Friday, February 27, 2026

ಬ್ಯೂಟಿ ಟಿಪ್ಸ್

ಕಣ್ಣಿನ ಕೆಳಗಿರುವ ಕಪ್ಪು ಕಲೆಯನ್ನು ತೆಗೆದು ಹಾಕಲು ಇಲ್ಲಿದೆ ನೋಡಿ ಉತ್ತಮ ಟಿಪ್ಸ್

Beauty Tips: ನೀವು ಎಷ್ಟೇ ಬೆಳ್ಳಗಿದ್ದರೂ, ನೋಡಲು ಎಷ್ಟೇ ಚೆಂದವಿದ್ದರೂ, ನಿಮ್ಮ ಕಣ್ಣ ಸುತ್ತಲೂ ಕಪ್ಪು ಕಲೆ ಇದ್ದರೆ, ಆ ಕಪ್ಪು ಕಲೆಯಿಂದಲೇ ನಿಮ್ಮ ಮುಖದ ಸೌಂದರ್ಯ ಹಾಳಾಗುತ್ತದೆ. ಇದನ್ನೇ ಡಾರ್ಕ್ ಸರ್ಕಲ್ ಎನ್ನಲಾಗುತ್ತದೆ. ಹಾಗಾದ್ರೆ ಮನೆ ಮದ್ದನ್ನು ಉಪಯೋಗಿಸಿ, ಡಾರ್ಕ್ ಸರ್ಕಲ್ ಹೋಗಲಾಡಿಸುವುದು ಹೇಗೆ ಅಂತಾ ತಿಳಿಯೋಣ ಬನ್ನಿ.. ಕೊಂಚ ಹಸುವಿನ ತುಪ್ಪ...

Recipe: ಮಂಗಳೂರು ಶೈಲಿಯ ಬನ್ಸ್ ರೆಸಿಪಿ

Recipe: ಸಂಜೆ ಚಹಾ ಕುಡಿಯುವ ಹೊತ್ತಿನಲ್ಲಿ ಅಥವಾ ರಾತ್ರಿ ಊಟದ ಬದಲು ತಿಂಡಿ ತಿನ್ನಬೇಕು ಅಂದ್ರೆ ನೀವು ಮಂಗಳೂರು ಶೈಲಿಯ ಬನ್ಸ್ ತಯಾರಿಸಿ ತಿನ್ನಬಹುದು. ಇದಕ್ಕೆ ಅರ್ಧ ದಿನ ಮುಂಚೆಯೇ ಪ್ರಿಪೇರ್ ಮಾಡಬೇಕು ಅನ್ನೋದು ಬಿಟ್ರೆ, ಇದು ಈಸಿಯಾಗಿ ತಯಾರಿಸಬಹುದಾದ ರೆಸಿಪಿ. ಹಾಗಾದ್ರೆ ಇದನ್ನು ತಯಾರಿಸೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನು ಮಾಡೋದು ಹೇಗೆ...

Health Tips: ನುಗ್ಗೆಸೊಪ್ಪಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ನುಗ್ಗೇಕಾಯಿ ಅಂದ್ರೆ ದೂರ ಓಡುವವರು ತುಂಬಾ ಕಡಿಮೆ. ಯಾಕಂದ್ರೆ ಇದನ್ನು ಬಳಸುವುದರಿಂದಲೇ, ಸಾಂಬಾರ್ ರುಚಿ ಹತ್ತು ಪಟ್ಟು ಹೆಚ್ಚಾಗುತ್ತದೆ. ನುಗ್ಗೇಕಾಯಿ ಸಾಂಬಾರ್ ಪರಿಮಳ ತೆಗೆದುಕೊಳ್ಳುತ್ತಲೇ, ಅದನ್ನು ತಿನ್ನಬೇಕು ಅಂತಾ ಅನ್ನಿಸುವಷ್ಟು ರುಚಿ ಇರುತ್ತದೆ. ಆದರೆ ನುಗ್ಗೇಕಾಯಿ ಎಷ್ಟು ರುಚಿಕರವೋ, ನುಗ್ಗೆಸೊಪ್ಪು ಅದಕ್ಕಿಂತ ಆರೋಗ್ಯಕರ. ಹಾಗಾದ್ರೆ ನುಗ್ಗೆಸೊಪ್ಪನ್ನು ಹೇಗೆ ಬಳಸಬೇಕು..? ನುಗ್ಗೆಸೊಪ್ಪಿನ ಬಳಕೆಯಿಂದ...

Health Tips: ಊಟದೊಂದಿಗೆ ಈರುಳ್ಳಿ ತಿಂದರೆ ಆರೋಗ್ಯಕ್ಕೇನು ಲಾಭ..?

Health Tips: ಹಳ್ಳಿ ಕಡೆ ಜನ ಅದರಲ್ಲೂ ಉತ್ತರಕರ್ನಾಟಕದ ಕಡೆ ಜನ ಹೆಚ್ಚಾಗಿ ಊಟದೊಂದಿಗೆ ಈರುಳ್ಳಿ ಸೇವನೆ ಮಾಡುತ್ತಾರೆ. ಹಾಗಾಗಿಯೇ ಹೆಚ್ಚಿನವರು ದೀರ್ಘಾಯುಷಿಗಳಾಗಿರುತ್ತಾರೆ. ಗಟ್ಟಿಮುಟ್ಟಾಗಿರುತ್ತಾರೆ. ಯಾಕಂದ್ರೆ ಹಸಿ ತರಕಾರಿಗಳು ಸೇರಿರುವ ಅವರ ಆರೋಗ್ಯಕರ ಆಹಾರವೇ, ಅವರನ್ನು ಆರೋಗ್ಯವಂತರನ್ನಾಗಿ ಮಾಡಿರುತ್ತದೆ. ಹಾಗಾದ್ರೆ ಈರುಳ್ಳಿ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. https://youtu.be/jFmIeJJgQTU ಈರುಳ್ಳಿ ಸೇವನೆಯಿಂದ ಮಧುಮೇಹ ನಿಯಂತ್ರಿಸಬಹುದು....

Recipe: ಪುದೀನಾ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಪುದೀನಾ, ಅನ್ನ, 2ರಿಂದ 3 ಹಸಿ ಮೆಣಸು, ಅರ್ಧ ಸ್ಪೂನ್ ಜೀರಿಗೆ, ಚಿಟಿಕೆ ಅರಿಶಿನ ಪುಡಿ, 5 ಕಾಳು ಪೆಪ್ಪರ್, ಚಿಟಿಕೆ ಸಕ್ಕರೆ, ನಾಲ್ಕು ಬೆಳ್ಳುಳ್ಳಿ ಎಸಳು, ಶುಂಠಿ, ಕೊಂಚ ಕೊತ್ತೊಂಬರಿ ಸೊಪ್ಪು, 1 ಸ್ಪೂನ್ ಗರಂ ಮಸಾಲೆ, ಅರ್ಧ ಸ್ಪೂನ್ ಧನಿಯಾ ಪುಡಿ, 4 ಸ್ಪೂನ್...

Deepawali Snacks: ಅವಲಕ್ಕಿ ಚಿವಡಾ ರೆಸಿಪಿ

Deepawali Snacks Recipe: ಒಂದರಿಂದ ಎರಡು ಕಪ್ ಪೇಪರ್ ಅವಲಕ್ಕಿ ಅಥವಾ ನೈಲಾನ್ ಅವಲಕ್ಕಿ, 4 ಸ್ಪೂನ್ ಎಣ್ಣೆ, ನಾಲ್ಕು ಹಸಿಮೆಣಸು, ಕರಿಬೇವು, ಕಾಲು ಕಪ್ ತುಂಡು ಮಾಡಿದ ಕಾಯಿ, ಅರ್ಧ ಕಪ್ ಶೇಂಗಾ, ಅರ್ಧ ಕಪ್ ಹುರಿಗಡಲೆ, ಜೀರಿಗೆ, ಗೋಡಂಬಿ, ಚಿಟಿಕೆ ಅರಿಶಿನ ಪುಡಿ, ಅರ್ಧ ಸ್ಪೂನ್ ಖಾರದ ಪುಡಿ, ಉಪ್ಪು, ಧನಿಯಾ...

Recipe: ಮಟರ್ ಮಸಾಲಾ (ಬಟಾಣಿ ಸಾಗು) ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಮೂರು ಸ್ಪೂನ್ ಎಣ್ಣೆ, ಒಂದು ಕಪ್ ನೆನೆಸಿಟ್ಟ ಅಥವಾ ಹಸಿ ಬಟಾಣಿ, ನಾಲ್ಕು ಹಸಿಮೆಣಸು, ಒಂದು ಸ್ಪೂನ್ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಅರ್ಧ ಸ್ಪೂನ್ ಜೀರಿಗೆ, ಚಿಟಿಕೆ ಅರಿಶಿನ, ಅರ್ಧ ಸ್ಪೂನ್ ಖಾರದ ಪುಡಿ, ಒಂದು ಸ್ಪೂನ್ ಗರಂ ಮಸಾಲೆ ಪುಡಿ, ಧನಿಯಾ ಪುಡಿ, ಅರ್ಧ ಕಪ್ ಟೊಮೆಟೋ ಪ್ಯೂರಿ,...

Health Tips: ಕಾಯಿಲೆ ವಿರುದ್ಧ ಹೋರಾಡುವ ಆತ್ಮಶಕ್ತಿ

Health Tips: ರೇಖಿ ವಿದ್ಯೆ ಬಗ್ಗೆ ರೇಖಿ ಚಿಕಿತ್ಸೆ ಬಗ್ಗೆ ಡಾ.ಭರಣಿ ಅವರು ಈಗಾಗಲೇ ಹಲವು ವಿಷಯಗಳನ್ನು ನಿಮಗೆ ಹೇಳಿದ್ದಾರೆ. ಅದೇ ರೀತಿ ಇಂದು ರೇಖಿ ವಿದ್ಯೆಯ ಬಗ್ಗೆ ಇನ್ನಷ್ಟು ಮಾಹಿತಿ ನೀಡುವುದರ ಜೊತೆಗೆ, ಇದಕ್ಕೆ ಆಗುವ ಫೀಸ್‌ ಬಗ್ಗೆಯೂ ಮಾಹಿತಿ ನೀಡಿದ್ದಾರೆ. https://youtu.be/Sfo8-UOB1gc ಫೀಸ್‌ ಬಗ್ಗೆ ಕೇಳಿದಾಗ, ಭರಣಿಯವರು, ನಾನು ಫೀಸ್ ಬಗ್ಗೆ ಮಾತನಾಡಲು ಆಗುವುದಿಲ್ಲ....

Health Tips: ಮೂಗಿನಲ್ಲಿ ರಕ್ತಸ್ರಾವ ಯಾಕಾಗುತ್ತೆ? ಇಲ್ಲಿವೆ ಮನೆಮದ್ದುಗಳು

Health Tips: ಕೆಲವು ಬಾರಿ ಮೂಗಿನಲ್ಲಿ ಕೊಂಚ ಕೊಂಚ ರಕ್ತ ಬರುತ್ತದೆ. ಕೆಲವರಿಗೆ ಸಡನ್ ಆಗಿ, ಮೂಗಿನಿಂದ ಬಳ ಬಳನೇ ರಕ್ತ ಸುರಿಯುತ್ತದೆ. ಮೊದ ಮೊದಲು ಈ ಬಗ್ಗೆ ಅರಿವಿಲ್ಲದಿದ್ದವರು, ದೊಡ್ಡ ರೋಗವೇ ಬಂದಿದೆ ಎಂದು ಹೆದರುತ್ತಾರೆ. ಆದರೆ ಇದು ಹೆದರುವಂಥ ಸಮಸ್ಯೆ ಅಲ್ಲ. ಯಾವಾಗಲಾದರೂ ಮೂಗಿನಿಂದ ರಕ್ತ ಬಂದರೆ, ಅದಕ್ಕೆ ಬೇರೆಯದ್ದೇ ಕಾರಣವಿದೆ....

ರಾಜ್ಯಸರ್ಕಾರದಿಂದ ಹೊಸ ಯೋಜನೆ ಜಾರಿ: ಚಿಕಿತ್ಸೆಗಾಗಿ ಮನೆ ಬಾಗಿಲಿಗೆ ಬರಲಿದೆ ‘ಗೃಹ ಆರೋಗ್ಯ’

Political News: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು, ಸದ್ಯಕ್ಕೆ ಗೃಹಲಕ್ಷ್ಮೀ, ಗೃಹ ಜ್ಯೋತಿ ಎನ್ನುವ ಯೋಜನೆ ಸೇರಿ ಹಲವು ಯೋಜನೆ ಜಾರಿಗೆ ತಂದಿದ್ದಾರೆ. ಅದರೊಂದಿಗೆ ಹೊಸ ಯೋಜನೆ ಕೂಡ ಅಕ್ಟೋಬರ್ 24ರಿಂದ ಜಾರಿಯಾಗುತ್ತಿದ್ದು, ಇದು ಗೃಹ ಆರೋಗ್ಯ ಯೋಜನೆಯಾಗಿದೆ. https://youtu.be/ui7Nfm-JvRU ಇದು ಮನೆಗೆ ಬಂದು ಆರೋಗ್ಯ ಸೇವೆ ಒದಗಿಸುವ ವಿನೂತನ ಯೋಜನೆಯಾಗಿದೆ. ಮನೆ ಬಾಗಿಲಿಗೆ ಬರುವ ವೈದ್ಯರು,...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img