Wednesday, February 25, 2026

ಬ್ಯೂಟಿ ಟಿಪ್ಸ್

Health Tips: ನಿರ್ಜಲತೆ ಯಾಕಾಗುತ್ತೆ? ನಿರ್ಲಕ್ಷ್ಯ ಮಾಡಿದ್ರೆ ತುಂಬಾ ಡೇಂಜರ್!

Health Tips: ನಮ್ಮ ದೇಹಕ್ಕೆ ಊಟ, ತಿಂಡಿ, ಗಾಳಿ ಎಷ್ಟು ಮುಖ್ಯವೋ, ಅಷ್ಟೇ ನೀರು ಕೂಡ ಮುಖ್ಯ. ದೇಹದಲ್ಲಿ ನೀರಿನ ಅಂಶ ಕಡಿಮೆಯಾದಾಗ, ನಿರ್ಜಲತೆ ಉಂಟಾಗುತ್ತದೆ. ಆದರೆ ನಿರ್ಜಲತೆ ಯಾಕಾಗುತ್ತದೆ..? ಯಾಕೆ ನಾವು ಅದನ್ನು ನಿರ್ಲಕ್ಷ್ಯ ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ ಸಂಪೂರ್ಣ ನಿರ್ಜಲನೆ ಉಂಟಾದರೆ ಸಾವು ಸಂಭವಿಸುತ್ತದೆ. ಹಾಗಾಗಿ ನಿಮಗೆ ವಾಂತಿ, ಬೇಧಿಯಾದಾಗ,...

Health Tips: ಮಗುವಿನಲ್ಲಿ ಮಾತು ಕಡಿಮೆ! ಯಾಕೆ? ಏನು ಮಾಡಬೇಕು?

Health Tips: ಕೆಲವು ಮಕ್ಕಳು ಅದೆಷ್ಟು ಆಕ್ಟಿವ್ ಎಂದರೆ ಅವರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗೋದಿಲ್ಲ ಅಷ್ಟು. ಅಲ್ಲದೇ ಮಾತು ಕೂಡ ಹೆಚ್ಚು. ಆದರೆ ಇನ್ನು ಕೆಲ ಮಕ್ಕಳು, ಮಾತು ತೀರಾ ಕಡಿಮೆ ಆಡುತ್ತಾರೆ. ಹಾಗಾಗಿ ಪೋಷಕರಿಗೆ ಮಕ್ಕಳ ಬಗ್ಗೆ ಚಿಂತೆಯಾಗುತ್ತದೆ. ಹಾಗದ್ರೆ ಮಕ್ಕಳಲ್ಲಿ ಮಾತು ಕಡಿಮೆಯಾಗಲು ಕಾರಣವೇನು..? ಅದಕ್ಕೇನು ಮಾಡಬೇಕು ಅನ್ನೋ ಬಗ್ಗೆ ವೈದ್ಯರು...

Health Tips: ಡೈಪರ್ 24/7 ಹಾಕಿದ್ರೆ ಏನಾಗುತ್ತೆ? ಸ್ಕಿನ್ ರಾಶ್ ಆಗೋದು ಯಾಕೆ?

Health Tips: ಹಿಂದಿನ ಕಾಲದಲ್ಲಿ ಡೈಪರ್ ಅನ್ನೋ ವಿಷಯೇ ಇರಲಿಲ್ಲ. ಹಿರಿಯರೆಲ್ಲ ಮಕ್ಕಳಿಗೆ ಕಾಟನ್ ಬಟ್ಟೆಯನ್ನೇ ಸುತ್ತುತ್ತಿದ್ದರು. ಆದರೆ ಈಗಿನ ಹೆಣ್ಣುಮಕ್ಕಳಿಗೆ ಡೈಪರ್ ಅನ್ನೋ ಆಪ್ಶನ್ ಇದೆ. ಇನ್ನು ಆಲಸ್ಯದಿಂದ ಕೂಡಿರುವವರಿಗೆ ಇದು ಚೆನ್ನಾಗಿ ಪ್ರಯೋಜನವಾಗುತ್ತಿದೆ. ಪದೇ ಪದೇ ಮಕ್ಕಳ ಬಟ್ಟೆ ತ``ಳೆಯುವ ಅವಶ್ಯಕತೆ ಇಲ್ಲ. ಬೆಡ್ ಗಲೀಜಾಗುವುದಿಲ್ಲ. ಹೀಗೆ ಅನೇಕ ಲಾಭಗಳಿದೆ. ಆದರೆ...

Health Tips: ಎಣ್ಣೆ ತಿಂಡಿ ತಿನ್ನೋದ್ರಿಂದ ಏನಾಗುತ್ತೆ? ಮಕ್ಕಳಿಗೆ ಇದೆಷ್ಟು ಹಾನಿಕಾರಕ?

Health Tips: ಚಿಕ್ಕ ಮಕ್ಕಳು ಆರೋಗ್ಯಕರ ಆಹಾರಕ್ಕಿಂತ, ಜಂಕ್ ಫುಡ್, ಎಣ್ಣೆ ತಿಂಡಿಯನ್ನೇ ಹೆಚ್ಚು ಇಷ್ಟ ಪಡೋದು. ಹಾಗಾಗಿ ಹಲವು ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಯೋಚನೆ ಮಾಡದೇ, ಮಕ್ಕಳು ಕೇಳಿದ್ದನ್ನು ತಿನ್ನೋಕ್ಕೆ ನೀಡುತ್ತಾರೆ. ಆದರೆ ಮಕ್ಕಳಿಗೆ ಎಣ್ಣೆ ತಿಂಡಿ ಹೆಚ್ಚು ನೀಡಿದರೆ, ಅದರಿಂದ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಅಂತಾ...

Health Tips: ಶುಗರ್ ಕಾಯಿಲೆ ಇರುವವರು ಈ ಆಹಾರವನ್ನು ಸೇವಿಸಬಾರದೇ.?

Health Tips: ಶುಗರ್ ಅನ್ನೋದು ಇತ್ತೀಚೆಗೆ ಸಾಮಾನ್ಯ ಖಾಯಿಲೆಯಾಗಿದೆ. ಆದರೆ ಅದರ ಎಫೆಕ್ಟ್ ಮಾತ್ರ ಸಾಮಾನ್ಯವಲ್ಲ. ಹಾಗಾಗಿ ಶುಗರ್ ಇದ್ದವರು ಆಹಾರ ಸೇವನೆ ಮಾಡುವಾಗ ಎಚ್ಚರಿಕೆ ವಹಿಸಬೇಕು ಅಂತಾ ಹೇಳೋದು. ಅದರಲ್ಲೂ ಬಿಳಿ ಅಕ್ಕಿ ಸೇವನೆ ಕಡಿಮೆ ಮಾಡಬೇಕು ಅಂತಾ ಹೇಳುತ್ತಾರೆ. ಹಾಗಾದ್ರೆ ನಿಜಕ್ಕೂ ಶುಗರ್ ಇದ್ದವರು ಬಿಳಿ ಅಕ್ಕಿ ಅನ್ನವನ್ನ ನಿಜಕ್ಕೂ ಸೇವಿಸಬಾರದು...

Recipe: ಮಳೆಗಾಲದ ಆರೋಗ್ಯಕರ ರೆಸಿಪಿ: ಶುಂಠಿ ರಸಮ್

Recipe: ಬೇಕಾಗುವ ಸಾಮಗ್ರಿ: ಸ್ವಲ್ಪ ತ``ಗರಿ ಬೇಳೆ, ಚಿಕ್ಕ ತುಂಡು ಶುಂಠಿ, 1 ಸ್ಪೂನ್ ಜೀರಿಗೆ, ಪೆಪ್ಪರ್, 3 ಸ್ಪೂನ್ ತುಪ್ಪ, 1 ಸ್ಪೂನ್ ಸಾಸಿವೆ, ಹಿಂಗು, 2 ಒಣಮೆಣಸು, ಕರಿಬೇವು, ಹಸಿಮೆಣಸು, ಉಪ್ಪು, ಅರಿಶಿನ, ಬೆಲ್ಲ, ನಿಂಬೆರಸ, ಕೊತ್ತಂಬರಿ ಸೊಪ್ಪು. ಮಾಡುವ ವಿಧಾನ: ಬೇಳೆ ಬೇಯಿಸಲು ಇಡಿ. ಬಳಿಕ ಶುಂಠಿ, ಜೀರಿಗೆ, ಪೆಪ್ಪರ್ ಹಾಕಿ...

Recipe: ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಬೆಳ್ಳುಳ್ಳಿ ರಸಮ್

Recipe: ಬೇಕಾಗುವ ಸಾಮಗ್ರಿ: ಸ್ವಲ್ಪ ತ``ಗರಿ ಬೇಳೆ, 10ರಿಂದ 15 ಎಸಳು ಬೆಳ್ಳುಳ್ಳಿ, 1 ಸ್ಪೂನ್ ಜೀರಿಗೆ, ಕಾಳುಮೆಣಸು, ಸಾಸಿವೆ, 3 ಸ್ಪೂನ್ ತೆಂಗಿನ ಎಣ್ಣೆ ಅಥವಾ ತುಪ್ಪ, ಸ್ವಲ್ಪ ಹಿಂಗು, 2 ಒಣಮೆಣಸು, ಕರಿಬೇವು, 2 ಹಸಿಮೆಣಸು, 2 ಟೋಮೆಟೋ, 1 ಸಣ್ಣ ಕಪ್ ಹುಣಸೆ ರಸ, ಅರಿಶಿನ, ಬೆಲ್ಲ, ರುಚಿಗೆ ತಕ್ಕಷ್ಟು...

Health Tips: ಕಿಬ್ಬುಹೊಟ್ಟೆ ನೋವು.! ನಿರ್ಲಕ್ಷ್ಯ ಮಾಡೋದು ಬೇಡ!

Health Tips: ನಮ್ಮ ಕಿಡ್ನಿಯಲ್ಲಿ ಕಲ್ಲಾದರೆ, ಅದು ತಿಳಿಯುವ ಸಮಯಕ್ಕೆ ಜೀವಕ್ಕೆ ಅಪಾಾಯ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವು ನಮ್ಮ ದೇಹದಲ್ಲಾಗುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಸಹ ನಿರ್ಲಕ್ಷಿಸದೇ, ಅದರ ಬಗ್ಗೆಯೂ ಗಮನಹರಿಸಬೇಕು ಅಂತಾರೆ ವೈದ್ಯರು. ಅದರಲ್ಲೂ ಹೆಣ್ಣು ಮಕ್ಕಳಿಗೆ ಪಿರಿಯಡ್ಸ್ ಸಮಯದಲ್ಲಿ ಕಿಬ್ಬೊಟ್ಟೆ ನೋವು ಬರುತ್ತದೆ. ಈ ನೋವು ಬಂದಾಗ, ನಮ್ಮ ಹೊಟ್ಟೆಯ...

Health Tips: ಮಗುಗೆ ಅಪ್ಪುಗೆ ಎಷ್ಟು ಮುಖ್ಯ? ಅಜ್ಜ ಅಜ್ಜಿ ಜತೆ ಮಕ್ಕಳನ್ನು ಬಿಟ್ಟರೆ ಏನಾಗುತ್ತದೆ..?

Health Tips: ಮಕ್ಕಳನ್ನು ಯಾವ ರೀತಿ ಬೆಳೆಸಬೇಕು..? ಮಕ್ಕಳ ಸುತ್ತಮುತ್ತ ಯಾಾವ ರೀತಿಯ ವಾತಾವರಣ ಸೃಷ್ಟಿಸಬೇಕು ಅನ್ನೋ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಮಕ್ಕಳಿಗೆ ನೀವು ನಿಜವಾದ ಪ್ರೀತಿ ನೀಡಬೇಕು ಅಂದ್ರೆ, ಅವರಿಗೆ ಅಪ್ಪುಗೆಯನ್ನು ನೀಡಬೇಕು. ಮಕ್ಕಳಿಗಷ್ಟೇ ಅಲ್ಲದೇ, ಪತಿ- ಪತ್ನಿ ಕೂಡ ಏನೇ ಮಿಸ್‌ ಅಂಡಸ್ಟ್ಯಾಂಡಿಂಗ್ ಇದ್ದರುನೂ, ಅಪ್ಪುಗೆಯಿಂದ ಆ ಸಮಸ್ಯೆ ಎಲ್ಲವೂ ಪರಿಹಾರವಾಗುತ್ತದೆ ಅಂತಾರೆ...

Health Tips: ಮೂತ್ರ ಲೀಕ್ ಆಗೋದು ಯಾಕೆ? ಸೋಂಕು ಯಾಕೆ ಬರುತ್ತೆ?

Health Tips: ಇತ್ತೀಚಿನ ದಿನಗಳಲ್ಲಿ ಹಲವರಿಗೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕ``ಳ್ಳುತ್ತಿದೆ. ಅದರಲ್ಲಿ ಮೂತ್ರ ಸೋರಿಕೆಯ ಸಮಸ್ಯೆ ಕೂಡ ಒಂದು. ಹಾಗಾದ್ರೆ ಮೂತ್ರ ಲೀೀಕ್ ಆಗೋಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಡಾ.ಕಾಮಿನಿರಾವ್ ಎಂಬುವವರು ಈ ಬಗ್ಗೆ ವಿವರಿಸಿದ್ದು, ಸೋಂಕು ಬರಲು ಮುಖ್ಯವಾದ ಕಾರಣ ಅಂದ್ರೆ, ವಾಶ್‌ರೂಮ್‌ಗೆ ಹೋದಾಗ ಅಲ್ಲಿನ ಸಿಂಕ್ ಕ್ಲೀನ್ ಮಾಡದೇ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img