Wednesday, April 22, 2026

ರಾಜ್ಯ ಸರ್ಕಾರ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್ ಕಿಡಿ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರಣ ನೀಡಿ ದಸರಾ ರಜೆ ವಿಸ್ತರಿಸಿರುವ ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ. ಪೂರ್ವ ತಯಾರಿ ಇಲ್ಲದೆ, ಯಾರದೋ ಒತ್ತಡಕ್ಕೆ ಮಣಿದು ಸರ್ಕಾರ ಆತುರದಲ್ಲಿ...

ದಸರಾ ರಜೆ ವಿಸ್ತರಿಸುತ್ತಾ ಸಿದ್ದು ಸರ್ಕಾರ?

ಜಾತಿಗಣತಿ ಸಮೀಕ್ಷೆ ಗಡುವು ವಿಸ್ತರಣೆ ಬೆನ್ನಲ್ಲೇ, ದಸರಾ ಅವಧಿಯನ್ನೂ ವಿಸ್ತರಣೆ ಮಾಡುವಂತೆ ಒತ್ತಾಯ ಕೇಳಿ ಬಂದಿದೆ. ಇದೇ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ, ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಪತ್ರ ಸಲ್ಲಿಸಿದೆ. ಸೆಪ್ಟೆಂಬರ್‌ 20ರಿಂದ ಅಕ್ಟೋಬರ್‌ 7ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರವರೆಗೆ,...

ವಾಲ್ಮೀಕಿ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನ?

ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನಕ್ಕಾಗಿ ಪೈಪೋಟಿ ಶುರುವಾಗಿದೆ. ಈ ಎರಡೂ ಸ್ಥಾನಗಳನ್ನು ವಾಲ್ಮೀಕಿ ಸಮುದಾಯದ ಪ್ರತಿನಿಧಿಗಳಿಗೆ ನೀಡಬೇಕೆಂದು, ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಈ ಬಗ್ಗೆ ವಾಲ್ಮೀಕಿ ಸಮುದಾಯದ ಮಠಾಧೀಶ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸತೀಶ್...

ಡಿಕೆಶಿ ಹೇಳಿಕೆಗೆ ನನ್ನ ಸಹಮತ ಇದೆ

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪಟ್ಟಿಯಲ್ಲಿರುವ ಪ್ರಶ್ನೆಗಳ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿಯಲ್ಲಿ ಹೆಚ್ಚು ಪ್ರಶ್ನೆಗಳಿವೆ. 60 ಪ್ರಶ್ನೆಗಳಿಗೆ ಉತ್ತರ ಕೇಳೋದು ಕಷ್ಟದ ಕೆಲಸ. ಪ್ರಶ್ನೆಗಳು ಹೆಚ್ಚಾದವು ಅನ್ನೋದು ಎಲ್ಲರ ಅಭಿಪ್ರಾಯವಾಗಿದೆ. ಡಿಸಿಎಂ ಡಿಕೆಶಿ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ...

ಜಾತಿಗಣತಿ ಪಟ್ಟಿಯಲ್ಲಿದ್ದ ಕೆಲವು ಪ್ರಶ್ನೆಗಳಿಗೆ ಕೊಕ್‌

ರಾಜ್ಯಾದ್ಯಂತ ನಡೆಯುತ್ತಿರುವ ಜಾತಿಗಣತಿಯಲ್ಲಿ ಭಾರೀ ಬದಲಾವಣೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಮೌಖಿಕ ಆದೇಶ ಹೊರಡಿಸಿದೆ. ಪಟ್ಟಿಯಲ್ಲಿದ್ದ ಕೆಲವು ಪ್ರಶ್ನೆಗಳಿಗೆ ವಿರೋಧ ಕೇಳಿ ಬಂದ ಹಿನ್ನೆಲೆ ವಿನಾಯಿತಿ ಕೊಡಲಾಗಿದೆ. ಸಾರ್ವಜನಿಕರಿಗೆ ಇರಿಸು ಮುರಿಸಾಗೋ ಕೆಲ ಪ್ರಶ್ನೆಗಳಿಗೆ ಬ್ರೇಕ್‌ ಹಾಕಲಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌, ಕೇಂದ್ರ ಸಚಿವ ವಿ. ಸೋಮಣ್ಣ ಕೂಡ, ಜಾತಿಗಣತಿ ವೇಳೆ ಗಣತಿದಾರರ ವಿರುದ್ಧ ಗರಂ ಆಗಿದ್ರು....

ರಾಜ್ಯದಲ್ಲಿ ಸ್ಕೂಲ್‌ ಟೈಮಿಂಗ್ಸ್‌ ಚೇಂಚ್

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ರಾಜ್ಯ ಸರ್ಕಾರ ನೀಡಿದ್ದ ಡೆಡ್‌ಲೈನ್‌ ಮುಗಿದಿದೆ. ಆದ್ರೆ, ನಿಗದಿತ ಸಮಯಕ್ಕೆ ಮುಗಿಯದ ಹಿನ್ನೆಲೆ ಗಣತಿಯ ಅವಧಿ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ 22ರಿಂದ ಜಾತಿ ಸಮೀಕ್ಷೆ ಆರಂಭಗೊಂಡಿದ್ದು, ಅಕ್ಟೋಬರ್ 7ಕ್ಕೆ ಮುಗಿಸುವಂತೆ ಸರ್ಕಾರ ಹೇಳಿತ್ತು. ಸಮೀಕ್ಷೆ ಇನ್ನು ಬಾಕಿ ಉಳಿದಿರುವ ಹಿನ್ನೆಲೆ ಬೆಂಗಳೂರು ಹೊರತುಪಡಿಸಿ, ರಾಜ್ಯದಲ್ಲಿ ಅಕ್ಟೋಬರ್‌ 12ರವರೆಗೆ...

ಎಂ.ಬಿ. ಪಾಟೀಲರಿಗೆ ಈಶ್ವರ್ ಖಂಡ್ರೆ ಸವಾಲು

ಜಾತಿಗಣತಿ ಬೆನ್ನಲ್ಲೇ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಕಹಳೆ ಮೊಳಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಮುಖ ಇಬ್ಬರು ಸಚಿವರಲ್ಲೇ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಎಂ.ಬಿ. ಪಾಟೀಲ್‌ ಆಗ್ರಹಿಸಿದ್ರೆ, ವೀರಶೈವ ಲಿಂಗಾಯತ ಎರಡೂ ಒಂದೇ ಅಂತಾ ಈಶ್ವರ್ ಖಂಡ್ರೆ ವಾದಿಸುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವೀರಶೈವ-ಲಿಂಗಾಯತ ವಿಭಜನೆಗೆ ಯತ್ನಿಸಿದ್ರು. ಇದೀಗ ಮತ್ತೆ ಲಿಂಗಾಯತ...

ನಾಳೆಗೆ ಜಾತಿಗಣತಿ ಗಡುವು ಅಂತ್ಯ ಸಿದ್ದು ಸರ್ಕಾರದ ನಿರ್ಧಾರ ಏನು?

ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಶುರುವಾಗಿತ್ತು. ಇದೇ ಅಕ್ಟೋಬರ್‌ 7ರೊಳಗೆ ಜಾತಿಗಣತಿ ಮುಗಿಸಲು, ರಾಜ್ಯ ಸರ್ಕಾರ ಡೆಡ್‌ಲೈನ್‌ ಕೊಟ್ಟಿದೆ. ಆದ್ರಿನ್ನೂ ಸಮೀಕ್ಷೆ ಪೂರ್ಣಗೊಂಡಿಲ್ಲ. ಪ್ರಾರಂಭದಲ್ಲೇ ತಾಂತ್ರಿಕ ಸಮಸ್ಯೆ, ಸರ್ವರ್‌ ಪ್ರಾಬ್ಲಂ, ಸ್ಥಳ ಗೊಂದಲ ಸೇರಿದಂತೆ ಹಲವು ಕಾರಣಗಳಿಂದಾಗಿ, ಸಮೀಕ್ಷೆ ವಿಳಂಬವಾಗಿತ್ತು. ಜೊತೆಗೆ ಒಂದು ಕುಟುಂಬದ ಸಮೀಕ್ಷೆ ಮಾಡೋಕೆ ಕನಿಷ್ಠ ಅಂದ್ರೂ ಒಂದೂವರೆ...

ಡಿಕೆಶಿ ದೆಹಲಿ ದಂಡಯಾತ್ರೆ ರಹಸ್ಯ

ನವೆಂಬರ್‌ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಕಳೆದ 3 ತಿಂಗಳಲ್ಲಿ 5 ಬಾರಿ ದೆಹಲಿ ಪ್ರವಾಸ ಕೈಗೊಂಡಿದ್ದು, ಈಗ ಮತ್ತೆ ಖಾಸಗಿ ಕೆಲಸಗಳ ನೆಪದಲ್ಲಿ ದೆಹಲಿಗೆ ಡಿಕೆಶಿ ಹೋಗಿದ್ದಾರೆ. ಇನ್ನು, ಕಳೆದ ಬಾರಿ ವಕೀಲರ ಭೇಟಿ...

ಗುಣಮಟ್ಟ ಪರೀಕ್ಷೆಯಲ್ಲಿ ಸಿರಪ್‌ಗಳು ಫೇಲ್!

ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ 2 ಬ್ರ್ಯಾಂಡ್‌ಗಳ ಕೆಮ್ಮಿನ ಸಿರಪ್ ಗುಣಮಟ್ಟ ಕಳಪೆಯಾಗಿದೆ ಎಂದು, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಆಗಸ್ಟ್‌ನಲ್ಲೇ ವರದಿ ನೀಡಿತ್ತಂತೆ. ಆದರೆ, ಈ ಬಗ್ಗೆ ಆಹಾರ ಮತ್ತು ಔಷಧ ಗುಣಮಟ್ಟ ನಿಯಂತ್ರಣ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟ ಮಾಹಿತಿಯೇ ನೀಡಿಲ್ಲ ಅನ್ನೋದು ಬಹಿರಂಗವಾಗಿದೆ. ಹಿಮಾಚಲಪ್ರದೇಶದ ಎಲ್‌ವಿ ಲೈಫ್‌ ಸೈನ್ಸ್‌ ತಯಾರಿಸುವ ಸಿರಪ್‌...
- Advertisement -spot_img

Latest News

ಸಂಗೀತಾ ಪಬ್ಲಿಕ್ ಲಿಮಿಟೆಡ್ ಮಾಡ್ಬೇಕು! : ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಜೀವನದ ಮುಖ್ಯ ಗುರಿಯ ಬಗ್ಗೆ ವಿವರಿಸಿದ್ದಾರೆ. https://youtu.be/IEIHe5fA9ro ಅದೇನು ಗುರಿ ಅಂದ್ರೆ ಸಂಗೀತಾ ಕಂಂಪನಿಯನ್ನು...
- Advertisement -spot_img