Friday, September 18, 2026

ಯೋಜನೆ

ಸಿಲಿಂಡರ್ ಪೂರೈಕೆ ಬಂದ್? ಇವತ್ತೇ ಈ ಕೆಲಸ ಮುಗಿಸಿಕೊಳ್ಳಿ!

ಸೆಪ್ಟೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆಯೇ ದೇಶಾದ್ಯಂತ ಅಡುಗೆ ಅನಿಲ ಹಾಗೂ ಕೊಳವೆ ಅನಿಲ ಪೂರೈಕೆ, ಬೆಲೆ ಪರಿಷ್ಕರಣೆ ಮತ್ತು ಇ-ಕೆವೈಸಿ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ನಿಯಮಗಳು ಜಾರಿಗೆ ಬಂದಿವೆ. ಪ್ರಮುಖವಾಗಿ, ಎಲ್‌ಪಿಜಿ ರೀಫಿಲ್ ಪಡೆಯಲು ನಗರ ಪ್ರದೇಶದ ಜನರು 25 ದಿನ ಹಾಗೂ ಗ್ರಾಮೀಣ ಪ್ರದೇಶದ ಜನರು 45 ದಿನ ಕಾಯಬೇಕಾದ ನಿಯಮ ಜಾರಿಯಲ್ಲಿದೆ. ಇನ್ನು...

ಪಡಿತರದಾರರಿಗೆ ಬಿಗ್ ಅಪ್ಡೇಟ್ – ಅನ್ನಭಾಗ್ಯಕ್ಕೆ ತಾತ್ಕಾಲಿಕ ಬ್ರೇಕ್!

ರಾಜ್ಯದ ಜನತೆಗೆ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಒಂದು ಪ್ರಮುಖ ಮತ್ತು ಅಷ್ಟೇ ಬೇಸರದ ಸುದ್ದಿಯೊಂದು ಹೊರಬಿದ್ದಿದೆ. ಹೌದು 'ರಾಜ್ಯಾದ್ಯಂತ ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಯನ್ನು ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹೌದು, ಪ್ರಸಕ್ತ ತಿಂಗಳು ಪಡಿತರ ವ್ಯವಸ್ಥೆಯಲ್ಲಿ ರಾಜ್ಯದ ಪಾಲಿನ ಅಕ್ಕಿ ಲಭ್ಯವಿಲ್ಲದಿರುವುದೇ ಈ ಅಡಚಣೆಗೆ ಪ್ರಮುಖ ಕಾರಣವಾಗಿದೆ ಅಂತ ಕೇಳಿಬಂದಿದೆ. ಸಾಮಾನ್ಯವಾಗಿ...

ರೈತರಿಗೆ ಸಿಗಲಿದೆ ಎಕರೆಗೆ 4,000 – ‘ಪುನರುತ್ಪಾದಕ ಕೃಷಿ ಪದ್ಧತಿ’ ಆರಂಭ!

ಆಧುನಿಕತೆ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ತಂತ್ರಜ್ಞಾನದ ಭರಾಟೆಯಲ್ಲಿ ನಮ್ಮ ಕೃಷಿ ಕ್ಷೇತ್ರದ ಸ್ವರೂಪ ಸಂಪೂರ್ಣ ಬದಲಾಗಿದೆ. ಇಂದು ಕೃಷಿಯಲ್ಲಿ ಆರ್ಥಿಕ ಲಾಭದ ಉದ್ದೇಶವೇ ಮುಖ್ಯವಾಗಿದ್ದು, ಅತಿ ಹೆಚ್ಚು ಇಳುವರಿ ಪಡೆಯುವ ಆತುರದಲ್ಲಿ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಅತಿಯಾದ ಬಳಕೆ ನಿರಂತರವಾಗಿ ನಡೆಯುತ್ತಿದೆ. ಇದರ ಪರಿಣಾಮವಾಗಿ ಮಣ್ಣಿನ ಫಲವತ್ತತೆ ದಿನದಿಂದ ದಿನಕ್ಕೆ ನಾಶವಾಗುತ್ತಿದ್ದು, ಅಂತರ್ಜಲ...

ಗೃಹಲಕ್ಷ್ಮಿ ಯೋಜನೆಗೆ ಬಿಗ್ ಎಚ್ಚರಿಕೆ – 15,724 ಮಂದಿ ಮೃತ!

ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತರಾದ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗುತ್ತಿರುವ ವಿಚಾರ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮೈಸೂರು ಜಿಲ್ಲೆಯಲ್ಲಿ ಮೃತಪಟ್ಟ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಬಂದು ಸೇರಿರುವ ಕೋಟ್ಯಂತರ ರೂಪಾಯಿ ಹಣವನ್ನು ವಾಪಸ್ ಪಡೆಯುವಂತೆ ಹಾಗೂ ಅರ್ಹ ಕುಟುಂಬಗಳಿಗೆ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜಿಲ್ಲಾ ಪಂಚಾಯಿತಿಯಲ್ಲಿ ನಡೆದ...

ರಿಸ್ಕ್ ಕಡಿಮೆ, ರಿಟರ್ನ್ ಭರ್ಜರಿ – ಮಗಳಿಗಾಗಿ ₹22 ಲಕ್ಷ ಗಳಿಸುವ ಪ್ಲ್ಯಾನ್!

ಪೋಸ್ಟ್ ಆಫೀಸ್ ಹೂಡಿಕೆ ಅಂದ್ರೆ ಬರೀ ಶೇ. 6ರಿಂದ 7ರಷ್ಟು ಬಡ್ಡಿ ಬರುವ ಬೋರಿಂಗ್ ಇನ್ವೆಸ್ಟ್‌ಮೆಂಟ್ ಅಂತ ಅನ್ಕೊಂಡಿದ್ದೀರಾ? ಹಾಗಿದ್ರೆ ಈ ಸುದ್ದಿ ಕೇವಲ ನಿಮಗಾಗಿ! 'ಯಾವುದೇ ರಿಸ್ಕ್ ತೆಗೆದುಕೊಳ್ಳದೆ, ಕೇವಲ 5 ಲಕ್ಷ ರೂಪಾಯಿ ಹೂಡಿಕೆ ಮಾಡಿ ನಿಮ್ಮ ಮಗಳ ಭವಿಷ್ಯಕ್ಕಾಗಿ ಬರೋಬ್ಬರಿ 22 ಲಕ್ಷ ರೂಪಾಯಿ ಸಂಪಾದಿಸುವುದು ಹೇಗೆ ಗೊತ್ತಾ? ಹೌದು, ಇದಕ್ಕೆ...

ಬೇಕಾಬಿಟ್ಟಿ SIM ಇಟ್ಕೊಂಡಿದ್ದೀರಾ? ಇನ್ಮುಂದೆ ಕಷ್ಟ ಆಗುತ್ತೆ ಹುಷಾರ್;

ನೀವೂ ಕೂಡ ನಿಮ್ಮ ಹೆಸರಲ್ಲಿ ಒಂದಕ್ಕಿಂತ ಹೆಚ್ಚು ಸಿಮ್ ಕಾರ್ಡ್‌ಗಳನ್ನ ಇಟ್ಕೊಂಡಿದ್ದೀರಾ? ಹಾಗಾದ್ರೆ ಇದು ಖಂಡಿತ ನಿಮ್ಮ ಗಮನಕ್ಕೆ ಇರಲೇಬೇಕು. ಯಾಕಂದ್ರೆ, ಇನ್ಮುಂದೆ ಬೇಕಾಬಿಟ್ಟಿ ಸಿಮ್ ಕಾರ್ಡ್‌ಗಳನ್ನು ಪಡೆಯುವ ಕಾಲ ಮುಗೀತು! ಸೈಬರ್ ವಂಚನೆಗಳಿಗೆ ಕಡಿವಾಣ ಹಾಕೋಕೆ ಕೇಂದ್ರ ಸರ್ಕಾರ ಈಗ ಸಿಮ್ ಕಾರ್ಡ್ ಹೊಸ ರೂಲ್ಸ್ ಜಾರಿಗೆ ತಂದಿದೆ. ಮೊದಲನೆಯದಾಗಿ, ಒಬ್ಬ ವ್ಯಕ್ತಿ ತನ್ನ...

ಕೈಯಲ್ಲಿ ಕೌಶಲ್ಯವಿದ್ದರೆ ಬದುಕಿನಲ್ಲಿ ರಾಜಯೋಗ – ಡಿ.ಕೆ. ಶಿವಕುಮಾರ್

ಬೆಂಗಳೂರು: “ಕೈಯಲ್ಲಿ ಕೌಶಲ್ಯವಿದ್ದರೆ, ಬದುಕಿನಲ್ಲಿ ರಾಜಯೋಗವಿದ್ದಂತೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾಗಿದ್ದ ‘ವಿಶ್ವ ಯುವ ಕೌಶಲ್ಯ ದಿನಾಚರಣೆ–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನರ ಭವಿಷ್ಯ ರೂಪಿಸುವಲ್ಲಿ ಕೌಶಲ್ಯಾಭಿವೃದ್ಧಿ ಪ್ರಮುಖ ಪಾತ್ರ ವಹಿಸುತ್ತದೆ....

ವಿದ್ಯಾರ್ಥಿಗಳ ಖಾತೆಗೆ ₹75,000 – ಓದುತ್ತಿರುವವರಿಗೆ ಬಿಗ್ ಗಿಫ್ಟ್!

ವಿದ್ಯಾರ್ಥಿಗಳಿಗೆ ಇಲ್ಲೊಂದು ಅತ್ಯಂತ ಉಪಯುಕ್ತವಾದ ಗುಡ್‌ನ್ಯೂಸ್ ಬಂದಿದೆ. HDFC ಬ್ಯಾಂಕ್‌ನ 'ಪರಿವರ್ತನ್ ECSS ಪ್ರೋಗ್ರಾಂ 2026-27' ಅಡಿಯಲ್ಲಿ 1ನೇ ತರಗತಿಯಿಂದ ಹಿಡಿದು ಸ್ನಾತಕೋತ್ತರ ಅಂದ್ರೆ PG ಹಂತದವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹15,000 ದಿಂದ ಗರಿಷ್ಠ ₹75,000 ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಆರ್ಥಿಕ ಮುಗ್ಗಟ್ಟಿನಿಂದ ಯಾರ ವಿದ್ಯಾಭ್ಯಾಸವೂ ನಿಲ್ಲಬಾರದು ಎಂಬ ಉದ್ದೇಶದಿಂದ ಈ ಸ್ಕಾಲರ್‌ಶಿಪ್ ನೀಡಲಾಗುತ್ತಿದ್ದು,...

LPG ಗ್ರಾಹಕರಿಗೆ ಕೊನೆ ಅವಕಾಶ -ಆಗಸ್ಟ್ 23ರೊಳಗೆ ಈ ಕೆಲಸ ತಪ್ಪದೇ ಮಾಡಿ

ಎಲ್‌ಪಿಜಿ ಗ್ಯಾಸ್ ಗ್ರಾಹಕರಿಗೆ ಇಲ್ಲೊಂದು ಬಿಗ್ ಗುಡ್‌ನ್ಯೂಸ್ ಸಿಕ್ಕಿದೆ. ಈಗಾಗಲೇ ಮುಕ್ತಾಯವಾಗಬೇಕಿದ್ದ ಎಲ್‌ಪಿಜಿ ಗ್ಯಾಸ್ ಇ-ಕೆವೈಸಿ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿ ಎಂದು ಆದೇಶ ಹೊರಡಿಸಿವೆ. ಸರ್ವರ್ ಸಮಸ್ಯೆ ಹಾಗೂ ಹಲವು ತಾಂತ್ರಿಕ ತೊಂದರೆಗಳಿಂದಾಗಿ ಗ್ರಾಹಕರು ಪರದಾಡುತ್ತಿದ್ದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಾಸ್ತವವಾಗಿ ಇ-ಕೆವೈಸಿ ಮಾಡಲು ಆಗಸ್ಟ್ 16 ಕೊನೆಯ...

ರೇಷನ್ ಕಾರ್ಡ್‌ಗೆ ಹೊಸ ರೂಲ್ಸ್ – ಈ ಕೆಲ್ಸ ಮಾಡಿಸದಿದ್ರೆ ಪಡಿತರ ಬಂದ್?

ಬೋಗಸ್ ಕಾರ್ಡ್‌ಗಳನ್ನು ಪತ್ತೆ ಮಾಡಲು ಮತ್ತು ಪಡಿತರ ಸೋರಿಕೆಯನ್ನು ತಡೆಯಲು ಆಹಾರ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಇದೀಗ ಮುಂದಾಗಿದೆ. ಇದರಡಿ ಕಳೆದ 6 ತಿಂಗಳಿಂದ ಯಾವುದೇ ಆಹಾರ ಪದಾರ್ಥಗಳನ್ನು ಪಡೆಯದ ಬಿಪಿಎಲ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲು ಇಲಾಖೆ ತೀರ್ಮಾನಿಸಿದೆ ಅಂತ ಹೇಳಲಾಗ್ತಿದೆ! ಹೌದು 'ಸರ್ಕಾರದಿಂದ ಅನ್ನಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img