ಒಳ ಮೀಸಲಾತಿ ಅನುಷ್ಠಾನ ಸಂಬಂಧ ನೂತನ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆ ಮಂಡಿಸಲು ನಿರ್ಧರಿಸಲಾಗಿದೆ. ಒಳ ಮೀಸಲಾತಿ ಅನುಷ್ಠಾನಕ್ಕಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ, ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಸಚಿವರಾದ ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಶಿವರಾಜ ತಂಗಡಗಿ, ಪ್ರಿಯಾಂಕ್ ಖರ್ಗೆ, ಆರ್.ಬಿ. ತಿಮ್ಮಾಪೂರ್, ಸರ್ಕಾರದ...
ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ, ಜಮಖಂಡಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ರಾಜ್ಯ ಸರ್ಕಾರ, ಹಣಕಾಸು ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.
ಜಗದೀಶ್ ಗುಡಗುಂಟಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ...
ಕರ್ನಾಟಕ ಪೊಲೀಸರ ಲುಕ್ ಬದಲಾಗಿದೆ. ಸ್ಲೋಚ್ ಟೋಪಿ ಬದಲಾಗಿ ಹೊಸ ಪೀಕ್ ಕ್ಯಾಪ್ ನೀಡಲಾಗಿದೆ. ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್, ಪೊಲೀಸರಿಗೆ ಹೊಸ ಕ್ಯಾಪ್ ತೊಡಿಸಿ ಚಾಲನೆ ನೀಡಿದ್ದಾರೆ.
ಅಷ್ಟಕ್ಕೂ ಈ ಪೀಕ್ ಕ್ಯಾಪ್ ಐಡಿಯಾ ಒಳೆದಿದ್ದು ಸಿಎಂ ಸಿದ್ದರಾಮಯ್ಯ ಅವರಿಗಂತೆ. ಈ ಬಗ್ಗೆ ಟ್ವಿಟ್ಟರ್ನಲ್ಲಿ ಹೇಳಿಕೊಂಡಿದ್ದಾರೆ. ಇಂದು...
ರಾಜ್ಯ ಕಾಂಗ್ರೆಸ್ನಲ್ಲಿ ಕ್ಷಣಕ್ಷಣಕ್ಕೂ ನವೆಂಬರ್ ಕ್ರಾಂತಿಯ ಜ್ವಾಲೆ ಹೆಚ್ಚಾಗುತ್ತಿದೆ. ಕ್ರಾಂತಿ ಸಂಘರ್ಷ ಬೆನ್ನಲ್ಲೇ ಇಬ್ಬರು ಘಟಾನುಘಟಿ ನಾಯಕರು, ದಿಢೀರ್ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಭಾನುವಾರಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಹೋಗಿದ್ರು. ಆದ್ರೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಗದ ಕಾರಣಕ್ಕೆ ಬರಿಗೈಯಲ್ಲಿ ವಾಪಸ್ ಆಗಿದ್ರು.
ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಮತ್ತು ಸಚಿವರಾದ...
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಇಒ ಸರ್ವೇಶ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಪಿಡಿಒಗಳಿಗೆ ಇಒ ಸರ್ವೇಶ್ ಕಿರುಕುಳ ನೀಡುತ್ತಿದ್ದಾರಂತೆ. ಹೀಗಾಗಿ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರನ್ನು ಪಿಡಿಒಗಳು ಭೇಟಿಯಾಗಿ ದೂರು ನೀಡಿದ್ದಾರೆ.
ಈ ವೇಳೆ ತಮಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇಒ ಸರ್ವೇಶ್ ವಿರುದ್ಧ ಕ್ರಮ ಕೈಗೊಳ್ಳದಿದ್ರೆ, ಸಾಮೂಹಿಕವಾಗಿ...
ತುಮಕೂರು ಜಿಲ್ಲೆಯಲ್ಲಿ ಶೇಕಡ 96ರಷ್ಟು ಜಾತಿ ಗಣತಿ ಮುಗಿದಿದೆ. ಶಾಲೆಗಳು ಶುರು ಆಗಿದ್ರಿಂದ ಸಮೀಕ್ಷೆಯಿಂದ ಶಿಕ್ಷಕರು ಹೊರಗೆ ಉಳಿದಿದ್ದಾರೆ. ಆದ್ರೀಗ ಬಾಕಿ ಉಳಿದ ಮನೆಗಳ ಸಮೀಕ್ಷೆ ಪೂರ್ಣಗೊಳಿಸುವ ಜವಾಬ್ದಾರಿ ಗ್ರಾಮ ಪಂಚಾಯತಿ ಹೆಗಲಿಗೆ ಬಿದ್ದಿದೆ. ಹೀಗಾಗಿ ವಾಟರ್ ಮ್ಯಾನ್ಗಳಿಗೂ ಸರ್ವೇ ಮಾಡುವ ಸ್ಥಿತಿ ಎದುರಾಗಿದೆ. ಈಗಾಗಲೇ ಸರ್ವೆ ತರಬೇತಿಯನ್ನೂ ನೀಡಲಾಗಿದೆ.
ಜಿಲ್ಲೆಯಲ್ಲಿ ಶೇಕಡ 4ರಷ್ಟು ಸರ್ವೆ...
ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆ ಪುತ್ರ ಯತೀಂದ್ರ ಹೇಳಿಕೆ, ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಬೆಳಗ್ಗೆಯಷ್ಟೇ ತುಂಬಾ ನಾಜೂಕಾಗಿ ಉತ್ತರಿಸಿದ್ದ ಸತೀಶ್ ಜಾರಕಿಹೊಳಿ ಸಂಜೆಯಾಗುವಷ್ಟರಲ್ಲಿ ರೆಬೆಲ್ ಆಗಿದ್ದಾರೆ. ಡೈರೆಕ್ಟ್ ಆಗಿ ಅಖಾಡಕ್ಕಿಳಿಯುವ ಸುಳಿವು ನೀಡಿದ್ದಾರೆ. ಈ ಬಗ್ಗೆ ಕಿತ್ತೂರಿನಲ್ಲಿ ಜನರ ಜೊತೆ ಸೇರಿ ಮಿರ್ಚಿ ತಿನ್ನುತ್ತಾ, ಬಹಿರಂಗವಾಗಿ ಮಾಧ್ಯಮಗಳ ಎದುರು ಮಾತನಾಡಿದ್ದಾರೆ.
ಕಾಂಗ್ರೆಸ್ನಲ್ಲಿ ಪರಂಪರೆ...
ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ಕಿಚ್ಚು ಕ್ಷಣ, ಕ್ಷಣಕ್ಕೂ ಹೆಚ್ಚಾಗುತ್ತಿದೆ. ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ, ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆಯೂ ಮಾತನಾಡಿದ್ದು, ಸತೀಶ್ ಜಾರಕಿಹೊಳಿ ಹೆಸರನ್ನು ಮುನ್ನಲೆಗೆ ತಂದಿದ್ದಾರೆ. ಯತೀಂದ್ರ ಅವರು ಸ್ಫೋಟಕ ಸುಳಿವು ಕೊಟ್ಟ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ತಮ್ಮ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ.
ಎಲ್ಲವನ್ನೂ...
ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಯತೀಂದ್ರ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಪರ ಬ್ಯಾಟ್ ಬೀಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸಿದೆ. ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಯೂ ಉದ್ಭವವಾಗಿದ್ದು, ಹಲವು ನಾಯಕರ ಹೆಸರು ಚರ್ಚೆಗೆ ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟರ್ಗಳು...
ಡಿಸಿಎಂ ಡಿ.ಕೆ ಶಿವಕುಮಾರ್ ದೀಪಾವಳಿಯ ಬಲಿಪಾಡ್ಯಮಿ ದಿನ, ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜೊತೆಗೆ ರಾಯರ ಅನುಗ್ರಹಕ್ಕಾಗಿ ತುಲಾಭಾರ ಸೇವೆ ನೆರವೇರಿಸಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪಂಚಮುಖಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಮೂಲ ರಾಮ ದೇವರ ದರ್ಶನವನ್ನೂ ಮಾಡಿದ್ದಾರೆ.
ಪಂಚಮುಖಿ ಆಂಜನೇಯನ ದರ್ಶನದ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...