Saturday, February 28, 2026

ಬ್ಯೂಟಿ ಟಿಪ್ಸ್

Recipe: ಮಹಾರಾಷ್ಟ್ರದ ಸ್ಪೆಶಲ್ ತಿಂಡಿ ಮಿಸಳ್ ಪಾವ್ ರೆಸಿಪಿ

ಬೇಕಾಗುವ ಸಾಮಗ್ರಿ: 2 ಪಾವ್, 2 ಈರುಳ್ಳಿ, ಒಂದು ಟೊಮೇಟೊ, ಒಂದು ಕಪ್ ಮಿಕ್ಸ್‌ಚರ್, ಒಂದು ಚಕ್ಕೆ, 2ರಿಂದ 3ಕಾಳು ಲವಂಗ, 2 ಮಸಾಲೆ ಎಲೆ, ಕೊಂಚ ಸೋಂಪು,  2 ಕಪ್ ನೆನೆಸಿದ ಬಟಾಣಿ, ಕಡಲೆ ಮತ್ತು ಮೊಳಕೆ ಬರಿಸಿದ ಹೆಸರು ಕಾಳು ಮತ್ತು ಮಟ್ಕಿ ಕಾಳು, 2 ಒಣಮೆಣಸಿನಕಾಯಿ, ಖಾರ ಹೆಚ್ಚು ಬೇಕಾದಲ್ಲಿ...

ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದೀರಾ..?ಈ ಸಮಸ್ಯೆಗೆ ಪರಿಹಾರವೇನು..?

Health Tips: ದೇಹದ ತ್ಯಾಜ್ಯವನ್ನು ಹೊರಗೆ ಹಾಕಿ, ರಕ್ತದ ಶುದ್ಧತೆ ಮಾಡುವುದು ಮೂತ್ರ ಪಿಂಡದ ಕೆಲಸ. ಆಗ ನಾವು ಆರೋಗ್ಯವಾಗಿ ಇರಲು ಸಾಧ್ಯ. ಆದ್ರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮೂತ್ರಪಿಂಡದ ಖಾಯಿಲೆಯಿಂದ ಬಳಲುತ್ತಿದ್ದಾರೆ. ಹಾಗಾದ್ರೆ ಈ ಸಮಸ್ಯೆಗೆ ಪರಿಹಾರವೇನು ಅಂತಾ ಪಾರಂಪರಿಕ ವೈದ್ಯೆ ಪವಿತ್ರಾ ಹೇಳಿದ್ದಾರೆ ನೋಡಿ. https://youtu.be/folt-9WSGaA ಕಿಡ್ನಿ ಸಮಸ್ಯೆಗೆ ಪರಿಹಾರ ಅಂದ್ರೆ ಡಯಾಲಿಸಿಸ್. ಡಯಾಲಿಸಿಸ್...

ರಾತ್ರಿ ಬಿಸಿ ಹಾಲಿಗೆ ತುಪ್ಪ ಸೇರಿಸಿ ಕುಡಿಯುವುದರಿಂದ ಆರೋಗ್ಯಕ್ಕೆ ಆಗಲಿದೆ ಅತ್ಯದ್ಭುತ ಪ್ರಯೋಜನ

Health Tips: ಹಾಲಿನ ಸೇವನೆ ಮತ್ತು ತುಪ್ಪದ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಎಷ್ಟು ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಬಿಸಿ ಬಿಸಿ ಹಾಲಿಗೆ, ತುಪ್ಪ ಸೇರಿಸಿ, ಕುಡಿದರೂ ಆರೋಗ್ಯಕ್ಕೆ ಅತ್ಯದ್ಭುತ ಲಾಭವಾಗಲಿದೆ. ಹಾಗಾದ್ರೆ ಆ ಲಾಭವೇನು ಅಂತಾ ತಿಳಿಯೋಣ ಬನ್ನಿ.. https://youtu.be/B0AegSszP64 ರಾತ್ರಿ ಮಲಗುವ ಮುನ್ನ ಬಿಸಿ ಹಾಲಿಗೆ ತುಪ್ಪ ಸೇರಿಸಿ, ಕುಡಿದು ಮಲಗಿದರೆ, ಉತ್ತಮ...

ಕೂಲ್ ಡ್ರಿಂಕ್ಸ್ ಕುಡಿಯೋದು ಆರೋಗ್ಯಕ್ಕೆ ಎಷ್ಟು ಮಾರಕ ಗೊತ್ತಾ..?

Health Tips: ಮಾರುಕಟ್ಟೆಯಲ್ಲಿ ಸೋಡಾ ಬಳಸಿ, ಪ್ಯಾಕ್ ಆಗಿ ಬರುವ ತಂಪು ಪಾನೀಯವೇ ಹಾಗೆ. ಒಮ್ಮೆ ಕುಡಿದರೆ, ಮತ್ತೆ ಮತ್ತೆ ಕುಡಿಯಬೇಕು ಅನ್ನಿಸುವ ಹಾಗೆ ಇರತ್ತೆ. ಅದರಲ್ಲೂ ಮನೆಗೆ ತಂದು ಫ್ರಿಜ್‌ನಲ್ಲಿರಿಸಿ, ಸಿಪ್ ಸಿಪ್ ಕುಡಿತಿದ್ರೆ, ಒಂದೇ ದಿನ ಒಂದು ಬಾಟಲ್ ಖಾಲಿ ಮಾಡಬೇಕು ಅನ್ನಿಸುತ್ತೆ. ಆದ್ರೆ ನೀವೇನಾದ್ರೂ ಕೂಲ್ ಡ್ರಿಂಕ್ಸ್ ಕುಡಿಯೋದೇ ಚಟ...

ಪ್ರತಿದಿನ ಎಳನೀರಿನ ಸೇವನೆ ಮಾಡುವುದರಿಂದ ನಿಮಗಾಗಲಿದೆ ಅತ್ಯದ್ಭುತ ಆರೋಗ್ಯ ಲಾಭ

Health Tips: ಈ ಪ್ರಕೃತಿಯಿಂದ ನಮಗೆ ಸಿಕ್ಕಿರುವ ಆರೋಗ್ಯಕರ, ಅದ್ಭುತ ಉಡುಗೊರೆಗಳಲ್ಲಿ ಎಳನೀರು ಕೂಡ ಒಂದು. ಆದರೆ ಸಿಟಿಯಲ್ಲಿ ಅಷ್ಟು ಸುಲಭವಾಗಿ ಎಳನೀರು ನಿಮ್ಮ ಕೈಗೆಟುಕುವುದಿಲ್ಲ. ಯಾಕಂದ್ರೆ, ಎಳನೀರಿನ ಸೇವನೆಯಿಂದ ಆರೋಗ್ಯಕ್ಕೆ ಎಂಥ ಅದ್ಭುತ ಲಾಭವಿದೆ ಎಂದು ಗೊತ್ತಾದ ಬಳಿಕ, ಅದರ ಬೆಲೆ ಹೆಚ್ಚಾಗಿದೆ. ಹಾಗಾಗಿ ಹಲವರು ಎಳನೀರಿನ ಸೇವನೆ ಮಾಡುವುದನ್ನೇ ಬಿಟ್ಟಿದ್ದಾರೆ. ಆದರೆ...

Health Tips: ಈ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ, ಪಪ್ಪಾಯಿ ಸೇವನೆ ಮಾಡಲೇಬೇಡಿ

Health Tips: ಸಿಹಿಯಾದ, ರುಚಿಯಾದ, ಆರೋಗ್ಯಕರವೂ ಆದ ಹಣ್ಣುಗಳಲ್ಲಿ ಪಪ್ಪಾಯಿ ಹಣ್ಣು ಕೂಡ ಒಂದು. ಕೆಲವರಿಗೆ ಈ ಹಣ್ಣು ಅಂದ್ರೆ ಬಲು ಇಷ್ಟ. ಆದರೆ ಕೆಲವರಿಗೆ ಈ ಹಣ್ಣೆಂದರೆ ಅಷ್ಟಕ್ಕಷ್ಟೆ. ಪಪ್ಪಾಯಿ ಹಣ್ಣಿನ ಸೇವನೆಯಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಮುಕ್ತಿ ಸಿಗುತ್ತದೆ. ಆದರೆ ಕೆಲವು ಆರೋಗ್ಯ ಸಮಸ್ಯೆ ಇದ್ದರೆ, ಪಪ್ಪಾಯಿ ಹಣ್ಣಿನ ಸೇವನೆ ಮಾಡಲೇಬಾರದು....

ಅತಿಯಾಗಿ ಮಾತ್ರೆಗಳನ್ನ ಸೇವಿಸುತ್ತೀರಾ? ಇದರಿಂದ ಆಗೋ ಅನಾಹುತಗಳು ಏನು?

Health Tips: ಇತ್ತೀಚಿನ ದಿನಗಳಲ್ಲಿ ಮಾತ್ರೆ ತೆಗೆದುಕೊಳ್ಳುವವರ ಸಂಖ್ಯೆ ಅದೆಷ್ಟು ಹೆಚ್ಚಾಗಿದೆ ಅಂದ್ರೆ, ಸಣ್ಣಪುಟ್ಟ ನೋವಿಗೂ ಮಾತ್ರೆ ತೆಗೆದುಕೊಳ್ಳಲೇಬೇಕು. ತಲೆನೋವು, ಕೈ ಕಾಲು ನೋವು, ಬೆನ್ನು ನೋವು, ಇತ್ಯಾದಿ ನೋವುಗಳನ್ನು ಕೆಲ ಗಂಟೆಗಳ ಕಾಲ ತಡೆದುಕೊಳ್ಳುವಷ್ಟು ಕೂಡ ಇಂದಿನ ಜನರಿಗೆ ತಾಳ್ಮೆ ಇಲ್ಲ. ಹಾಗಾಗಿ ಎಲ್ಲದಕ್ಕೂ ಪೇನ್ ಕಿಲ್ಲರ್ ತೆಗೆದುಕೊಂಡು ಬಿಟ್ಟರೆ, ಪಟ್ ಅಂತಾ...

ಋತು ಚಕ್ರ ಸಮಸ್ಯೆ ಇದೆಯಾ? ಇದಕ್ಕೆ ಪರಿಹಾರವೇನು?

Health Tips: ಹೆಣ್ಣು ಮಕ್ಕಳು ಋತುಮತಿಯಾದ ಬಳಿಕ ಅವರಿಗೆ ಪ್ರತೀ ತಿಂಗಳು ಕಾಡುವ ಆರೋಗ್ಯ ಸಮಸ್ಯೆ ಎಂದರೆ, ಋತುಚಕ್ರ ಸಮಸ್ಯೆ. ಈ ದಿನಗಳು ಹತ್ತಿರ ಬಂದಾಗ, ಹೆಚ್ಚು ಕೋಪ, ಕಿರಿಕಿರಿ, ಸುಸ್ತು, ಕೈ ಕಾಲು ನೋವು, ಇತ್ಯಾದಿ ತೊಂದರೆಗಳಾಗುತ್ತದೆ. ಆದರೆ ಇದೆಲ್ಲ ಒಂದು ಹಂತದಲ್ಲಿದ್ದರೆ, ಅದು ಸಮಸ್ಯೆ ಎನ್ನಿಸುವುದಿಲ್ಲ. ಆದರೆ ಇವೆಲ್ಲವೂ ಅಗತ್ಯಕ್ಕಿಂತ ಹೆಚ್ಚಾಗಿದ್ರೆ...

Recipe: ಮಂಗಳೂರು ಶೈಲಿ ಬಿಸ್ಕೂಟ್ ಅಂಬಾಡೆ ರೆಸಿಪಿ

Recipe: ಒಂದು ಕಪ್ ಉದ್ದು(3 ಗಂಟೆ ನೆನೆಸಿದ್ದು), ಒಂದು ಚಿಕ್ಕ ಕಪ್ ಕತ್ತರಿಸಿದ ಹಸಿ ಮೆಣಸು- ಹಸಿ ಕೊಬ್ಬರಿ- ಹಸಿ ಶುಂಠಿ- ಕರಿಬೇವಿನ ಮಿಶ್ರಣ, ಚಿಟಿಕೆ ಇಂಗು, ರುಚಿಗೆ ತಕ್ಕಷ್ಟು ಉಪ್ಪು, ಕರಿಯಲು ಎಣ್ಣೆ. ಮೊದಲು ನೆನೆಸಿಟ್ಟುಕೊಂಡ ಉದ್ದನ್ನ ಮಿಕ್ಸಿಯಲ್ಲಿ ಹಾಕಿ ರುಬ್ಬಿ. ಆದ್ರೆ ಹೆಚ್ಚಿಗೆ ನೀರು ಸೇರಿಸಬೇಡಿ. ಹಿಟ್ಟಿನ ಮಿಶ್ರಣ ಸ್ವಲ್ಪ ದಪ್ಪಗಿದ್ದರೆ ಒಳ್ಳೆಯದು....

Recipe: ಆಲೂ ಮಟರ್ ಸುಕ್ಕೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ನೆನೆಸಿದ ಬಟಾಣಿ, ಎರಡು ಆಲೂ, ಒಂದು ಕಪ್ ಕೊಬ್ಬರಿ ತುರಿ, ಸ್ವಲ್ಪ ಹುಣಸೆಹಣ್ಣು, 4-5 ಎಣ್ಣೆಯಲ್ಲಿ ಹುರಿದ ಒಣ ಮೆಣಸಿನಕಾಯಿ, ಚಿಕ್ಕ ತುಂಡು ಹಸಿ ಶುಂಠಿ, 2 ಸ್ಪೂನ್ ಜೀರಿಗೆ, 2 ಸ್ಪೂನ್ ಕೊತ್ತಂಬರಿ ಕಾಳು, 2 ಸ್ಪೂನ್ ಉದ್ದಿನ ಬೇಳೆ, ಅರ್ಧ ಕಪ್ ಬೆಲ್ಲ, ಚಿಟಿಕೆ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img