Sunday, September 13, 2026

ಬ್ಯೂಟಿ ಟಿಪ್ಸ್

PCOS ಇರುವವರು ಇಂಥಾ ಪದಾರ್ಥಗಳನ್ನ ಸೇವಿಸಬಾರದು!

Health Tips: ಪಿಸಿಓಎಸ್ ಇಂದಿನ ಕಾಲದ ಹಲವು ಹೆಣ್ಣು ಮಕ್ಕಳಿಗೆ ಕಾಡುತ್ತಿರುವ ಆರೋಗ್ಯ ಸಮಸ್ಯೆಯಾಗಿದೆ. ಆದರೆ, ಇದನ್ನು ನಿರ್ಲಕ್ಷಿಸದೇ, ತಕ್ಕ ಪಥ್ಯವನ್ನು ಮಾಡುವುದು ತುಂಬಾ ಮುಖ್ಯವಾಗಿದೆ. ಹಾಗಾದ್ರೆ ಪಿಸಿಓಎಸ್ ಇರುವವರು ಯಾವ ಆಹಾರವನ್ನು ಸೇವಿಸಬಾರದು ಅಂತಾ ವೈದ್ಯರು ಹೇಳಿದ್ದಾರೆ. ಈ ಬಗ್ಗೆ ತಿಳಿಯೋಣ ಬನ್ನಿ.. https://www.youtube.com/watch?v=oPl0RYfuT0U ವೈದ್ಯೆಯಾದ ಡಾ. ಚಂದ್ರಿಕಾ ಆನಂದ್ ಹೇಳುವ ಪ್ರಕಾರ, ಪಿಸಿಓಎಸ್‌ ಎಂದರೆ,...

ಗಂಟುಗಳಲ್ಲಿ ಅಸಹಜ ಚಲನೆ ಇದ್ದಾಗ ಏನಾಗುತ್ತದೆ..?

Health Tips: ಗಂಟು ನೋವಿನ ಬಗ್ಗೆ ವೈದ್ಯರಾದ ಡಾ.ಹರೀಶ್ ಪುರಾಣಿಕ್ ನಿಮಗೆ ಹಲವು ವಿವರಣೆಗಳನ್ನು ನೀಡಿದ್ದಾರೆ. ಅದೇ ರೀತಿ ಇಂದು ಕೂಡ, ಗಂಟು ನೋವಿನ ಬಗ್ಗೆ ವೈದ್ಯರು ನಿಮಗೆ ವಿವರಿಸಲಿದ್ದಾರೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. https://www.youtube.com/watch?v=3yWQl_VeHgI ಗಂಟುಗಳಲ್ಲಿ ಅಸಹಜ ಚಲನೆಯಾದಾಗ, ಉಳುಕು ಉಂಟಾಗುತ್ತದೆ. ಗಂಟುಗಳ ಮೂಮೆಂಟ್‌ನಲ್ಲಿ ಹೆಚ್ಚು ಕಡಿಮೆಯಾದಾಗಲೇ, ಉಳುಕು ಉಂಟಾಗುತ್ತದೆ. ನಡೆಯುವಾಗ,...

4 ತಿಂಗಳಿಗೊಮ್ಮೆ ಬಿಪಿ ಪರೀಕ್ಷೆ ಮಾಡಿಸಿಕೊಳ್ಳದಿದ್ದಲ್ಲಿ ಏನಾಗುತ್ತದೆ..?

Health Tips: ವೈದ್ಯರಾದ ಸಿದ್ಧಾರ್ಥ ಗೋಸಾವಿ ಆರೋಗ್ಯದ ಬಗ್ಗೆ ಹಲವು ಮಾಹಿತಿಗಳನ್ನು ನಿಮಗೆ ನೀಡಿದ್ದಾರೆ, ವ್ಯಾಯಾಮ ಹೇಗೆ ಮಾಡಬೇಕು..? ಯಾವ ಸಮಯದಲ್ಲಿ ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಇಂದು ಕೂಡ ವೈದ್ಯರು ಬಿಪಿ ಚೆಕಪ್ ಬಗ್ಗೆ ವಿವರಿಸಿದ್ದು, 4 ತಿಂಗಳಿಗೊಮ್ಮೆ ಬಿಪಿ ಚೆಕಪ್ ಮಾಡಿಸಿಕೊಳ್ಳದಿದ್ದಲ್ಲಿ, ಏನಾಗುತ್ತದೆ ಅಂತಾ ವಿವರಿಸಿದ್ದಾರೆ. https://www.youtube.com/watch?v=a6JlBu9UXiY&t=1s ಬಿಪಿ ಇರುವವರು ಯಾಕೆ 4...

ತಲೆಯಿಂದ ಕಾಲಿನವರೆಗೂ ಪ್ಲಾಸ್ಟಿಕ್ ಸರ್ಜರಿ ಮಾಡಬಹುದು ಗೊತ್ತಾ..?

Health Tips: ಪ್ಲಾಸ್ಟಿಕ್ ಸರ್ಜರಿ ಅಂದ ತಕ್ಷಣ ನಮ್ಮ ನೆನಪಿಗೆ ಬರೋದು,ಆ್ಯಸಿಡ್ ದಾಳಿಗೆ ಒಳಗಾದವರು. ಆದರೆ ಪ್ಲಾಸ್ಟಿಕ್ ಸರ್ಜರಿ ಬರೀ ಆ್ಯಸಿಡ್ ದಾಳಿಗೆ ಒಳಗಾದವರಿಗೆ ಅಷ್ಟೇ ಅಲ್ಲ. ಸುಟ್ಟ ಗಾಯವಾದವರಿಗೂ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುತ್ತದೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಬೆಂಕಿಯಿಂದ ಮೈ ಕೈ ಸುಟ್ಟುಕೊಳ್ಳುತ್ತಾರೆ. ಅಂಥವರಿಗೆ ತಲೆಯಿಂದ ಕಾಲಿನವರೆಗೂ ಪ್ಲಾಸ್ಟಿಕ್ ಸರ್ಜರಿ ಮಾಡುವ ವ್ಯವಸ್ಥೆ...

ಮಗುವಿನ ಬೆಳವಣಿಗೆ ಬಗ್ಗೆ ಚಿಂತೆಯಾಗಿದೆಯಾ..? ಹಾಗಾದ್ರೆ ಇದನ್ನು ಓದಿ..

Health Tips: ಹೆಣ್ಣು ತಾಯಿಯಾದಾಗಿನಿಂದ, ಮಗು ಹುಟ್ಟುವವರೆಗೂ ಅದರ ಬಗ್ಗೆ ಸಾಕಷ್ಟು ಕಾಳಜಿ ವಹಿಸಿರುತ್ತಾಳೆ. ಆದರೂ ಕೆಲವು ಮಕ್ಕಳ ಬೆಳವಣಿಗೆ ಅಷ್ಟು ಉತ್ತಮವಾಗಿರುವುದಿಲ್ಲ. ಮಕ್ಕಳು ದಷ್ಟಪುಷ್ಟವಾಗಿರುವುದಿಲ್ಲ, ಸಣ್ಣಗಿರುತ್ತಾರೆಂಬ ಚಿಂತೆ ತಾಯಂದಿರಿಗಿರುತ್ತದೆ. ಆದರೆ, ಈ ಬಗ್ಗೆ ವೈದ್ಯರು ಮಗುವಿನ ಬೆಳವಣಿಗೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ ಅಂತಲೇ ಹೇಳುತ್ತಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. https://www.youtube.com/watch?v=CHfSIcINA1s&t=1s ವೈದ್ಯರು...

ಹೆರಿಗೆಯ ಅವಧಿ ತಡವಾದಾಗ ಯಾವ ತೊಂದರೆಗಳು ಉಂಟಾಗುತ್ತದೆ..?

Health Tips: ಹೆಣ್ಣಿನ ಜೀವನದದ ಮುಖ್ಯವಾದ ಕ್ಷಣ ಅಂದ್ರೆ, ಆಕೆ ತಾಯಿಯಾಗುವ ಕ್ಷಣ. ಈ ಕ್ಷಣದಿಂದ ಮಗು ಹುಟ್ಟುವವರೆಗೂ, ತಾಯಿಯಾದವಳು ಎಷ್ಟು ಕಾಳಜಿ ಮಾಡಿದರೂ ಕಡಿಮೆಯೇ. ಆಹಾರ ಸೇವನೆ, ಚೆಕಪ್ ಮಾಡಿಸಿಕೊಳ್ಳುವುದು, ಗುಳಿಗೆ ಸೇವನೆ ಸೇರಿ ಡಿಲೆವರಿ ಡೇಟ್ ತನಕ ಎಲ್ಲದರ ಬಗ್ಗೆಯೂ ಕಾಳಜಿ ಮಾಡಬೇಕಾಗುತ್ತದೆ. ಆದರೆ ಡಿಲೆವರಿ ಡೇಟ್ ದಾಟಿದ ಮೇಲೂ ಮಗುವಾಗಲಿಲ್ಲ...

ಉಗುರಿಗೂ ಕ್ಯಾನ್ಸರ್‌ಗೂ ಏನು ಸಂಬಂಧ..?

Health tips: ವೈದ್ಯರಾದ ಡಾ.ಶಿವಕುಮಾರ್ ಉಪ್ಪಳ, ನಿಮಗೆ ಕ್ಯಾನ್ಸರ್ ಬಗ್ಗೆ ಈಗಾಗಲೇ ಹಲವು ವಿವರಣೆ ಕೊಟ್ಟಿದ್ದಾರೆ. ಕ್ಯಾನ್ಸರ್‌ನಲ್ಲಿ ಎಷ್ಟು ವಿಧ..? ಕ್ಯಾನ್ಸರ್ ಬಂದಾಗ, ಯಾವ ಯಾವ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ..? ಹೀಗೆ ಇತ್ಯಾದಿ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಇಂದು ವೈದ್ಯರು ಕ್ಯಾನ್ಸರ್‌ಗೂ ಉಗುರಿಗೂ ಏನು ಸಂಬಂಧ ಅಂತಾ ಹೇಳಿದ್ದಾರೆ. https://youtu.be/MfXhjk2L4kE ಉಗುರಿಗೂ ಕ್ಯಾನ್ಸರ್‌ಗೂ ಇರುವ ಸಂಬಂಧ ಅಂದ್ರೆ, ನಮಗೆ...

ಬೇಸಿಗೆಯಲ್ಲಿ ಚರ್ಮದ ಆರೈಕೆ ಹೇಗೆ ಮಾಡಬೇಕು..?

Health Tips: ನಮ್ಮ ಸೌಂದರ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು..? ಚರ್ಮದ ಆರೈಕೆ ಹೇಗಿರಬೇಕು ಎಂಬ ಬಗ್ಗೆ ವೈದ್ಯೆಯಾದ ಡಾ.ದೀಪಿಕಾ ಹಲವು ಮಾಹಿತಿ ನೀಡಿದ್ದಾರೆ. ಅದೇ ರೀತಿ ಇಂದು ಬೇಸಿಗೆ ಕಾಲದಲ್ಲಿ ನಮ್ಮ ಚರ್ಮದ ಆರೈಕೆ ಹೇಗಿರಬೇಕು ಎಂದು ವೈದ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. https://www.youtube.com/watch?v=a4UUwcP2vFI ಬೇಸಿಗೆಗಾಲ, ಚಳಿಗಾಲ, ಮಳೆಗಾಲದಲ್ಲಿ ನಮ್ಮ ಸ್ಕಿನ್ ಕೂಡ ಚೇಂಜ್ ಆಗುತ್ತದೆ....

ಅನ್ನ ತಿನ್ನೋದು ಮನುಷ್ಯನ ಆರೋಗ್ಯಕ್ಕೆ ಎಷ್ಟು ಒಳ್ಳೆಯದು..?

Health Tips: ಹಲವರಿಗೆ ಅನ್ನ ತಿನ್ನುವುದರಿಂದ ನಮಗೆ ಶುಗರ್ ಬರುತ್ತದೆ. ನಮ್ಮ ದೇಹದ ತೂಕ ಅತೀಯಾಗಿ ಹೆಚ್ಚುತ್ತದೆ ಅನ್ನೋ ಭ್ರಮೆ ಇದೆ. ಹಾಗಾದ್ರೆ ಇದು ಭ್ರಮೆನಾ ಅಥವಾ ಇದೇ ಸತ್ಯಾನಾ ಅನ್ನೋ ಬಗ್ಗೆ ಆಹಾರ ತಜ್ಞರಾದ ಡಾ.ಪ್ರೇಮಾ ಅವರು ವಿವರಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. https://www.youtube.com/watch?v=HmTRJj4OZ6Y ವೈದ್ಯರಾದ ಡಾ.ಪ್ರೇಮಾ ಅವರು ಹೇಳುವ ಪ್ರಕಾರ,...

ಮಧುಮೇಹ ಇರುವವರ ಆಹಾರ ಪದ್ಧತಿ ಹೇಗಿರಬೇಕು..?

Health Story: ಇಂದಿನ ಕಾಲದಲ್ಲಿ ಮಧುಮೇಹ ಅನ್ನೋದು ತುಂಬಾ ಕಾಮನ್ ಆರೋಗ್ಯ ಸಮಸ್ಯೆಯಾಗಿದ್ದರೂ ಕೂಡ, ಇದು ನಿರ್ಲಕ್ಷ್ಯ ಮಾಡುವ ಅನಾರೋಗ್ಯ ಸಮಸ್ಯೆ ಅಲ್ಲ. ನಾವು ಮಧುಮೇಹದ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿ, ಡಯಟ್ ಮಾಡುತ್ತೇವೋ, ಅಷ್ಟು ಒಳ್ಳೆಯದು. ಹಾಗಾಗಿ ಆಹಾರ ತಜ್ಞೆ, ವೈದ್ಯೆಯಾದ ಡಾ.ಪ್ರೇಮಾ ಈ ಬಗ್ಗೆ ವಿವರಿಸಿದ್ದಾರೆ ನೋಡಿ.. https://youtu.be/rtCHwI701hQ ಸರಿಯಾಗಿ, ಸುಲಭವಾಗಿ ಜೀರ್ಣವಾಗುವ ಆಹಾರವನ್ನು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img