. ಹೀಗೆ 24 ತಾಸು ಹೊಟೇಲ್...

ಸಸ್ಯಹಾರಿ ಫ್ರೈಡ್ ಚಿಕನ್ ಪರಿಚಯಿಸಲು ಸಜ್ಜಾದ ಕೆಎಫ್ಸಿ..

ಇತ್ತೀಚಿಗೆ ಹಲವು ಬಾಲಿವುಡ್ ಸೆಲೆಬ್ರಿಟಿಗಳು ನಾನ್‌ವೆಜ್ ತಿನ್ನೋದು ಬಿಟ್ಟಿದ್ದಾರೆ. ಹುಟ್ಟಿನಿಂದ ಮಾಂಸ ಪ್ರಿಯರಾಗಿದ್ದವರು, ನಂತರದಲ್ಲಿ ಆರೋಗ್ಯದ ದೃಷ್ಟಿಯಿಂದ ನಾನ್‌ವೆಜ್ ತಿನ್ನೋದನ್ನ ಬಿಟ್ಟಿದ್ದಾರೆ.  ಅದೇ ರೀತಿ ಪ್ರಪಂಚದಲ್ಲೂ ಹಲವರು ನಾನ್‌ ವೆಜ್ ಬದಲು ಹೆಚ್ಚಾಗಿ ವೆಜ್ ತಿನ್ನೋದಕ್ಕೆ ಪ್ರಾರಂಭಿಸಿದ್ದಾರೆ. ಅಂಥವರಿಗೆಂದೇ ಕೆಎಫ್‌ಸಿ, ವೆಜ್ ಫ್ರೈಡ್ ಚಿಕನ್ ಪರಿಚಯಿಸಲು ಸಜ್ಜಾಗಿದ್ದಾರೆ. https://youtu.be/V-_W4S0P95I?list=PL09zMlC_8iWPYeX7NZIBxchjUr8BVqQpk ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ...
- Advertisement -spot_img

Latest News

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ...
- Advertisement -spot_img