Saturday, March 7, 2026

ರಾಜ್ಯ ಸರ್ಕಾರ

4,50,000 BPL ಕಾರ್ಡ್ ಗಳು ರದ್ಧು, ಗೃಹಲಕ್ಷ್ಮಿಯರಿಗೂ ಬಿಗ್ ಶಾಕ್

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸಕ್ಕೆ ಉಂಟಾಗುತ್ತಿರುವ ಭಾರವನ್ನು ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ಪಡೆದಿದ್ದ ಸುಮಾರು 4.50 ಲಕ್ಷ BPL ಪಡಿತರ ಕಾರ್ಡ್‌ಗಳನ್ನು ಆಹಾರ ಇಲಾಖೆ ರದ್ದುಪಡಿಸಿದೆ. ಈ ನಿರ್ಧಾರದಿಂದಾಗಿ, ರದ್ದುಪಡಿಸಲಾದ ಕಾರ್ಡ್‌ದಾರರು ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನದಿಂದ ಹೊರಗುಳಿಯಲಿದ್ದಾರೆ. ಇದರ...

“ಆತ್ಮಲಿಂಗ”ಕ್ಕೆ DK ಜಲಾಭಿಷೇಕ.. ಮಹತ್ವಾಕಾಂಕ್ಷೆ ಈಡೇರುತ್ತಾ..?

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಟೆಂಪಲ್‌ ರನ್‌ ಮುಂದುವರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೇರುವ ಮಹತ್ವಾಕಾಂಕ್ಷೆ ಹೊಂದಿರುವ ಡಿಕೆಶಿ, ಹೋದ ಕಡೆಯಲ್ಲಾ ಸಮಯ ಮಾಡಿಕೊಂಡು, ದೇವರ ದರ್ಶನ ಪಡೆಯುತ್ತಿದ್ದಾರೆ. ಮಹಾನ್‌ ದೈವ ಭಕ್ತರಾಗಿರುವ ಡಿ.ಕೆ. ಶಿವಕುಮಾರ್‌, ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲವಾಗಲ್ಲ ಅನ್ನೋ ಅಗಾಧ ನಂಬಿಕೆ ಇಟ್ಟುಕೊಂಡಿದ್ದಾರೆ. ಹಲವು ಬಾರಿ ಈ ಮಾತನ್ನ ಹೇಳಿದ್ದಾರೆ. ಡಿಸೆಂಬರ್‌ 27ರಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ...

ದ್ವೇಷ ಭಾಷಣಕ್ಕೆ ಕಠಿಣ ಶಿಕ್ಷೆ: ನಿಯಮ ಪಾಲನೆಗೆ ಕಟ್ಟೆಚ್ಚರ

ಕರ್ನಾಟಕ ವಿಧಾನಸಭೆ ಗುರುವಾರ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಮಸೂದೆ-2025’ಗೆ ಅಂಗೀಕಾರ ನೀಡಿತು. ವಿರೋಧ ಪಕ್ಷದ ಸದಸ್ಯರ ತೀವ್ರ ವಿರೋಧ, ಗದ್ದಲ ಮತ್ತು ಚರ್ಚೆ ನಡುವೆಯೇ ಮಸೂದೆ ಅಂಗೀಕಾರಕ್ಕೆ ಸಿದ್ಧವಾಗಿದೆ ಅಂತ ಮಸೂದೆ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು ರಾಜ್ಯದಲ್ಲಿ ದ್ವೇಷ ಭಾಷಣ, ಅಪರಾಧಗಳು ಸಮಾಜದ ಸಾಮರಸ್ಯವನ್ನು ಹಾಳುಮಾಡುತ್ತಿವೆ. ಧರ್ಮ, ಜಾತಿ,...

ಅರ್ಹರಿಗೆ ಮಾತ್ರ BPL ಕಾರ್ಡ್: SC-ST ಕುಟುಂಬಗಳಿಗೆ ಸೌಲಭ್ಯ

  ರಾಜ್ಯದಲ್ಲಿ ಹೊಸದಾಗಿ BPL ಕಾರ್ಡ್ ಪಡೆಯಲು 3.96 ಲಕ್ಷ ಅರ್ಜಿಗಳು ಆಹಾರ ಇಲಾಖೆಗೆ ಸಲ್ಲಿಸಿದ್ದರೆ, ಇದರ 2.95 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮಂಗಳವಾರ ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳ ಪತ್ತೆ...

ಪಿಎಂ ಕಿಸಾನ್ ಹಣ ಜಮಾ ಆಗಿದ್ಯಾ ? ಮನೆಯಲ್ಲೇ ಕೂತು ಚೆಕ್ ಮಾಡಿ

ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಎನ್ನಲಾಗುವ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಮತ್ತೆ ಸುದ್ದಿಯಲ್ಲಿದೆ. ಹಲವು ತಿಂಗಳಿಂದ ಹಣ ಬರದೇ ಕಾಯುತ್ತಿದ್ದ ಲಕ್ಷಾಂತರ ರೈತರಿಗೆ ಇಂದು ದೊಡ್ಡ ಮಟ್ಟದ ಗುಡ್ ನ್ಯೂಸ್‌ ಸಿಕ್ಕಿದೆ. ನವೆಂಬರ್ 19, 2025 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪಿಎಂ ಕಿಸಾನ್‌ 21ನೇ ಕಂತಿನ...

ಋತುಚಕ್ರ ರಜೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ, ಮಾಸಿಕ 1 ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕೆಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಹಿಳಾ ಕಾರ್ಮಿಕರಿಗೂ, ಈ ಆದೇಶ ಅನ್ವಯವಾಗಲಿದೆ. ಎಲ್ಲಾ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲಾ ಕಾಯಂ, ಗುತ್ತಿಗೆ ಹಾಗೂ...

ಕ್ವಾಂಟಮ್‌ ಕ್ಷೇತ್ರದ ಅಭಿವೃದ್ಧಿಯತ್ತ ಸರ್ಕಾರದ ಚಿತ್ತ

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸುವಂತೆ, ಸಚಿವರಾದ ಎನ್‌.ಎಸ್‌. ಬೋಸರಾಜು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ವಿಕಾಸಸೌಧದ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಸ್ವಿಸ್‌ನೆಕ್ಸ್‌ ಇಂಡಿಯಾದ ಸಿಇಓ & ಕೌನ್ಸಲ್‌ ಜೆನರಲ್‌ ಡಾ. ಎಂಜೆಲಾ ಹೊನೆಗ್ಗರ್‌, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ರು. ಸಭೆ ಬಳಿಕ ಮಾತನಾಡಿದ ಎನ್‌.ಎಸ್‌. ಭೋಸರಾಜು, ಇತ್ತೀಚೆಗೆ ಸ್ವಿಡ್ಜರ್ಲೆಂಡ್‌ನಲ್ಲಿ ನಡೆದ ಸ್ವಿಸ್‌ನೆಕ್ಸ್‌...

ಗೃಹಲಕ್ಷ್ಮೀಯರಿಗೆ ನವೆಂಬರ್19ರಿಂದ ಸಾಲ ಸೌಲಭ್ಯ

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌ ಸಿಗುತ್ತಿದ್ದು, ನವೆಂಬರ್‌ 19ರಂದು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಚಾಲನೆ ಸಿಗಲಿದೆ. ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸಂಘಕ್ಕೆ ಅಧಿಕೃತ ಚಾಲನೆ ನೀಡಲಾಗುತ್ತಿದೆ. ಇದೇ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು, ಸಹಕಾರ ಸಂಘಗಳ ಅಪರ ನಿಬಂಧಕ ಲಕ್ಷ್ಮೀಪತಯ್ಯ ಭೇಟಿಯಾಗಿದ್ರು. ಈ ವೇಳೆ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ...

‘ಗೃಹಲಕ್ಷ್ಮೀ’ ಯೋಜನೆಯಿಂದ ಹೊಸ ಬದಲಾವಣೆ!

ರಾಜ್ಯದ ಪ್ರಮುಖ ಮಹಿಳಾ ಕಲ್ಯಾಣ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ ಈಗ ಹೊಸ ಹಂತಕ್ಕೇರಿದೆ. ಯೋಜನೆಯಡಿ ಈಗಾಗಲೇ ಪ್ರತಿ ತಿಂಗಳು ₹2,000 ರೂ. ಆರ್ಥಿಕ ನೆರವು ನೀಡಲಾಗುತ್ತಿತ್ತು. ಇದೀಗ ಫಲಾನುಭವಿಗಳಿಗೆ ₹3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿದರದ ಸಾಲ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಶನಿವಾರ ಮಾತನಾಡಿದ...

ಅಧಿಕಾರಿಗಳಿಗೆ ಜಿ. ಪರಮೇಶ್ವರ್‌ ಫುಲ್‌ ಕ್ಲಾಸ್

ಪರಪ್ಪನ ಅಗ್ರಹಾರ ಜೈಲಿನ ರಾಜಾತಿಥ್ಯ ವಿಡಿಯೋ ರಿಲೀಸ್​​ ವಿಚಾರವನ್ನು, ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂದು ಕಾರಾಗೃಹ ಇಲಾಖೆ ಕಚೇರಿಯಲ್ಲಿ ಗೃಹ ಸಚಿವ ಪರಮೇಶ್ವರ್ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಡಿಜಿಪಿ ಎಂ.ಎ. ಸಲೀಂ, ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ಎಡಿಜಿಪಿ ಶರತ್ ಚಂದ್ರ, ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿನಾಥ್​ ಭಾಗಿಯಾಗಿದ್ದಾರೆ. ಪರಪ್ಪನ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img