Sunday, September 13, 2026

ಬ್ಯೂಟಿ ಟಿಪ್ಸ್

ಹೃದಯ ಸಂಬಂಧಿ ಖಾಯಿಲೆಗಳ ಬಗ್ಗೆ ನಿಮಗಿದು ತಿಳಿದಿರಲಿ

Health Tips: ಇಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಖಾಯಿಲೆ ಅಂದ್ರೆ ಅದು ಹೃದಯ ಸಂಬಂಧಿ ಖಾಯಿಲೆ. ಚಿಕ್ಕ ವಯಸ್ಸಿನವರು ಕೂಡ ಹಾರ್ಟ್ ಅಟ್ಯಾಕ್ ಆಗಿ ಸಾಯುತ್ತಿದ್ದಾರೆ. ಜಿಮ್ ಮಾಡುವಾಗ ಎಷ್ಟೋ ಜನ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಹಾಗಾಗಿ ವೈದ್ಯರು ಹೃದಯ ಸಂಬಂಧಿ ಖಾಯಿಲೆ ಬಗ್ಗೆ ವಿವರಿಸಿದ್ದಾರೆ. https://youtu.be/IJ_Sb-dUAzY ಕರೋನರಿ ರಕ್ತನಾಳದಲ್ಲಿ ಬ್ಲಾಕೇಜ್ ಆದಾಗ ನಮಗೆ ಹಾರ್ಟ್ ಅಟ್ಯಾಕ್...

ಹೊಟ್ಟೆ ಕ್ಯಾನ್ಸರ್‌ನ್ನು ಗ್ಯಾಸ್ ಎಂದುಕೊಳ್ಳಬೇಡಿ..

Health Tips: ಎಲ್ಲ ಅನಾರೋಗ್ಯ ಸಮಸ್ಯೆಗಳಿಗೂ ಕಾರಣ, ನಮ್ಮ ಹೊಟ್ಟೆ. ನಾವು ಉತ್ತಮ ಆಹಾರ ಸೇವಿಸಿದಾಗ, ಹೊಟ್ಟೆಯ ಆರೋಗ್ಯ ಉತ್ತಮವಾಗಿರುತ್ತದೆ. ಅದೇ ಅನಾರೋಗ್ಯಕರ ಆಹಾರ ಸೇವನೆ ಮಾಡಿದಾಗ, ಹೊಟ್ಟೆಯ ಆರೋಗ್ಯ ಹದಗೆಡುತ್ತದೆ. ಆದರೆ ನಾವು ಹೊಟ್ಟೆಯಲ್ಲಾಗುವ ಎಲ್ಲ ತಳಮಳವನ್ನು ಗ್ಯಾಸ್‌ಸ್ಟ್ರಿಕ್ ಸಮಸ್ಯೆ ಎನ್ನುವಂತಿಲ್ಲ. ಹೊಟ್ಟೆ ಕ್ಯಾನ್ಸರ್ ಬಂದಾಗಲೂ, ಹೊಟ್ಟೆಯಲ್ಲಿ ತಳಮಳ ಶುರುವಾಗುತ್ತದೆ. ಈ ಬಗ್ಗೆ...

ಜನನಾಂಗವನ್ನು ಯಾವ ರೀತಿಯಾಗಿ ಶುಚಿಯಾಗಿರಿಸಿಕೊಳ್ಳಬೇಕು..?

Health Tips: ವೈದ್ಯರಾದ ಡಾ.ಚಂದ್ರಿಕಾ ಹೆಣ್ಣು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಹಲವು ಟಿಪ್ಸ್‌ಗಳನ್ನು ನೀಡಿದ್ದಾರೆ. ಪಿಸಿಓಡಿ ಸಮಸ್ಯೆ ಅಂದರೇನು..? ಈ ಆರೋಗ್ಯ ಸಮಸ್ಯೆ ಬರಲು ಕಾರಣವೇನು..? ಹೀಗೆ ಹಲವು ಆರೋಗ್ಯ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ. ಇದೀಗ ಜನನಾಂಗವನ್ನು ಯಾವ ರೀತಿಯಾಗಿ ಶುಚಿಯಾಗಿರಿಸಿಕೊಳ್ಳಬೇಕು ಅನ್ನೋ ಬಗ್ಗೆಯೂ ವೈದ್ಯರು ಸಲಹೆ ನೀಡಿದ್ದಾರೆ. https://youtu.be/q-0q7u98r7k ವೈದ್ಯರು ಜನನಾಂಗ ಶುಚಿಗೊಳಿಸುವ ಬಗ್ಗೆ ವಿವರಿಸಿದ್ದು,...

ಮುಟ್ಟಿನ ಸಂದರ್ಭದಲ್ಲಿ ಹೊಟ್ಟೆನೋವು ಯಾಕಾಗತ್ತೆ ಗೊತ್ತಾ..?

Health Tips: ಎಲ್ಲ ಹೆಣ್ಣು ಮಕ್ಕಳಿಗೂ ಮುಟ್ಟಿನ ದಿನಗಳು ಒಂದೇ ರೀತಿ ಇರುವುದಿಲ್ಲ. ಕೆಲವರಿಗೆ ಮುಟ್ಟು ಬಂದಿದ್ದು ಗೊತ್ತೇ ಆಗುವುದಿಲ್ಲ. ಇನ್ನು ಕೆಲವರಿಗೆ ಮುಟ್ಟಿನ ದಿನಗಳು ಅಂದ್ರೆ ನರಕ. ಯಾಕಾದ್ರೂ ಹೆಣ್ಣಾಗಿ ಹುಟ್ಟಿದ್ನೋ.. ಗಂಡಾಗಿ ಹುಟ್ಟಿದ್ರೆ ಚೆನ್ನಾಗಿರೋದು ಅಂತಾ ಅನ್ನಿಸಿಯೇ ಅನ್ನಿಸಿರತ್ತೆ. ಇಂಥ ಪರಿಸ್ಥಿತಿಗೆ ಕಾರಣ, ಆ ಸಮಯದಲ್ಲಿ ಬರುವ ಹೊಟ್ಟೆನೋವು. ಹಾಗಾದ್ರೆ ಮುಟ್ಟಿನ...

ಗರ್ಭಿಣಿಯರು ಹೀಲ್ಸ್ ಚಪ್ಪಲಿ ಧರಿಸುವುದರಿಂದ ಏನಾಗುತ್ತದೆ ಗೊತ್ತಾ..?

Health Tips: ವೈದ್ಯರಾದ ಚಂದ್ರಿಕಾ ಆನಂದ್ ತಾಯಿತನದ ಬಗ್ಗೆ, ಗರ್ಭಾವಸ್ಥೆಯಲ್ಲಿ ಯಾವ ರೀತಿಯ ಕಾಳಜಿ ತೆಗೆದುಕೊಳ್ಳಬೇಕು ಎಂಬ ಬಗ್ಗೆ ನಿಮಗೆ ಹಲವು ವಿಷಯಗಳನ್ನು ಹೇಳಿದ್ದಾರೆ. ಅದರೊಂದಿಗೆ, ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆಯೂ ವಿವರಿಸಿದ್ದಾರೆ. ಇಂದು ಗರ್ಭಿಣಿಯರು ಹೀಲ್ಸ್ ಚಪ್ಪಲಿ ಧರಿಸಿದ್ರೆ ಏನಾಗತ್ತೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/24guOi6Ugbk ಗರ್ಭಿಣಿಯರು ತಮ್ಮ ಮತ್ತು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ...

ಯಾವ ಸಂದರ್ಭದಲ್ಲಿ ಮಹಿಳೆಯರು ಕೂದಲ ಕಸಿ ಮಾಡಿಸಿಕೊಳ್ಳಬಾರದು..?

Health Tips: ಇಂದಿನ ಕಾಲದಲ್ಲಿ ಬ್ಯೂಟಿ ಹೆಚ್ಚಿಸುವುದಕ್ಕಾಗಿ ಹವು ರೀತಿಯ ಚಿಕಿತ್ಸೆ ಮಾಡಲಾಗುತ್ತದೆ. ಸ್ಕಿನ್ ಚನಾಗಿ ಇಲ್ಲದವರಿಗೆ, ಹಲ್ಲು, ಮೂಗು ಸೇರಿ ಮುಖದ ಯಾವುದೇ ಭಾಗಕ್ಕೂ ಸರ್ಜರಿ ಮೂಲಕ ಉತ್ತಮ ಚಿಕಿತ್ಸೆ ಕೊಡಿಸಲಾಗುತ್ತದೆ. ಅದೇ ರೀತಿ ಹೆಣ್ಣಿನ ಕೂದಲು ತುಂಬಾ ಉದುರಿ ಹೋಗಿದ್ದರೆ, ಅದಕ್ಕಾಗಿ ಕೂದಲ ಕಸಿ ಕೂಡ ಮಾಡಿಸಲಾಗುತ್ತದೆ. ಹಾಗಾದ್ರೆ ಯಾವ ಸಂದರ್ಭದಲ್ಲಿ...

ಹೈ ಬಿಪಿ, ಲೋ ಬಿಪಿ ಇದ್ದಾಗ ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ..?

  Health Tips: ಕೆಲವೊಮ್ಮೆ ನಾವಂದುಕೊಂಡಿರುವುದಿಲ್ಲ, ನಮಗೆ ಬಿಪಿ ಇದೆ ಅಂತಾ. ಆದರೆ ತುಂಬಾ ಸುಸ್ತಾದಾಗ, ನಾವು ವೈದ್ಯರ ಬಳಿ ಆರೋಗ್ಯ ತಪಾಸಣೆಗೆ ಹೋದಾಗಲೇ, ಬಿಪಿ ಇದೆ ಅಂತಾ ಗೊತ್ತಾಗೋದು. ಆದರೆ ನಮಗೆ ಹೈ ಬಿಪಿ ಮತ್ತು ಲೋ ಬಿಪಿ ಬಂದಾಗ, ಅದರ ಲಕ್ಷಣಗಳು ಹೇಗಿರುತ್ತೆ ಅಂತಾ ತಿಳಿಯಬೇಕು ಅಂದ್ರೆ ವೈದ್ಯರು ಹೇಳಿರುವ ಈ ಮಾತು...

ಪ್ರೀಟರ್ಮ್ ಮಗುವಿನ ಆರೈಕೆ ಯಾವ ರೀತಿಯಾಗಿರುತ್ತದೆ..?

Health Tips: ಪ್ರಿಟರ್ಮ್ ಮಗು ಅಂದ್ರೆ, ಸಮಯಕ್ಕೂ ಮುನ್ನವೇ ಹುಟ್ಟಿದ ಮಗು. ಉದಾಹರಣೆಗೆ 7 ತಿಂಗಳಿಗೆ ಹುಟ್ಟಿದ ಮಗು. ಇಂಥ ಮಕ್ಕಳು ನಾರ್ಮಲ್ ಆಗಿ ಜನಿಸಿದ ಮಕ್ಕಳಂತೆ, ಆರೋಗ್ಯವಾಗಿ ಇರುವುದಿಲ್ಲ. ಕೆಲವೇ ಕೆಲವು ಮಕ್ಕಳಷ್ಟೇ ಆರೋಗ್ಯವಾಗಿರುತ್ತಾರೆ. ಆದರೆ ಹಲವು ಪ್ರಿಟರ್ಮ್ ಬೇಬಿಸ್ ಅಷ್ಟು ಆರೋಗ್ಯವಾಗಿರುವುದಿಲ್ಲ. ಇಂಥ ಮಕ್ಕಳ ಆರೈಕೆ ಯಾವ ರೀತಿ ಇರುತ್ತದೆ ಅಂತಾ...

Cancer ನಿಂದ ದೂರವಿರಲು ಯಾವ ಆಹಾರಗಳನ್ನು ಸೇವಿಸಬೇಕು!?

Health Tips: ಕ್ಯಾನ್ಸರ್ ಅನ್ನೋದು ಈಗ ಕಾಮನ್‌ ಆಗಿಬಿಟ್ಟಿದೆ. ಇದು ಹೆದರಿಕೆ ಹುಟ್ಟಿಸುವ ವಿಷಯವಾದರೂ ಸತ್ಯವೇ. ಹಲವರು ಕ್ಯಾನ್ಸರ್‌ಗೆ ಬಲಿಯಾಗುತ್ತಿದ್ದಾರೆ. 40 ದಾಟದವರು ಕೂಡ ಕ್ಯಾನ್ಸರ್‌ಗೆ ಬಲಿಯಾಗುತ್ತಿದ್ದಾರೆ. ಹಾಗಾಗಿ ವೈದ್ಯರು ಕ್ಯಾನ್ಸರ್ ಬರಬಾರದು ಅಂದ್ರೆ ಏನು ಸೇವಿಸಬೇಕು ಅಂತಾ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. https://www.youtube.com/watch?v=iC5AIrCxtlU ಡಾ.ಶಿವಕುಮಾರ್ ಉಪ್ಪಳ ಈ ಬಗ್ಗೆ ವಿವರಣೆ...

Pregnant Ladies ಕೂದಲು ಕಸಿ ಮಾಡಿಸಿಕೊಂಡಲ್ಲಿ ಏನಾಗುತ್ತೆ ಗೊತ್ತಾ?

Health Tips: ನಾವು ಈ ಮೊದಲೇ ನಿಮಗೆ ಗರ್ಭಿಣಿಯರು ಯಾವ ರೀತಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಯಾವ ರೀತಿ ಕಾಳಜಿ ವಹಿಸಬೇಕು ಅಂತಾ ಹೇಳಿದ್ದೇವೆ. ಅದೇ ರೀತಿ ಸೌಂದರ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ವೈದ್ಯೆಯಾದ ಡಾ. ದೀಪಿಕಾ ವಿವರಿಸಿದ್ದಾರೆ. ಇಂದು ಗರ್ಭಿಣಿಯರು ಕೂದಲ ಕಸಿ ಮಾಡಿಸಿಕೊಂಡಲ್ಲಿ ಏನಾಗತ್ತೆ ಅಂತಾ ವಿವರಿಸಿದ್ದಾರೆ. https://www.youtube.com/watch?v=9thpvEJadMY&t=1s ಕೂದಲು ಕಸಿ ಮಾಡಿಸಿಕೊಂಡ ತಕ್ಷಣ, ಕೂದಲು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img