ರಾಜ್ಯ ಕಾಂಗ್ರೆಸ್ನಲ್ಲಿ ಕ್ಷಣಕ್ಷಣಕ್ಕೂ ನವೆಂಬರ್ ಕ್ರಾಂತಿಯ ಜ್ವಾಲೆ ಹೆಚ್ಚಾಗುತ್ತಿದೆ. ಕ್ರಾಂತಿ ಸಂಘರ್ಷ ಬೆನ್ನಲ್ಲೇ ಇಬ್ಬರು ಘಟಾನುಘಟಿ ನಾಯಕರು, ದಿಢೀರ್ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಭಾನುವಾರಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಹೋಗಿದ್ರು. ಆದ್ರೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಗದ ಕಾರಣಕ್ಕೆ ಬರಿಗೈಯಲ್ಲಿ ವಾಪಸ್ ಆಗಿದ್ರು.
ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಮತ್ತು ಸಚಿವರಾದ...
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಇಒ ಸರ್ವೇಶ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಪಿಡಿಒಗಳಿಗೆ ಇಒ ಸರ್ವೇಶ್ ಕಿರುಕುಳ ನೀಡುತ್ತಿದ್ದಾರಂತೆ. ಹೀಗಾಗಿ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರನ್ನು ಪಿಡಿಒಗಳು ಭೇಟಿಯಾಗಿ ದೂರು ನೀಡಿದ್ದಾರೆ.
ಈ ವೇಳೆ ತಮಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇಒ ಸರ್ವೇಶ್ ವಿರುದ್ಧ ಕ್ರಮ ಕೈಗೊಳ್ಳದಿದ್ರೆ, ಸಾಮೂಹಿಕವಾಗಿ...
ತುಮಕೂರು ಜಿಲ್ಲೆಯಲ್ಲಿ ಶೇಕಡ 96ರಷ್ಟು ಜಾತಿ ಗಣತಿ ಮುಗಿದಿದೆ. ಶಾಲೆಗಳು ಶುರು ಆಗಿದ್ರಿಂದ ಸಮೀಕ್ಷೆಯಿಂದ ಶಿಕ್ಷಕರು ಹೊರಗೆ ಉಳಿದಿದ್ದಾರೆ. ಆದ್ರೀಗ ಬಾಕಿ ಉಳಿದ ಮನೆಗಳ ಸಮೀಕ್ಷೆ ಪೂರ್ಣಗೊಳಿಸುವ ಜವಾಬ್ದಾರಿ ಗ್ರಾಮ ಪಂಚಾಯತಿ ಹೆಗಲಿಗೆ ಬಿದ್ದಿದೆ. ಹೀಗಾಗಿ ವಾಟರ್ ಮ್ಯಾನ್ಗಳಿಗೂ ಸರ್ವೇ ಮಾಡುವ ಸ್ಥಿತಿ ಎದುರಾಗಿದೆ. ಈಗಾಗಲೇ ಸರ್ವೆ ತರಬೇತಿಯನ್ನೂ ನೀಡಲಾಗಿದೆ.
ಜಿಲ್ಲೆಯಲ್ಲಿ ಶೇಕಡ 4ರಷ್ಟು ಸರ್ವೆ...
ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆ ಪುತ್ರ ಯತೀಂದ್ರ ಹೇಳಿಕೆ, ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಬೆಳಗ್ಗೆಯಷ್ಟೇ ತುಂಬಾ ನಾಜೂಕಾಗಿ ಉತ್ತರಿಸಿದ್ದ ಸತೀಶ್ ಜಾರಕಿಹೊಳಿ ಸಂಜೆಯಾಗುವಷ್ಟರಲ್ಲಿ ರೆಬೆಲ್ ಆಗಿದ್ದಾರೆ. ಡೈರೆಕ್ಟ್ ಆಗಿ ಅಖಾಡಕ್ಕಿಳಿಯುವ ಸುಳಿವು ನೀಡಿದ್ದಾರೆ. ಈ ಬಗ್ಗೆ ಕಿತ್ತೂರಿನಲ್ಲಿ ಜನರ ಜೊತೆ ಸೇರಿ ಮಿರ್ಚಿ ತಿನ್ನುತ್ತಾ, ಬಹಿರಂಗವಾಗಿ ಮಾಧ್ಯಮಗಳ ಎದುರು ಮಾತನಾಡಿದ್ದಾರೆ.
ಕಾಂಗ್ರೆಸ್ನಲ್ಲಿ ಪರಂಪರೆ...
ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ಕಿಚ್ಚು ಕ್ಷಣ, ಕ್ಷಣಕ್ಕೂ ಹೆಚ್ಚಾಗುತ್ತಿದೆ. ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ, ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆಯೂ ಮಾತನಾಡಿದ್ದು, ಸತೀಶ್ ಜಾರಕಿಹೊಳಿ ಹೆಸರನ್ನು ಮುನ್ನಲೆಗೆ ತಂದಿದ್ದಾರೆ. ಯತೀಂದ್ರ ಅವರು ಸ್ಫೋಟಕ ಸುಳಿವು ಕೊಟ್ಟ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ತಮ್ಮ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ.
ಎಲ್ಲವನ್ನೂ...
ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಯತೀಂದ್ರ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಪರ ಬ್ಯಾಟ್ ಬೀಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸಿದೆ. ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಯೂ ಉದ್ಭವವಾಗಿದ್ದು, ಹಲವು ನಾಯಕರ ಹೆಸರು ಚರ್ಚೆಗೆ ಬರುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟರ್ಗಳು...
ಡಿಸಿಎಂ ಡಿ.ಕೆ ಶಿವಕುಮಾರ್ ದೀಪಾವಳಿಯ ಬಲಿಪಾಡ್ಯಮಿ ದಿನ, ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜೊತೆಗೆ ರಾಯರ ಅನುಗ್ರಹಕ್ಕಾಗಿ ತುಲಾಭಾರ ಸೇವೆ ನೆರವೇರಿಸಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪಂಚಮುಖಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಮೂಲ ರಾಮ ದೇವರ ದರ್ಶನವನ್ನೂ ಮಾಡಿದ್ದಾರೆ.
ಪಂಚಮುಖಿ ಆಂಜನೇಯನ ದರ್ಶನದ...
ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ. ಸಿದ್ದರಾಮಯ್ಯ ಬಳಿಕ ಉತ್ತರಾಧಿಕಾರಿ ಬಗ್ಗೆ ಹೇಳಿದ್ದ ಎಂಎಲ್ಸಿ ಯತೀಂದ್ರ, ತಮ್ಮದೇ ಹೇಳಿಕೆಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕೂಡ ನಂಬಿಕೆ ಇಟ್ಟುಕೊಂಡು ಹೋಗುತ್ತಿದ್ದಾರೆ....
ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಕುಳಿತ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಕೂತಿದ್ದಾರೆ. ಅವರು ಈ ಭಾಗಕ್ಕೆ ಆರ್ಟಿಕಲ್ 371ಜೆ ಕೊಟ್ಟರು. ಅಡ್ವಾಣಿ ಅವರು ಇದು ಸಾಧ್ಯವಿಲ್ಲ ಎಂದು ಹೇಳಿದ್ದನ್ನು, ಖರ್ಗೆ ಅವರು ಮಾಡಿ ತೋರಿಸಿದ್ದಾರೆ ಎಂದು, ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿರುವ ಡಿಕೆಶಿ, ಕಾಂಗ್ರೆಸ್ ಸರ್ಕಾರದ ಯೋಜನೆಗಳು ಕೇವಲ ಕಾಂಗ್ರೆಸ್ ಸರ್ಕಾರಕ್ಕೆ...
ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆಗಾಲದಲ್ಲಿ ಇದ್ದಾರೆಂದು ಹೇಳಿದ್ದು, ಭಾರೀ ಸಂಚಲನ ಸೃಷ್ಟಿಸಿದೆ.
ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರೆಂಬ ಪ್ರಶ್ನೆಗೆ ಎಂಎಲ್ಸಿ ಯತೀಂದ್ರ, ಅಹಿಂದ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...