Thursday, November 27, 2025

ರಾಜ್ಯ ಸರ್ಕಾರ

ಆಂಧ್ರ ಸಿಎಂ ಮಗನಿಗೆ ಪ್ರಿಯಾಂಕ್‌ ಖರ್ಗೆ ಟಕ್ಕರ್‌!

ಬೆಂಗಳೂರಿನ ರಸ್ತೆ ಗುಂಡಿ ಮತ್ತು ಮೂಲಸೌಕರ್ಯ ಕೊರತೆ ಬಗ್ಗೆ, ಐಟಿ ಕಂಪನಿಗಳು ಧ್ವನಿ ಎತ್ತಿದ್​ದಾಗ, ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ತಮ್ಮ ರಾಜ್ಯಕ್ಕೆ ಬರುವಂತೆ ಕಂಪನಿಗಳಿಗೆ ಕರೆ ನೀಡಿದ್ದರು. ಬ್ಲಾಕ್ ಬಕ್ ಕಂಪನಿ ಸಿಇಒ ರಾಜೇಶ್ ಯಾಬಾಜಿ, ಉದ್ಯಮಿ ಮೋಹನ್‌ ದಾಸ್‌ ಪೈ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿತ್ತು. ಬಳಿಕ ಕರ್ನಾಟಕ ಕಾಂಗ್ರೆಸ್...

ಅಧಿಕಾರ ಹಂಚಿಕೆ ಸೂತ್ರದ ಅಸಲಿ ಗುಟ್ಟು ಬಿಚ್ಚಿಟ್ಟ DK

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು, ಮತ್ತೆ ಧಗಧಗಿಸ್ತಿದೆ. ನಿಗಮ ಮಂಡಳಿಗಳ ನೇಮಕಾತಿ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತ ಸಚಿವರು, ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಮಧ್ಯೆ ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ, ಕೇವಲ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ಗೃಹಲಕ್ಷ್ಮಿಯಿಂದ ವಾಷಿಂಗ್ ಮಷಿನ್‌ : ಮಹಿಳೆ ಸಂಭ್ರಮಕ್ಕೆ ಸಿಎಂ ಸಂತಸ

ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದು ಆಗಿರುವ ಗೃಹಲಕ್ಷ್ಮಿ ಯೋಜನೆ ಸತತವಾಗಿ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುತ್ತಿದ್ದು, ಇದೀಗ ರಾಮನಗರ ಜಿಲ್ಲೆಯ ಬಿ.ಕೆ. ತುಳಸಿ ಎಂಬ ಮಹಿಳೆಯೊಬ್ಬರ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ತುಳಸಿ ಅವರು ಪಡೆದ ಏಳು ತಿಂಗಳ ಗೃಹಲಕ್ಷ್ಮಿ ಹಣವನ್ನು ಸೇರಿಸಿ, ಮಹಾನವಮಿ ದಿನವಂದು ಹೊಸ ವಾಷಿಂಗ್ ಮಷಿನ್‌ ಖರೀದಿಸಿ, ಆಯುಧ ಪೂಜೆ ವೇಳೆ...

ರಸ್ತೆಗುಂಡಿ ಸರ್ಕಾರದ ಜವಾಬ್ದಾರಿ – ಒಪ್ಪಿಕೊಂಡ ರಾಮಲಿಂಗಾರೆಡ್ಡಿ

ಬೆಂಗಳೂರು ನಗರದ ರಸ್ತೆಗಳಲ್ಲಿ ಇರುವ ಗುಂಡಿಗಳು ಕಾಂಗ್ರೆಸ್ ಸರ್ಕಾರದ ಮೇಲೆಯೂ ಟೀಕೆ ತರಿಸುತ್ತಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಸ್ತೆ ಗುಂಡಿಗಳನ್ನು ಸರಿಪಡಿಸುವ ಜವಾಬ್ದಾರಿ ಪಾಲಿಕೆ ಹಾಗೂ ರಾಜ್ಯ ಸರ್ಕಾರದ ಮೇಲೆಯಿದೆ ಎಂದು ಸ್ಪಷ್ಟಪಡಿಸಿದರು. ಪೂರ್ವದ ಬಿಜೆಪಿ ಸರ್ಕಾರದ ಕಾಲದಲ್ಲಿ ರಸ್ತೆ ಗುಂಡಿಗಳ ವಿಚಾರವನ್ನು ಹೈಕೋರ್ಟ್ ಸ್ವತಃ ಮಾನಿಟರ್...

ನವೆಂಬರ್‌ ಕ್ರಾಂತಿಗೆ ಸಿದ್ದು ತೆರೆ : ಎರಡೂವರೆ ವರ್ಷ ನಾನೇ ಸಿಎಂ

ರಾಜ್ಯ ರಾಜಕೀಯದಲ್ಲಿ ಕೆಲವು ದಿನಗಳಿಂದ ನವೆಂಬರ್ ಕ್ರಾಂತಿ ಕುರಿತ ಊಹಾಪೋಹಗಳು ಗರಿಗೆದರಿದ್ದವು. ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು, ಸಚಿವರು ಸಹ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್‌ನಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಹೇಳಿಕೆಗಳನ್ನು ನೀಡಿದ್ದರು. ಇದನ್ನೇ ಆಧಾರ ಮಾಡಿಕೊಂಡು ಬಿಜೆಪಿ ನಾಯಕರು ಸಹ ಸಿಎಂ ಬದಲಾವಣೆ ಆಗಲಿದೆ ಎಂದು ಟೀಕಿಸುತ್ತಿದ್ದರು. ಆದರೆ, ಈ ಎಲ್ಲಾ ಚರ್ಚೆಗಳಿಗೆ ತೆರೆ ಎಳೆದಂತೆ...

ಪಂಚ ಗ್ಯಾರಂಟಿಗಳಂತೆ ಯುಕೆಪಿ ಯೋಜನೆ ಜಾರಿ! HK ಪಾಟೀಲ

ಉತ್ತರ ಕರ್ನಾಟಕದ ಬಹುದೊಡ್ಡ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯಡಿ ರೈತರಿಗೆ ಮೂರು ವರ್ಷಗಳ ಅವಧಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಘೋಷಿಸಿದ್ದಾರೆ. ಬೀಳಗಿಯ ತುಂಗಳ ಗ್ರಾಮದ ವೆಂಕಟೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಟೀಲರು ವಿವರಿಸಿದ...

ನೆರೆಹಾನಿಗೆ 2000 ಕೋಟಿ ಯಾವುದಕ್ಕೆ ಎಷ್ಟು? ಇಲ್ಲಿದೆ

ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಬೆಳೆ ಹಾನಿ ಅನುಭವಿಸುತ್ತಿರುವ ರೈತರ ಕಣ್ಣೀರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಪ್ರತಿ ಹೆಕ್ಟೇರ್‌ ಬೆಳೆ ಹಾನಿಗೆ NDRF ಪರಿಹಾರಕ್ಕೇರಿಕೆ ಆಗಿ ರಾಜ್ಯ ಸರ್ಕಾರದಿಂದ ಹೆಚ್ಚುವರಿ ₹8,500 ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಮಂಗಳವಾರ ಕಲಬುರಗಿ, ವಿಜಯಪುರ, ಬೀದರ್‌ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ...

ತುಮಕೂರು ಜಿಲ್ಲೆಯಲ್ಲಿ ಟೆನಿಸ್‌ ಕ್ರೀಡಾಂಗಣ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಟೆನಿಸ್‌ ಕ್ರೀಡಾಂಗಣ ನಿರ್ಮಾಣಕ್ಕೆ, ರಾಜ್ಯ ಸರ್ಕಾರ ಮುಂದಾಗಿದೆ. ತುಮಕೂರು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಲಾಗುತ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಟೆನಿಸ್‌ ಕ್ರೀಡಾಂಗಣದ ಕನಸು...

ಎದೆ ಮುಟ್ಕೊಂಡ್‌ ಹೇಳಿ.. ಎಷ್ಟ್ ಮನೆ ಹಾಳ್ ಮಾಡಿದ್ರಿ?

ಬಿಡದಿ ಟೌನ್‌ಶಿಪ್‌ ವಿಚಾರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ವಾಕ್ಸಮರ ತಾರಕಕ್ಕೇರಿದೆ. ಹೋರಾಟಗಾರರಿಗೆ ದಳಪತಿಗಳು ಬೆಂಬಲ ಘೋಷಿಸಿದ್ದು, ಅಗತ್ಯಬಿದ್ರೆ ಪಾದಯಾತ್ರೆ ಮಾಡೋದಾಗಿ ಹೆಚ್‌ಡಿಕೆ ಹೇಳಿದ್ದಾರೆ. ಟೌನ್‌ಶಿಪ್‌ ವಿಚಾರವಾಗೇ ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾಡಿರುವ ಹೆಚ್‌.ಡಿ. ಕುಮಾರಸ್ವಾಮಿ, ಡಿಕೆಶಿ ಮತ್ತು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. 2006-07ರಲ್ಲಿ ಬೆಂಗಳೂರು ನಗರದ ಸಮಸ್ಯೆ ನೋಡಿ, ಇಲ್ಲಿನ ಡೆವಲಪ್‌ಮೆಂಟ್‌ ನಿಲ್ಲಿಸಿ, 5 ಟೌನ್‌ಶಿಪ್ ಮಾಡುವ ನಿರ್ಧಾರ ಮಾಡಿದ್ದೆ....

ಸಿದ್ದರಾಮಯ್ಯ ಸರ್ಕಾರಕ್ಕೆ HDK ಸಲಹೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೆರೆ ಪರಿಹಾರ ನೀಡ್ತಿಲ್ಲ ಅನ್ನೋ ರಾಜ್ಯ ಸರ್ಕಾರದ ಆರೋಪಗಳಿಗೆ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಖಡಕ್‌ ತಿರುಗೇಟು ಕೊಟ್ಟಿದ್ದಾರೆ. ಅನ್ಯಾಯವಾಗಿದೆ ಎಂದು ಇನ್ನೂ ಎಷ್ಟು ದಿವಸ ಹೇಳ್ತೀರಾ? ಪದೇ ಪದೇ ಕೇಂದ್ರ ಸರ್ಕಾರದ ಜೊತೆ ಘರ್ಷಣೆಗೆ ಹೋಗಬೇಡಿ. ಘರ್ಷಣೆಗೆ ಹೋಗೋದ್ರಿಂದ ಏನೂ ಸಿಗೋದಿಲ್ಲ. ವಿಶ್ವಾಸದಿಂದ ಇರಿ. ನಾನು...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img