Tuesday, July 21, 2026

ರಾಜ್ಯ ಸರ್ಕಾರ

ಹಠ ಬಿಡದ ಸಿದ್ದುಗೆ ರಾಹುಲ್ ಗಾಂಧಿ ಅಭಯ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್‌ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು. ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್‌...

ಜಾತಿಗಣತಿಗೆ ಹೋದ ಶಿಕ್ಷಕರು ಮರ, ನೀರಿನ ಟ್ಯಾಂಕ್‌ ಹತ್ತಿದ್ದೇಕೆ?

ಸರ್ವರ್ ಸಮಸ್ಯೆ, ಗೊಂದಲ, ವಿರೋಧಗಳ ನಡುವೆಯೇ, ರಾಜ್ಯದಲ್ಲಿ ಜಾತಿಗಣತಿ ನಡೆಯುತ್ತಿದೆ. ಎಲ್ಲೇ ಹೋದ್ರೂ ಸರ್ವರ್‌ ಪ್ರಾಬ್ಲಂ, OTP ಬರ್ತಿಲ್ಲ, ತಾಂತ್ರಿಕ ಸಮಸ್ಯೆ. ಮೊಬೈಲ್‌ ನೆಟ್‌ವರ್ಕ್‌ಗಾಗಿ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರು, ಮರ, ನೀರಿನ ಟ್ಯಾಂಕ್‌ ಹತ್ತುವ ಪರಿಸ್ಥಿತಿ ಬಂದಿದೆ. ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ, ಗಣತಿದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೀದರ್​​ ಜಿಲ್ಲೆಯ ಮಹಾರಾಷ್ಟ್ರದ ‌ಗಡಿಯ ಔರಾದ್,...
- Advertisement -spot_img

Latest News

ಖಾಸಗಿ ಶಾಲೆಗಳ ಲಕ್ಷ ಲಕ್ಷ ಫೀಸ್‌ಗೆ ಇಂದೇ ಗುಡ್‌ಬೈ ಹೇಳಿ – ಉಚಿತವಾಗಿ ಓದಿಸಿ 12ನೇ ತರಗತಿವರೆಗೆ!

ತಮ್ಮ ಮಕ್ಕಳನ್ನು ಉತ್ತಮ CBSE ಶಾಲೆಯಲ್ಲಿ ಓದಿಸಬೇಕು ಎಂಬ ಆಸೆ ಪ್ರತಿಯೊಬ್ಬ ಪೋಷಕರಿಗೂ ಇರುತ್ತದೆ. ಆದರೆ ಖಾಸಗಿ ಶಾಲೆಗಳ ದುಬಾರಿ ಶುಲ್ಕ ತೆರಲು ಎಲ್ಲರಿಂದಲೂ ಸಾಧ್ಯವಾಗುವುದಿಲ್ಲ....
- Advertisement -spot_img