ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಖಾತೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ. ಈ ಮೊದಲು ಡಿ.ಕೆ. ಶಿವಕುಮಾರ್ಗೆ ಬೃಹತ್ ಮತ್ತು ಮಧ್ಯಮ ನೀರಾವರಿ, ಬಿಬಿಎಂಪಿ, ಬಿಡಿಎ, ಬಿಡಬ್ಲ್ಯುಎಸ್ಎಸ್ಬಿ, ಬಿಎಂಆರ್ಡಿಎ, ಬಿಎಂಆರ್ಸಿಎಲ್ ಸೇರಿದಂತೆ, ಬೆಂಗಳೂರು ನಗರ ಅಭಿವೃದ್ಧಿ ಜವಾಬ್ದಾರಿ ನೀಡಲಾಗಿತ್ತು.
ಇದೀಗ...
ಸ್ವಪಕ್ಷದವರ ವಿರೋಧ ಎದುರಾದ್ರೂ, ಸಿಎಂ ಸಿದ್ದರಾಮಯ್ಯ ಮಾತ್ರ ಜಾತಿಗಣತಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸಿದ್ದರಾಮಯ್ಯರ ಇಂಥದ್ದೊಂದು ನಿಲುವಿನ ಬಗ್ಗೆ ಭಾರೀ ಚರ್ಚೆಯಾಗ್ತಿದೆ. ಈ ಮಧ್ಯೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಜಾತಿಗಣತಿ ಹಿಂದೆ ಮೂರು ಕಾರಣಗಳು ಇವೆಯಂತೆ. ನಂಬರ್.1 ಆಡಳಿತ ವೈಫಲ್ಯ, ನಂಬರ್ 2. ಒಳಜಗಳ...
ಜಾತಿಗಣತಿಗೆ ಸಿಎಂ ಸಿದ್ದರಾಮಯ್ಯ, ಟಾರ್ಗೆಟ್ ಮತ್ತು ಡೆಡ್ಲೈನ್ ಫಿಕ್ಸ್ ಮಾಡಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗುರುತಿಸಿರುವ ಒಟ್ಟು ಮನೆಗಳಲ್ಲಿ, ಪ್ರತಿ ದಿನ ಶೇಕಡ 10ರಷ್ಟು ಗುರಿ ಸಾಧಿಸಬೇಕು. ಅಕ್ಟೋಬರ್ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು. ಅವಧಿ ವಿಸ್ತರಣೆ ಮಾಡುವುದಿಲ್ಲ. ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿಎಂ...
ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ, ಕರ್ನಾಟಕದ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ವಿಜೃಂಬಣೆಯಿಂದ ನೆರವೇರಿದೆ. ಈ ಮೂಲಕ ಹೊಸ ಸಂಪ್ರದಾಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮುನ್ನುಡಿ ಬರೆದಿದ್ದಾರೆ.
ಕೆಆರ್ಎಸ್ ಅಣೆಕಟ್ಟೆ ಬಳಿ ದೋಣಿ ವಿಹಾರ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಕಾವೇರಿ ಮೂರ್ತಿಗೆ, ಡಿಕೆಶಿ ಆರತಿ ಬೆಳಗೆ ಚಾಲನೆ ನೀಡಿದ್ರು. ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚು...
ಕರ್ನಾಟಕದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ನಿಯೋಜಿತ ಶಿಕ್ಷಕರು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕೆಲವು ಕಡೆ ಇಂಟರ್ನೆಟ್ ಮತ್ತು ಸರ್ವರ್ ಸಮಸ್ಯೆಗಳಿಂದಾಗಿ ಕಾರ್ಯ ಕುಂಠಿತವಾಗಿದ್ದರೂ, ಶಿಕ್ಷಕರು ಬಗೆಬಗೆಯ ಪ್ರಯತ್ನ ಮಾಡಿ ಸಮೀಕ್ಷೆ ಮುಂದುವರೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು...
ಜಾತಿಜನಗಣತಿ ಸಮೀಕ್ಷೆ ರಾಜ್ಯಾದ್ಯಾಂತ ಶುರುವಾಗಿದೆ. ಸಮೀಕ್ಷೆ ಮಾಡಲು ತೆರಳಿದ ಶಿಕ್ಷಕರಿಗೆ ಒಂದಲ್ಲ, ಎರಡಲ್ಲ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದ್ದವು. ಸರ್ವರ್ ಸಮಸ್ಯೆ, ನೆಟ್ವರ್ಕ್ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅಷ್ಟೆ ಅಲ್ಲದೆ ಶಿಕ್ಷಕರು ರಜಾ ಸಿಗುತ್ತಿಲ್ಲ ಎಂದು ಗೋಳಾಡುತ್ತಿದ್ದರು.
ಜಾತಿಗಣತಿ ಸಮೀಕ್ಷೆ ಮಂದಗತಿಯಲಿ ಸಾಗುತ್ತಿದೆ ಎಂಬ ಆರೋಪಗಳು ಕೂಡ ಕೇಳಿಬಂದಿದ್ದವು. ಇದೀಗ ಸಾಮಾಜಿಕ ಮತ್ತು ಶೈಕ್ಷಣಿಕ...
ಸ್ವಂತ ಮನೆ ಕಟ್ಟುವ ಕನಸು ಕಂಡವರಿಗೆ, ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ 1200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಿಗೆ, ಒಸಿಯಿಂದ ವಿನಾಯಿತಿ ಕೊಡಲಾಗಿದೆ.
ನಕ್ಷೆ ಮಂಜೂರಾತಿ ಪಡೆದು ನಿರ್ದಿಷ್ಟ ಮಹಡಿವರೆಗಿನ ಮಿತಿಯಲ್ಲಿ ನಿರ್ಮಾಣಗೊಂಡಿರುವ ಹಾಗೂ ಹೊಸದಾಗಿ ನಿರ್ಮಿಸುವ ವಾಸದ ಕಟ್ಟಡಗಳಿಗೆ, ವಿನಾಯಿತಿ ನೀಡುವ ತೀರ್ಮಾನ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಒಸಿಗೆ ವಿನಾಯಿತಿ...
ಹಣ ಉಳಿಸೋಕೆ ಐಡಿಯಾ ಮಾಡಿದ ಕಾಂಗ್ರೆಸ್ ಶಾಸಕರೊಬ್ರು, ಪುದುಚೇರಿಯಲ್ಲಿ ಕಾರು ನೋಂದಣಿ ಮಾಡಿಸಿ ಸಿಕ್ಕಿಬಿದ್ದಿದ್ದಾರೆ. ನಾಗಠಾಣ ಮೀಸಲು ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಸರ್ಕಾರಕ್ಕೆ ತೆರಿಗೆ ಕಟ್ಟದ ಆರೋಪ ಕೇಳಿ ಬಂದಿದೆ.
ಶಾಸಕ ವಿಠ್ಠಲ ಕಟಕದೊಂಡ ಬಳಸುತ್ತಿರುವ ಕಾರು, ಪುದುಚೇರಿಯ ವಿಲ್ಲೈನೂರ್ ಆರ್ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ. 2024ರ ಜುಲೈ 17ರಂದು ಖರೀದಿಸಿರುವ PY05 VE9836...
415ನೇ ಶ್ರೀರಂಗಪಟ್ಟಣ ದಸರಾಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು, ಶ್ರೀರಂಗಪಟ್ಟಣ ದಸರಾ ಉದ್ಘಾಟನೆ ಮಾಡಿದ್ರು. ಇಂದಿನಿಂದ 4 ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ. ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯ ಬಳಿಕ, ಪುಷ್ಪಾರ್ಚನೆ ಮಾಡಿ ಜಂಬೂಸವಾರಿಗೆ ವಿದ್ಯುಕ್ತ ಚಾಲನೆ ನೀಡಲಾಯ್ತು.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶ್ರೀರಂಗಪಟ್ಟಣ...
ಗಂಗಾರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ, "ಕಾವೇರಿ ಆರತಿ" ಮಾಡಲಾಗ್ತಿದೆ. ಸೆಪ್ಟೆಂಬರ್ 26ರ ಶುಕ್ರವಾರದಿಂದ 5 ದಿನಗಳ ಕಾಲ, ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಮಧುವಣಗಿತ್ತಿಯಂತೆ ಕೆಆರ್ಎಸ್ ಸಿಂಗಾರಗೊಂಡಿದೆ. ಇಂದು ಸಂಜೆ 6 ಗಂಟೆಗೆ ಕಾವೇರಿ ನದಿಗೆ ಪುಷ್ಪಾರ್ಚನೆ ಮೂಲಕ, ಕಾವೇರಿ ಆರತಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ತರಬೇತಿ ಪಡೆದ 12ರಿಂದ 13...
National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...