Friday, September 4, 2026

ಬ್ಯೂಟಿ ಟಿಪ್ಸ್

ಮೂಲವ್ಯಾದಿ! ತಪ್ಪಿಸೋದು ಹೇಗೆ? : Health Tips by Dr. Anjanappa

Health Tips: ಮೂಲವ್ಯಾಧಿ ಬಂದಾಗ, ಅದು ಹೇಗೆ ಬಂತು..? ಯಾಕೆ ಬಂತು..? ಅದನ್ನು ಹೋಗಲಾಡಿಸಲು ನಾವೇನು ಮಾಡಬೇಕು ಅನ್ನೋ ಬಗ್ಗೆ ಮಾಹಿತಿ ತಿಳಿದಿರಬೇಕು. ರೋಗದ ಬಗ್ಗೆ ತಿಳಿದಾಗಲೇ, ರೋಗ ಬಾರದ ಹಾಗೆ ಏನು ಮಾಡಬೇಕು ಅಂತಾ ತಿಳಿಯೋದು. https://youtu.be/wdUP8v3_Fgg ಪ್ರಸಿದ್ಧ ವೈದ್ಯರಾಗಿರುವ ಡಾ.ಆಂಜೀನಪ್ಪ ಅವರು, ಮೂಲವ್ಯಾಧಿ ಬಗ್ಗೆ ಮಾತನಾಡಿದ್ದು, ನಾವು ಕುಳಿತ ಜಾಗದಲ್ಲೇ ಹೆಚ್ಚು ಸಮಯ ಕುಳಿತಾಗ,...

Recipe: ಪಾಲಕ್ ಪೆಸರಟ್ಟು(Green Dosa) ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಹೆಸರು ಕಾಳು, ಅರ್ಧ ಕಪ್ ಅಕ್ಕಿ, ಸ್ವಲ್ಪ ಪಾಲಕ್, ಕೊತ್ತೊಂಬರಿ ಸೊಪ್ಪು, ಶುಂಠಿ, 1 ಸ್ಪೂನ್ ಜೀರಿಗೆ, 2ರಿಂದ 3 ಹಸಿಮೆಣಸಿನಕಾಾಯಿ, ಉಪ್ಪು, ನಿಂಬೆರಸ, ಎಣ್ಣೆ. ಮಾಡುವ ವಿಧಾನ: ಅಕ್ಕಿ ಮತ್ತು ಹೆಸರು ಕಾಳನ್ನು ಸ್ವಚ್ಛ ಮಾಡಿ, ನೀರು ಹಾಕಿ 4ರಿಂದ 5 ಗಂಟೆ ನೆನೆಸಿಡಿ. ನಂತರ ಮಿಕ್ಸಿ ಜಾರ್‌ಗೆ...

Health Tips: ಕಾಲಿನಲ್ಲಿ ಊತಾ ಕಾರಣ ಏನು ? ತಲೆಸುತ್ತ ಕಣ್ಣುಮಂಜು ಬಂದ್ರೆ ಎಚ್ಚರ : Dr . Pavan Kumar

Health Tips: ನೀವು ತುಂಬಾ ಸಮಯ 1 ಕಡೆ ಕುಳಿತರೆ, ಅಥವಾ ಹೆಚ್ಚು ನಡೆದರೆ ಕಾಲು ಊತ ಕಂಡುಬರುತ್ತದೆ. ಹಾಗಾದ್ರೆ ಇದಕ್ಕೆ ಕಾರಣವೇನು..? ಇದು ಕಾಮನ್ ಆಗಿರುವ ಸಮಸ್ಯೆನಾ ಅಥವಾ ಇದರ ಬಗ್ಗೆ ನಾವು ಗಮನ ಹರಿಸಬೇಕಾ..? ಈ ಎಲ್ಲಾ ಪ್ರಶ್ನೆಗಳಿಗೆ ವೈದ್ಯರೇ ಉತ್ತರಿಸಿದ್ದಾರೆ ನೋಡಿ. https://youtu.be/zrcrtxWFgcI ವೈದ್ಯರಾದ ಡಾ.ಪವನ್ ಕುಮಾರ್ ಹೇಳುವ ಪ್ರಕಾರ, ನಮಗೆ ಹೃದಯದ...

ಹಿಂದಿನ ಕಾಲದಲ್ಲಿ ಪತಿಯ ಊಟವಾದ ಬಳಿಕವೇ ಪತ್ನಿ ಊಟ ಮಾಡುತ್ತಿದ್ದರಂತೆ.. ಕಾರಣವೇನು..?

Life Lesson: ಹಿಂದಿನ ಕಾಲದಲ್ಲಿ ಪತಿಯ ಮತ್ತು ಮಕ್ಕಳ ಊಟವಾದ ಬಳಿಕವೇ ಪತ್ನಿ ಊಟ ಮಾಡುತ್ತಿದ್ದಳು. ಕೆಲವರು ಇದನ್ನು ಪತಿ ಉಂಡ ತಟ್ಟೆಯಲ್ಲಿ ಪತ್ನಿ ಉಂಡರೆ, ಆಕೆಯ ಪತಿಯ ಆಯಸ್ಸು ಹೆಚ್ಚುತ್ತದೆ ಎಂದು ಹೇಳುತ್ತಿದ್ದರು. ಆದರೆ ಇದರ ಹಿಂದೆ ಬೇರೆಯದ್ದೇ ಕಾರಣವಿದೆ. ಅದೇನು ಅಂತಾ ತಿಳಿಯೋಣ ಬನ್ನಿ. ಮುಂಚೆ ಎಲ್ಲ ಮನೆಯ ಜವಾಬ್ದಾರಿ ಪತ್ನಿಯ ಮೇಲೆ...

Life lesson: ಬೆಡ್ ಮೇಲೆ ಕುಳಿತು ಆಹಾರ ಸೇವಿಸಬೇಡಿ ಅಂತಾ ಹಿರಿಯರು ಹೇಳೋದ್ಯಾಕೆ..?

Life lesson: ನೀವು ಮನೆಯಲ್‌ಲಿ ಬೆಡ್ ಮೇಲೆ ಕುಳಿತ ಊಟ ಮಾಡಿದ್ರೆ ಅಥವಾ ಆಹಾರ ಸೇವಿಸಿದರೆ, ನಿಮ್ಮ ಮನೆಯ ಹಿರಿಯರು ನಿಮಗೆ ಬೈದಿರಬಹುದು. ಬೆಡ್ ಮೇಲೆ ಕುಳಿತು ಊಟ ಮಾಡಬೇಡಾ, ಮನೆಗೆ ದರಿದ್ರ ಸಂಭವಿಸುತ್ತೆ ಅಂತಾ. ಹಾಗೆ ಹೇಳುವುದರ ಹಿಂದೆ 1 ಕಾರಣವೂ ಇದೆ. ಆ ಕಾರಣ ವಿವರಿಸಿದರೆ, ಅದನ್ನು ಅರಿಯುವ ಶಕ್ತಿ ಮಕ್ಕಳ...

Recipe: ಕಾಖ್ರಾ ಚಾಟ್ (Khakra Chat) ರೆಸಿಪಿ

Recipe: ನಮಗೆ ಚಾಟ್ ತಿನ್ನಬೇಕು ಎಂದು ಅನ್ನಿಸಿದಾಗ, ನಾವು ಮನೆಯಲ್ಲೇ ಪಾನೀಪುರಿ, ಬೇಲ್ ಪುರಿ ಅಥವಾ ಬಜ್ಜಿ ಬೋಂಡಾ ಹೀಗೆ ಏನಾದ್ರೂ ಮಾಡಿ ತಿನ್ನುತ್ತೇವೆ. ಅಥವಾ ಪೇಟೆಗೆ ಹೋಗಿ, ತಿಂಡಿ ಖರೀದಿಸಿ ತಿನ್ನುತ್ತೇವೆ. ಆದರೆ ನಾವಿಂದು ಡಿಫ್ರೆಂಟ್ ಆಗಿರುವ ಚಾಟ್ ಹೇಗೆ ಮಾಡೋದು ಅಂತಾ ಹೇಳಲಿದ್ದೇವೆ. ನೀವು 1 ಪ್ಯಾಕ್ ಕಾಖ್ರಾ ಖರೀದಿಸಿದರೆ ಸಾಕು...

Recipe: ಬಟಾಣಿ ಕಟ್ಲೆಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಬಟಾಣಿ, ಸ್ವೀಟ್‌ಕಾರ್ನ್, ಪಾಲಕ್, ಪನೀರ್ ಎಲ್ಲವೂ ಕಾಲು ಕಪ್ ಇರಲಿ. 4ರಿಂದ 5 ಎಸಳು ಬೆಳ್ಳುಳ್ಳಿ, ಹಸಿಮೆಣಸು, ಕಾಲು ಕಪ್ ಅಕ್ಕಿ ಹುಡಿ ಮತ್ತು ಕಡಲೆ ಹುಡಿ, ಜೀರಿಗೆ, 1 ಸ್ಪೂನ್ ಖಾರದ ಪುಡಿ, ಧನಿಯಾ ಪುಡಿ, ಗರಂ ಮಸಾಲೆ, ಕೊತ್ತೊಂಬರಿ ಸೊಪ್ಪು, ಉಪ್ಪು, ಎಣ್ಣೆ. ಮಾಡುವ ವಿಧಾನ: ಎಣ್ಣೆ ಬಿಸಿ...

Recipe: ಪಾಲಕ್ ಪಾವ್‌ಭಾಜಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪಾಲಕ್, ಬೇಯಿಸಿದ 2 ರಿಂದ 3 ಆಲೂಗಡ್ಡೆ, ಬಟಾಣಿ, 5ರಿಂದ 7 ಎಸಳು ಬೆಳ್ಳುಳ್ಳಿ, ಸ್ವಲ್ಪ ಶುಂಠಿ, 3ರಿಂದ 4 ಹಸಿಮೆಣಸು, 1 ಈರುಳ್ಳಿ, 4 ಸ್ಪೂನ್ ಎಣ್ಣೆ, ಗರಂ ಮಸಾಲೆ, ಪಾವ್‌ ಭಾಜಿ ಮಸಾಲೆ, ಜೀರಿಗೆ ಪುಡಿ, ಧನಿಯಾ ಪುಡಿ, ಕಸೂರಿ ಮೇಥಿ, ಬೆಣ್ಣೆ, ಉಪ್ಪು. ಮಾಡುವ ವಿಧಾನ: ಪಾಲಕ್‌ನ್ನು...

Stop Hair Fall Naturally: ಕೂದಲು ಉದುರುವಿಕೆಗೆ ಕಾರಣ ಮತ್ತು ಪರಿಹಾರ!

Beauty Tips: ಇಂದಿನ ಕಾಲದ ಹಲವು ಜನರಿಗೆ ಸೌಂದರ್ಯ ಸಮಸ್ಯೆ ಅಂದ್ರೆ ಅದು ಕೂದಲು ಉದುರುವ ಸಮಸ್ಯೆ. ಎಷ್ಟೋ ಜನರಿಗೆ ಈ ಬಗ್ಗೆ ಯೋಚನೆ ಮಾಡಿ ಮಾಡಿಯೇ ಕೂದಲು ಇನ್ನೂ ಹೆಚ್ಚು ಉದುರೋಕ್ಕೆ ಶುರುವಾಗುತ್ತದೆ. ಹಾಗಾಗಿ ಇದಕ್ಕೆ ಕಾರಣ ಮತ್ತು ಪರಿಹಾರ ಎರಡರ ಬಗ್ಗೆಯೂ ವೈದ್ಯರು ವಿವರಿಸಿದ್ದಾರೆ. https://youtu.be/4wVDIX-4yo8 ಚರ್ಮ ತಜ್ಞೆಯಾಗಿರುವ ಡಾ.ವಿದ್ಯಾ ಅವರು ಈ ಬಗ್ಗೆ...

Health Tips: ಈ ಆಹಾರಗಳನ್ನು ನಾವು ಹಸಿಯಾಗಿ ಸೇವಿಸಿದರೆ ಅನಾರೋಗ್ಯ ಸಂಭವಿಸೋದು ಗ್ಯಾರಂಟಿ

Health Tips: ನಾವು ಪ್ರತಿದಿನ ಆರೋಗ್ಯಕ್ಕೆ ಉತ್ತಮವಾದ ಆಹಾರಗಳನ್ನು ಸೇವಿಸುವುದರಿಂದ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ ಅಂತಾ ನಮಗೆಲ್ಲ ತಿಳಿದೇ ಇದೆ. ಆದರೆ ನಾವು ಆರೋಗ್ಯಕರ ಆಹಾರ ಪದಾರ್ಥಗಳನ್ನು ಸೇವಿಸುವ ರೀತಿ ಸರಿಯಾಗಿದ್ದಾಗ ಮಾತ್ರ ಅದು ನಮ್ಮ ಆರೋಗ್ಯ ಅಬಿವೃದ್ಧಿ ಮಾಡುತ್ತದೆ. ಅದೇ ರೀತಿ ನಾವಿಂದು ಯಾವ ಆಹಾರಗಳನ್ನು ನಾವು ಹಸಿಯಾಗಿ ಅಥವಾ ಬೇಯಿಸದೇ ಸೇವಿಸಬಾರದು...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img