Friday, September 18, 2026

ಯೋಜನೆ

ಬಿಪಿಎಲ್ ಕಾರ್ಡ್ ಉಳಿಯುತ್ತಾ? ಸರ್ಕಾರದಿಂದ ಬಂತು ಬಿಗ್ ಅಪ್ಡೇಟ್!

ಬಿಪಿಎಲ್ ಕಾರ್ಡ್‌ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಒಂದು ಬಿಗ್ ರಿಲೀಫ್ ಸಿಕ್ಕಿದೆ. ಹೌದು, ಮಾನದಂಡ ಉಲ್ಲಂಘಿಸಿ ಪಡೆದಿದ್ದಾರೆ ಅನ್ನೋ ಕಾರಣಕ್ಕೆ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡ್ತಿದ್ದ ಪ್ರಕ್ರಿಯೆಗೆ ಸದ್ಯಕ್ಕೆ ಬ್ರೇಕ್ ಹಾಕಲಾಗಿದೆ! ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಮಹತ್ವದ ಘೋಷಣೆ ಮಾಡಿದ್ದು, ಜನ ಸಾಮಾನ್ಯರಿಗೆ ದೊಡ್ಡ ನಿರಾಳ...

ನರೇಗಾ ಕೂಲಿ ಹಣ ವಿಳಂಬವಾದ್ರೆ ಪಿಡಿಒಗಳೇ ಹೊಣೆ – ಸಚಿವ ಈಶ್ವರ ಖಂಡ್ರೆ ವಾರ್ನಿಂಗ್!

ಉದ್ಯೋಗ ಖಾತ್ರಿ ಯೋಜನೆಯಡಿ ನಿರಂತರವಾಗಿ ಕೆಲಸ ಮಾಡಿದ್ದರೂ ಸಹ ಹದಿನೈದರಿಂದ ಇಪ್ಪತ್ತು ದಿನ ಕಳೆದರೂ ನಿಮ್ಮ ಬ್ಯಾಂಕ್ ಖಾತೆಗೆ ಇನ್ನೂ ಹಣ ಬಂದಿಲ್ಲವೇ? ಹಾಗಾದರೆ ಬಡ ಕಾರ್ಮಿಕರು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕಾದ ಮಹತ್ವದ ಸುದ್ದಿ ಇಲ್ಲಿದೆ. ಇನ್ನು ಮುಂದೆ ಬಡ ಕಾರ್ಮಿಕರು ಕೆಲಸ ಮಾಡಿದರೂ ಸಕಾಲಕ್ಕೆ ಕೂಲಿ ಹಣ ಕೈ ಸೇರದಿದ್ದರೆ ಅದಕ್ಕೆ ಸ್ಥಳೀಯ ಪಿಡಿಒ...

ಎಲ್‌ಪಿಜಿ ಗ್ರಾಹಕರೇ ಗಮನಿಸಿ – ಈ ಡೆಡ್‌ಲೈನ್‌ ಮಿಸ್ ಮಾಡಲೇಬೇಡಿ!

ನೀವೂ ಕೂಡ ಮನೆಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸುತ್ತೀರಾ? ಹಾಗಾದ್ರೆ ಈ ಸುದ್ದಿ ಪಕ್ಕಾ ನಿಮ್ಮ ಗಮನಕ್ಕೆ ಇರಲೇಬೇಕು. ಯಾಕಂದ್ರೆ, ಗ್ಯಾಸ್ ಇ-ಕೆವೈಸಿ ಮಾಡಿಸೋಕೆ ಈಗ ಕೊನೆಯ ಗಡುವು ಹತ್ತಿರ ಬಂದಿದೆ! ಬರೀ ಕೆಲವೇ ದಿನಗಳು ಬಾಕಿ ಇವೆ ಎಂದು ಹೇಳಲಾಗ್ತಿದೆ! ಹೌದು, ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಹಾಗೂ ಎಚ್‌ಪಿ ಗ್ಯಾಸ್ ಕಂಪನಿಗಳು ಈಗ...

ಜಮೀನು ವಾರಸುದಾರರಿಗೆ ಗುಡ್ ನ್ಯೂಸ್!

ನೀವೇನಾದ್ರೂ ಕರ್ನಾಟಕದಲ್ಲಿ ಕೃಷಿ ಜಮೀನು ಹೊಂದಿದ್ದು, ನಿಮ್ಮ ಮನೆಯ ಹಿರಿಯರು ಅಥವಾ ಖಾತೆದಾರರು ತೀರಿಹೋಗಿದ್ರೆ, ಆ ಜಮೀನನ್ನು ನಿಮ್ಮ ಹೆಸರಿಗೆ ಅಂದ್ರೆ 'ಪೌತಿ ಖಾತೆ' ಮಾಡಿಸೋದು ಈಗ ತುಂಬಾನೇ ಸಿಂಪಲ್ ಆಗಿದೆ. ಅದರಲ್ಲೂ ನೀವೊಬ್ಬರೇ ಬೇರೆ ರಾಜ್ಯದಲ್ಲೋ ಅಥವಾ ವಿದೇಶದಲ್ಲೋ ಕೆಲಸಕ್ಕೆ ಅಂತಾನೋ, ಬೇರೆ ಕಾರಣಕ್ಕೋ ಸೆಟಲ್ ಆಗಿದ್ರೆ... 'ನಮ್ಮೂರಿನ ಜಮೀನಿನ ಖಾತೆ ಬದಲಾವಣೆ ಮಾಡೋದು...

ಗೃಹಜ್ಯೋತಿ ಫಲಾನುಭವಿಗಳೇ ಗಮನಿಸಿ – ಬಿಲ್‌ನಲ್ಲಿ ಈ ಕೋಡ್ ಇದೆಯಾ?

ನೀವು ಕೂಡ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿದ್ದರೆ ಈ ಸುದ್ದಿ ನಿಮ್ಮ ಗಮನಕ್ಕೆ ಇರಲೇಬೇಕು. ನಿಮ್ಮ ಗೃಹಜ್ಯೋತಿ ದಾಖಲೆ ಪರಿಶೀಲನೆ ಯಶಸ್ವಿಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಲು ಬೆಸ್ಕಾಂ ಈಗ ಅತ್ಯಂತ ಸರಳ ದಾರಿಯನ್ನು ಕಲ್ಪಿಸಿಕೊಟ್ಟಿದೆ. ಆಗಸ್ಟ್ ತಿಂಗಳ ಕರೆಂಟ್ ಬಿಲ್‌ನಲ್ಲಿ ಒಂದು ವಿಶೇಷ ಕೋಡ್ ಪ್ರಿಂಟ್ ಆಗಿ ಬರಲಿದ್ದು, ಇದರ ಮೂಲಕ...

ಗೃಹಜ್ಯೋತಿ ಫ್ರೀ ಕರೆಂಟ್ ಕಟ್ ಆಗುತ್ತಾ? ಮನೆ-ಮನೆ ಸಮೀಕ್ಷೆ ಬಗ್ಗೆ ನಿಮಗೆ ಗೊತ್ತಿರಲೇಬೇಕಾದ ಶಾಕಿಂಗ್ ವಿಷಯಗಳು!

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆಯಿಂದ ಒಂದು ಪ್ರಮುಖ ಎಚ್ಚರಿಕೆ ಬಂದಿದೆ. ರಾಜ್ಯಾದ್ಯಂತ ನಡೆಯುತ್ತಿರುವ ಮನೆ-ಮನೆ ಸಮೀಕ್ಷೆಯಲ್ಲಿ ಅಗತ್ಯ ಮಾಹಿತಿ ನೀಡದಿದ್ದರೆ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯೋಜನೆಯ ಅಸಲಿ ಫಲಾನುಭವಿಗಳನ್ನು ಗುರುತಿಸಲು ಇಂಧನ ಇಲಾಖೆಯು ಕಟ್ಟುನಿಟ್ಟಿನ ಸಮೀಕ್ಷೆ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img