BMTC ಬಸ್ಗಳ ಬಿಡಿ ಭಾಗಗಳ ಖರೀದಿಯಲ್ಲಿ ಭಾರೀ ದೊಡ್ಡ ಗೋಲ್ಮಾಲ್ ನಡೆದಿರೋದು ಈಗ ಅಧಿಕೃತವಾಗಿ ಹೊರಬಿದ್ದಿದೆ! ನಕಲಿ ಬಿಲ್ ಸೃಷ್ಟಿಸಿ ಸಾರ್ವಜನಿಕರ ಹಣವನ್ನು ಲೂಟಿ ಹೊಡೆದಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಡಾ. ಗೋವಿಂದ್ ರಾಜ್...
ರಾಜ್ಯದ ಪ್ರಯಾಣಿಕರಿಗೆ ಮತ್ತೊಂದು ಆರ್ಥಿಕ ಹೊರೆಯ ಶಾಕ್ ಈಗ ಎದುರಾಗಲಿದೆ. ಎಸ್ 'ಡೀಸೆಲ್ ಬೆಲೆ ಏರಿಕೆ ಹಾಗೂ ತೀವ್ರ ನಷ್ಟದ ಸುಳಿಯಲ್ಲಿ ಸಿಲುಕಿರುವ ಸಾರಿಗೆ ಇಲಾಖೆಯು, KSRTC ಮತ್ತು BMTC ಸೇರಿದಂತೆ ಎಲ್ಲಾ ನಾಲ್ಕೂ ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಶೀಘ್ರದಲ್ಲೇ ಹೆಚ್ಚಿಸುವ ಗಂಭೀರ ಚಿಂತನೆಯಲ್ಲಿದೆ ಅಂತ ಕೇಳಿ ಬಂದಿದೆ. ಬನ್ನಿ...
ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಆರ್ಥಿಕ ಹೊರೆಯಾಗುವ ಸುಳಿವು ಸಿಕ್ಕಿದೆ. ಹೌದು, ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚಿಸಲಾಗಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿರುವ ಆ ಕಂಪ್ಲೀಟ್ ಅಪ್ಡೇಟ್ ಏನು ಅಂತ ಈ ವರದಿಯಲ್ಲಿ ನೋಡೋಣ...
ನೀವು ಕೂಡ ಪ್ರತಿದಿನ ಆಫೀಸ್ಗೆ ಅಥವಾ ಕಾಲೇಜಿಗೆ ಹೋಗಲು ರಾಪಿಡೋ ಬುಕ್ ಮಾಡುತ್ತೀರಾ? ಹಾಗಾದರೆ ಈ ಸುದ್ದಿ ಖಂಡಿತ ನಮಗೂ ನಿಮಗೂ ದೊಡ್ಡ ಖುಷಿ ನೀಡಲಿದೆ. ನಮ್ಮದೇ ಬೆಂಗಳೂರು ಮೂಲದ ಹೆಮ್ಮೆಯ ರಾಪಿಡೋ ಸಂಸ್ಥೆಗೆ ಕರ್ನಾಟಕ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯ ಸಾರಿಗೆ ಪ್ರಾಧಿಕಾರದಿಂದ ರಾಪಿಡೋಗೆ ಅಧಿಕೃತವಾಗಿ ಬರೋಬ್ಬರಿ ಐದು ವರ್ಷಗಳ...
ನೀವೇನಾದರೂ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ನಮ್ಮ ಮೆಟ್ರೋ ಮೂಲಕ ಪ್ರಯಾಣಿಸಲು ಪ್ಲ್ಯಾನ್ ಮಾಡಿದ್ದರೆ ಈ ಸುದ್ದಿ ನಿಮಗೆ ತುಂಬಾನೇ ಮುಖ್ಯವಾಗಿದ್ದು, ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಕಡೆಯಿಂದ ಪ್ರಯಾಣಿಕರಿಗೆ ಪ್ರಮುಖ ಎಚ್ಚರಿಕೆ ನೀಡಲಾಗಿದೆ.
ವಿಧಾನಸೌಧದಲ್ಲಿ ಅಂದು 'ಫ್ರೀಡಂ ಹಬ್ಬ' ಕಾರ್ಯಕ್ರಮವಿರುವುದರಿಂದ, ಸಾರ್ವಜನಿಕರ ಜನದಟ್ಟಣೆಯನ್ನು ತಪ್ಪಿಸುವ ಹಾಗೂ ಭದ್ರತೆಯ ದೃಷ್ಟಿಯಿಂದ ಈ ಮಹತ್ವದ...
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ ತುಮಕೂರಿನಲ್ಲಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಸ್ವತಃ ಆಡಳಿತಾರೂಢ ಸರ್ಕಾರದಲ್ಲೇ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದ್ದು, ನಾಯಕರ ನಡುವೆ ಸಣ್ಣ ಗೊಂದಲ...
ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ಸೇವೆಯನ್ನು ಇದೀಗ ಖಾಯಂ (ನಿಯಮಿತ) ರೈಲು ಸೇವೆಯಾಗಿ ಪರಿವರ್ತಿಸಲಾಗಿದೆ. ಇದರಿಂದ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ರಾಜ್ಯಗಳ ನಡುವೆ ಸಂಚಾರ...
ಕರ್ನಾಟಕ ಸರ್ಕಾರವು ದೇಶದ ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯನ್ನಿರಿದೆ, ಬೆಂಗಳೂರು–ಹೈದರಾಬಾದ್ ಹಾಗೂ ಬೆಂಗಳೂರು–ಚೆನ್ನೈ–ಮೈಸೂರು ಹೈ-ಸ್ಪೀಡ್ ರೈಲು ಕಾರಿಡಾರ್ಗಳಿಗೆ ಅಧಿಕೃತ ಅನುಮೋದನೆ ನೀಡಿದೆ. 320 ರಿಂದ 350 ಕಿ.ಮೀ ವೇಗದಲ್ಲಿ ಸಂಚರಿಸುವ ಈ ಬುಲೆಟ್ ಟ್ರೇನ್ ಯೋಜನೆಗಳು ದಕ್ಷಿಣ ಭಾರತದ ಸಂಪರ್ಕವನ್ನು ಸಂಪೂರ್ಣವಾಗಿ ಬದಲಿಸುವ ನಿರೀಕ್ಷೆ ಮೂಡಿಸಿವೆ. ಈ ಯೋಜನೆಯಿಂದ ಬೆಂಗಳೂರು–ಹೈದರಾಬಾದ್ ಪ್ರಯಾಣವು ಕೇವಲ ಎರಡು...
ನಗರದ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗದ ಮೊದಲ ಹಂತ ಶೀಘ್ರದಲ್ಲೇ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ ಈ ಮಹತ್ವದ ಮಾರ್ಗದ ಉದ್ಘಾಟನೆಗಾಗಿ ಸಿದ್ಧತೆಗಳು ವೇಗ ಪಡೆದುಕೊಂಡಿದ್ದು, ಜೂನ್ ತಿಂಗಳಲ್ಲಿ ಸೇವೆ ಆರಂಭಿಸುವ ನಿರೀಕ್ಷೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಇಲಾಖೆಯ ಸಂಶೋಧನಾ ವಿನ್ಯಾಸ...
ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಜಟಾಪಟಿ ಮತ್ತೊಮ್ಮೆ ತೀವ್ರಗೊಂಡಿದೆ. ಸಾಲು ಸಾಲು ಸಂಧಾನ ಸಭೆಗಳು ಯಾವುದೇ ಫಲ ನೀಡದ ಹಿನ್ನೆಲೆಯಲ್ಲಿ, ಸಾರಿಗೆ ನೌಕರರು ಮತ್ತೆ ಹೋರಾಟದ ಹಾದಿ ಹಿಡಿದಿದ್ದಾರೆ. ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವ ಉದ್ದೇಶದಿಂದ ಜನವರಿ 29ರಂದು ‘ಬೆಂಗಳೂರು ಚಲೋ’ ನಡೆಸಲು ದಿನಾಂಕ ನಿಗದಿಪಡಿಸಿದ್ದಾರೆ.
ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಜನವರಿ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...