Wednesday, April 22, 2026

ರಾಜ್ಯ ಸರ್ಕಾರ

ಗೃಹಪ್ರವೇಶಕ್ಕೆ ರೆಡಿಯಾದ ಸಿಎಂ ಸಿದ್ದು ಮನೆ

ಸಿಎಂ ಸಿದ್ದರಾಮಯ್ಯ ಅವರ ಹೊಸಮನೆ ಗೃಹ ಪ್ರವೇಶ, ಡಿಸೆಂಬರ್‌ನಲ್ಲಿ ನಡೆಯಲಿದೆ. ಇಷ್ಟು ದಿನ ಮೈಸೂರಿಗೆ ಬಂದಾಗ ಉಳಿದುಕೊಳ್ಳಲು ಮಾಡಿಕೊಂಡಿದ್ದ ವ್ಯವಸ್ಥೆ ಬಗ್ಗೆ ಸ್ವತಃ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಅಚ್ಚರಿ ಮೂಡಿಸಿದೆ. ಸಾಮಾನ್ಯವಾಗಿ ಮುಖ್ಯಮಂತ್ರಿಗಳು ಒಂದು ಜಿಲ್ಲೆಗೆ ಭೇಟಿ ನೀಡಿದಾಗ ಐಷಾರಾಮಿ ಹೋಟೆಲ್ ಅಥವಾ ಐಬಿಯಲ್ಲಿ ಇರುತ್ತಾರೆ. ಆದರೆ ಸಿಎಂ ಸಿದ್ದರಾಮಯ್ಯನವರು, ಮೈಸೂರಿಗೆ ಬಂದರೆ ಮರಿಸ್ವಾಮಿ ಎಂಬುವರ...

ಇಂದಿನಿಂದ ಬೆಂಗಳೂರಲ್ಲಿ ಸೂಪರ್ ಫಾಸ್ಟ್ ಜಾತಿಗಣತಿ

ಕಳೆದ ಸೆಪ್ಟೆಂಬರ್‌ 22ರಿಂದ ರಾಜ್ಯಾದ್ಯಂತ ಜಾತಿಗಣತಿ ಸಮೀಕ್ಷೆ ಶುರುವಾಗಿದೆ. ಆದ್ರೆ, ರಾಜಧಾನಿ ಬೆಂಗಳೂರಲ್ಲಿ ಮಾತ್ರ ಸಮೀಕ್ಷೆ ಸ್ಟಾರ್ಟೇ ಆಗಿರಲಿಲ್ಲ. ಕೆಲ ತಾಂತ್ರಿಕ ಕಾರಣಗಳಿಂದ ಅದು ವಿಳಂಬವಾಗಿತ್ತು. ಬರೋಬ್ಬರಿ 12 ದಿನಗಳ ಬಳಿಕ ಬೆಂಗಳೂರಿನ 5 ನಗರ ಪಾಲಿಕೆ ವ್ಯಾಪ್ತಿಯಲ್ಲಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಇಂದಿನಿಂದ ಆರಂಭವಾಗುತ್ತಿದೆ. ಅಕ್ಟೋಬರ್‌ 2ರಂದು 17,500 ಸಿಬ್ಬಂದಿ ಹಾಗೂ...

ಕಾಂಗ್ರೆಸ್‌ 5 ಗ್ಯಾರಂಟಿಗಳಿಗೆ ಬಹುಪರಾಕ್

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು, ಜನರ ಜೀವನ ಮಟ್ಟ ಸುಧಾರಿಸುವಲ್ಲಿ, ಪ್ರಮುಖ ಪಾತ್ರ ವಹಿಸಿವೆಯಂತೆ. ಶಿಕ್ಷಣ, ಆರೋಗ್ಯದ ಮೇಲೆ ಗಮನಹರಿಸಲು ಕಾರಣವಾಗಿದೆಯಂತೆ. ಹೀಗಂತ ಅಧ್ಯಯನವೊಂದರ ವರದಿ ಹೇಳಿದೆ. ಪೊಲಿಟಿಕಲ್‌ ಶಕ್ತಿ ಮತ್ತು ಸಿಟಿಜನ್ಸ್‌ ಫಾರ್‌ ಬೆಂಗಳೂರು ಸಂಸ್ಥೆಗಳ ಸಹ-ಸಂಸ್ಥಾಪಕಿ, ತಾರಾ ಕೃಷ್ಣಮೂರ್ತಿ ನೇತೃತ್ವದಲ್ಲಿ ಈ ಅಧ್ಯಯನ ನಡೆಸಲಾಗಿದೆ. 5...

ತಣ್ಣಗಾಗುತ್ತಿಲ್ಲ ನವೆಂಬರ್ ಕ್ರಾಂತಿಯ ಕಿಚ್ಚು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಚ್ಚರಿಸಿದ್ದಾಯ್ತು. ನೋಟಿಸ್ ಕೊಟ್ಟು ಬಾಯಿ ಮುಚ್ಚಿಸೋ ಪ್ರಯತ್ನ ಮಾಡಿದ್ದಾಯ್ತು. ಮಾತಲ್ಲಿ ಎಷ್ಟೇ ಕ್ಲಾರಿಟಿ ಕೊಟ್ರು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಬದಲಾವಣೆ ಕಿಚ್ಚು ಶಮನವಾಗುತ್ತಲೇ ಇಲ್ಲ. ಪೂರ್ಣಾವಧಿ ಸಿಎಂ ನಾನೇ ಅಂತಾ ಸಿದ್ದರಾಮಯ್ಯ ಹೇಳುತ್ತಲೇ ಇದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ಆಂಧ್ರ ಸಿಎಂ ಮಗನಿಗೆ ಪ್ರಿಯಾಂಕ್‌ ಖರ್ಗೆ ಟಕ್ಕರ್‌!

ಬೆಂಗಳೂರಿನ ರಸ್ತೆ ಗುಂಡಿ ಮತ್ತು ಮೂಲಸೌಕರ್ಯ ಕೊರತೆ ಬಗ್ಗೆ, ಐಟಿ ಕಂಪನಿಗಳು ಧ್ವನಿ ಎತ್ತಿದ್​ದಾಗ, ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ತಮ್ಮ ರಾಜ್ಯಕ್ಕೆ ಬರುವಂತೆ ಕಂಪನಿಗಳಿಗೆ ಕರೆ ನೀಡಿದ್ದರು. ಬ್ಲಾಕ್ ಬಕ್ ಕಂಪನಿ ಸಿಇಒ ರಾಜೇಶ್ ಯಾಬಾಜಿ, ಉದ್ಯಮಿ ಮೋಹನ್‌ ದಾಸ್‌ ಪೈ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿತ್ತು. ಬಳಿಕ ಕರ್ನಾಟಕ ಕಾಂಗ್ರೆಸ್...

ಅಧಿಕಾರ ಹಂಚಿಕೆ ಸೂತ್ರದ ಅಸಲಿ ಗುಟ್ಟು ಬಿಚ್ಚಿಟ್ಟ DK

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು, ಮತ್ತೆ ಧಗಧಗಿಸ್ತಿದೆ. ನಿಗಮ ಮಂಡಳಿಗಳ ನೇಮಕಾತಿ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತ ಸಚಿವರು, ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಮಧ್ಯೆ ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ, ಕೇವಲ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ಗೃಹಲಕ್ಷ್ಮಿಯಿಂದ ವಾಷಿಂಗ್ ಮಷಿನ್‌ : ಮಹಿಳೆ ಸಂಭ್ರಮಕ್ಕೆ ಸಿಎಂ ಸಂತಸ

ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದು ಆಗಿರುವ ಗೃಹಲಕ್ಷ್ಮಿ ಯೋಜನೆ ಸತತವಾಗಿ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುತ್ತಿದ್ದು, ಇದೀಗ ರಾಮನಗರ ಜಿಲ್ಲೆಯ ಬಿ.ಕೆ. ತುಳಸಿ ಎಂಬ ಮಹಿಳೆಯೊಬ್ಬರ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ತುಳಸಿ ಅವರು ಪಡೆದ ಏಳು ತಿಂಗಳ ಗೃಹಲಕ್ಷ್ಮಿ ಹಣವನ್ನು ಸೇರಿಸಿ, ಮಹಾನವಮಿ ದಿನವಂದು ಹೊಸ ವಾಷಿಂಗ್ ಮಷಿನ್‌ ಖರೀದಿಸಿ, ಆಯುಧ ಪೂಜೆ ವೇಳೆ...

ರಸ್ತೆಗುಂಡಿ ಸರ್ಕಾರದ ಜವಾಬ್ದಾರಿ – ಒಪ್ಪಿಕೊಂಡ ರಾಮಲಿಂಗಾರೆಡ್ಡಿ

ಬೆಂಗಳೂರು ನಗರದ ರಸ್ತೆಗಳಲ್ಲಿ ಇರುವ ಗುಂಡಿಗಳು ಕಾಂಗ್ರೆಸ್ ಸರ್ಕಾರದ ಮೇಲೆಯೂ ಟೀಕೆ ತರಿಸುತ್ತಿವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಸ್ತೆ ಗುಂಡಿಗಳನ್ನು ಸರಿಪಡಿಸುವ ಜವಾಬ್ದಾರಿ ಪಾಲಿಕೆ ಹಾಗೂ ರಾಜ್ಯ ಸರ್ಕಾರದ ಮೇಲೆಯಿದೆ ಎಂದು ಸ್ಪಷ್ಟಪಡಿಸಿದರು. ಪೂರ್ವದ ಬಿಜೆಪಿ ಸರ್ಕಾರದ ಕಾಲದಲ್ಲಿ ರಸ್ತೆ ಗುಂಡಿಗಳ ವಿಚಾರವನ್ನು ಹೈಕೋರ್ಟ್ ಸ್ವತಃ ಮಾನಿಟರ್...

ನವೆಂಬರ್‌ ಕ್ರಾಂತಿಗೆ ಸಿದ್ದು ತೆರೆ : ಎರಡೂವರೆ ವರ್ಷ ನಾನೇ ಸಿಎಂ

ರಾಜ್ಯ ರಾಜಕೀಯದಲ್ಲಿ ಕೆಲವು ದಿನಗಳಿಂದ ನವೆಂಬರ್ ಕ್ರಾಂತಿ ಕುರಿತ ಊಹಾಪೋಹಗಳು ಗರಿಗೆದರಿದ್ದವು. ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು, ಸಚಿವರು ಸಹ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್‌ನಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಹೇಳಿಕೆಗಳನ್ನು ನೀಡಿದ್ದರು. ಇದನ್ನೇ ಆಧಾರ ಮಾಡಿಕೊಂಡು ಬಿಜೆಪಿ ನಾಯಕರು ಸಹ ಸಿಎಂ ಬದಲಾವಣೆ ಆಗಲಿದೆ ಎಂದು ಟೀಕಿಸುತ್ತಿದ್ದರು. ಆದರೆ, ಈ ಎಲ್ಲಾ ಚರ್ಚೆಗಳಿಗೆ ತೆರೆ ಎಳೆದಂತೆ...

ಪಂಚ ಗ್ಯಾರಂಟಿಗಳಂತೆ ಯುಕೆಪಿ ಯೋಜನೆ ಜಾರಿ! HK ಪಾಟೀಲ

ಉತ್ತರ ಕರ್ನಾಟಕದ ಬಹುದೊಡ್ಡ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯಡಿ ರೈತರಿಗೆ ಮೂರು ವರ್ಷಗಳ ಅವಧಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಘೋಷಿಸಿದ್ದಾರೆ. ಬೀಳಗಿಯ ತುಂಗಳ ಗ್ರಾಮದ ವೆಂಕಟೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಟೀಲರು ವಿವರಿಸಿದ...
- Advertisement -spot_img

Latest News

ಕಟ್ಕೊಂಡ ಗಂಡನಿಗೆ ‘ಮಾತ್ರೆ’ ಕಟಿಂಗ್ ಶಾಪ್ ಅವನೊಂದಿಗೆ ‘ಯಾತ್ರೆ’

ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ...
- Advertisement -spot_img