Friday, June 5, 2026

ಹವಾಮಾನ

ಕರ್ನಾಟಕಕ್ಕೆ ಮುಂಗಾರು ಎಂಟ್ರಿ! ಸಿಡಿಲು, ಬಿರುಗಾಳಿ ಮಳೆ ಎಚ್ಚರಿಕೆ!

ಈ ವರ್ಷದ ಮುಂಗಾರು ಜೂನ್ 4 ರಿಂದ ಕರ್ನಾಟಕವನ್ನು ಪ್ರವೇಶಿಸುವ ಸಾಧ್ಯತೆಯಿದೆ, ಆರಂಭಿಕ ಹಂತದಲ್ಲಿ ಅದು ದುರ್ಬಲ ಸ್ವರೂಪದಲ್ಲಿರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ. ಜೂನ್ 7 ರಿಂದ 8 ರೊಳಗೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಚಟುವಟಿಕೆಗಳು ಚುರುಕಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು, ಸಿಡಿಲು...

ಜೂನ್ 7 ರವರೆಗೆ ಭಾರಿ ಮಳೆ: ವರುಣನ ಆರ್ಭಟಕ್ಕೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ವಿವಿಧ ಭಾಗಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಶುಕ್ರವಾರ ಸಂಜೆ ಹಲವು ಭಾಗಗಳಲ್ಲಿ...

ಕರ್ನಾಟಕದಲ್ಲಿ ಮುಂದಿನ 4 ದಿನ ಹೈ ಅಲರ್ಟ್! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ,...

ಹಾವೇರಿಯಲ್ಲಿ ಅಲೆಮಾರಿಗಳ ಗೋಳು ಕೇಳೋರಿಲ್ಲ: ಸೂರಿಲ್ಲದೆ ರಸ್ತೆ ಪಾಲಾದ ಕುಟುಂಬಗಳು.

ಹಾವೇರಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಮಳೆಯ ಅಬ್ಬರದಿಂದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾವೇರಿ ನಗರದ ಹೊರವಲಯದ ಇಜಾರಿಲಕಮಾಪುರ ಗ್ರಾಮದ ಬಳಿ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿ ಅಲೇಮಾರಿ ಸಮುದಾಯದ ಗುಡಿಸಲುಗಳು ಹಾನಿಗೊಳಗಾಗಿವೆ. ತೀವ್ರ ಗಾಳಿಗೆ ಹಲವಾರು ಗುಡಿಸಲುಗಳು ಹಾರಿ ಹೋಗಿದ್ದು, ಕೆಲವು ಸಂಪೂರ್ಣವಾಗಿ ಕುಸಿದು ಬಿದ್ದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾತ್ರಿ...

ಮುಂದಿನ 12 ಗಂಟೆಗಳ ಕಾಲ ರೆಡ್ ಅಲರ್ಟ್! IMD ನೀಡಿರುವ ಖಡಕ್ ವಾರ್ನಿಂಗ್!

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಇಂದು ರಾತ್ರಿ ಹವಾಮಾನ ತೀವ್ರವಾಗಿ ಹದಗೆಡುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಪಾಕಿಸ್ತಾನ-ಭಾರತ ಗಡಿಯ ಸಮೀಪ ರೂಪುಗೊಂಡಿರುವ ಬಲವಾದ ಚಂಡಮಾರುತ ವ್ಯವಸ್ಥೆ ವೇಗವಾಗಿ ಪೂರ್ವದತ್ತ ಚಲಿಸುತ್ತಿದ್ದು, ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿ-ಎನ್‌ಸಿಆರ್ ಹಾಗೂ ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಇದರ ನೇರ ಪರಿಣಾಮ...

ಒಂದೆಡೆ ಮಳೆ & ಬಿರುಗಾಳಿ ಅಬ್ಬರ, ಇನ್ನೊಂದೆಡೆ 45 ಡಿಗ್ರಿ ಬಿಸಿಲು!

ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮತ್ತೆ ರಾಜ್ಯದಲ್ಲಿ ಬಿಸಿಲು & ಮಳೆಯ ಮಿಶ್ರ ವಾತಾವರಣ ಮುಂದುವರೆಯುತ್ತಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆ ಆತಂಕ ಹೆಚ್ಚಾಗಿದ್ದು, ಉಡುಪಿ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ ಮೂರುರಿಂದ ನಾಲ್ಕು ದಿನಗಳ...

ಬಿಸಿಲ ಧಗೆಯ ನಡುವೆ ಗುಡುಗು ಸಹಿತ ಭಾರೀ ಮಳೆ!

ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ಅಕಾಲಿಕ ಮಳೆ ಚಟುವಟಿಕೆ ಹೆಚ್ಚಾಗಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಹಲವೆಡೆ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ 11 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡು,...

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕಕ್ಕೂ ಮಳೆಯ ಅಲರ್ಟ್ ಜಾರಿಯಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹೊರಾಸಿಯೊ ಚಂಡಮಾರುತದ ಅಬ್ಬರ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಹೆಚ್ಚಳ ಕಂಡಿದ್ದು, ಇದರ ಪ್ರಭಾವದಿಂದ ಸಮುದ್ರದ ಮೇಲ್ಮೈ...

ರಾಜ್ಯಕ್ಕೆ ಚಳಿ–ಮಳೆ ಡಬಲ್ ಅಟ್ಯಾಕ್

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದೆ. ಚಳಿಯಿಂದ ಜನರು ನಡುಗುತ್ತಿರುವ ನಡುವೆಯೇ, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ಅವಧಿಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಸಂಕ್ರಾಂತಿ...

ರಾಜ್ಯದ ತಾಪಮಾನ ಕುಸಿತ, ಡಿಸೆಂಬರ್‌ 31 ಕ್ಕೆ ಮತ್ತೆ ಮಳೆ!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ನಿರಂತರವಾಗಿ ಕುಸಿಯುತ್ತಿದ್ದು, ಡಿಸೆಂಬರ್‌ 31 ಮತ್ತು ಜನವರಿ 1ರಂದು ಹಲವು ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಏರಿಕೆ ಕಾಣಲಿದೆ. ಬಯಲು ಪ್ರದೇಶಗಳಲ್ಲಿ ವಿಜಯಪುರದಲ್ಲಿ ಕಡಿಮೆ ತಾಪಮಾನ ದಾಖಲಾಗಿದ್ದು,...
- Advertisement -spot_img

Latest News

Hubli News: ಜಮೀರ್ ಅಹ್ಮದ್‌ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

Political News: ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಅಲ್ಪಸಂಖ್ಯಾತ...
- Advertisement -spot_img