Special Story: ಕರ್ನಾಟಕ ಟಿವಿಯ ವಿಶೇಷ ಕಾರ್ಯಕ್ರಮವಾದ ದಾರಿದೀಪದಲ್ಲಿ ಪ್ರಕೃತಿ ಚಿಕಿತ್ಸಾಲಯದ ಆಯುರ್ವೇದ ವೈದ್ಯ ಡಾ.ರಾಜೇಶ್ ಅವರ ಸಂದರ್ಶನ ಮಾಡಲಾಗಿದೆ.
https://youtu.be/SkuMKuroDfE
ನಾವು ಜೀವಿಸುತ್ತಿರುವ ಜೀವನ ಶೈಲಿ ತಪ್ಪಾಗಿದ್ದು, ಇದರಿಂದ ಹೊರಬಂದು, ಆರೋಗ್ಯಕರವಾಗಿ ಜೀವಿಸಬೇಕು ಅಂದ್ರೆ, ನೀವು ಆಯುರ್ವೇದ ಜೀವನಶೈಲಿಯನ್ನೇ ಅನುಸರಿಸಬೇಕು ಅಂತಾರೆ ವೈದ್ಯರು.
ಆಯುರ್ವೇದ ಅಂದ್ರೆ ಬರೀ ಒಂದು ಔಷಧೀಯ ಪದ್ಧತಿ ಅಲ್ಲ. ಇದು ಜೀವಿಸುವ ಜೀವನಶೈಲಿ....
Health Tips: ಮನುಷ್ಯ ಆರೋಗ್ಯವಾಗಿರಬೇಕು ಅಂದ್ರೆ, ಹೃದಯ, ಲಿವರ್, ಕಿಡ್ನಿ ಇವಿಷ್ಟು ಆರೋಗ್ಯವಾಗಿರಬೇಕು. ಆಗ ಮನುಷ್ಯ ಆರೋಗ್ಯವಾಗಿ ಇರುತ್ತಾನೆ. ಅದರಲ್ಲೂ ಕಿಡ್ನಿಯ ಆರೋಗ್ಯ ಬಹುಮುಖ್ಯವಾಗಿದೆ. ಆದ್ರೆ ನಮಗೆ ಎರಡು ಕಿಡ್ನಿಗಳು ಬೇಕೇ ಬೇಕಾ..? ಒಂದು ಕಿಡ್ನಿ ಇದ್ರೆ ಮನುಷ್ಯ ಆರೋಗ್ಯವಾಗಿ ಇರೋಕ್ಕೆ ಆಗಲ್ವಾ..? ಈ ಪ್ರಶ್ನೆಗಳಿಗೆ ವೈದ್ಯರೇ ಉತ್ತರಿಸಿದ್ದಾರೆ ನೋಡಿ.
https://youtu.be/rGBHDoYmuv0
ವಾದ್ಯರು ಹೇಳುವ ಪ್ರಕಾರ, ಮನುಷ್ಯನಿಗೆ...
Sandalwood News: ನಿರೂಪಕಿ, ಸಕಲ ಕಲಾ ವಲ್ಲಭೆ ಅಪರ್ಣಾ (57) ಕ್ಯಾನ್ಸರ್ನಿಂದ ಬಳಲಿ ಸಾವನ್ನಪ್ಪಿದ್ದಾರೆ. ಎರಡೂವರೆ ವರ್ಷಗಳಿಂದ ಕ್ಯಾನ್ಸರ್ ಅವರನ್ನು ಕಾಡುತ್ತಿತ್ತು. ತಾವು ಕ್ಯಾನ್ಸರ್ನ 4ನೇ ಸ್ಟೇಜ್ನಲ್ಲಿ ಇದ್ದೇನೆ ಎಂದು ಗೊತ್ತಾಗುವಷ್ಟೊತ್ತಿಗೆ, ಸಮಯ ಮೀರಿತ್ತು. ನೀವು ಬರೀ 6 ತಿಂಗಳು ಬದುಕಬಹುದು ಎಂದು ವೈದ್ಯರು ಹೇಳಿದ್ದರು.
ಆದರೆ ಅಪರ್ಣಾ ಕ್ಯಾನ್ಸರ್ ಎದುರಿಸಿ, ಎರಡು ವರ್ಷ ಬದುಕಿ,...
Health Tips: ನಾವು ಆರೋಗ್ಯವಾಗಿರಬೇಕು ಅಂದ್ರೆ, ಮೊದಲು ನಮ್ಮ ಹೃದಯ, ಜೀರ್ಣಾಂಗ, ಲಿವರ್, ಕಿಡ್ನಿ ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಳಬೇಕು. ಇವೆಲ್ಲವೂ ಚೆನ್ನಾಗಿರಬೇಕು ಅಂದ್ರೆ, ನಾವು ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಆದರೆ ಇತ್ತೀಚೆಗೆ ಮಾರುಕಟ್ಟೆಯಲ್ಲಿ ಸಿಗುವ ಪದಾರ್ಥಗಳು, ಬೀದಿಬದಿ ತಿಂಡಿಗಳನ್ನು ತಿನ್ನುವವರ ಸಂಖ್ಯೆ ಹೆಚ್ಚಾಗಿದೆ. ವೈದ್ಯರು ಈ ಬಗ್ಗೆ ಮಾತನಾಡಿದ್ದು, ನಮ್ಮ ಹೃದಯದ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ,...
Health Tips: ಮಳೆಗಾಲ ಶುರುವಾಗಿದ್ದು, ಡೆಂಘ್ಯೂ ಜ್ವರ ಹಲವೆಡೆ ಶುರುವಾಗಿದೆ. ಪುಟ್ಟ ಪುಟ್ಟ ಮಕ್ಕಳಿಗೆ ಡೆಂಘ್ಯೂ ಬಂದಿದ್ದು, ವೈದ್ಯರು ಆಗಾಗ, ನಾವು ಡೆಂಘ್ಯೂ ಬರದ ಹಾಗೇ ಏನು ಮಾಡಬೇಕು ಎಂದು ವಿವರಿಸಿದ್ದಾರೆ.
https://youtu.be/aVN8VnCXGU0
ವೈದ್ಯರು ಹೇಳುವ ಪ್ರಕಾರ, ನಿಮಗೆ ಸತತವಾಗಿ ತಲೆ ನೋವು ಬರುತ್ತಿದ್ದರೆ, ಮೈಗ್ರೇನ್ ಬರುತ್ತಿದ್ದರೆ, ದೇಹದಲ್ಲಿ ಸಣ್ಣ ಸಣ್ಣ ಕೆಂಪು ಗುಳ್ಳೆಗಳು ಕಾಣಿಸಿಕೊಳ್ಳುತ್ತಿದ್ದರೆ, ಜ್ವರ...
Special Recipe: ಆಟಿ ತಿಂಗಳು ಎಂದರೆ, ಆಷಾಢ ಮತ್ತು ಶ್ರಾವಣ ಮಾಸದ ತಿಂಗಳು. ತುಳುನಾಡಿಗರು ಈ ತಿಂಗಳನ್ನು ಆಟಿ ತಿಂಗಳು ಎನ್ನುತ್ತಾರೆ. ಇನ್ನು ಕೆಲ ದಿನಗಳಲ್ಲೇ ಆಟಿ ತಿಂಗಳು ಶುರುವಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಮತ್ತು ವಾಡಿಕೆಯ ಪ್ರಕಾರ, ಆಟಿ ತಿಂಗಳಿನಲ್ಲಿ ಕೆಸುವಿನ ಸೊಪ್ಪು ತಿನ್ನಬೇಕು ಎನ್ನುವ ನಿಯಮವಿದೆ. ಹಾಗಾಗಿ ಮಂಗಳೂರಿಗರು ಕೆಸುವಿನ ಸೊಪ್ಪಿನ ಸಾರು,...
Health Tips: ಪ್ಲಾಸ್ಟಿಕ್ ಬಳಕೆ ಮಾಡಬಾರದು, ಇದು ಆರೋಗ್ಯಕ್ಕೆ ಉತ್ತಮವಲ್ಲ. ಅಲ್ಲದೇ, ಪ್ಲಾಸ್ಟಿಕ್ ಸುಡಬಾರದು ಅಂತಾ ರೂಲ್ಸ್ ಇದ್ದರೂ ಕೂಡ, ಜನ ಇನ್ನೂ ಪ್ಲಾಸ್ಟಿಕ್ ಬಳಸೋದನ್ನು ಬಿಟ್ಟಿಲ್ಲ. ಮತ್ತು ಸುಡುವುದನ್ನೂ ಬಿಟ್ಟಿಲ್ಲ. ಅಷ್ಟೇ ಅಲ್ಲದೇ, ಹೊಟೇಲ್ಗಳಲ್ಲೂ ಕೂಡ ಪ್ಲಾಸ್ಟಿಕ್ ಬಳಸಿದ್ರೆ, ದಂಡ ಹಾಕ್ತಾರೆ ಅಂತಾ ಗೊತ್ತಿದ್ದರೂ, ನಮಗೆ ಪ್ಲಾಸ್ಟಿಕ್ ಬಳಸುವುದು ಅನಿವಾರ್ಯ ಅಂತಾರೆ. ಆದ್ರೆ...
Health Tips: ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತದೆ. ಅದರಲ್ಲೂ ಆಹಾರ ಸೇವನೆ ಮತ್ತು ನೀರಿನ ಸೇವನೆಯಿಂದಲೇ ನಮಗೆ ಹೆಚ್ಚು ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಆರೋಗ್ಯಕರ ಆಹಾರ ಮತ್ತು ಬಿಸಿ ಮಾಡಿ, ತಣಿಸಿದ ನೀರನ್ನೇ ಕುಡಿಯಬೇಕು ಅಂತಾರೆ ವೈದ್ಯರು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ..
https://youtu.be/A87MF4z4iwo
ವೈದ್ಯರು ಹೇಳುವ ಪ್ರಕಾರ, ಬಿಸಿ ಬಿಸಿ...
Health Tips: ನಾವು ಈಗಾಗಲೇ ನೈಟ್ರೋಜನ್ ಇರುವ ಆಹಾರವನ್ನು ನಾವು ಸೇವಿಸಬಾರದು ಎಂದು ಹೇಳಿದ್ದೇವೆ. ಅಂಥ ಆಹಾರಗಳನ್ನು ತಿಂದ್ರೆ, ನಮ್ಮ ಆರೋಗ್ಯದ ಮೇಲೆ ಎಂಥ ದುಷ್ಪರಿಣಾಮ ಬೀರುತ್ತದೆ ಎಂದು ವೈದ್ಯರೇ ವಿವರಿಸಿದ್ದಾರೆ. ಇದೀಗ ಇನ್ನೋರ್ವ ವೈದ್ಯರು ಕೂಡ ನಾವು ಏಕೆ ಹೊಗೆಯುಕ್ತ ಪದಾರ್ಥಗಳನ್ನು ಸೇವಿಸಬಾರದು ಎಂದು ವಿವರಿಸಿದ್ದಾರೆ.
https://youtu.be/5qh10zJ4vlM
ವೈದ್ಯರು ಹೇಳುವ ಪ್ರಕಾರ, ನೈಟ್ರೋಜನ್ ಗ್ಯಾಸ್ ಸೇರಿಸಿರುವ...
Health Tips: ಇಂದಿನ ದಿನಗಳಲ್ಲಿ ಸ್ಮೋಕಿ ಫುಡ್ ತಿನ್ನೋದು ಟ್ರೆಂಡ್ ಆಗಿದೆ. ವೇಟರ್ ತಂದಿಟ್ಟ ಆಹಾರದಿಂದ ಹೊಗೆ ಬರುತ್ತದೆ. ಜೊತೆಗೆ ಬಿಸಿ ಬಿಸಿಯಾಗಿಯೂ ಇರುತ್ತದೆ. ಜನರಿಗೆ ಇಂಥ ಆಹಾರವನ್ನು ತಿನ್ನುವುದಷ್ಟೇ ಇಷ್ಟವಲ್ಲ. ಬದಲಾಗಿ, ಅದರ ವೀಡಿಯೋ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹಾಕುವುದು ಕೂಡ ಇಂಪಾರ್ಟೆಂಟ್. ಆದರೆ ವೈದ್ಯರು ಹೇಳೋದೇನಂದ್ರೆ, ಹೊಗೆಯುಕ್ತ ಫುಡ್ ತಿಂದ್ರೆ, ನಿಮ್ಮ...