Wednesday, July 22, 2026

ಸಾರಿಗೆ

ಸ್ಲೀಪರ್ ಬಸ್‌ನಲ್ಲಿದ್ದ 20 ಮಂದಿ ಸಜೀವ ದಹನ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಬಸ್‌ ಬೆಂಕಿ ಅನಾಹುತಕ್ಕೆ ತುತ್ತಾಗಿದೆ. ಡ್ರೈವರ್‌, ಕಂಡಕ್ಟರ್‌ ಸೇರಿ 42 ಪ್ರಯಾಣಿಕರಲ್ಲಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಕಾವೇರಿ ಟ್ರಾವೆಲ್ಸ್‌ಗೆ ಸೇರಿದ ಡಿಡಿ01 ಎನ್ 9490 ವೋಲ್ವೋ ಬಸ್, ಕರ್ನೂಲು ಜಿಲ್ಲೆಯ ಚಿನ್ನಟೇಕೂರು ಗ್ರಾಮದ ಬಳಿ...

BMTC ಬ್ರೇಕ್‌ ಫೇಲ್‌.. ಜನರು ಜಸ್ಟ್‌ ಮಿಸ್‌!

ಬಿಎಂಟಿಸಿ ಬಸ್ಸೊಂದು ಇದ್ದಕ್ಕಿದ್ದಂತೆ ನಂದಿನಿ ಪಾರ್ಲರ್‌ಗೆ ನುಗ್ಗಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಕಮಲಾ ನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ, 96G ಸಂಖ್ಯೆಯ ಬಸ್‌ ಬೆಳಗ್ಗೆ 7:30ಕ್ಕೆ ಹೊರಟಿತ್ತು. ಈ ವೇಳೆ ಬಸ್‌ನ ಬ್ರೇಕ್ ಫೇಲ್ಯೂರ್ ಆಗಿದ್ದು, ನಿಲ್ದಾಣದಿಂದ 200 ಮೀಟರ್‌ ದೂರದಲ್ಲಿದ್ದ ನಂದಿನಿ ಪಾರ್ಲರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಅಂಗಡಿಯ ಗೋಡೆ ಮತ್ತು...

ನಮ್ಮ ಮೆಟ್ರೋ ಬಸವ ಮೆಟ್ರೋ ಆಗುತ್ತಾ?

ಬೆಂಗಳೂರಿನ ನಮ್ಮ ಮೆಟ್ರೋ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಭಾಗಿಯಾಗಿದ್ರು. ಆ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ ಬಗ್ಗೆ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ....

5 ವರ್ಷದ ಬಳಿಕ ಚೀನಾಗಾಗಿ ಬಾಗಿಲು ತೆರದ ಭಾರತ!

ಚೀನಾದಲ್ಲಿ ನಡೆದ ಶೃಂಗಸಭೆ ಬಳಿಕ, ಭಾರತ-ಚೀನಾ ನಡುವಿನ ಸಂಬಂಧದಲ್ಲಿ ಸುಧಾರಣೆ ಕಾಣ್ತಿದೆ. ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ, ಭಾರತ ಮತ್ತು ಚೀನಾ ದೇಶಗಳ ನಡುವೆ, ನೇರ ವಿಮಾನಯಾನವನ್ನು ಪುನರಾರಂಭಿಸಲು, ಎರಡೂ ದೇಶಗಳು ಒಪ್ಪಿಕೊಂಡಿವೆಯಂತೆ. ಈ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ ಕೊಟ್ಟಿದೆ. ಉಭಯ ದೇಶಗಳ ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆ ಫಲಪ್ರದವಾಗಿದೆ. ಗೊತ್ತುಪಡಿಸಿದ...

ದೆಹಲಿಗಿಂತ ಬೆಂಗಳೂರಿನ ಮೆಟ್ರೋ ದರ ಹೆಚ್ಚು!

ಪ್ರತಿದಿನ ಸುಮಾರು 10 ಲಕ್ಷ ಜನರು ಪ್ರಯಾಣಿಸುವ ಬೆಂಗಳೂರಿನ ನಮ್ಮ ಮೆಟ್ರೋ, ದೇಶದಲ್ಲೇ ಅತ್ಯಂತ ದುಬಾರಿ ಎನಿಸಿದೆ. ಇತ್ತೀಚೆಗೆ ನಮ್ಮ ಮೆಟ್ರೋ ದರ ಸುಮಾರು 25 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದೆ. ಇದನ್ನ ಯಾರು ಸಹಿಸುತ್ತಾರೆ ಅಂತಾ, ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ತೇಜಸ್ವಿ ಸೂರ್ಯ ಪೋಸ್ಟ್‌ ಮಾಡಿದ್ದಾರೆ. ಮೆಟ್ರೋದಲ್ಲಿ ಐಟಿ ಬಿಟಿ ವಲಯದವರು, ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳು...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img